ಹನುಮನ ಭಕ್ತರ ಗಮನಕ್ಕೆ: ಆಂಜನೇಯನ ಜನ್ಮಸ್ಥಳ ಅಂಜನಾದ್ರಿಗೆ ಬರುವ ಭಕ್ತರಿಗೆ ಸಮಯ ನಿಗದಿ – Kannada News | New Rules for devotees, timing Set to Koppal anjanadri hanuman darshan Over temperature

ಕೊಪ್ಪಳ, (ಏಪ್ರಿಲ್ 16): ಆಂಜನೇಯನ ಜನ್ಮಸ್ಥಳ ಕೊಪ್ಪಳದ (Koppal) ಅಂಜನಾದ್ರಿಯಲ್ಲಿ (anjanadri Betta) ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಬೆಟ್ಟ ಏರುವ ಭಕ್ತರು ಬಿಸಿಲಿನ ತಾಪಕ್ಕೆ ತತ್ತರಿಸಿ ಹೋಗುತ್ತಿದ್ದು, ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೊಪ್ಪಳ ಜಿಲ್ಲಾಡಳಿತ, ಮಧ್ಯಾಹ್ನದ ವೇಳೆ ಬೆಟ್ಟ ಏರುವುದನ್ನು ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ಪ್ರತಿದಿನ ಬೆಳಗ್ಗೆ 11 ಗಂಟೆಯೊಳಗೆ ಮತ್ತು ಸಂಜೆ ನಾಲ್ಕು ಗಂಟೆಯ ಬಳಿಕ ಮಾತ್ರ ಭಕ್ತರಿಗೆ ಬೆಟ್ಟ ಏರಲು ಅವಕಾಶ…

Read More

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು – Kannada News | Bigg Boss Kannada new promo: Kavya cried because of Bigg Boss order

ಬಿಗ್​​ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ ಆಗಿದೆ. ಎಲ್ಲ ಸ್ಪರ್ಧಿಗಳ ಪೋಷಕರು ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಗಿಲ್ಲಿಗೆ, ಕಾವ್ಯಾ ಮನೆಯವರ ಬಗ್ಗೆ ಭಯ ಇತ್ತು. ಇದೀಗ ಕಾವ್ಯಾ ಮನೆಯವರು ಸಹ ಬಂದಿದ್ದಾರೆ. ಆದರೆ ಮನೆಗೆ ಬಂದವರೇ ಬಿಗ್​​ಬಾಸ್ ನಿಯಮವನ್ನು ಮುರಿದಿದ್ದಾರೆ. ಹೊರಗಿನಿಂದ ಬಂದವರು ಹೊರಗಿನ ವಿಷಯಗಳನ್ನು ಮನೆಯವರ ಬಳಿ ಮಾತನಾಡುವಂತಿಲ್ಲ. ಆದರೆ ಕಾವ್ಯಾ ಅವರ ಸಹೋದರ ಹೊರಗಿನ ವಿಷಯಗಳನ್ನು ಕಾವ್ಯಾ ಬಳಿ ಹೇಳಿದ್ದಾರೆ. ಇದರಿಂದಾಗಿ ಬಿಗ್​​ಬಾಸ್, ಕಾವ್ಯಾ ಅವರ ಕುಟುಂಬದವರನ್ನು ಅವಧಿಗೆ ಮುನ್ನ…

Read More

ನಗರಗಳಲ್ಲಿ ದಿನದಿಂದ ದಿನಕ್ಕೆ ಸೆಕೆ ಹೆಚ್ಚಾಗಿ ಆರೋಗ್ಯ ಹದಗೆಡುತ್ತಿರುವುದಕ್ಕೆ ಕಾರಣವೇನು? – Kannada News

