Headlines

ಮಧ್ಯಾಹ್ನ 1 ಗಂಟೆಯಾಯಿತೆಂದು ಹಸಿವಿಲ್ಲದಿದ್ದರೂ ಊಟ ಮಾಡುವವರು ಈ ಸತ್ಯಗಳನ್ನು ತಿಳಿದುಕೊಳ್ಳಬೇಕು! – Kannada News | Hunger vs Clock: What’s the Right Time to Eat for Better Health?

ಇಂದಿನ ಬ್ಯುಸಿ ಜೀವನಶೈಲಿಯಲ್ಲಿ ಅನೇಕರು ನಿಗದಿತ ಸಮಯಕ್ಕೆ ಊಟ ಮಾಡುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆದರೆ ಸಮಯವಾಯಿತು ಎಂದು ಹಸಿವಿಲ್ಲದಿದ್ದರೂ ಊಟ ಮಾಡುವುದು ಆರೋಗ್ಯಕರವೇ? ಇಂತಹ ಪ್ರಶ್ನೆ ನಿಮಗೂ ಕಾಡಿದ್ದರೆ ಅದಕ್ಕೆ ಉತ್ತರ ಈ ಸ್ಟೋರಿಯಲ್ಲಿದೆ. ಪೌಷ್ಟಿಕ ತಜ್ಞರ ಪ್ರಕಾರ, ಗಡಿಯಾರಕ್ಕಿಂತ ದೇಹ ನೀಡುವ ಹಸಿವಿನ ಸಂಕೇತಗಳಿಗೆ ಹೆಚ್ಚು ಮಹತ್ವ ನೀಡಬೇಕು. ಹೌದು, ಊಟ ಮಾಡಬೇಕು ಎಂದು ಮಾಡುವುದಕ್ಕೂ ಹಸಿವಾದಾಗ ಊಟ ಮಾಡುವುದಕ್ಕೂ ತುಂಬಾ ವ್ಯತ್ಯಾಸವಿದೆ. ಹಾಗಾದರೆ ದೇಹ ಹಸಿವಾಗದ ಯಾವ ರೀತಿಯ ಸಂಕೇತಗಳನ್ನು ನೀಡುತ್ತದೆ, ಹಸಿವಿಲ್ಲದಿದ್ದಾಗ ಊಟ…

Read More

ಮೊದಲಿಗೆ ವರ್ಕ್ ಫ್ರಂ ಹೋಮ್, ನಂತರ ಬೆಳ್ಳಂಬೆಳಗ್ಗೆ ಇಮೇಲ್ ಶಾಕ್; ಮೆಟಾದಲ್ಲಿ 8,000 ಮಂದಿಗೆ ಕೆಲಸದಿಂದ ಕೊಕ್ – Kannada News | Meta Layoffs: 8,000 Employees Sacked by Email as AI Reshapes Workforce

ನವದೆಹಲಿ, ಮೇ 20: ಫೇಸ್​ಬುಕ್, ವಾಟ್ಸಾಪ್, ಇನ್ಸ್​ಟಾಗ್ರಾಮ್ ಆ್ಯಪ್​ಗಳ ಮಾತೃಸಂಸ್ಥೆಯಾದ ಮೆಟಾದ (Meta) ಶೇ. 10ರಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ. ವರದಿ ಪ್ರಕಾರ ಸುಮಾರು 8,000 ಉದ್ಯೋಗಿಗಳನ್ನು ಮೆಟಾ ಲೇ ಆಫ್ ಮಾಡಿದೆ. ಎಚ್​ಆರ್ ಚೇಂಬರ್​ಗೆ ಕರೆದು ಒಬ್ಬೊಬ್ಬರಿಗೂ ಪಿಂಕ್ ಸ್ಲಿಪ್ ಕೊಡುವ ಬದಲು ಮೆಟಾ ಬೇರೆಯದೇ ತಂತ್ರ ಅನುಸರಿಸಿದೆ. ಎಲ್ಲಾ ಉದ್ಯೋಗಿಗಳಿಗೂ ವರ್ಕ್ ಫ್ರಂ ಹೋಮ್ ಕೊಟ್ಟು, ನಂತರ 8,000 ಮಂದಿಗೆ ಇಮೇಲ್ ಮೂಲಕವೇ ಲೇ ಆಫ್ ಮಾಡಿದೆ. ಬೆಳಗ್ಗೆ 4 ಗಂಟೆಗೆ ಲೇ ಆಫ್…

