SSLC ಪ್ರಶ್ನೆಪತ್ರಿಕೆ ಸೋರಿಕೆ: ಟಿವಿ9 ವರದಿ ಬೆನ್ನಲ್ಲೇ ಸೆಂಟರ್ ಪತ್ತೆ, ಡಿಡಿಪಿಐ ಸ್ಥಳಕ್ಕೆ ಭೇಟಿ – Kannada News | TV9 Identifies Exam Centre Where SSLC Question Paper Was Leaked

ಬೆಳಗಾವಿ, ಜನವರಿ 10: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆ (SSLC Exam Paper Leak) ಆರೋಪ ಕೇಳಬಂದಿದೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ವೈರಲ್ ಆಗಿದೆ. ಆದರೆ ಇದೀಗ ಪ್ರಶ್ನೆಪತ್ರಿಕೆ ಲೀಕ್​ ಆದ ಪರೀಕ್ಷಾ ಕೇಂದ್ರ ಪತ್ತೆ ಆಗಿದೆ. ಟಿವಿ9 ವರದಿ ಗಮನಿಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಸೆಂಟರ್ ಪತ್ತೆ ಮಾಡಲಾಗಿದೆ. ಬೆಳಗಾವಿಯ ಪರೀಕ್ಷಾ ಕೇಂದ್ರವಾಗಿದ್ದು, ಲಕ್ಷ್ಮೀನಗರದಲ್ಲಿರುವ ಸೇಂಟ್ ಮೀರಾ ಶಾಲೆಯಿಂದ ಸೋರಿಕೆಯಾಗಿರುವ ಸಂಶಯ ವ್ಯಕ್ತವಾಗಿದೆ. ಪ್ರಶ್ನೆಪತ್ರಿಕೆ ಮೇಲಿರುವ…

Read More

ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ – Kannada News | Bus And Auto Driver Fighting In Hubballi Over Side

ಹುಬ್ಬಳ್ಳಿ, (ಫೆಬ್ರವರಿ 16): ದಾರಿ ಬಿಡುವ ವಿಚಾರಕ್ಕೆ ಬಸ್ ಚಾಲಕ ಹಾಗೂ ಆಟೋ ಚಾಲಕನ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನೂರಾಣಿ ರಸ್ತೆಯ ಆಶ್ರಯ ಲಾಡ್ಜ್ ಬಳಿ ನಡೆದಿದೆ. ಬಸ್ ಹಾಗೂ ಆಟೋ ಹುಬ್ಬಳ್ಳಿಯ ನೂರಾಣಿ ರಸ್ತೆಯ ಆಶ್ರಯ ಲಾಡ್ಜ್ ಬಳಿ ಎದುರು ಬದುರಾಗಿ ಬಂದು ನಿಂತಿದ್ದು, ದಾರಿ ಬಿಡುವ ವಿಚಾರಕ್ಕೆ ಗಲಾಟೆಯಾಗಿದೆ. ಮಾತಿಗೆ ಮಾತು ಬೆಳೆದು ಹೊಡೆದಾಟ ತನಕ ಹೋಗಿದ್ದು, ಬಸ್​ ಚಾಲಕ, ಆಟೋ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಇದರಿಂದ ಟ್ರಾಪಿಕ್ ಜಾಮ್ ಉಂಟಾಗಿದ್ದರೂ ಸಹ…

Read More

ಹಸೆಮಣೆ ಏರಲು ಸಜ್ಜಾದ ನಟಿ ರೂಪಿಕಾ; ಹಿರಿಯರ ಸಮ್ಮುಖದಲ್ಲಿ ನಡೆಯಿತು ನಿಶ್ಚಿತಾರ್ಥ – Kannada News | Kannada Actress Roopika Weds Ankith: Engagement Details and Wedding Plans Revealed

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ ಮತ್ತು ಭರತನಾಟ್ಯ ನೃತ್ಯಗಾರ್ತಿ ರೂಪಿಕಾ ಸದ್ಯದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಅಂಕಿತ್ ಅವರೊಂದಿಗೆ ನಟಿ ರೂಪಿಕಾ ಹಸೆಮಣೆ ಏರುತ್ತಿದ್ದು, ಇತ್ತೀಚೆಗಷ್ಟೇ ಹಿರಿಯರು ಹಾಗೂ ಆಪ್ತರ ಸಮ್ಮುಖದಲ್ಲಿ ಇವರ ನಿಶ್ಚಿತಾರ್ಥ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಮದುವೆ ಸುದ್ದಿ ಹೊರಬೀಳುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಈ ಹೊಸ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಯಾರು ಈ ಅಂಕಿತ್? ರೂಪಿಕಾ ಕೈಹಿಡಿಯಲಿರುವ…

