Headlines

AUS vs BAN: ಆಸ್ಟ್ರೇಲಿಯಾದಲ್ಲಿ ಈ ಸಾಧನೆ ಮಾಡಿದ ಮೊದಲ ಬಾಂಗ್ಲಾ ಆಟಗಾರ – Kannada News | Bangladesh Dominates Australia: Tanzid Hasan Tamim’s Historic Century Seals 153 Run Lead

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ (Australia vs Bangladesh) ತಂಡ ಸಂಪೂರ್ಣ ಮೇಲುಗೈ ಸಾಧಿಸಿದೆ. ಆತಿಥೇಯ ಆಸೀಸ್ ಪಡೆಯನ್ನು ಮೊದಲ ಇನ್ನಿಂಗ್ಸ್​ನಲ್ಲಿ 198 ರನ್​ಗಳಿಗೆ ಕಟ್ಟಿಹಾಕಿದ ಬಾಂಗ್ಲಾದೇಶ ತಂಡ ಎರಡನೇ ದಿನದಾಟದಂತ್ಯಕ್ಕೆ 6 ವಿಕೆಟ್‌ಗಳನ್ನು ಕಳೆದುಕೊಂಡು 351 ರನ್ ಕಲೆಹಾಕಿದೆ. ಅಂದರೆ ಮೊದಲ ಇನ್ನಿಂಗ್ಸ್​ನಲ್ಲಿ ಪ್ರಸ್ತುತ 153 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಬಾಂಗ್ಲಾ ತಂಡದ ಈ ಮುನ್ನಡೆಗೆ ಪ್ರಮುಖ ಕಾರಣ 25 ವರ್ಷದ ಆರಂಭಿಕ ಆಟಗಾರ ತಂಝಿದ್ ಹಸನ್ ತಮೀಮ್ (Tanzid Hasan Tamim)….

Read More

ದೇಶದ್ರೋಹಿ ಅನ್ನೋದಕ್ಕೆ ಇದಕ್ಕಿಂತೆ ಸಾಕ್ಷಿ ಬೇಕಾ? ಧ್ವಜಾರೋಹಣದಿಂದ ವಿನಾಯಿತಿ ಕೇಳಿದ ಜಮಿರ್ ವಿರುದ್ಧ ಬಿಜೆಪಿ ಆಕ್ರೋಶ – Kannada News | BJP Leaders Hits Out At Minister Zameer Ahmed Khan For Seeking Exemption From Vijayanagara District flag hoisting in charge

ಬೆಂಗಳೂರು, ಆಗಸ್ಟ್ 14): ವಿಜಯನಗರ ಜಿಲ್ಲಾ ಉಸ್ತುವಾರಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ (independence day) ಧ್ವಜಾರೋಹಣಕ್ಕೆ ಸಚಿವ ಜಮೀರ್ ಅಹಮ್ಮದ್ ಖಾನ್ (zameer ahmed Khan) ವಿನಾಯಿತಿ ಕೇಳಿ ಸಿಎಂಗೆ ಬರೆದ ಪತ್ರ ಭಾರೀ ಸಂಚಲನ ಮೂಡಿಸಿದೆ. ಇದು ಇಂದು (ಆಗಸ್ಟ್ 14) ಸದದನಲ್ಲೂ ಬಿಜೆಪಿ ನಾಯಕರು ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಸ್ವಾತಂತ್ರ್ಯ ದಿನಾಚರಣೆದಂದು ಧ್ವಜಾರೋಹಣಕ್ಕೆ ಸಮಯ ಇಲ್ಲ ಎಂದು ಹೇಳುವ ಮೂಲಕ ಜಮೀರ್ ಅಹಮದ್ ದೇಶದ್ರೋಹ ಎಸಗಿದ್ದಾರೆ ಅನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂದು…

Read More

Viral: 45 ದಿನಕ್ಕೂ ಮುಂಚಿತವಾಗಿ ರಜೆ ಕೇಳಿದ್ರೂ ಕೊಡದ ಮ್ಯಾನೇಜರ್; ನೆಟ್ಟಿಗರಲ್ಲಿ ಸಲಹೆ ಕೇಳಿದ ಉದ್ಯೋಗಿ – Kannada News | The manager refused to grant leave even though it was requested more than 45 days in advance.