Read More

Tirupati Darshan Alert: ತಿರುಮಲ ಶ್ರೀವಾರಿ ಭಕ್ತರಿಗೆ ಪ್ರಮುಖ ಸೂಚನೆ; SSD ದರ್ಶನ ಟೋಕನ್ ವಿತರಣೆಯಲ್ಲಿ ವ್ಯತ್ಯಯ! – Kannada News | Tirupati Darshan Alert: TTD Halts SSD Tokens Amidst Massive Devotee Rush

ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿImage Credit source: gemini ai ನೀವೇನಾದರೂ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ತೆರಳಲು ಯೋಜಿಸುತ್ತಿದ್ದರೆ, ಈ ಮಾಹಿತಿ ನಿಮಗಾಗಿ. ತಿರುಮಲದಲ್ಲಿ ಅತಿಯಾದ ಭಕ್ತರ ದಟ್ಟಣೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ, ತಿರುಮಲ ತಿರುಪತಿ ದೇವಸ್ಥಾನಂ (TTD) ಸರ್ವ ದರ್ಶನ ಟೋಕನ್ (SSD) ವಿತರಣೆಯಲ್ಲಿ ಪ್ರಮುಖ ಬದಲಾವಣೆ ಮಾಡಿದೆ. ಪ್ರಸ್ತುತ ದರ್ಶನ ವ್ಯವಸ್ಥೆಯ ಪ್ರಮುಖ ಮುಖ್ಯಾಂಶಗಳು: ಹೆಚ್ಚುತ್ತಿರುವ ಜನಸಂದಣಿಯನ್ನು ನಿಯಂತ್ರಿಸಲು TTD ಬುಧವಾರ ನೀಡಲಾಗುತ್ತಿದ್ದ ‘ಸ್ಲಾಟೆಡ್ ಸರ್ವ ದರ್ಶನ’ (SSD) ಟೋಕನ್‌ಗಳ ವಿತರಣೆಯನ್ನು ಸಂಪೂರ್ಣವಾಗಿ…

Read More

‘ಟಾಕ್ಸಿಕ್’ ಬಗ್ಗೆ ಭಯವಿಲ್ಲ ಎಂದಿದ್ದ ಹೀರೋ ಈಗ ಹೆಜ್ಜೆ ಹಿಂದಿಟ್ಟಿದ್ದೇಕೆ? – Kannada News | Adavi Shesh avoid clash with Toxic and Dhurandhar 2

ಮಾರ್ಚ್ ತಿಂಗಳಲ್ಲಿ ಕೆಲವು ಬಲು ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅದರಲ್ಲೂ ಯಶ್ ನಟನೆಯ ‘ಟಾಕ್ಸಿಕ್’ (Toxic) ಮತ್ತು ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಎರಡೂ ಮಾರ್ಚ್ 19ರಂದು ಒಂದೇ ದಿನ ಬಿಡುಗಡೆ ಆಗಲಿದ್ದು ಬೇರೆ ಸಿನಿಮಾಗಳೆಲ್ಲ ದೊಡ್ಡ ಸಿನಿಮಾಗಳಿಗೆ ದಾರಿ ಮಾಡಿ ಕೊಡುತ್ತಿವೆ. ಆದರೆ ಅದೇ ದಿನ ಅಂದರೆ ಮಾರ್ಚ್ 19ರಂದೇ ತೆಲುಗಿನ ನಟ ಅಡವಿ ಶೇಷ್ ನಟನೆಯ ‘ಡಕಾಯಿತ್’ ಸಿನಿಮಾ ಬಿಡುಗಡೆಗೆ ಅಣಿಯಾಗಿತ್ತು. ಆದರೆ ಇದೀಗ ಸಿನಿಮಾದ ಬಿಡುಗಡೆಯನ್ನು ಅಚಾನಕ್ಕಾಗಿ ಮುಂದೂಡಲಾಗಿದೆ. ಮಾರ್ಚ್…

