Headlines

NTPC Recruitment 2026: ಕೇಂದ್ರ ಸರ್ಕಾರಿ ವಲಯದ ಸಂಸ್ಥೆಯಲ್ಲಿ ಉದ್ಯೋಗವಕಾಶ; ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | NTPC Deputy Manager Recruitment 2026: 135 Engineering Jobs for Experienced Professionals

ದೇಶದ ಪ್ರಮುಖ ಕೇಂದ್ರ ಸರ್ಕಾರಿ ವಲಯದ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC), ಅನುಭವಿ ಎಂಜಿನಿಯರಿಂಗ್ ವೃತ್ತಿಪರರಿಗೆ ಅತ್ಯುತ್ತಮ ಉದ್ಯೋಗಾವಕಾಶವನ್ನು ತಂದಿದೆ. NTPC ಯಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ (Deputy Manager) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ. ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಹಾಗೂ ಕಂಟ್ರೋಲ್ ಮತ್ತು ಇನ್ಸ್ಟ್ರುಮೆಂಟೇಶನ್ (C&I) ವಿಭಾಗಗಳಲ್ಲಿ ಒಟ್ಟು 135 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು E4 ದರ್ಜೆಯಲ್ಲಿ ತಿಂಗಳಿಗೆ ರೂ. 70,000 ದಿಂದ ರೂ. 2,00,000 ವರೆಗಿನ…

Read More

‘ಮುಂಗಾರು ಮಳೆ’ ಸಿನಿಮಾ ಆಗಲು ಕಾರಣನಾದೆ: ನಾಗತಿಹಳ್ಳಿ ಚಂದ್ರಶೇಖರ್ – Kannada News | Nagathihalli Chandrashekhar said he was the one of the reason Yogaraj Bhatt’s Mungaru Male

ನಾಗತಿಹಳ್ಳಿ ಚಂದ್ರಶೇಖರ್ (Nagathihalli Chandrashekhar) ಅವರು ಮತ್ತೊಮ್ಮೆ ‘ಅಮೆರಿಕ ಅಮೆರಿಕ’ (America America) ಸಿನಿಮಾ ಮಾಡಿದ್ದಾರೆ. ಸಿನಿಮಾಕ್ಕೆ ‘ಅಮೆರಿಕ ಅಮೆರಿಕ 2’ ಎಂದು ಹೆಸರಿಟ್ಟಿದ್ದು, ಸಿನಿಮಾಕ್ಕೆ ಮನೋಮೂರ್ತಿ ಅವರು ಸಂಗೀತ ನೀಡಿದ್ದಾರೆ. ಇತ್ತೀಚೆಗೆ ಆಯೋಜಿಸಿದ್ದ ‘ಅಮೆರಿಕ ಅಮೆರಿಕ 2’ ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಾಗತಿಹಳ್ಳಿ ಚಂದ್ರಶೇಖರ್ ಅವರು, ‘ಮನೋಮೂರ್ತಿ ಅವರು ನನ್ನ ಸಿನಿಮಾಗಳಿಗೆ ಮಾತ್ರ ಕೆಲಸ ಮಾಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು, ಆದರೆ ನಾನು ಮನೋಮೂರ್ತಿಯವರನ್ನು ಯೋಗರಾಜ್ ಭಟ್​​ಗೆ ಪರಿಚಯಿಸಿ ಆ ಮೂಲಕ ‘ಮುಂಗಾರು…

Read More

ಗುಟ್ಕಾ ನಿಷೇಧದ ಸುದ್ದಿ ಬೆನ್ನಲ್ಲೇ: ಚೀಲಗಳಲ್ಲಿ ತುಂಬಿಕೊಂಡು ಹೋದ ಜನ – Kannada News | Koppal Residents Rush to Stock Up on Gutka Amidst Karnataka Ban

