Headlines

IND vs AFG: ಈತನಿಗೆ 3ನೇ ಕ್ರಮಾಂಕ, ಸ್ಪಿನ್ನರ್​ ಪಾದಾರ್ಪಣೆ; ಪ್ಲೇಯಿಂಗ್ 11 ಬಗ್ಗೆ ಗಂಭೀರ್ ಮಾತು – Kannada News

ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರಿಂದ ಚಂಡೀಗಢದ ಮುಲ್ಲನ್‌ಪುರ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಯುವ ಅನುಭವಿ ಶುಭ್‌ಮನ್ ಗಿಲ್ (Shubman Gill) ನೇತೃತ್ವದ ಭಾರತ ತಂಡ ಬರೋಬ್ಬರಿ 193 ದಿನಗಳ ನಂತರ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ಹೀಗಾಗಿ ಈ ಪಂದ್ಯಕ್ಕೆ ಟೀಂ ಇಂಡಿಯಾದ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದು ಪ್ರಶ್ನೆಯಾಗಿದೆ. ಇದೀಗ ಎಂದಿನಂತೆ ಟೆಸ್ಟ್ ಪಂದ್ಯಕ್ಕೂ ಮುನ್ನ, ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ (Gautam…

Read More

ರಣ್ವೀರ್ ಸಿಂಗ್ ಕೈಕೊಟ್ಟ ಬಳಿಕ ‘ಡಾನ್ 3’ಗೆ ಮತ್ತೊಬ್ಬ ಸ್ಟಾರ್ – Kannada News

ಫರ್ಹಾನ್ ಅಖ್ತರ್ ನಿರ್ದೇಶನದ ಮೊದಲೆರಡು ‘ಡಾನ್’ (Don) ಸಿನಿಮಾಗಳಲ್ಲಿ ಶಾರುಖ್ ಖಾನ್ (Shah Rukh Khan) ನಾಯಕನಾಗಿ ನಟಿಸಿದ್ದರು. ‘ಡಾನ್ 3’ ಸಿನಿಮಾಕ್ಕೂ ಶಾರುಖ್ ಖಾನ್ ಅವರನ್ನೇ ಫರ್ಹಾನ್ ಅಖ್ತರ್ ಆಯ್ಕೆ ಮಾಡುತ್ತಾರೆ ಎಂದಾಗಿತ್ತು. ಆದರೆ ಫರ್ಹಾನ್ ಅಖ್ತರ್ ರಣ್ವೀರ್ ಸಿಂಗ್ ಅವರನ್ನು ನಾಯಕನನ್ನಾಗಿ ಘೊಷಿಸಿದರು. ಆದರೆ ‘ಧುರಂಧರ್’ ಸಿನಿಮಾ ಗೆದ್ದು, ರಣ್ವೀರ್ ಅವರು ಫರ್ಹಾನ್ ಅಖ್ತರ್ ಕೈಕೊಟ್ಟ ಬಳಿಕ, ಇದೀಗ ನಿರ್ದೇಶಕ ಶಾರುಖ್ ಖಾನ್ ಬಳಿ ಹೋಗಲಾದೆ ಬಾಲಿವುಡ್​​ನ ಮತ್ತೊಬ್ಬ ಸ್ಟಾರ್ ನಟನ ಮನೆ ಬಾಗಿಲಿಗೆ…

Read More

Viral: ಬೆಂಗಳೂರಲ್ಲಿ 1.4 ಲಕ್ಷ ರೂ ಸಂಬಳ ಇದ್ರೂ , ಊರಲ್ಲಿ ಸಿಗುವ 40 ಸಾವಿರದಲ್ಲೇ ನಾನು ಶ್ರೀಮಂತ; ಯುವಕ ಹೀಗೆಂದಿದ್ದೇಕೆ? – Kannada News

ಒಂದೊಳ್ಳೆ ಜಾಬ್ ಸಿಗ್ಬೇಕು, ಲೈಫ್ ಸೆಟ್ಲ್ ಮಾಡ್ಕೊಳ್ಬೇಕು ಹೀಗೆ ಸಾಕಷ್ಟು ಆಸೆ ಹೊತ್ತು ಬೆಂಗಳೂರಿಗೆ (Bengaluru) ಬರ್ತಾರೆ. ಆದ್ರೆ ದಿನ ಕಳೆದಂತೆ ನಮ್ಮ ಊರು ನೆನಪಾಗುತ್ತದೆ, ಇಲ್ಲಿನ ಬದುಕಿಗಿಂತ ತಮ್ಮ ಊರೇ ಉತ್ತಮ ಎಂದೇನಿಸುತ್ತದೆ. ಇದೀಗ ಬೆಂಗಳೂರಿನಲ್ಲಿ 1.4 ಲಕ್ಷ ರೂಪಾಯಿ ದುಡಿಯುತ್ತಿದ್ದ ಈ ಯುವಕ ತನ್ನ ಊರಲ್ಲಿ 40 ಸಾವಿರ ರೂ ಸಂಪಾದನೆ ಮಾಡ್ತಾ ಇದ್ದಾನೆ. ಕಡಿಮೆ ಸಂಬಳ ಆದ್ರೂ ತನ್ನ ಹುಟ್ಟೂರಿನಲ್ಲಿ ನೆಮ್ಮದಿ ಖುಷಿಯಿದೆಯಂತೆ. ಯುವಕ ಮಾಡಿದ ರೆಡ್ಡಿಟ್ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