Read More

ತಾಯಿ ನಿಧನದ ದುಃಖದಲ್ಲೇ ಪರೀಕ್ಷೆ ಬರೆದು ಈಗ ಕರ್ನಾಟಕಕ್ಕೆ ಟಾಪರ್:ನೋವಲ್ಲೂ ಸಾಧಿಸಿದ ದಿಶಾ

ಮಂಗಳೂರು, (ಏಪ್ರಿಲ್ 09): ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 1 ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಆಳ್ವಾಸ್‌ ಕಾಲೇಜಿನ ದಿಶಾ, ವಾಣಿಜ್ಯ ವಿಭಾಗದಲ್ಲಿ (ಕಾಮರ್ಸ್) 600ಕ್ಕೆ 600 ಅಂಕ ಗಳಿಸಿ ದಕ್ಷಿಣ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ. ಪರೀಕ್ಷೆ ನಡೆಯುತ್ತಿದ್ದಾಗಲೇ ತಾಯಿಯನ್ನು ಕಳೆದುಕೊಂಡು ಮನಸ್ಸಿನಲ್ಲಿ ದುಃಖ, ಕಣ್ಣಲ್ಲಿ ನೀರು ತುಂಬಿಕೊಂಡು ಧೃತಿಗೆಡದೇ ಪರೀಕ್ಷೆ ಬರೆದು ಈಗ ಕರ್ನಾಟಕದ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಈ ಮೂಲಕ ಮಾದರಿಯಾಗಿದ್ದಾಳೆ. ಇನ್ನು ದಿಶಾ ಸಾಧನೆಗೆ ಕುಟುಂಬಸ್ಥರು, ಕಾಲೇಜು ಆಡಳಿತ…

Read More

ಬೆಂಗಳೂರಿನಲ್ಲಿ ಇಡಿ ದಾಳಿ: ನೆರೆ ರಾಜ್ಯದ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರೋ ಶಂಕೆ – Kannada News | ED bitcoin Raid In Bengaluru: Likely big Amount transferred for Tamil nadu election

ಬೆಂಗಳೂರು, (ಏಪ್ರಿಲ್ 21): ಕರ್ನಾಟಕ ರಾಜ್ಯ ರಾಜಕೀಯದಲ್ಲಿ (Karnataka Politics)  ಭಾರೀ ಚರ್ಚೆಗೆ ಕಾರಣವಾಗಿರುವ ಬಿಟ್‌ಕಾಯಿನ್ ಹಗರಣವು (bitcoin Scam) ಇದೀಗ ಮತ್ತೆ ಹೊಸ ತಿರುವು ಪಡೆದಿದ್ದು, ಜಾರಿ ನಿರ್ದೇಶನಾಲಯ (ED) ದಾಳಿಗಳೊಂದಿಗೆ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಹಲವು ವರ್ಷಗಳಿಂದ ತನಿಖೆಯಲ್ಲಿದ್ದ ಈ ಪ್ರಕರಣದಲ್ಲಿ ಹೊಸ ಅಂಶಗಳು ಹೊರಬರುತ್ತಿರುವುದರಿಂದ ಕುತೂಹಲ ಹೆಚ್ಚಾಗಿದೆ. ಹೌದು….ನೆರೆಯ ರಾಜ್ಯ ಚುನಾವಣೆ ಹೊತ್ತಲ್ಲೇ ಕರ್ನಾಟಕದಲ್ಲಿ ಇಡಿ ದಾಳಿ ಮಾಡಿರುವುದು ಕರ್ನಾಟಕ ರಾಜಕೀಯ ಪಡಸಾಲೆಯಲ್ಲಿ ಭಾರೀ ಚರ್ಚೆಯಾಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ದೊಡ್ಡ…