ಕೊಪ್ಪಳ, ಆ.14: ಕರ್ನಾಟಕದಲ್ಲಿ ಗುಟ್ಕಾ ಮಾರಾಟದ ಮೇಲೆ ನಿಷೇಧ ಹೇರುವ ನಿರ್ಧಾರವು ಕೊಪ್ಪಳದಲ್ಲಿ ವ್ಯಾಪಕ ಖರೀದಿ ಭರಾಟೆಗೆ ಕಾರಣವಾಗಿದೆ. ನಿಷೇಧದ ಸುದ್ದಿ ಹೊರಬೀಳುತ್ತಿದ್ದಂತೆ, ವ್ಯಾಪಾರಿಗಳು ಮತ್ತು ಗ್ರಾಹಕರು ಗುಟ್ಕಾ ಖರೀದಿಗೆ ಅಂಗಡಿಗಳತ್ತ ಧಾವಿಸಿದ್ದು, ದೊಡ್ಡ ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳಲು ಮುಂದಾಗಿದ್ದಾರೆ. ಕೊಪ್ಪಳದಲ್ಲಿ ಈ ವಿದ್ಯಮಾನವು ಗುಟ್ಕಾ ಸೇವನೆಯ ಚಟದ ಪ್ರಮಾಣವನ್ನು ಸ್ಪಷ್ಟವಾಗಿ ಬಿಂಬಿಸಿದೆ. ನಿಷೇಧ ಜಾರಿಯಾಗುವ ಮುನ್ನವೇ ಗುಟ್ಕಾ ಸಿಗುವುದಿಲ್ಲ ಎಂಬ ಭಯದಿಂದ ಜನರು ಚೀಲಗಳಲ್ಲಿ ಹಾಗೂ ಜೇಬುಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ. ತಮ್ಮ ಶಕ್ತ್ಯಾನುಸಾರ ಹಣ ಖರ್ಚು…

Read More

ಭಾರತದಲ್ಲೇ ‘ರೇರ್ ಅರ್ಥ್ ಮ್ಯಾಗ್ನೆಟ್ಸ್’ ತಯಾರಿಕೆಗೆ ಎಲ್‌&ಟಿ ಸಜ್ಜು; ಚೀನಾ ಪ್ರಾಬಲ್ಯಕ್ಕೆ ಸವಾಲು – Kannada News | L&T to bid for manufacturing rare earth magnets in India, as part of government’s incentive programme

ನವದೆಹಲಿ, ಆಗಸ್ಟ್ 14: ಲಾರ್ಸೆನ್ ಅಂಡ್ ಟೂಬ್ರೊ (L&T) ಭಾರತದಲ್ಲಿಯೇ ‘ರೇರ್ ಅರ್ಥ್ ಮ್ಯಾಗ್ನೆಟ್ಸ್’ (Rare-earth magnets) ತಯಾರಿಸಲು ಯೋಜನೆ ರೂಪಿಸುತ್ತಿದೆ. ಇದು ಈಡೇರಿದ್ದೇ ಆದಲ್ಲಿ, ಚೀನಾದ ಮೇಲಿನ ಭಾರತದ ಪ್ರಮುಖ ಅವಲಂಬನೆಯೊಂದು ಕಡಿಮೆ ಆಗಲಿದೆ. ಕೇಂದ್ರ ಸರ್ಕಾರವು ದೇಶೀಯವಾಗಿ ಲಭ್ಯ ಇರುವ ವಿರಳ ಭೂ ಖನಿಜಗಳನ್ನು ತಯಾರಿಸಲು ವಿವಿಧ ಯೋಜನೆಗಳನ್ನು ಹಾಕಿದೆ. ಈ ಹಿನ್ನೆಲೆಯಲ್ಲಿ, ಪ್ರಮುಖ ಎಂಜಿನಿಯರಿಂಗ್ ಕಂಪನಿಯಾದ ಎಲ್ ಅಂಡ್ ಟಿ ಈ ಕಾರ್ಯಕ್ಕೆ ಕೈಹಾಕಲು ಯೋಜಿಸುತ್ತಿದೆ. ಜಾಗತಿಕವಾಗಿ ರೇರ್ ಅರ್ಥ್ ಮ್ಯಾಗ್ನೆಟ್ ಉತ್ಪಾದನೆಯಲ್ಲಿ…

