Headlines

LSG vs DC: ಮೊದಲ ಓವರ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿದ ಕೆಎಲ್ ರಾಹುಲ್

ಲಕ್ನೋದ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ, ಡೆಲ್ಲಿ ಬೌಲಿಂಗ್ ದಾಳಿಗೆ ನಲುಗಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ, ಕೇವಲಮ 141 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಇನ್ನಿಂಗ್ಸ್​ನ ಮೊದಲ ಎಸೆತದಲ್ಲೇ ಆಘಾತ ಎದುರಾಯಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಆವೃತ್ತಿಯಿಂದ ತನ್ನ…

Read More

Numerology: ಸಂಖ್ಯಾಶಾಸ್ತ್ರದ ಪ್ರಕಾರ, ಈ 4 ತಾರೀಖುಗಳಲ್ಲಿ ಹುಟ್ಟಿದವರು ಸಾಕ್ಷಾತ್ ‘ಕುಬೇರನ ಸ್ವರೂಪ’! – Kannada News

ಸಾಕ್ಷಾತ್ ‘ಕುಬೇರನ ಸ್ವರೂಪ’Image Credit source: Pinterest ಸಂಖ್ಯಾಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿ ಜನಿಸಿದ ದಿನಾಂಕವು ಆತನ ಸ್ವಭಾವ, ಭವಿಷ್ಯ ಮತ್ತು ಆತನ ಅದೃಷ್ಟದ ಮೇಲೆ ಅಪಾರ ಪ್ರಭಾವ ಬೀರುತ್ತದೆ. ಕೆಲವು ದಿನಾಂಕಗಳಲ್ಲಿ ಜನಿಸಿದವರು ಹುಟ್ಟುತ್ತಲೇ ತಮ್ಮೊಂದಿಗೆ ಅಪಾರ ಅದೃಷ್ಟವನ್ನು ಹೊತ್ತು ತರುತ್ತಾರೆ. ಸಂಖ್ಯಾಶಾಸ್ತ್ರದ ಪ್ರಕಾರ, ಯಾವುದೇ ತಿಂಗಳಿನ 3, 12, 21 ಅಥವಾ 30 ನೇ ತಾರೀಖಿನಂದು ಜನಿಸಿದ ಮಕ್ಕಳನ್ನು ಸಾಕ್ಷಾತ್ ‘ಕುಬೇರನ ಸ್ವರೂಪ’ ಅಥವಾ ಕುಬೇರನ ಅವತಾರ ಎಂದು ಪರಿಗಣಿಸಲಾಗುತ್ತದೆ. ಈ ದಿನಾಂಕಗಳ ಮೊತ್ತವನ್ನು…

Read More

ರಷ್ಯಾ-ಉಕ್ರೇನ್ ಯುದ್ಧಕ್ಕೆ ಬೀಳುತ್ತಾ ತೆರೆ? ಶಾಂತಿ ಮಾತುಕತೆಯ ಸುಳಿವು ನೀಡಿದ ಪುಟಿನ್ – Kannada News

ಮಾಸ್ಕೋ, ಜೂನ್ 5: ರಷ್ಯಾ ಮತ್ತು ಉಕ್ರೇನ್ (Ukraine) ನಡುವಿನ ದೀರ್ಘಾವಧಿಯ ಯುದ್ಧಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಪ್ರಸ್ತಾಪದ ಅಡಿಯಲ್ಲಿ ಯುದ್ಧವನ್ನು ಕೊನೆಗೊಳಿಸಿ, ಶಾಂತಿ ಮಾತುಕತೆಗೆ ತಾವು ಸಿದ್ಧರಿರುವುದಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುಳಿವು ನೀಡಿದ್ದಾರೆ. ಅಂತಾರಾಷ್ಟ್ರೀಯ ಸಮಾವೇಶವೊಂದರಲ್ಲಿ ಮಾತನಾಡಿದ ವ್ಲಾಡಿಮಿರ್ ಪುಟಿನ್, “ನಾವು ಮೊದಲಿನಿಂದಲೂ ಶಾಂತಿ ಮಾತುಕತೆಯ ಪರವಾಗಿಯೇ ಇದ್ದೇವೆ. ಡೊನಾಲ್ಡ್ ಟ್ರಂಪ್ ಯುದ್ಧವನ್ನು ಕೊನೆಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಅವರ…

Read More

ನಮ್ಮ ಮೆಟ್ರೋ ವಿರುದ್ಧ ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶ: ಕಾರಣ ಇಲ್ಲಿದೆ – Kannada News | Mohan Das Pai Slams BMRCL: Pink Line Barricades Cause Bengaluru Traffic Chaos

ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶImage Credit source: Tv9 Kannada ಬೆಂಗಳೂರು, ಫೆಬ್ರವರಿ 25: ರಾಜ್ಯ ರಾಜಧಾನಿಯಲ್ಲಿನ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಧ್ವನಿ ಎತ್ತುತಲೇ ಬಂದಿರುವ ಉದ್ಯಮಿ ಮೋಹನ್ ದಾಸ್ ಪೈ ಇದೀಗ ನಮ್ಮ ಮೆಟ್ರೋ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಿಂಕ್ ಲೈನ್​​​​​ನಲ್ಲಿ ಪಿಲ್ಲರ್ ಕಾಮಗಾರಿ ಹಿನ್ನೆಲೆ ಕಿಲೋ ಮೀಟರ್​​ ಗಟ್ಟಲೆ ದೂರದ ವರೆಗೆ ಬಿಎಂಆರ್​​ಸಿಎಲ್​​ ಬ್ಯಾರಿಕೇಡ್​​ ಅಳವಡಿಸಿತ್ತು. ಆದರೀಗ ಕಾಮಗಾರಿ ಮುಗಿದಿದ್ದರೂ, ಅವುಗಳನ್ನು ತೆರವು ಮಾಡದ ಕಾರಣ ವಾಹನ ಸಂಚಾರಕ್ಕೆ…

Read More

Dry Fruit Price Hike: ಇಸ್ರೇಲ್-ಇರಾನ್ ಸಂಘರ್ಷ, ಬೆಂಗಳೂರಿನಲ್ಲಿ ದುಬಾರಿಯಾಗಲಿದೆ ಡ್ರೈ ಫ್ರೂಟ್ಸ್ – Kannada News | Dry Fruit Price Hike in Bengaluru Likely Amid Israel Iran Conflict; Supply of Iranian Dates, Pistachios, Figs May Be Hit

ಬೆಂಗಳೂರು, ಮಾರ್ಚ್ 3: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ (Israel-Iran Conflict) ಪರಿಣಾಮ ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್ ಬೆಲೆ (Dry Fruit Price) ಏರಿಕೆಯಾಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ, ಪೂರೈಕೆ ಸಮಸ್ಯೆಯೂ ಎದುರಾಗಬಹುದು ಎಂದು ಸ್ಥಳೀಯ ವ್ಯಾಪಾರಿಗಳು ತಿಳಿಸಿದ್ದಾರೆ. ನಗರಕ್ಕೆ ಆಮದಾಗುವ ಡ್ರೈ ಫ್ರೂಟ್ಸ್‌ಗಳಲ್ಲಿ ಹೆಚ್ಚಿನ ಪ್ರಮಾಣದ ವಸ್ತುಗಳು ಇರಾನ್‌ನಿಂದ ಬರುತ್ತವೆ. ಅಂಜೂರ, ಮಾಮ್ರಾ ಬಾದಾಮಿ, ಪಿಸ್ತಾ, ಪೈನ್ ಬೀಜಗಳ ಜೊತೆಗೆ ಮಜಾಫತಿ ಖರ್ಜೂರಗಳು ವಿಶೇಷವಾಗಿ ಹೆಚ್ಚು ಬೇಡಿಕೆಯಲ್ಲಿವೆ. ರಂಜಾನ್ ಸಮಯದಲ್ಲಿ ಮಜಫತಿ ಖರ್ಜೂರಗಳಿಗೆ ಹೆಚ್ಚಿನ ಬೇಡಿಕೆ…

Read More

ಸೋಶಿಯಲ್‌ ಮೀಡಿಯಾ ಪೋಸ್ಟ್‌ಗಳ ವಿರುದ್ಧ FIR ಹಾಕುವ ಪೊಲೀಸರಿಗೆ ಹೊಸ ಮಾರ್ಗಸೂಚಿ – Kannada News | Karnataka DGP Saleem new guidelines To Police For FIR Against social media posts

ಬೆಂಗಳೂರು, (ಫೆಬ್ರವರಿ 09): ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಂದ ಪೊಲೀಸರ (Police) ಮೇಲೆ ಸಾಕಷ್ಟು ಆರೋಪಗಳು ಕೇಳಿಬರುತ್ತಿರುವುದು ವರದಿಯಾಗಿವೆ. ಹೀಗಾಗಿ ರಾಜ್ಯದ ಪೊಲೀಸರಿಗೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ, ಐಜಿಪಿ) ಎಂಎ ಸಲೀಂ (DG IGP dr Saleem) ಮಹತ್ವದ ಸೂಚನೆ ನೀಡಿದ್ದರು. ಪೊಲೀಸರು ಜನರ ಜೊತೆ ಹೇಗೆ ನಡೆದುಕೊಳ್ಳಬೇಕೆಂದು ಮಾರ್ಗಸೂಚಿಯನ್ನು ಹೊರಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸುವುದು ಮತ್ತು ಆರೋಪಿಗಳನ್ನು ಬಂಧಿಸುವ ಕುರಿತು ಡಿಜಿ, ಐಜಿಪಿ ಹೊಸ…

Read More