Read More

ಜಗತ್ತು ಮಂದಗೊಂಡರೂ ಭಾರತದ ಚುರುಕು ಬೆಳವಣಿಗೆ: ಡಾವೊಸ್ ಸಮಿಟ್​ನಲ್ಲಿ ಪ್ರಹ್ಲಾದ ಜೋಷಿ – Kannada News | Indian economy accelerated while world slowed down, says Pralhad Joshi

ನವದೆಹಲಿ, ಜನವರಿ 20: ಜಗತ್ತಿನ ಆರ್ಥಿಕತೆ ಹಿನ್ನಡೆ ಅನುಭವಿಸುತ್ತಿರುವ ಹೊತ್ತಿನಲ್ಲೂ ಭಾರತವು ತನ್ನ ಬೆಳವಣಿಗೆಯ ವೇಗ ಹೆಚ್ಚಿಸಿದೆ ಎಂದು ಕೇಂದ್ರ ನವೀಕರಣ ಇಂಧನ ಸಚಿವ ಪ್ರಹ್ಲಾದ್ ಜೋಷಿ (Pralhad Joshi) ಹೇಳಿದ್ದಾರೆ. ಸ್ವಿಟ್ಜರ್​ಲ್ಯಾಂಡ್​ನ ಡಾವೋಸ್​ನಲ್ಲಿ ನಿನ್ನೆಯಿಂದ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ (WEF Summit 2026, Davos) ಪ್ರಹ್ಲಾದ್ ಜೋಷಿ ಮಾತನಾಡುತ್ತಾ, ಭಾರತದ ಆರ್ಥಿಕ ವ್ಯವಸ್ಥೆ ಸುದೃಢವಾಗಿರುವುದನ್ನು ಎತ್ತಿತೋರಿಸಿದ್ದಾರೆ. ‘ಜಾಗತಿಕ ಸರಬರಾಜು ಸರಪಳಿಗಳಿಗೆ ಧಕ್ಕೆಯಾದಾಗ ಭಾರತವು ದೂರದೃಷ್ಟಿಯೊಂದಿಗೆ ತನ್ನ ಅಡಿಪಾಯಗಳನ್ನು ಭದ್ರಗೊಳಿಸುವ ಮೂಲಕ ಮತ್ತು ತನ್ನ…

Read More

Daily Devotional: ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು ಯಾವವು? – Kannada News | Daily Devotional: Office Vastu Tips, Choosing the Right God Photos and Idols for Your Workplace

ಬೆಂಗಳೂರು, ಜನವರಿ 21: ಕಚೇರಿಗಳಲ್ಲಿ ದೇವರ ಫೋಟೋಗಳು ಮತ್ತು ವಿಗ್ರಹಗಳನ್ನು ಇಡುವುದು ಸಾಮಾನ್ಯ. ಆದರೆ, ಯಾವ ರೀತಿಯ ವಿಗ್ರಹಗಳನ್ನು ಅಥವಾ ಫೋಟೋಗಳನ್ನು ಇಡುವುದು ಹೆಚ್ಚು ಶುಭಕಾರಿ ಎಂಬುದರ ಬಗ್ಗೆ ಗೊಂದಲವಿರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಕಚೇರಿಯಲ್ಲಿ ದೊಡ್ಡ ವಿಗ್ರಹಗಳನ್ನು, ವಿಶೇಷವಾಗಿ ಕಂಚು, ತಾಮ್ರ, ಹಿತ್ತಾಳೆ ಅಥವಾ ಬೆಳ್ಳಿಯದ್ದಾಗಿದ್ದರೆ, ಎಡಗೈ ಮುಷ್ಟಿಗಿಂತ ದೊಡ್ಡದಾಗಿರುವ ವಿಗ್ರಹಗಳನ್ನು ಇಡುವುದು ಸೂಕ್ತವಲ್ಲ. ಖಾಲಿ ಅಥವಾ ಟೊಳ್ಳಾದ ವಿಗ್ರಹಗಳನ್ನು ಪೂಜೆ ಇಲ್ಲದೆ ಇಡಬಹುದು. ಕುಳಿತ ಭಂಗಿಯಲ್ಲಿರುವ ವಿಷ್ಣು, ಮಹಾಲಕ್ಷ್ಮಿ ಅಥವಾ ಗಣಪತಿಯಂತಹ ದೇವರುಗಳ ದೊಡ್ಡ…