Read More

ಹಾಸನದಲ್ಲಿ ಲೋಕಾಯುಕ್ತ ಬಿಗ್ ಆಪರೇಷನ್: 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಳೇಬೀಡು ಪಿಎಸ್‌ಐ ಮಂಜುನಾಥ್ ರೆಡ್‌ಹ್ಯಾಂಡ್ ಅರೆಸ್ಟ್ – Kannada News | Lokayukta Arrests Halebeedu PSI for Accepting 1 Lakh Bribe for NCR Settlement.

ಹಾಸನ, ಆ,14: ಜಿಲ್ಲೆಯಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಲೋಕಾಯುಕ್ತ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿ, ಹಳೇಬೀಡು ಪೊಲೀಸ್ ಠಾಣೆಯ ಪಿಎಸ್‌ಐ (ಪೊಲೀಸ್ ಸಬ್ ಇನ್ಸ್‌ಪೆಕ್ಟರ್) ಮಂಜುನಾಥ್ ಅವರನ್ನು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಎನ್‌ಸಿಆರ್ (Non-Cognizable Report) ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಪಿಎಸ್‌ಐ ಮಂಜುನಾಥ್ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಬೇಡಿಕೆಯ ಕುರಿತು ಮಾಹಿತಿ ಪಡೆದ ಲೋಕಾಯುಕ್ತ ತಂಡ ಕಾರ್ಯಾಚರಣೆಗೆ ಇಳಿದಿತ್ತು. ನಿನ್ನೆ ಒಂದು ಹೋಟೆಲ್‌ನಲ್ಲಿ ದೂರುದಾರರಿಂದ ಮುಂಗಡವಾಗಿ 20 ಸಾವಿರ ರೂಪಾಯಿ…

Read More

ಸಿಎಂ ಭೇಟಿಯಾಗಿ ಮದುವೆಗೆ ಆಹ್ವಾನಿಸಿದ ನಟ ಚಿಕ್ಕಣ್ಣ: ವಿಡಿಯೋ – Kannada News | Chikkanna visited CM DK Shivakumar house invited him to his marriage

ಕನ್ನಡ ಚಿತ್ರರಂಗದ (Sandalwood) ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ (Chikkanna) ವಿವಾಹವಾಗುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಅವರ ವಿವಾಹ ನಿಶ್ಚಯವಾಗಿದ್ದು, ಮದುವೆಯ ಆಮಂತ್ರಣ ಪತ್ರಿಕೆ ಹಂಚುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೆ ನಟ ಯಶ್ ಮತ್ತು ರಾಧಿಕಾ ಪಂಡಿತ್ ಅವರಿಗೆ ಕಾರ್ಡ್ ಕೊಟ್ಟು ಮದುವೆಗೆ ಆಹ್ವಾನಿಸಿದರು. ರವಿಚಂದ್ರನ್ ಸೇರಿ ಚಿತ್ರರಂಗದ ಹಲವರಿಗೆ ಕಾರ್ಡ್ ಕೊಟ್ಟು ಆಹ್ವಾನಿಸಿದ್ದಾರೆ. ಇದೀಗ ಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದ ನಟ ಚಿಕ್ಕಣ್ಣ ಸಿಎಂ ಅವರಿಗೆ ಮದುವೆ ಆಮಂತ್ರಣ ಪತ್ರಿಕೆ…

Read More

‘ಟಾಕ್ಸಿಕ್’ ಚಿತ್ರದಲ್ಲಿ ನಟಿಸೋ ಅವಕಾಶ ಸಿಕ್ಕಿದ್ದರೆ ಶಾನ್ವಿ ಶ್ರೀವಾಸ್ತವ ಮಾಡ್ತಿದ್ದ ಪಾತ್ರ ಯಾವುದು? – Kannada News | Shanvi Srivastava Speaks About Yash Starrer Toxic Movie Strong Female Characters!