Read More

ಪಾಕ್ ಉಗ್ರನ ಜತೆ ಯುವಕರಿಬ್ಬರ ನಂಟು ಬೆಸಿದಿದ್ಹೇಗೆ? ಇಲ್ಲಿದೆ ಕರ್ನಾಟಕ-ಪಾಕ್ ಜಾಲದ ರಹಸ್ಯ – Kannada News

ತುಮಕೂರು, ಜೂನ್​​ 05: ದೇಶದ ಭದ್ರತೆಗೆ ಧಕ್ಕೆ ತರಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಮೋಸ್ಟ್ ವಾಂಟೆಡ್ ಉಗ್ರ ರಾಣಾ ಉನೇನ್ ಎಂಬಾತನ ವ್ಯವಸ್ಥಿತ ಜಾಲವನ್ನು ಕೇಂದ್ರ ಗುಪ್ತಚರ ಇಲಾಖೆ ಖಚಿತ ಮಾಹಿತಿ ಆಧರಿಸಿ ತುಮಕೂರು (tumakuru) ನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಪಾಕ್ ಉಗ್ರನೊಂದಿಗೆ ಕಳೆದ ಕೇವಲ 20 ದಿನಗಳಿಂದ ನಿರಂತರ ಸಂಪರ್ಕದಲ್ಲಿದ್ದು ಆಂತರಿಕ ಭದ್ರತೆಗೆ ಕುತ್ತು ತರಲು ಯತ್ನಿಸುತ್ತಿದ್ದ ಆಪಾದನೆ ಮೇಲೆ, ತುಮಕೂರಿನ ಅಲ್ಲಾಬಕ್ಷು ಹಾಗೂ ದಾವಣಗೆರೆಯಲ್ಲಿ ತಲೆಮರೆಸಿಕೊಂಡಿದ್ದ ಜಮೀರ್ ಖಾನ್ ಎಂಬ…

Read More

‘ಜನ ನಾಯಗನ್’: ವಿತರಕರಿಗೆ ಹಣ ಮರಳಿಸುವಂತೆ ನಿರ್ಮಾಪಕರಿಗೆ ವಿಜಯ್ ಸೂಚನೆ – Kannada News

ವಿಜಯ್ (Vijay) ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಇನ್ನೂ ಬಿಡುಗಡೆ ಆಗಿಲ್ಲ. ಜನವರಿ ತಿಂಗಳಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ರಾಜಕೀಯ ಕುತಂತ್ರಗಳಿಗೆ ಸಿಲುಕಿ ಇನ್ನೂ ಬಿಡುಗಡೆ ಆಗಿಲ್ಲ. ವಿತರಕರು, ಪ್ರದರ್ಶಕರು ನಿರ್ಮಾಪಕರಿಗೆ ಭಾರಿ ಮೊತ್ತದ ಹಣ ಕೊಟ್ಟು ಸಿನಿಮಾ ಬಿಡುಗಡೆ ಮಾಡಲು ಕಾಯುತ್ತಿರುವಾಗ, ಸಿನಿಮಾದ ಬಿಡುಗಡೆಯನ್ನು ಹಠಾತ್ತಾಗಿ ತಡೆ ಹಿಡಿಯಲಾಗಿತ್ತು. ಹಣ ಕೊಟ್ಟ ನಿರ್ಮಾಪಕರು ತಿಂಗಳಾನುಗಟ್ಟಲೆ ಕಾದರೂ ಸಹ ಸಿನಿಮಾ ಬಿಡುಗಡೆ ಆಗಿಲ್ಲ. ಇದೀಗ ವಿಜಯ್ ಸೂಚನೆ ಮೇರೆಗೆ ನಿರ್ಮಾಪಕರು ವಿತರಕರ ಹಣ ಮರಳಿಸಿದ್ದಾರೆ…

Read More

IND vs AFG: ಭಾರತ- ಅಫ್ಘನ್ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್​ನಲ್ಲಿ ನೇರಪ್ರಸಾರ? – Kannada News

ಟೀಂ ಇಂಡಿಯಾ ಬರೋಬ್ಬರಿ 193 ದಿನಗಳ ನಂತರ ಟೆಸ್ಟ್ ಪಂದ್ಯವನ್ನು ಆಡಲು ಸಜ್ಜಾಗಿದೆ. ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಈ ಮಾದರಿಯಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದು ಕೇವಲ ಎರಡನೇ ಬಾರಿ. 2018 ರಲ್ಲಿ ಬೆಂಗಳೂರಿನಲ್ಲಿ ಉಭಯ ತಂಡಗಳ ನಡುವಿನ ಏಕೈಕ ಟೆಸ್ಟ್ ಪಂದ್ಯ ನಡೆದಿತ್ತು, ಅಲ್ಲಿ ಭಾರತ ತಂಡ ಏಕಪಕ್ಷೀಯ ಪ್ರದರ್ಶನ ನೀಡಿ ಇನ್ನಿಂಗ್ಸ್ ಮತ್ತು…

