Headlines

ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ – Kannada News | Adivi Sesh visited Bengaluru theater, interacted with fans

ತೆಲುಗು ಚಿತ್ರರಂಗದ ನಟ ಅಡಿವಿಶೇಷ್ (Adivishesh) ನಟನೆಯ ‘ಡಕಾಯತ್’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ನಿನ್ನೆ ಬೆಂಗಳೂರಿನ ಜಿಟಿ ಮಾಲ್​​ಗೆ ಬಂದಿದ್ದ ಅಡಿವಿಶೇಷ್, ಮಾಲ್​​ನಲ್ಲಿ ತಮ್ಮ ಸಿನಿಮಾ ಪ್ರದರ್ಶನ ಆಗುತ್ತಿದ್ದ ಸಮಯದಲ್ಲಿ ಬಂದು ಪ್ರೇಕ್ಷಕರೊಡನೆ ಮಾತನಾಡಿದರು. ಈ ವೇಳೆ ನಟ ಅಡಿವಿಶೇಷ್ ಅವರೊಟ್ಟಿಗೆ ಕೈಕುಲುಕಲು ಜನ ಮುಗಿಬಿದ್ದರು. ಪ್ರೇಕ್ಷಕರೊಟ್ಟಿಗೆ ಮಾತನಾಡಿದ ಅಡಿವಿಶೇಷ್, ತಮ್ಮ ಸಿನಿಮಾಕ್ಕೆ ಪ್ರೀತಿ ನೀಡುತ್ತಿರುವುದಕ್ಕೆ ಧನ್ಯವಾದ ಅರ್ಪಿಸಿದರು. ಅವರೊಟ್ಟಿಗೆ ನಟ, ನಿರ್ದೇಶಕ ಅನುರಾಗ್ ಕಶ್ಯಪ್ ಸಹ ಇದ್ದರು. ಸಿನಿಮಾ…

Read More

ಬಿಗ್ ಬಾಸ್ ಕನ್ನಡ: ಟಾಪ್ 6 ಆಟದಿಂದ ಗಿಲ್ಲಿ ನಟ ಔಟ್; ಎಲ್ಲರಿಗೂ ಶಾಕ್ – Kannada News | Dhruvanth defeats Gilli Nata in Ticket to Top 6 task in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈಗ ‘ಟಿಕೆಟ್ ಟು ಫಿನಾಲೆ’ (Ticket to Finale) ಟಾಸ್ಕ್ ನಡೆಯುತ್ತಿದೆ. ಅಂದರೆ ಈ ಟಾಸ್ಕ್​​ನಲ್ಲಿ ಗೆಲ್ಲುವವರು ಫಿನಾಲೆಯ ಟಿಕೆಟ್ ಪಡೆಯುತ್ತಾರೆ. ಆದರೆ ಈ ಟಾಸ್ಕ್ ಪ್ರಕ್ರಿಯೆಯ ಆರಂಭದಲ್ಲೇ ಒಂದು ಶಾಕ್ ನೀಡಲಾಗಿದೆ. ಒಬ್ಬರನ್ನು ಟಾಸ್ಕ್​​ನಿಂದ ಹೊರಗಿಡಲು ನಿರ್ಧರಿಸಲಾಗಿದೆ. ಅಚ್ಚರಿ ಎಂದರೆ ಈ ಪ್ರಕ್ರಿಯೆಯಲ್ಲಿ ಧ್ರುವಂತ್ (Dhruvanth) ಮತ್ತು ಗಿಲ್ಲಿ ನಟ ನಡುವೆ ಪೈಪೋಟಿ ಬೆಳೆಯಿತು. ಮೊದಲ ಹಂತದಲ್ಲೇ ಧ್ರುವಂತ್ ಅವರು ಗಿಲ್ಲಿಯನ್ನು ಸೋಲಿಸಿದರು. ಆದ್ದರಿಂದ ಗಿಲ್ಲಿ ನಟ…

Read More

ಸಿನಿಮಾ ಸ್ಟೈಲಲ್ಲಿ ಯುವಕನ ಅಡ್ಡಗಟ್ಟಿ, ಲಾಂಗ್ ಬೀಸಿ 31 ಕ್ಷ ರೂ. ದರೋಡೆ: ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ಕೃತ್ಯ – Kannada News | Cinematic Daylight Robbery in Bengaluru: Rs31.38 Lakh Looted at Long Knife Point Caught on CCTV