ಕಾರ್ಪೊರೇಟ್ ಕಂಪನಿಗಳಲ್ಲಿ (corporate company) ಕೆಲಸ ಮಾಡುವವರಿಗೆ ರಜೆ ಸಿಗೋದೇ ಇಲ್ಲ. ರಜೆ ಕೇಳಿದ್ರೆ ಸಾಕು ಆಕಾಶ ಭೂಮಿ ಒಂದು ಮಾಡ್ತಾರೆ. ಇದೀಗ ಉದ್ಯೋಗಿಯೊಬ್ಬರು 45 ದಿನಗಳ ಮುಂಚಿತವಾಗಿ ರಜೆಗೆ ಅರ್ಜಿ ಹಾಕಿದ್ದಾರೆ. ಆದರೆ ಮ್ಯಾನೇಜರ್ ರಜೆ ಕೊಡಲ್ಲ ಎಂದಿದ್ದಾರೆ. ರೆಡ್ಡಿಟ್ ನಲ್ಲಿ ಟೆಕ್ಕಿಯೊಬ್ಬರು ತನ್ನ ಪತ್ನಿ ಭಾರತದ ಟೆಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಮ್ಯಾನೇಜರ್ ಆಕೆಯ ರಜೆಗೆ ನಿರಾಕರಿಸಿದ್ದನ್ನು ಕಂಡು ಪತಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮ್ಯಾನೇಜರ್ ವರ್ತನೆಗೆ ನೆಟ್ಟಿಗರು…

Read More

‘ಜಡ್ಜ್​ ಆಗಿ ತಪ್ಪುಮಾಡಿದೆ’; ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಟ್ರೋಲ್ಸ್​ನಿಂದ ಸಂಗೀತಾ ಶೃಂಗೇರಿ ಕಂಗಾಲು – Kannada News | Bigg Boss Agnipariksha Trolls: Sangeetha Sringeri Expresses Anger Over Vinay Gowda In Viral Video

‘ಬಿಗ್ ಬಾಸ್ ಕನ್ನಡ’ (BBK) ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದು. ಇದೀಗ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಎಂಬ ವಿಶಿಷ್ಟ ಹಾಗೂ ಹೊಸ ಮಾದರಿಯಲ್ಲಿ ಶೋ ಆರಂಭಗೊಂಡಿದೆ. ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಪ್ರಮುಖ ಕಂಟೆಂಟ್ ಕ್ರಿಯೇಟರ್ಸ್‌ಗಳು ಸ್ಪರ್ಧಿಗಳಾಗಿ ಭಾಗವಹಿಸಿರುವ ಈ ಶೋಗೆ ನಟಿ ಸಂಗೀತಾ ಶೃಂಗೇರಿ, ವಿನಯ್ ಗೌಡ, ಚಂದನ್ ಶೆಟ್ಟಿ ಹಾಗೂ ನಟಿ ಶ್ರುತಿ ಜಡ್ಜ್‌ಗಳಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಆದರೆ ಶೋನಲ್ಲಿ ನೀಡಲಾಗುತ್ತಿರುವ ಟಾಸ್ಕ್ ಹಾಗೂ ಜಡ್ಜ್‌ಗಳ ನಿರ್ಣಯಗಳನ್ನು ಆಧರಿಸಿ ಜಾಲತಾಣಗಳಲ್ಲಿ ಭಾರೀ ಟ್ರೋಲ್…

Read More

ಏಳು ವರ್ಷಗಳ ಬಳಿಕ ಇನ್​​ಸ್ಟಾಗ್ರಾಂ ಡಿಪಿ ಬದಲಿಸಿದ ಪ್ರಭಾಸ್ – Kannada News | Prabhas changed his Instagram DP after seven years