‘ಟಾಕ್ಸಿಕ್’ ಸಿನಿಮಾದಲ್ಲಿ ಐವರು ನಾಯಕಿಯರಿದ್ದಾರೆ. ಎಲ್ಲಾ ಪಾತ್ರಗಳು ತುಂಬಾನೇ ಸ್ಟ್ರಾಂಗ್ ಆಗಿ ಕಾಣಿಸಿವೆ. ಯಶ್ ಜೊತೆ ನಟಿಸಿದ್ದ ಶಾನ್ವಿ ಶ್ರೀವಾಸ್ತವ ಈ ಬಗ್ಗೆ ಮಾತನಾಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸೋ ಅವಕಾಶ ಸಿಕ್ಕರೆ ಯಾವ ಪಾತ್ರ ಮಾಡ್ತೀರಾ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರ ನೀಡಿದ್ದಾರೆ. ‘ಎಲ್ಲಾ ಪಾತ್ರಗಳು ಸ್ಟ್ರಾಂಗ್ ಆಗಿ ಕಾಣುತ್ತಿವೆ. ಯಾವ ಪಾತ್ರ ಸಿಕರೂ ಮಾಡ್ತಿದ್ದೆ’ ಎಂದಿದ್ದಾರೆ. ಆ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Railway Recruitment 2026: ರೈಲ್ವೆ ಗ್ರೂಪ್ ಡಿ ನೇಮಕಾತಿ; 30,000ರಕ್ಕೂ ಹೆಚ್ಚು ಹುದ್ದೆಗಳು, 10ನೇ ತರಗತಿ ಪಾಸಾಗಿದ್ರೆ ಸಾಕು! – Kannada News | RRB Group D 2026 Notification: Over 30,000 Vacancies Expected for 10th or ITI Pass

ರೈಲ್ವೆ ಗ್ರೂಪ್ ಡಿ ನೇಮಕಾತಿImage Credit source: Getty Images ರೈಲ್ವೆ ಮಂಡಳಿಯು 2026 ನೇ ಸಾಲಿನ ಗ್ರೂಪ್ ಡಿ (ಲೆವೆಲ್-1) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಪ್ರಾರಂಭಿಸಿದೆ. ದೇಶಾದ್ಯಂತ ಎಲ್ಲಾ ರೈಲ್ವೆ ವಲಯಗಳು ಮತ್ತು ಉತ್ಪಾದನಾ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳ ಮೌಲ್ಯಮಾಪನ ನಡೆಸಲು ನಿರ್ದೇಶನ ನೀಡಲಾಗಿದೆ. ಈ ಮೌಲ್ಯಮಾಪನದಿಂದ 30,000 ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವ ನಿರೀಕ್ಷೆಯಿದೆ. ಆಗಸ್ಟ್ 20 ರೊಳಗೆ ಪ್ರತಿ ವಲಯವು ತಮ್ಮ ಖಾಲಿ ಹುದ್ದೆಗಳ ವಿವರಗಳನ್ನು ಸಲ್ಲಿಸಬೇಕಿದ್ದು, ಸೆಪ್ಟೆಂಬರ್-ಅಕ್ಟೋಬರ್…

Read More

ಅಭಿಮಾನಿಯ ಅಂತ್ಯಕ್ರಿಯೆಗೆ ಹೋಗಲಿಲ್ಲ ಏಕೆ? ಯಶ್ ಕೊಟ್ಟರು ಕಾರಣ – Kannada News | Yash clarified why he did not attend his fan’s funeral