ಆನೇಕಲ್ ದರೋಡೆಯ ಸಿಸಿಟಿವಿ ದೃಶ್ಯದ ಸ್ಕ್ರೀನ್​​ಗ್ರ್ಯಾಬ್Image Credit source: tv9 ಆನೇಕಲ್, ಫೆಬ್ರವರಿ 2: ಬೆಂಗಳೂರಿನ (Bangalore) ಹೊರವಲಯದ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಹಾಡಹಗಲೇ ನಡೆದ ಸಿನಿಮಾಶೈಲಿಯ ದರೋಡೆ ಪ್ರಕರಣ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಯುವಕನೊಬ್ಬನ ಬೈಕ್ ಅಡ್ಡಗಟ್ಟಿ, ಲಾಂಗ್ ಬಳಸಿ ಬೆದರಿಸಿ, ಬೈಕ್ ಸಮೇತ 31.38 ಲಕ್ಷ ರೂ. ಹಣವನ್ನು ದರೋಡೆ ಮಾಡಿ ನಾಲ್ವರು ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಭಾನುವಾರ ಸಂಜೆ ಸುಮಾರು 4.20ರ ವೇಳೆಗೆ ಈ ಘಟನೆ ನಡೆದಿದ್ದು, ಕೈಲಾಸ್…

Read More

Babies and Mirrors: ಚಿಕ್ಕ ಮಕ್ಕಳಿಗೆ ಕನ್ನಡಿ ತೋರಿಸಬಾರದು ಏಕೆ? ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣ ಇಲ್ಲಿದೆ – Kannada News | Babies and Mirrors: Superstition vs Science Child Psychology and Health Facts

ಚಿಕ್ಕ ಮಕ್ಕಳಿಗೆ ಕನ್ನಡಿ ತೋರಿಸಬಾರದುImage Credit source: lovevery.com “ಚಿಕ್ಕ ಮಕ್ಕಳಿಗೆ ಕನ್ನಡಿ ತೋರಿಸಬಾರದು, ತೋರಿಸಿದರೆ ಮಾತು ಬರುವುದಿಲ್ಲ..” – ಇಂತಹ ಮಾತುಗಳನ್ನು ಮನೆಯಲ್ಲಿರುವ ಹಿರಿಯರು ಹೇಳುವುದನ್ನು ನೂರಾರು ಬಾರಿ ಕೇಳಿರುತ್ತೀರಿ. ನಿಮ್ಮ ಮನೆಯಲ್ಲಿ ಪುಟ್ಟ ಮಕ್ಕಳಿದ್ದರೆ ಈ ಅನುಭವ ನಿಮಗೂ ಆಗಿರುತ್ತದೆ. ಇದೆಲ್ಲವೂ ಕೇವಲ ಮೂಢನಂಬಿಕೆ ಎಂದು ಹಲವರು ತಳ್ಳಿಹಾಕಿದರೂ, ಇಂದಿಗೂ ಅನೇಕರು ಇದನ್ನು ಚಾಚೂ ತಪ್ಪದೆ ಪಾಲಿಸುತ್ತಾರೆ. ಹಾಗಾದರೆ, ಇದರ ಹಿಂದಿರುವ ಅಸಲಿ ಸತ್ಯವೇನು? ನಿಜವಾಗಿಯೂ ಮಕ್ಕಳಿಗೆ ಕನ್ನಡಿ ತೋರಿಸಬಾರದೇ? ಈ ಆಚರಣೆಯ ಹಿಂದೆ…

Read More

ನೆದರ್ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್ ಬರಲಿವೆ ಚೋಳರ ಕಾಲದ ತಾಮ್ರ ಶಾಸನಗಳು! – Kannada News | 11th Century Chola Copper Plates Repatriated to India from Netherlands: PM Modi

ನೆದರ್ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್ ಬರಲಿವೆ ಚೋಳರ ಕಾಲದ ತಾಮ್ರ ಶಾಸನಗಳು! Image Credit source: PM Narendra Modi X account ನೆದರ್​ಲ್ಯಾಂಡ್ಸ್, ಮೇ 17: ಪ್ರತಿ ಭಾರತೀಯನೂ ಹೆಮ್ಮೆ ಪಡುವಂತಹ ಐತಿಹಾಸಿಕ ಕ್ಷಣವೊಂದಕ್ಕೆ ನೆದರ್ಲ್ಯಾಂಡ್ಸ್ ಸಾಕ್ಷಿಯಾಗಿದೆ. 11ನೇ ಶತಮಾನಕ್ಕೆ ಸೇರಿದ ಪ್ರಸಿದ್ಧ ಚೋಳ ಸಾಮ್ರಾಜ್ಯದ ತಾಮ್ರದ ಶಾಸನಗಳು (Copper Plates) ಸುದೀರ್ಘ ವರ್ಷಗಳ ನಂತರ ನೆದರ್ಲ್ಯಾಂಡ್ಸ್‌ನಿಂದ ಮತ್ತೆ ಭಾರತಕ್ಕೆ ಮರಳುತ್ತಿವೆ. ನೆದರ್ಲ್ಯಾಂಡ್ಸ್ ಪ್ರಧಾನಿ ರಾಬ್ ಜೆಟ್ಟೆನ್ ಅವರ ಸಮ್ಮುಖದಲ್ಲಿ ನಡೆದ ಈ ಐತಿಹಾಸಿಕ ಹಸ್ತಾಂತರ ಕಾರ್ಯಕ್ರಮದಲ್ಲಿ…

Read More

ಗ್ಯಾಸ್ ಟ್ರಬಲ್ ಆಯ್ತು, ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!

