Headlines

ವಿಡಿಯೋ ಶೂಟ್ ಮಾಡಿ, ಅಪ್‌ಲೋಡ್ ಮಾಡಿ; ಕೇಂದ್ರ ಸರ್ಕಾರದಿಂದ ‘ಜೆಮ್ಸ್ ಆಫ್ ಇಂಡಿಯಾ’ ಚಾಲೆಂಜ್​ಗೆ ಚಾಲನೆ – Kannada News | Ministry of Information and Broadcasting launches Gems of India Challenge to discover grassroots digital creators from 1st August

ನವದೆಹಲಿ, ಜುಲೈ 21: ಭಾರತದ ತಳಮಟ್ಟದ ಹಾಗೂ ಪ್ರಾದೇಶಿಕ ಡಿಜಿಟಲ್ ಕಂಟೆಂಟ್ ಕ್ರಿಯೇಟರ್‌ಗಳು, ಯೂಟ್ಯೂಬರ್‌ಗಳು ಮತ್ತು ವ್ಲಾಗರ್‌ಗಳ ಪ್ರತಿಭೆಯನ್ನು ದೇಶದಾದ್ಯಂತ ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ‘ಜೆಮ್ಸ್ ಆಫ್ ಇಂಡಿಯಾ’ (Gems of India) ಚಾಲೆಂಜ್‌ಗೆ ಚಾಲನೆ ನೀಡಿದೆ. ದೇಶದ ಸಾಮಾನ್ಯ ಜನರ ಅಪೂರ್ವ ಕಥೆಗಳು, ಸ್ಥಳೀಯ ಸಂಸ್ಕೃತಿ, ಕಲೆ ಮತ್ತು ಸೃಜನಶೀಲತೆಯನ್ನು ಡಿಜಿಟಲ್ ವೇದಿಕೆಯ ಮೂಲಕ ಜಗತ್ತಿಗೆ ಪರಿಚಯಿಸಲು ಈ ಅಭಿಯಾನವನ್ನು ರೂಪಿಸಲಾಗಿದೆ. ಈ ಸ್ಪರ್ಧೆಯು ಕೇಂದ್ರ ಸರ್ಕಾರದ ಅಧಿಕೃತ…

Read More

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ, ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್ – Kannada News | Karnataka Viral Fever: UT Khader Urges Caution Amidst COVID 19, Dengue Resurgence

ಬೆಂಗಳೂರು, ಜು.21: ದೇಶಾದ್ಯಂತ ಮತ್ತೆ ಕೊರೋನಾ, ಡೆಂಗ್ಯೂ ಹಾಗೂ H1N1 ನಂತಹ ವೈರಲ್ ರೋಗಗಳ ಭೀತಿ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾದ ಅಗತ್ಯವಿಲ್ಲ, ಭಯಕ್ಕಿಂತ ಎಚ್ಚರಿಕೆ ವಹಿಸುವುದು ಮುಖ್ಯ ಎಂದು ಆರೋಗ್ಯ ಸಚಿವ ಯು.ಟಿ ಖಾದರ್ ಅಭಯ ನೀಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಂಕ್ರಾಮಿಕ ರೋಗಗಳ ನಿಯಂತ್ರಣ, ಲಸಿಕೆ ಹಾಗೂ ಸಾರ್ವಜನಿಕ ಆರೋಗ್ಯದ ಕುರಿತು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡರು. ಕೋವಿಡ್ ಪ್ರಕರಣಗಳ ಕುರಿತು ಮಾತನಾಡಿದ ಸಚಿವರು, “ಸಾವಿರ ವರ್ಷ ಕಳೆದರೂ ಈ…

Read More

4 ದಿನಗಳ ಅಭ್ಯಾಸ ಪಂದ್ಯ: ಭಾರತದ ಟೆಸ್ಟ್ ಸರಣಿ ವೇಳಾಪಟ್ಟಿ ಪ್ರಕಟ – Kannada News | India Vs Sri Lanka Test Series Schedule 2026

ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 7 ರಿಂದ ಆರಂಭವಾಗಲಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೊದಲು 4 ದಿನಗಳ ಅಭ್ಯಾಸ ಪಂದ್ಯವನ್ನು ಆಡಲಿದ್ದು, ಇದಾದ ಬಳಿಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲಿದೆ ಎಂದು ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಖಚಿತಪಡಿಸಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್‌ನ ದೃಷ್ಟಿಯಿಂದ ಟೀಮ್ ಇಂಡಿಯಾ ಪಾಲಿಗೆ ಈ ಸರಣಿಯು ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಈ ಸರಣಿಯಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಫೈನಲ್​ ರೇಸ್​ನಲ್ಲಿ…

Read More

ಹೆಚ್ಎಸ್ಆರ್​​ ಲೇಔಟ್​​ನನಲ್ಲಿ ಎಸ್​ಐಆರ್​​ ವೇಳೆ ಲೋಪ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಸಂಸದ ತೇಜಸ್ವಿ ಸೂರ್ಯ ಪತ್ರ – Kannada News | Voter List Row: MP Tejasvi Surya Writes to CEO Demanding Probe Into 13,000+ Voters Marked ‘Shifted’ in HSR Layout

ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಸಂಸದ ತೇಜಸ್ವಿ ಸೂರ್ಯ ಪತ್ರImage Credit source: PTI and Tv9 Kannada ಬೆಂಗಳೂರು, ಜುಲೈ 21: ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿಚಾರ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಸಂಸದ ತೇಜಸ್ವಿ ಸೂರ್ಯ ಪತ್ರ ಬರೆದಿದ್ದಾರೆ. ಬೆಂಗಳೂರಿನ (Bengaluru) ಹೆಚ್ಎಸ್ಆರ್​​ ಲೇಔಟ್​​ನ ವಾರ್ಡ್ ನಂಬರ್ 53ರಲ್ಲಿ 13,000ಕ್ಕೂ ಹೆಚ್ಚು ಮತದಾರರನ್ನು ಶಾಶ್ವತವಾಗಿ ಸ್ಥಳಾಂತರಗೊಂಡವರು ಎಂದು ದಾಖಲಿಸಿರುವ ಬಗ್ಗೆ ಉಲ್ಲೇಖಿಸಿರುವ ಅವರು, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಅನ್ಬುಕುಮಾರ್​​…

Read More

‘ಅವೇಂಜರ್ಸ್ ಡೂಮ್​​ಸ್ಡೇ’: ಒಬ್ಬನ ಎದುರಿಸಲು ಒಗ್ಗೂಡಿದ ಎಲ್ಲ ಸೂಪರ್​​ ಹೀರೋಗಳು – Kannada News | Avengers Doomsday movie trailer release, movie to be released in December

‘ಅವೇಂಜರ್ಸ್’ (Avengers), ವಿಶ್ವ ಸಿನಿಮಾ ರಂಗದ ಬಲು ಅದ್ಧೂರಿ ಆಕ್ಷನ್ ಸಿನಿಮಾ. ಈ ವರೆಗೆ ‘ಅವೇಂಜರ್ಸ್’ ಸರಣಿಯ ನಾಲ್ಕು ಸಿನಿಮಾಗಳು ಬಿಡುಗಡೆ ಆಗಿದ್ದು, ಈ ನಾಲ್ಕೂ ಸಿನಿಮಾಗಳು ದಾಖಲೆ ಮೊತ್ತದ ಗಳಿಕೆ ಮಾಡಿವೆ. ಅವೇಂಜರ್ಸ್ ಎಂಬುದು ಹಲವು ಸೂಪರ್ ಹೀರೋಗಳ ಗುಂಪಾಗಿದ್ದು, ಎಲ್ಲರೂ ಸೇರಿ ವಿಲನ್ ವಿರುದ್ಧ ಹೊಡೆದಾಡುವ ಕತೆಗಳನ್ನು ಈ ಸಿನಿಮಾಗಳು ಹೊಂದಿದ್ದರು. ಈ ಸಿನಿಮಾ ಸರಣಿಯ ಜನಪ್ರಿಯ ವಿಲನ್ ಥ್ಯಾನೋಸ್. ಆದರೆ ಇದೀಗ ‘ಅವೇಂಜರ್ಸ್’ ಸರಣಿಯ ಐದನೇ ಸಿನಿಮಾ ಬರುತ್ತಿದ್ದು, ಮಾರ್ವೆಲ್ ಯೂನಿವರ್ಸ್​​ನಲ್ಲಿರುವ ಎಲ್ಲ…