Read More

ಭಾರಿ ಮಳೆಗೆ ಬೆಂಗಳೂರಲ್ಲಿ ಧರೆಗುರುಳಿದ ಮರಗಳು: ಹಲವೆಡೆ ಸಂಚಾರ ಅಸ್ತವ್ಯಸ್ತ, ಆ್ಯಂಬುಲೆನ್ಸ್​​ಗಳ​​ ಸಂಚಾರಕ್ಕೂ ತಡೆ – Kannada News | Bengaluru Traffic Chaos: Heavy Rains and Fallen Trees Halt Commuters

ಬೆಂಗಳೂರು, ಏಪ್ರಿಲ್​​ 29: ನಗರದಲ್ಲಿ ಸುರಿದ ಭಾರೀ ಗಾಳಿ ಮಳೆಯು ಹಲವೆಡೆ ಅವಾಂತರ ಸೃಷ್ಟಿಸಿದೆ. ಬಹುತೇಕ ರಸ್ತೆಗಳಲ್ಲಿ ಮರಗಳು ಮತ್ತು ರೆಂಬೆ-ಕೊಂಬೆಗಳು ಧರೆಗುರುಳಿದ್ದು, ತೀವ್ರ ಸಂಚಾರ ದಟ್ಟಣೆಗೆ ಕಾರಣವಾಗಿದೆ. ಸಂಚಾರ ದಟ್ಟಣೆ ಎಷ್ಟರಮಟ್ಟಿಗಿದೆ ಎಂದರೆ, ಆಂಬ್ಯುಲೆನ್ಸ್‌ಗಳು ಕೂಡಾ ಸಿಕ್ಕಿಬಿದ್ದು ಮುಂದೆ ಸಾಗಲು ಕಷ್ಟಪಟ್ಟ ಪ್ರಸಂಗ ನಡೆದಿದೆ. ಜವಾಹರಲಾಲ್ ನೆಹರು ಕಾಂಟೇರಿಯಂ ಕಡೆಗೆ ತೆರಳುವ ಮಾರ್ಗದಲ್ಲಿ ವಾಹನಗಳು ನಿಂತಿದ್ದು, ಶೇಷಾದ್ರಿಪುರದಿಂದ ಬೋರಿಂಗ್ ಆಸ್ಪತ್ರೆಯವರೆಗಿನ ರಸ್ತೆಯಲ್ಲಿ ಅತೀ ಹೆಚ್ಚು ಸಂಚಾರ ದಟ್ಟಣೆ ಕಂಡುಬಂದಿದೆ.  ಮಳೆ ನಿಂತರೂ, ಬಿದ್ದ ಮರಗಳಿಂದಾಗಿ ಸಂಚಾರ…

Read More

ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ಮೂವರು ಗಂಭೀರ, ಹಲವರಿಗೆ ಗಾಯ – Kannada News | Wedding Party Bus Overturns on Lake Bund Near Soraba; Major Tragedy Averted, 3 Seriously Injured

ಶಿವಮೊಗ್ಗ, ಮೇ 09: ಕೆರೆಯ ಏರಿ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿಯಾಗಿರುವ ಘಟನೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್ ಬಳಿ ನಡೆದಿದೆ. ಸಿದ್ದಾಪುರದಿಂದ ಹಾನಗಲ್‌ನಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಆನವಟ್ಟಿ – ಸೊರಬ ಮಾರ್ಗವಾಗಿ ಸಂಚರಿಸುವ ವೇಳೆ ಅಪಘಾತಕ್ಕೀಡಾಗಿದೆ. ಕೆರೆ ಏರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಮಗುಚಿ ಬಿದ್ದಿದೆ. ಅದೇಷ್ಟವಶಾತ್​​ ದೊಡ್ಡ ಅನಾಹುತ ತಪ್ಪಿದ್ದು, ಘಟನೆಯಲ್ಲಿ ಮೂವರು ಗಂಬೀರ ಗಾಯಗೊಂಡಿದ್ದಾರೆ. ಬಸ್​​ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು,…

Read More

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ! ಗೂಗಲ್ ಸೇರಿ ಹಲವು ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ

ಬೆಂಗಳೂರು, ಮಾರ್ಚ್​ 07: ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ್ ( Justice A.H.M.D. Nawaz) ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ, ಗೂಗಲ್ ಇಂಡಿಯಾ, ಗೂಗಲ್ ಇಂಕ್, ಕೊಲಂಬೋ ಟೆಲಿಗ್ರಾಫ್ ಹಾಗೂ ಲಂಕಾ ಇ-ನ್ಯೂಸ್‌ಗೆ…