ಬೆಂಗಳೂರು, ಮಾರ್ಚ್ 25: ಭಾರತ್ ಪೆಟ್ರೋಲಿಯಂ ಲಿಮಿಟೆಡ್‌ನಿಂದ ಇಂಧನ ಪೂರೈಕೆ ಸ್ಥಗಿತಗೊಂಡಿರುವುದರಿಂದ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗುವ ಆತಂಕ ಎದುರಾಗಿದೆ. ಅಖಿಲ ಕರ್ನಾಟಕ ಫೆಡರೇಶನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ ಈ ಕುರಿತು ಎಚ್ಚರಿಕೆ ನೀಡಿದೆ. ಕಂಪನಿಯು ಮುಂಗಡ ಹಣ ಪಡೆದಿದ್ದರೂ ಲೋಡ್ ನೀಡುತ್ತಿಲ್ಲ ಎಂದು ಫೆಡರೇಶನ್ ತಿಳಿಸಿದೆ. ಈ ಸಮಸ್ಯೆ ಪ್ರಸ್ತುತ ಬೆಂಗಳೂರು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಾದ ಆನೇಕಲ್, ಕೋಲಾರ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ಭಾಗಗಳಲ್ಲಿ ಕಂಡುಬಂದಿದೆ. ಇದು ಮುಂದಿನ ದಿನಗಳಲ್ಲಿ ರಾಜಧಾನಿ…

Read More

2 ಲಕ್ಷಕ್ಕಾಗಿ 14 ವರ್ಷದ ಮಗಳನ್ನು ಕೋಲಾರದ 54 ವರ್ಷದ ವ್ಯಕ್ತಿಗೆ ಮಾರಿದ ತಾಯಿ! – Kannada News | Mother Sold 14 year old Daughter for Rs 2 Lakhs to 54 year Old Kolar Man in Andhra Pradesh

ಹೈದರಾಬಾದ್, ಫೆಬ್ರವರಿ 10: ಆಂಧ್ರಪ್ರದೇಶದ (Andhra Pradesh) ಅಣ್ಣಮಯ್ಯ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ತಾಯಿಯೊಬ್ಬಳು ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನು ಮಾರಾಟಕ್ಕೆ ಇಟ್ಟಿದ್ದಾರೆ. 2 ಲಕ್ಷ ರೂ.ಗೆ ತಾಯಿ ತನ್ನನ್ನೇ ನಂಬಿಕೊಂಡಿದ್ದ ಮಗಳ ಜೀವನವನ್ನೇ ಹಾಳು ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪುಂಗನೂರಿನ ಬೀಡಿ ಕಾಲೋನಿಯ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ರಾಜಶೇಖರ್ ರೆಡ್ಡಿ ಎಂಬ 54 ವರ್ಷದ ವ್ಯಕ್ತಿಗೆ ಮಾರಾಟ ಮಾಡಲಾಗಿದೆ. ಬೀಡಿ ಕಾಲೋನಿಯಲ್ಲಿ ವಾಸಿಸುವ ರಾಮರಾಜು ಹಾಗೂ ಶೋಭಾ…

Read More

ಸರ್ಕಾರದಿಂದ ಎಲ್​ಪಿಜಿ ಪೂರೈಕೆ ನಿಯಮದಲ್ಲಿ ಬದಲಾವಣೆ; ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ

ನವದೆಹಲಿ, ಮಾರ್ಚ್ 15: ಸರ್ಕಾರವು ಎಲ್​ಪಿಜಿ ಪೂರೈಕೆಯಲ್ಲಿ ತೊಂದರೆ ಆಗಿಲ್ಲ ಎಂದು ಹೇಳುತ್ತಿದ್ದರೂ ಗ್ಯಾಸ್ ಸಿಲಿಂಡರ್ (LPG cylinder) ಸಿಗುವುದು ತಡವಾಗುತ್ತಿರುವುದು ಹೌದು. ಜನರೂ ಕೂಡ ಎಂದಿಗಿಂತ ಹೆಚ್ಚು ಬೇಗ ಎಲ್​ಪಿಜಿ ಗ್ಯಾಸ್ ಬುಕಿಂಗ್ ಮಾಡುತ್ತಿರುವುದೂ ಹೌದು. ಇದೇ ವೇಳೆ, ಎಲ್​ಪಿಜಿ ಪೂರೈಕೆ ಮತ್ತು ವಿತರಣೆ ನಿಯಂತ್ರಣ ಆದೇಶದಲ್ಲಿ (LPG supply and distribution order) ಸರ್ಕಾರ ಬದಲಾವಣೆ ಮಾಡಿದೆ. ಪೈಪ್ಡ್ ಗ್ಯಾಸ್ ಅಥವಾ ಪಿಎನ್​ಜಿ (PNG- Piped Natural Gas) ಸೌಲಭ್ಯ ಹೊಂದಿರುವ ಜನರಿಗೆ ಎಲ್​ಪಿಜಿ…