ಪ್ರಭಾಸ್ (Prabhas)​, ಭಾರತದ ಟಾಪ್ ಪ್ಯಾನ್ ಇಂಡಿಯಾ ಸ್ಟಾರ್ ನಟ. ಕೋಟ್ಯಂತರ ಅಭಿಮಾನಿಗಳನ್ನು ಅವರು ಹೊಂದಿದ್ದಾರೆ. ಇತರೆ ಸ್ಟಾರ್ ನಟ-ನಟಿಯರು ತಮ್ಮ ಅಭಿಮಾನಿಗಳೊಟ್ಟಿಗೆ ಸಂಪರ್ಕದಲ್ಲಿರಲು, ಸದಾ ಟ್ರೆಂಡಿಂಗ್​​ನಲ್ಲಿರಲು ಸೋಷಿಯಲ್ ಮೀಡಿಯಾ ಅನ್ನು ಬಲು ಪರಿಣಾಮಕಾರಿಯಾಗಿ ಬಳಸುತ್ತಾರೆ. ಈಗಿನ ಸ್ಟಾರ್ ನಟಿಯರು ಸಾಮಾಜಿಕ ಜಾಲತಾಣವನ್ನು ಬಲು ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ ನಟ ಪ್ರಭಾಸ್ ಇದಕ್ಕೆ ವ್ಯತಿರಿಕ್ತ. ಅವರು ಸಾಮಾಜಿಕ ಜಾಲತಾಣದಲ್ಲಿ ಬಹಳ ಇನ್ಯಾಕ್ಟಿವ್. ಸಾಮಾಜಿಕ ಜಾಲತಾಣದಿಂದ ಪ್ರಭಾಸ್ ಅದೆಷ್ಟು ದೂರವೆಂದರೆ ಏಳು ವರ್ಷಗಳಿಂದಲೂ ಅವರು ತಮ್ಮ ಡಿಪಿ ಬದಲಿಸಿರಲಿಲ್ಲ….

Read More

NTPC Recruitment 2026: ಕೇಂದ್ರ ಸರ್ಕಾರಿ ವಲಯದ ಸಂಸ್ಥೆಯಲ್ಲಿ ಉದ್ಯೋಗವಕಾಶ; ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | NTPC Deputy Manager Recruitment 2026: 135 Engineering Jobs for Experienced Professionals

ದೇಶದ ಪ್ರಮುಖ ಕೇಂದ್ರ ಸರ್ಕಾರಿ ವಲಯದ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC), ಅನುಭವಿ ಎಂಜಿನಿಯರಿಂಗ್ ವೃತ್ತಿಪರರಿಗೆ ಅತ್ಯುತ್ತಮ ಉದ್ಯೋಗಾವಕಾಶವನ್ನು ತಂದಿದೆ. NTPC ಯಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ (Deputy Manager) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ. ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಹಾಗೂ ಕಂಟ್ರೋಲ್ ಮತ್ತು ಇನ್ಸ್ಟ್ರುಮೆಂಟೇಶನ್ (C&I) ವಿಭಾಗಗಳಲ್ಲಿ ಒಟ್ಟು 135 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು E4 ದರ್ಜೆಯಲ್ಲಿ ತಿಂಗಳಿಗೆ ರೂ. 70,000 ದಿಂದ ರೂ. 2,00,000 ವರೆಗಿನ…

Read More

‘ಮುಂಗಾರು ಮಳೆ’ ಸಿನಿಮಾ ಆಗಲು ಕಾರಣನಾದೆ: ನಾಗತಿಹಳ್ಳಿ ಚಂದ್ರಶೇಖರ್ – Kannada News | Nagathihalli Chandrashekhar said he was the one of the reason Yogaraj Bhatt’s Mungaru Male