ಬೆಂಗಳೂರು ಒಂದು ಕಾಲದಲ್ಲಿ ತನ್ನ ತಂಪಾದ ವಾತಾವರಣದಿಂದಲೇ ಎಲ್ಲರನ್ನು ಸೆಳೆಯುತ್ತಿತ್ತು, ಆದರೆ ಕಳೆದ ಕೆಲ ವರ್ಷಗಳಿಂದ ಇಲ್ಲಿರುವವರು ಉಷ್ಣತೆಯ ವಾತಾವರಣದಿಂದ ಬಳಲುತ್ತಿದ್ದಾರೆ ಜೊತೆಗೆ ಸೆಕೆಯ ರಾತ್ರಿಗಳನ್ನು ಕಳೆಯುತ್ತಿದ್ದಾರೆ. ಅದರಲ್ಲಿಯೂ ಬೆಂಗಳೂರಿನಲ್ಲಿ ಈಗ ನಿರ್ಜಲೀಕರಣ, ಶಾಖದಿಂದ ಬಳಲಿಕೆ ಮತ್ತು ಹೀಟ್ ಸ್ಟ್ರೋಕ್ (Heat stroke) ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು ವೃದ್ಧರು, ಮಕ್ಕಳು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರಲ್ಲಿ ಇದು ಹೆಚ್ಚಾಗಿದೆ. ಹಾಗಾದರೆ ಬೆಂಗಳೂರು ಅಥವಾ ನಗರದ ಜೀವನಶೈಲಿಯಲ್ಲಿ ಈ ರೀತಿ ಬದಲಾವಣೆ ಕಂಡುಬಂದಿರುವುದಕ್ಕೆ ಕಾರಣವೇನು, ಈ ರೀತಿಯ ಸಮಸ್ಯೆ ತಡೆಗಟ್ಟಲು…

Read More

Viral Photo: ನೀವು ಕೂಡ ಮನೆ ಮುಂದೆ ಈ ದೊಡ್ಡ ಕಣ್ಣುಗಳ ಮಹಿಳೆಯ ಫೋಟೋ ನೋಡಿದ್ದೀರಾ? – Kannada News | Why Is The Big Eyed Mystery Woman photo hanging At Bengaluru Construction Sites Viral News

ಬೆಂಗಳೂರು, ಜನವರಿ 6: ರಸ್ತೆಯಲ್ಲಿ ಹೋಗುವಾಗ ಯಾವುದಾದರೂ ನಿರ್ಮಾಣವಾಗುತ್ತಿರುವ ಕಟ್ಟಡವಿದ್ದರೆ ಅಥವಾ ಹೊಸದಾಗಿ ಕಟ್ಟಿದ ಮನೆಯಿದ್ದರೆ ಅದರ ಮುಂದೆ ನೀವು ಈ ದೊಡ್ಡ ಕಣ್ಣುಗಳ ಮಹಿಳೆಯ ಭಯಭೀತಗೊಳಿಸುವ ಫೋಟೋವನ್ನು ಖಂಡಿತ ನೋಡಿರುತ್ತೀರಿ. ಅದರಲ್ಲೂ ನೀವು ಬೆಂಗಳೂರಿನಲ್ಲಿ (Bengaluru) ಇರುವವರಾದರೆ ಈ ಫೋಟೋ ನೋಡದೆ ಇರಲು ಸಾಧ್ಯವೇ ಇಲ್ಲ. ಸೀರೆಯುಟ್ಟ ಮಹಿಳೆ ದೊಡ್ಡ ಬಟ್ಟಲುಕಂಗಳನ್ನು ಬಿಟ್ಟುಕೊಂಡು ಹೆದರಿಸುತ್ತಿರುವ ಫೋಟೋ ಇದಾಗಿದೆ. ಈ ಫೋಟೋದ ಬಗ್ಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಶುರುವಾಗಿವೆ. ಸಾಮಾನ್ಯವಾಗಿ, ಯಾವುದಾದರೂ ಹೊಸ ಕಟ್ಟಡ ಕಟ್ಟುವಾಗ,…

Read More

ಸಲ್ಲುಗೆ ಹೋಗಿದ್ದ ‘ಘಜಿನಿ’ ಆಫರ್ ಆಮಿರ್​​ಗೆ ಕೊಡಿಸಿದ್ದ ಪ್ರದೀಪ್ ರಾವತ್ – Kannada News | How Pradeep Rawat Chose Aamir Khan Over Salman Khan for Historic Ghajini Remake