Read More

ಹಿಂದಿ ‘ದೃಶ್ಯಂ 3’ ಮಲಯಾಳಂಗಿಂತ ಸಾಕಷ್ಟು ಭಿನ್ನ: ಬಿಡುಗಡೆಯಲ್ಲಿ ಗೊಂದಲ – Kannada News | Hindi Drishyam 3 will be very different from Malayalam Drishyam 3

ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ‘ದೃಶ್ಯಂ’. ಮೋಹನ್​​ಲಾಲ್ (Mohanlal) ನಟಿಸಿ ಜೀತು ಜೋಸೆಫ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಭಾರತದ ಬೇರೆ ಬೇರೆ ಭಾಷೆಗಳು ಸೇರಿದಂತೆ ಹಲವು ವಿದೇಶಿ ಭಾಷೆಗಳಲ್ಲಿಯೂ ರೀಮೇಕ್ ಆಗಿ ಬಹುತೇಕ ಎಲ್ಲೆಡೆ ಸೂಪರ್ ಹಿಟ್ ಆಯ್ತು. ಬಳಿಕ ‘ದೃಶ್ಯಂ 2’ ಸಿನಿಮಾ 2022 ರಲ್ಲಿ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಯ್ತು. ಈ ಸಿನಿಮಾದ ರೀಮೇಕ್ ಅನ್ನು ಹಿಂದಿಯಲ್ಲಿ ಅಜಯ್ ದೇವಗನ್ ಮಾಡಿದ್ದರು. ಇದೀಗ ‘ದೃಶ್ಯಂ’ ಸಿನಿಮಾದ ಮೂರನೇ ಭಾಗ ಬಿಡುಗಡೆ…

Read More

ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್, ಹೇಳಿದ್ದೇನು? – Kannada News | Minister SS Mallikarjun Gives clarify about resign to ministerial post

ದಾವಣಗೆರೆ, (ಫೆಬ್ರವರಿ 16): ತೋಟಗಾರಿಕೆ, ಗಣಿ ಭೂವಿಜ್ಞಾನ ಇಲಾಖೆ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದ್ದವು. ಅವರ ತಂದೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ಎಲ್ಲಾ ಜವಾಬ್ದಾರಿಗಳು ಪುತ್ರ ಎಸ್​ಎಸ್​ ಮಲ್ಲಿಕಾರ್ಜುನ ಅವರ ಹೆಗಲಿಗೆ ಬಿದ್ದಿದ್ದು, ಈ ಒತ್ತಡಗಳಲ್ಲಿ ಸಚಿವ ಸ್ಥಾನ ನಿಭಾಯಿಸಲು ಕಷ್ಟವಾಗುತ್ತಿದೆ ಎಂದು ಎಸ್​ಎಸ್​ ಮಲ್ಲಿಕಾರ್ಜುನ ಅವರು ರಾಜೀನಾಮೆ ನೀಡಲು ಮುಂದಾಗಿದ್ದರು. ಆದ್ರೆ, ಇದಕ್ಕೆ ಸಿದ್ದರಾಮಯ್ಯ, ಆಕ್ಷೇಪಿಸಿದ್ದು, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ. ಇಂತಹ…

Read More