ನಾಗತಿಹಳ್ಳಿ ಚಂದ್ರಶೇಖರ್ (Nagathihalli Chandrashekhar) ಅವರು ಮತ್ತೊಮ್ಮೆ ‘ಅಮೆರಿಕ ಅಮೆರಿಕ’ (America America) ಸಿನಿಮಾ ಮಾಡಿದ್ದಾರೆ. ಸಿನಿಮಾಕ್ಕೆ ‘ಅಮೆರಿಕ ಅಮೆರಿಕ 2’ ಎಂದು ಹೆಸರಿಟ್ಟಿದ್ದು, ಸಿನಿಮಾಕ್ಕೆ ಮನೋಮೂರ್ತಿ ಅವರು ಸಂಗೀತ ನೀಡಿದ್ದಾರೆ. ಇತ್ತೀಚೆಗೆ ಆಯೋಜಿಸಿದ್ದ ‘ಅಮೆರಿಕ ಅಮೆರಿಕ 2’ ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಾಗತಿಹಳ್ಳಿ ಚಂದ್ರಶೇಖರ್ ಅವರು, ‘ಮನೋಮೂರ್ತಿ ಅವರು ನನ್ನ ಸಿನಿಮಾಗಳಿಗೆ ಮಾತ್ರ ಕೆಲಸ ಮಾಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು, ಆದರೆ ನಾನು ಮನೋಮೂರ್ತಿಯವರನ್ನು ಯೋಗರಾಜ್ ಭಟ್​​ಗೆ ಪರಿಚಯಿಸಿ ಆ ಮೂಲಕ ‘ಮುಂಗಾರು…

Read More

ಗುಟ್ಕಾ ನಿಷೇಧದ ಸುದ್ದಿ ಬೆನ್ನಲ್ಲೇ: ಚೀಲಗಳಲ್ಲಿ ತುಂಬಿಕೊಂಡು ಹೋದ ಜನ – Kannada News | Koppal Residents Rush to Stock Up on Gutka Amidst Karnataka Ban

ಕೊಪ್ಪಳ, ಆ.14: ಕರ್ನಾಟಕದಲ್ಲಿ ಗುಟ್ಕಾ ಮಾರಾಟದ ಮೇಲೆ ನಿಷೇಧ ಹೇರುವ ನಿರ್ಧಾರವು ಕೊಪ್ಪಳದಲ್ಲಿ ವ್ಯಾಪಕ ಖರೀದಿ ಭರಾಟೆಗೆ ಕಾರಣವಾಗಿದೆ. ನಿಷೇಧದ ಸುದ್ದಿ ಹೊರಬೀಳುತ್ತಿದ್ದಂತೆ, ವ್ಯಾಪಾರಿಗಳು ಮತ್ತು ಗ್ರಾಹಕರು ಗುಟ್ಕಾ ಖರೀದಿಗೆ ಅಂಗಡಿಗಳತ್ತ ಧಾವಿಸಿದ್ದು, ದೊಡ್ಡ ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳಲು ಮುಂದಾಗಿದ್ದಾರೆ. ಕೊಪ್ಪಳದಲ್ಲಿ ಈ ವಿದ್ಯಮಾನವು ಗುಟ್ಕಾ ಸೇವನೆಯ ಚಟದ ಪ್ರಮಾಣವನ್ನು ಸ್ಪಷ್ಟವಾಗಿ ಬಿಂಬಿಸಿದೆ. ನಿಷೇಧ ಜಾರಿಯಾಗುವ ಮುನ್ನವೇ ಗುಟ್ಕಾ ಸಿಗುವುದಿಲ್ಲ ಎಂಬ ಭಯದಿಂದ ಜನರು ಚೀಲಗಳಲ್ಲಿ ಹಾಗೂ ಜೇಬುಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ. ತಮ್ಮ ಶಕ್ತ್ಯಾನುಸಾರ ಹಣ ಖರ್ಚು…