‘ಘಜಿನಿ’ ಸಿನಿಮಾ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಪ್ರಮುಖ ಚಿತ್ರ. ಇದು 100 ಕೋಟಿ ರೂಪಾಯಿ ಗಳಿಸಿದ ಮೊದಲ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಈ ಸಿನಿಮಾದ ಯಶಸ್ಸಿನ ಹಿಂದೆ ಹಿರಿಯ ನಟ ದಿವಂಗತ ಪ್ರದೀಪ್ ರಾವತ್ ಅವರ ಬಹುಮುಖ್ಯ ಪಾತ್ರವಿತ್ತು. ಅವರ ನಿರ್ಧಾರವೇ ಈ ಸಿನಿಮಾ ಹಿಂದಿಗೆ ರಿಮೇಕ್ ಆಗಲು ಕಾರಣವಾಗಿತ್ತು. ಕ್ಯಾನ್ಸರ್​ನಿಂದ ಬಳಲುತ್ತಿದ್ದ ಹಿರಿಯ ನಟ ಪ್ರದೀಪ್ ರಾವತ್ ಅವರು ತಮ್ಮ 74ನೇ ವಯಸ್ಸಿನಲ್ಲಿ ನಿಧನರಾದರು. ಈ ಸಂದರ್ಭದಲ್ಲಿ ‘ಘಜಿನಿ ಸಿನಿಮಾ ದಿನಗಳನ್ನು…

Read More

ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾಗಿ ಓಡಿದ ನಿವಾಸಿಗಳು – Kannada News | Cluster of Gas filled balloons explodes in Mumbai apartment Lift watcho shocking video

ಮುಂಬೈ, ಫೆಬ್ರವರಿ 4: ಮುಂಬೈನ ಅಪಾರ್ಟ್​ಮೆಂಟ್​ನ ಲಿಫ್ಟ್‌ನಲ್ಲಿ ಗ್ಯಾಸ್ ತುಂಬಿದ ಬಲೂನ್‌ಗಳು ಸ್ಫೋಟಗೊಂಡಿದೆ. ಅದಾದ ಕೆಲವೇ ಕ್ಷಣದಲ್ಲಿ ಮೂವರು ಲಿಫ್ಟ್‌ನಿಂದ ಹೊರಗೆ ಓಡಿಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಈ ಭಯಾನಕ ವೀಡಿಯೊ ವೈರಲ್ (Viral Video) ಆಗಿದೆ. ಆ ಬಲೂನ್ ಮಾರಾಟಗಾರನ ವಿರುದ್ಧ ಪ್ರಕರಣ ದಾಖಲಾಗಿದೆ. ಬಲೂನ್‌ಗಳನ್ನು ತುಂಬಲು ಅವನು ಯಾವ ರೀತಿಯ ಅನಿಲವನ್ನು ಬಳಸಿದ್ದಾನೆ ಎಂಬುದು ತಿಳಿದಿಲ್ಲ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

NCERT Recruitment 2025: ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್​ ನ್ಯೂಸ್​; NCERT ನಲ್ಲಿ 173 ಬೋಧಕೇತರ ಸಿಬ್ಬಂದಿ ನೇಮಕಾತಿ – Kannada News | NCERT Non Teaching Recruitment 2025: 173 Posts Out! Apply Now!

ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್​ ನ್ಯೂಸ್​​ ಇಲ್ಲಿದೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಬೋಧಕೇತರ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಗ್ರೂಪ್ ಎ, ಗ್ರೂಪ್ ಬಿ ಮತ್ತು ಗ್ರೂಪ್ ಸಿ ಅಡಿಯಲ್ಲಿ ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇಂದಿನಿಂದ (ಡಿಸೆಂಬರ್ 27) ಪ್ರಾರಂಭವಾಗುತ್ತಿದ್ದು, ಜನವರಿ 16, 2026 ರವರೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು NCERT ಯ ಅಧಿಕೃತ ವೆಬ್‌ಸೈಟ್ ncert.nic.in ಗೆ ಭೇಟಿ ನೀಡುವ ಮೂಲಕ…

Read More

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ: ಸ್ಕೂಟರ್​​​​​ನಲ್ಲಿ ಬಂದ ಮಹಿಳೆಗೆ ಡಿಕ್ಕಿ ಹೊಡೆದ ಕಾರು – Kannada News | Viral Madakkal Junction Crash: Scooter Woman Thrown by Car, Road Safety Warning

ಕೇರಳ ಫೆ.20: ಮಡಕ್ಕಲ್ ಜಂಕ್ಷನ್‌ನಲ್ಲಿ (Madakkal Junction) ನಡೆದ ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸ್ಕೂಟರ್​​​​​ನಲ್ಲಿ ಬಂದ ಮಹಿಳೆಯೊಬ್ಬರಿಗೆ ರಸ್ತೆ ಕ್ರಾಸ್​​ ಮಾಡುವ ವೇಳೆ, ವೇಗವಾಗಿ ಬಂದ ಕೆಂಪು ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಎತ್ತರಕ್ಕೆ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಈ ವಿಡಿಯೋವನ್ನು ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅಪಘಾತದ ಭೀಕರತೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆ, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಡಿಯೋ ಸುದ್ದಿಯನ್ನು…