ಯಶ್ (Yash), ಪ್ಯಾನ್ ಇಂಡಿಯಾ ಸ್ಟಾರ್ ನಟ. ಕೋಟ್ಯಂತರ ಅಭಿಮಾನಿಗಳನ್ನು ಯಶ್ ಹೊಂದಿದ್ದಾರೆ. ಕರ್ನಾಟಕದಲ್ಲಿ ಮಾತ್ರವೇ ಅಲ್ಲದೆ ದೇಶದ ಉದ್ದಗಲಕ್ಕೂ ಅವರಿಗೆ ಅಭಿಮಾನಿಗಳಿದ್ದಾರೆ. ಅಭಿಮಾನಿಗಳ ಬಗ್ಗೆ ಖುದ್ದು ಯಶ್ ಅವರಿಗೆ ಸಾಕಷ್ಟು ಕಾಳಜಿ ಮತ್ತು ಪ್ರೀತಿ ಇದೆ. ಆದರೆ ಕೆಲ ವರ್ಷಗಳ ಹಿಂದೆ ಯಶ್ ಅವರ ಅಭಿಮಾನಿಯೊಬ್ಬ, ತನ್ನ ಅಂತ್ಯಸಂಸ್ಕಾರಕ್ಕೆ ಯಶ್ ಮತ್ತು ಆಗ ವಿಪಕ್ಷ ನಾಯಕ ಆಗಿದ್ದ ಸಿದ್ದರಾಮಯ್ಯ ಬರಬೇಕೆಂದು ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ. ಆದರೆ ಯಶ್ ಆ ಅಭಿಮಾನಿಯ ಅಂತ್ಯಸಂಸ್ಕಾರಕ್ಕೆ ಹೋಗಲಿಲ್ಲ. 2021…

Read More

1921ರಲ್ಲಿ ಏಲೂರುನಲ್ಲಿ ಗಾಂಧೀಜಿ ನೆಟ್ಟಿದ್ದ ಗಿಡ ಈಗ ಹೇಗಿದೆ ಗೊತ್ತಾ? 100 ವರ್ಷಗಳ ಐತಿಹಾಸಿಕ ನೆನಪು – Kannada News | Mahatma Gandhi Planted Tree in Eluru: 100 Years History and Present Status

ಏಲೂರುನಲ್ಲಿ ಗಾಂಧೀಜಿ ನೆಟ್ಟಿದ್ದ ಗಿಡ ಈಗ ಹೇಗಿದೆ ಗೊತ್ತಾ? ಆಂಧ್ರಪ್ರದೇಶ, ಆಗಸ್ಟ್ 14: ಶಾಂತಿ ಮತ್ತು ಅಹಿಂಸೆಯ ಮಾರ್ಗದಲ್ಲಿ ಭಾರತದ ಸ್ವಾತಂತ್ರ್ಯ ಸಂಗ್ರಾಮವನ್ನು ಮುನ್ನಡೆಸಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹೆಜ್ಜೆ ಇಟ್ಟ ಪ್ರತಿಯೊಂದು ಸ್ಥಳಕ್ಕೂ ತನ್ನದೇ ಆದ ವಿಶೇಷತೆಯಿದೆ. ಶತಮಾನದ ಹಿಂದೆ ಆಂಧ್ರಪ್ರದೇಶದಲ್ಲಿ ಅವರು ನಡೆಸಿದ ಪ್ರವಾಸವು ಚಾರಿತ್ರಿಕ ಘಟ್ಟವಾಗಿ ಮಾರ್ಪಟ್ಟಿದೆ. ಅದರಲ್ಲಿಯೂ ಪಶ್ಚಿಮ ಗೋದಾವರಿ ಜಿಲ್ಲೆಯ ಏಲೂರು ನಗರವು ಗಾಂಧೀಜಿಯವರ ಭೇಟಿಯಿಂದ ಹೊಸ ಚೈತನ್ಯವನ್ನು ಪಡೆದುಕೊಂಡಿತ್ತು. ಏಲೂರು ಭೇಟಿ ಮತ್ತು ಅಕ್ಷರಾಭ್ಯಾಸ 1921 ಏಪ್ರಿಲ್ 3…

Read More