Read More

ಪಿಎಫ್ ವೇತನ ಮಿತಿ 15,000 ರೂನಿಂದ 25,000 ರೂ ಏರಿಕೆ: ಹಣಕಾಸು ಸಚಿವಾಲಯ ಅನುಮೋದನೆ; ಏನಿದರ ಅನುಕೂಲ? – Kannada News | EPFO wage ceiling to be raised to Rs 25,000 from Rs 15,000, gets Fin Ministry approval

ನವದೆಹಲಿ, ಆಗಸ್ಟ್ 3: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಇಪಿಎಫ್​ಒ (EPFO) ತನ್ನ ಕಡ್ಡಾಯ ಸಾಮಾಜಿಕ ಭದ್ರತಾ ವ್ಯಾಪ್ತಿಯ ವೇತನ ಮಿತಿಯನ್ನು (Wage Ceiling) ಪ್ರಸ್ತುತ ಇರುವ ₹15,000 ರಿಂದ ₹25,000 ಕ್ಕೆ ಹೆಚ್ಚಿಸಲು ಕೇಂದ್ರ ವಿತ್ತ ಸಚಿವಾಲಯ (Ministry of Finance) ಅನುಮೋದನೆ ನೀಡಿದೆ. ಇದು ಜಾರಿಯಾದಲ್ಲಿ 2014 ರ ನಂತರ, ಅಂದರೆ ಸುಮಾರು 12 ವರ್ಷಗಳ ಬಳಿಕ ಇಪಿಎಫ್‌ಒ ವೇತನ ಮಿತಿಯಲ್ಲಿ ಈ ಮಹತ್ವದ ಪರಿಷ್ಕರಣೆ ಮಾಡಿದಂತಾಗುತ್ತದೆ. ಇದರಿಂದ ಸಂಘಟಿತ ವಲಯದ ಲಕ್ಷಾಂತರ ಉದ್ಯೋಗಿಗಳಿಗೆ…

Read More

ಟಿವಿಕೆ ಬಾವುಟ ತೋರಿಸಿದ ವಿಜಯ್ ಅಭಿಮಾನಿಗೆ ಥಳಿಸಿದ ಅಜಿತ್ ಫ್ಯಾನ್ಸ್ – Kannada News | Ajith Kumar fans beat up Thalapathy Vijay fans during Mankatha re release for this reason

ದಳಪತಿ ವಿಜಯ್ ಮತ್ತು ಅಜಿತ್ ಕುಮಾರ್ ಅವರ ಅಭಿಮಾನಿಗಳ ನಡುವೆ ಯಾವಾಗಲೂ ಕಿರಿಕ್ ಆಗುತ್ತದೆ. ಅದಕ್ಕೆ ಈಗ ಹೊಸದೊಂದು ಉದಾಹರಣೆ ಸಿಕ್ಕಿದೆ. ಅಜಿತ್ ಕುಮಾರ್ (Ajith Kumar) ನಟನೆಯ ‘ಮಂಗಾತ’ ಸಿನಿಮಾ ಮರು ಬಿಡುಗಡೆ ಆಗಿದೆ. ಸಿನಿಮಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ಅಜಿತ್ ಅವರ ಅಭಿಮಾನಿಗಳನ್ನು ಕೆಣಕಲು ವಿಜಯ್ (Thalapathy Vijay) ಫ್ಯಾನ್ಸ್ ಪ್ರಯತ್ನಿಸಿದ್ದಾರೆ. ಅದರಿಂದಾಗಿ ಗಲಾಟೆ ಆಗಿದೆ. ವಿಜಯ್ ಅಭಿಮಾನಿಗೆ ಅಜಿತ್ ಫ್ಯಾನ್ಸ್ ಥಳಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸಿನಿಮಾದಿಂದ…

Read More

ಗುಜರಾತ್‌ನ ಅಪಘಾತದಲ್ಲಿ 7 ಜನ ಸಾವು; ರಾಷ್ಟ್ರಪತಿ, ಪ್ರಧಾನಿ ಮೋದಿ ಸಂತಾಪ

ನವದೆಹಲಿ, ಏಪ್ರಿಲ್ 13: ಇಂದು ಬೆಳಗಿನ ಜಾವ ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ದುರಂತ ಸಂಭವಿಸಿದ್ದು, ವೇಗವಾಗಿ ಬಂದ ಟ್ರಕ್ ಯಾತ್ರಿಕರ ಗುಂಪಿನ ಮೇಲೆ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಜನರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಲಖ್ತಾರ್-ವಿರಮ್‌ಗಮ್ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸುಮಾರು 1.30 ಗಂಟೆಗೆ ಭಕ್ತರು ರಾಜ್‌ಕೋಟ್‌ನಿಂದ ಬಹುಚರಾಜಿ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Mumru)…

Read More