Read More

ರಶ್ಮಿಕಾ ಮಂದಣ್ಣ-ವಿಜಯ್ ಧರಿಸಿದ್ದ ಚಿನ್ನದ ಬೆಲೆ ಎಷ್ಟು ಕೋಟಿ ರೂಪಾಯಿ? – Kannada News | Rashmika Mandanna Vijay Devarakonda Wedding: Rs 7 Crore Jewelry Stuns! See Royal Gold and Diamond Details

ನಟಿ ರಶ್ಮಿಕಾ ಮಂದಣ್ಣ (Rashmika) ಹಾಗೂ ವಿಜಯ್ ದೇವರಕೊಂಡ ಮದುವೆ ಅದ್ದೂರಿಯಾಗಿ ನಡೆದಿದೆ. ಈ ವಿವಾಹದ ಥೀಮ್ ರಾಜರ ಶೈಲಿಯಲ್ಲಿ ಇತ್ತು. ಈ ಕಾರಣದಿಂದಲೇ ವಿಜಯ್ ದೇವರಕೊಂಡ ಅವರು ರಾಜನ ಲುಕ್​​ನಲ್ಲಿ ಗಮನ ಸೆಳೆದಿದ್ದಾರೆ. ಇನ್ನು, ರಶ್ಮಿಕಾ ಮಂದಣ್ಣ ಅವರು ಥೇಟ್ ಯುವರಾಣಿಯಂತೆ ಗಮನ ಸೆಳೆದಿದ್ದಾರೆ. ಈ ಮಧ್ಯೆ ಇವರು ಧರಿಸಿದ ಚಿನ್ನದ ಬೆಲೆ ಎಷ್ಟಿರಬಹುದು ಎಂಬ ಬಗ್ಗೆ ಚರ್ಚೆ ನಡೆದಿದೆ. ಸಾಮಾನ್ಯವಾಗಿ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ಳುವಾಗ ಅದ್ದೂರಿಯಾಗಿಯೇ ಮದುವೆ ಆಗುತ್ತಾರೆ. ಇದಕ್ಕೆ ರಶ್ಮಿಕಾ-ವಿಜಯ್ ಕೂಡ ಹೊರತಾಗಿಲ್ಲ….

Read More

ಛೇ, ಇದೆಂಥಾ ಕ್ರೌರ್ಯ! ಜಗಳ ಬಿಡಿಸಲು ಹೋದ ಗರ್ಭಿಣಿಯ ಹೊಟ್ಟೆಗೆ ಒದ್ದ ಕಿರಾತಕರು, ಗರ್ಭದಲ್ಲಿದ್ದ ಅವಳಿ ಶಿಶುಗಳು ದಾರುಣ ಸಾವು

ಹಾವೇರಿ, ಏಪ್ರಿಲ್ 10: ಸಾಲದ ಹಣ ವಾಪಸ್ ಕೇಳುವ ಭರದಲ್ಲಿ ಗುಂಪೊಂದು ಗರ್ಭಿಣಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪರಿಣಾಮ, ಹೊಟ್ಟೆಯಲ್ಲಿದ್ದ ಆರು ತಿಂಗಳ ಅವಳಿ-ಜವಳಿ ಶಿಶುಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು ತಾಲೂಕಿನ ಅಲ್ಲಿಪುರ ಗ್ರಾಮದಲ್ಲಿ ನಡೆದಿದೆ. ಅಲ್ಲಿಪುರ ಗ್ರಾಮದ ಹಾಲವ್ವ ಎಂಬುವವರು ಮಗಳ ಸೀಮಂತ ಕಾರ್ಯಕ್ರಮಕ್ಕಾಗಿ ಊರಿಗೆ ಬಂದಿದ್ದರು. ಹಾಲವ್ವ ಅವರು ಗ್ರಾಮದ ಸುರೇಶ ಲಮಾಣಿ ಎಂಬುವವರಿಂದ 30 ಸಾವಿರ ರೂಪಾಯಿ ಸಾಲ ಪಡೆದಿದ್ದರು. ಮಾರ್ಚ್ 28ರಂದು ಹಣ ವಾಪಸ್…

Read More