Read More

ಭಾರತದಲ್ಲೇ ‘ರೇರ್ ಅರ್ಥ್ ಮ್ಯಾಗ್ನೆಟ್ಸ್’ ತಯಾರಿಕೆಗೆ ಎಲ್‌&ಟಿ ಸಜ್ಜು; ಚೀನಾ ಪ್ರಾಬಲ್ಯಕ್ಕೆ ಸವಾಲು – Kannada News | L&T to bid for manufacturing rare earth magnets in India, as part of government’s incentive programme

ನವದೆಹಲಿ, ಆಗಸ್ಟ್ 14: ಲಾರ್ಸೆನ್ ಅಂಡ್ ಟೂಬ್ರೊ (L&T) ಭಾರತದಲ್ಲಿಯೇ ‘ರೇರ್ ಅರ್ಥ್ ಮ್ಯಾಗ್ನೆಟ್ಸ್’ (Rare-earth magnets) ತಯಾರಿಸಲು ಯೋಜನೆ ರೂಪಿಸುತ್ತಿದೆ. ಇದು ಈಡೇರಿದ್ದೇ ಆದಲ್ಲಿ, ಚೀನಾದ ಮೇಲಿನ ಭಾರತದ ಪ್ರಮುಖ ಅವಲಂಬನೆಯೊಂದು ಕಡಿಮೆ ಆಗಲಿದೆ. ಕೇಂದ್ರ ಸರ್ಕಾರವು ದೇಶೀಯವಾಗಿ ಲಭ್ಯ ಇರುವ ವಿರಳ ಭೂ ಖನಿಜಗಳನ್ನು ತಯಾರಿಸಲು ವಿವಿಧ ಯೋಜನೆಗಳನ್ನು ಹಾಕಿದೆ. ಈ ಹಿನ್ನೆಲೆಯಲ್ಲಿ, ಪ್ರಮುಖ ಎಂಜಿನಿಯರಿಂಗ್ ಕಂಪನಿಯಾದ ಎಲ್ ಅಂಡ್ ಟಿ ಈ ಕಾರ್ಯಕ್ಕೆ ಕೈಹಾಕಲು ಯೋಜಿಸುತ್ತಿದೆ. ಜಾಗತಿಕವಾಗಿ ರೇರ್ ಅರ್ಥ್ ಮ್ಯಾಗ್ನೆಟ್ ಉತ್ಪಾದನೆಯಲ್ಲಿ…

Read More

ಹಾಸನದಲ್ಲಿ ಲೋಕಾಯುಕ್ತ ಬಿಗ್ ಆಪರೇಷನ್: 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಳೇಬೀಡು ಪಿಎಸ್‌ಐ ಮಂಜುನಾಥ್ ರೆಡ್‌ಹ್ಯಾಂಡ್ ಅರೆಸ್ಟ್ – Kannada News | Lokayukta Arrests Halebeedu PSI for Accepting 1 Lakh Bribe for NCR Settlement.

ಹಾಸನ, ಆ,14: ಜಿಲ್ಲೆಯಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಲೋಕಾಯುಕ್ತ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿ, ಹಳೇಬೀಡು ಪೊಲೀಸ್ ಠಾಣೆಯ ಪಿಎಸ್‌ಐ (ಪೊಲೀಸ್ ಸಬ್ ಇನ್ಸ್‌ಪೆಕ್ಟರ್) ಮಂಜುನಾಥ್ ಅವರನ್ನು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಎನ್‌ಸಿಆರ್ (Non-Cognizable Report) ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಪಿಎಸ್‌ಐ ಮಂಜುನಾಥ್ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಬೇಡಿಕೆಯ ಕುರಿತು ಮಾಹಿತಿ ಪಡೆದ ಲೋಕಾಯುಕ್ತ ತಂಡ ಕಾರ್ಯಾಚರಣೆಗೆ ಇಳಿದಿತ್ತು. ನಿನ್ನೆ ಒಂದು ಹೋಟೆಲ್‌ನಲ್ಲಿ ದೂರುದಾರರಿಂದ ಮುಂಗಡವಾಗಿ 20 ಸಾವಿರ ರೂಪಾಯಿ…

Read More