Read More

ಬಾಲಿವುಡ್‌ ಸುವರ್ಣಯುಗಕ್ಕೆ ಕರೆದೊಯ್ದ ‘ಅಲಂಕೃತ್‌’ ನೃತ್ಯ ಸಂಸ್ಥೆಯ ‘ಸದಾಬಹಾರ್‌’ ಕಲಾ ವೈಭವ – Kannada News | Sadabahar Dance Festival 2026: Alankruth Artists Revive Bollywood Golden Era in Bengaluru

ಬೆಂಗಳೂರು ಜುಲೈ 21: ಇಂದಿನ ಡಿಜಿಟಲ್ ಯುಗದ ಏಕತಾನತೆಯ ನಡುವೆ, ನೃತ್ಯ ಪ್ರೇಮಿಗಳನ್ನು ಐದು ದಶಕಗಳ ಹಿಂದಿನ ಸುಮಧುರ ನೆನಪುಗಳ ಲೋಕಕ್ಕೆ ಕರೆದೊಯ್ಯುವಲ್ಲಿ ‘ಅಲಂಕೃತ್‌’ ನೃತ್ಯ ಸಂಸ್ಥೆಯ ಕಲಾವಿದೆಯರು ಯಶಸ್ವಿಯಾಗಿದ್ದಾರೆ. ವಿದುಷಿ ಪೂರ್ಣ ಆಚಾರ್ಯ ಅವರ ಸಾರಥ್ಯದಲ್ಲಿ ಶನಿವಾರ ಸಂಜೆ (ಜುಲೈ 18) ಬೆಂಗಳೂರಿನ ಮೀನಾಕ್ಷಿ ರಂಗಮಂಚ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಸದಾಬಹಾರ್‌ ನೃತ್ಯೋತ್ಸವ–2026’ ಪ್ರೇಕ್ಷಕರ ಅಪಾರ ಪ್ರಶಂಸೆಗೆ ಪಾತ್ರವಾಯಿತು. ವೇದಿಕೆಯಲ್ಲಿ ಮರುಜೀವ ಪಡೆದ ಹಳೆಯ ಮಧುರ ಗೀತೆಗಳು ಬಾಲಿವುಡ್‌ನ ಸುವರ್ಣಯುಗದ ಜನಪ್ರಿಯ ಮತ್ತು ಸಾರ್ವಕಾಲಿಕ ಮಧುರ ಗೀತೆಗಳಿಗೆ…

Read More

ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು: ಪೂರ್ವ ಮಾಹಿತಿ ಇಲ್ಲದೆ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ – Kannada News | Shivaji Nagar Footpath Clearance: Traders Allege Sudden Eviction Without Notice

ಬೆಂಗಳೂರು, ಜುಲೈ 21: ಶಿವಾಜಿನಗರದಲ್ಲಿ ನಡೆದ ಫುಟ್​​ಪಾತ್​​ ಒತ್ತುವರಿ ತೆರವು ಕಾರ್ಯಾಚಾರಣೆ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಜಿಬಿಎ ಸಿಬ್ಬಂದಿ ಮೇಲೆ ದಾಳಿ ನಡೆಸಿರುವ ಆರೋಪದ ಹಿನ್ನೆಲೆ ಹಲವರನ್ನು ವಶಕ್ಕೆ ಪಡೆದಿರುವ ನಡುವೆ ಅಧಿಕಾರಿಗಳ ವಿರುದ್ಧವೇ ವ್ಯಾಪಾರಿಗಳು ಗಂಭೀರ ಆರೋಪ ಮಾಡಿದ್ದಾರೆ. ನಮಗೆ ಒಂದು ನಿಮಿಷದ ಸಮಯವನ್ನೂ ನೀಡಿಲ್ಲ. ನಮ್ಮ ಫ್ರಿಡ್ಜ್, ಶೋಕೇಸ್ ಮತ್ತು ಇತರೆ ವ್ಯಾಪಾರದ ವಸ್ತುಗಳು ಸಂಪೂರ್ಣ ಪುಡಿಪುಡಿಯಾಗಿ ಹಾಳಾಗಿವೆ ಎಂದು ದೂರಿದ್ದಾರೆ. ಅರ್ಧ ಗಂಟೆ ಕಾಲಾವಕಾಶವನ್ನೂ ನೀಡದೆ ಬುಲ್ಡೋಜರ್ ಹಾಕಿ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ….