Read More

Rock Salt Vastu Tips: ಮನೆಯ ನಾಲ್ಕು ಮೂಲೆಗಳಲ್ಲಿ ಕಲ್ಲುಪ್ಪು ಇಡಿ; ಪ್ರಯೋಜನ ಸಾಕಷ್ಟಿವೆ – Kannada News | Rock Salt Vastu Tips: Remove Negative Energy, Attract Peace and Positivity to Your Home

ವಾಸ್ತು ಶಾಸ್ತ್ರ ಮತ್ತು ಕೆಲವು ಜ್ಯೋತಿಷ್ಯ ಸಂಪ್ರದಾಯಗಳ ಪ್ರಕಾರ, ಕಲ್ಲುಪ್ಪು (Rock Salt) ನಕಾರಾತ್ಮಕ ಶಕ್ತಿಯನ್ನು ಹೀರಿಕೊಳ್ಳುವ ಗುಣವನ್ನು ಹೊಂದಿದೆ ಎಂದು ನಂಬಲಾಗುತ್ತದೆ. ಮನೆಯ ಹೊರಗಿನಿಂದ ಬರುವ ನಕಾರಾತ್ಮಕ ಪ್ರಭಾವಗಳು, ಕೆಟ್ಟ ದೃಷ್ಟಿ ಅಥವಾ ಅಶುಭ ಶಕ್ತಿಗಳು ಮನೆಯ ವಾತಾವರಣದ ಮೇಲೆ ಪರಿಣಾಮ ಬೀರುತ್ತವೆ ಎಂಬ ನಂಬಿಕೆಯ ಹಿನ್ನೆಲೆಯಲ್ಲಿ ಈ ಪರಿಹಾರವನ್ನು ಅನೇಕರು ಅನುಸರಿಸುತ್ತಾರೆ. ಮನೆಯ ನಾಲ್ಕು ಮೂಲೆಗಳಲ್ಲಿ ಕಲ್ಲುಪ್ಪು ಇಡಿ: ವಾಸ್ತು ನಂಬಿಕೆಗಳ ಪ್ರಕಾರ, ಮನೆಯ ನಾಲ್ಕೂ ಮೂಲೆಗಳಲ್ಲಿ ಒಂದು ಸಣ್ಣ ಪಾತ್ರೆ, ಕಾಗದದ ತುಂಡು…

Read More

ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?: ಹಾಸನದಲ್ಲೊಂದು ಡೆಡ್ಲಿ ಮರ್ಡರ್​​

ಹಾಸನ, ಜನವರಿ 13: ಜಿಲ್ಲೆಯ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ಪತಿ ಕುಮಾರ್ ತನ್ನ ಮೊದಲ ಪತ್ನಿ ರಾಧಮ್ಮಳನ್ನು ಹತ್ಯೆ ಮಾಡಿರುವ ಘಟನೆ ಸಂಬಂಧ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶಬರಿಮಲೆ ಯಾತ್ರೆ ಮುಗಿಸಿ ಬಂದ ದಿನವೇ ಕುಮಾರ್, ಎರಡನೇ ಮದುವೆಯನ್ನು ಪ್ರಶ್ನಿಸಿದ್ದಕ್ಕೆ ರಾಧಾಳನ್ನು ಕೊಲೆ ಮಾಡಿದ್ದ. ಕುಮಾರ್ ಮತ್ತು ರಾಧಾ ದಂಪತಿಗೆ ವಿಶ್ವಾಸ್ ಎಂಬ ಮಗನಿದ್ದಾನೆ. ಕಳೆದ ಕೆಲ ವರ್ಷಗಳಿಂದ ಪತಿ ಕುಮಾರ್‌ನಿಂದ ರಾಧಾ ಪತ್ಯೇಕ ವಾಸವಿದ್ದು, ಹಾಸನದಲ್ಲಿ ಕೆಲಸ ಮಾಡಿಕೊಂಡು ಸ್ವತಂತ್ರವಾಗಿ ಜೀವನ ನಡೆಸುತ್ತಿದ್ದಳು….

Read More