Read More

ಜಿಬಿಎ ಇಂಜಿನಿಯರ್‌ಗಳ ಮೇಲೆ ಹೆಲ್ಮೆಟ್‌, ಪೆಪ್ಪರ್ ಸ್ಪ್ರೇ ದಾಳಿ: ಹಲ್ಲೆಗೆ ಹೆದರದೆ ಮತ್ತೆ ಅಖಾಡಕ್ಕಿಳಿದ ಜಿಬಿಎ ಪಡೆ – Kannada News | Shivajinagar Assault: GBA Officers Pepper Sprayed During Encroachment Drive

ಬೆಂಗಳೂರು, ಜು. 21: ರಾಜಧಾನಿ ಬೆಂಗಳೂರಿನ ಶಿವಾಜಿನಗರ ಪ್ರದೇಶದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಇಂಜಿನಿಯರ್‌ಗಳ ಮೇಲೆ ಹೆಲ್ಮೆಟ್ ಹಾಗೂ ಪೆಪ್ಪರ್ ಸ್ಪ್ರೇ ಬಳಸಿ ಭೀಕರ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ನಡೆದಿದೆ. ಈ ಕೃತ್ಯದ ವಿಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ರಾಜಕೀಯ ಆಕ್ರೋಶಕ್ಕೆ ಕಾರಣವಾಗಿದೆ. ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವುಗೊಳಿಸಲು ಹೋದ ವೇಳೆ, ಕೆಲವರು ಗುಂಪು ಸೇರಿಸಿಕೊಂಡು ಜಿಬಿಎ ಸಹಾಯಕ ಕಾರ್ಯಪಾಲಕ ಅಭಿಯಂತರ ಮಾಧವ ರಾವ್,…

Read More

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ವಿರುದ್ಧ ರಾಜ್ಯಪಾಲರಿಗೆ ದೂರು, ಏನಿದು ನೀತಿ ? – Kannada News | Complaints To Governor Against Karnataka Government bilingual policy in Karnataka, What Is bilingual policy

ಬೆಂಗಳೂರು, (ಜುಲೈ 21): ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯದ ಎಲ್ಲಾ ಶಾಲೆಗಳಲ್ಲಿ 1 ರಿಂದ 5ನೇ ತರಗತಿವರೆಗೆ ದ್ವಿಭಾಷಾ ನೀತಿ (bilingual policy) ಜಾರಿಗೆಗೆ ಸರ್ಕಾರ ಮುಂದಾಗಿದ್ದು, ಮತ್ತೊಂದೆಡೆ ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದೆ. ಸರ್ಕಾರಿ ಶಾಲೆಗಳಲ್ಲಿ 5ನೇ ತರಗತಿವರೆಗೆ ದ್ವಿಭಾಷಾ ನೀತಿ ಜಾರಿಗೆ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ನಿಯೋಗ ಇಂದು (ಜುಲೈ 21) ಲೋಕಭವನದಲ್ಲಿ ಗವರ್ನರ್ ಥಾವರ್ ಚೆಂದ್ ಗೆಹ್ಲೋಟ್…

Read More

ಶಿವಾಜಿನಗರ ಹಲ್ಲೆ ಪ್ರಕರಣ: ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ, ಸಮಾಜಘಾತುಕರು; ಸಚಿವ ಕೃಷ್ಣಭೈರೇಗೌಡ ಕಿಡಿ – Kannada News | Shivajinagar Assault Case: ‘They Are Not Poor, They Are Anti Social Elements,’ Minister Krishna Byre Gowda Slams Attackers; 7 Detained

ಸಚಿವ ಕೃಷ್ಣಬೈರೇಗೌಡ ಕಿಡಿImage Credit source: Tv9 Kannada ಬೆಂಗಳೂರು, ಜುಲೈ 21: ಜಿಬಿಎ ವತಿಯಿಂದ ನಡೆದ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಿಬ್ಬಂದಿ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪ ಶಿವಾಜಿನಗರದಲ್ಲಿ ಕೇಳಿಬಂದಿದೆ. ಈ ಬಗ್ಗೆ ಕಿಡಿ ಕಾರಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ, ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು ಎಂದಿದ್ದಾರೆ. ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನೂ ಬಂಧಿಸಲಾಗುವುದು ಈ ಬಗ್ಗೆ ಪೊಲೀಸ್…

Read More