Read More

ರಷ್ಯಾ-ಉಕ್ರೇನ್ ಯುದ್ಧಕ್ಕೆ ಬೀಳುತ್ತಾ ತೆರೆ? ಶಾಂತಿ ಮಾತುಕತೆಯ ಸುಳಿವು ನೀಡಿದ ಪುಟಿನ್ – Kannada News

ಮಾಸ್ಕೋ, ಜೂನ್ 5: ರಷ್ಯಾ ಮತ್ತು ಉಕ್ರೇನ್ (Ukraine) ನಡುವಿನ ದೀರ್ಘಾವಧಿಯ ಯುದ್ಧಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಪ್ರಸ್ತಾಪದ ಅಡಿಯಲ್ಲಿ ಯುದ್ಧವನ್ನು ಕೊನೆಗೊಳಿಸಿ, ಶಾಂತಿ ಮಾತುಕತೆಗೆ ತಾವು ಸಿದ್ಧರಿರುವುದಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುಳಿವು ನೀಡಿದ್ದಾರೆ. ಅಂತಾರಾಷ್ಟ್ರೀಯ ಸಮಾವೇಶವೊಂದರಲ್ಲಿ ಮಾತನಾಡಿದ ವ್ಲಾಡಿಮಿರ್ ಪುಟಿನ್, “ನಾವು ಮೊದಲಿನಿಂದಲೂ ಶಾಂತಿ ಮಾತುಕತೆಯ ಪರವಾಗಿಯೇ ಇದ್ದೇವೆ. ಡೊನಾಲ್ಡ್ ಟ್ರಂಪ್ ಯುದ್ಧವನ್ನು ಕೊನೆಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಅವರ…

Read More

ಚುರುಕು ಮುಟ್ಟಿಸಿದ ಡಿಕೆಶಿ:ಸರ್ಕಾರಿ ನೌಕರರು ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ – Kannada News

ಬೆಂಗಳೂರು, (ಜೂನ್ 05) : ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ (karnataka government employees) ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಸಿಎಂ ಡಿಕೆ ಶಿವಕುಮಾರ್  (DK Shivakumar) ಅವರ ಖಡಕ್ ಸೂಚನೆ ಬೆನ್ನಲ್ಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು (ಜೂನ್ 05) ಅಧಿಕಾರಿಗಳಿಗೆ ಈ ಆದೇಶ ಹೊರಡಿಸಿದ್ದು, ಹಾಜರಾತಿಗೆ ‘ಕರ್ತವ್ಯ ಆ್ಯಪ್’ (Kartavya App) ಬಳಕೆ ಕುರಿತು ಕೆಳಗಿನ ನಿರ್ದೇಶನಗಳನ್ನು ಪಾಲಿಸಬೇಕು. ಎಲ್ಲಾ…

Read More

ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಸಮಸ್ಯೆಗೆ ಆಹಾರ ಮಾತ್ರವಲ್ಲ, ನಿಮ್ಮ ಈ ಅಭ್ಯಾಸಗಳು ಕಾರಣವಾಗಿರಬಹುದು! – Kannada News

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಾರೆ. ಹೆಚ್ಚಿನವರಿಗೆ ಗ್ಯಾಸ್ ಆಗುವುದು (Stomach Gas Problems), ಹೊಟ್ಟೆ ಉಬ್ಬರ ಮತ್ತು ಅಜೀರ್ಣದಂತಹ ಸಮಸ್ಯೆಗಳಿಂದ ಬಳಲುತ್ತಾರೆ. ಸಾಮಾನ್ಯವಾಗಿ ಜನ ಈ ರೀತಿಯಾಗುವುದಕ್ಕೆ ಕೇವಲ ಆಹಾರ ಕಾರಣ ಎಂದು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ನಮ್ಮ ದೈನಂದಿನ ಕೆಲವು ಕೆಟ್ಟ ಅಭ್ಯಾಸಗಳೂ ಕೂಡ ಈ ಸಮಸ್ಯೆಗೆ ಪ್ರಮುಖ ಕಾರಣವಾಗಬಹುದು. ಜೀರ್ಣಾಂಗ ವ್ಯವಸ್ಥೆ ನಮ್ಮ ದೇಹದ ಪ್ರಮುಖ ಭಾಗವಾಗಿದ್ದು, ಆಹಾರವನ್ನು ಜೀರ್ಣಿಸಿ ಪೋಷಕಾಂಶಗಳನ್ನು ದೇಹಕ್ಕೆ ತಲುಪಿಸುವ ಕೆಲಸ ಮಾಡುತ್ತದೆ. ಜೀರ್ಣಕ್ರಿಯೆಯಲ್ಲಿ…

Read More

ಎಲ್ ನಿನೊ ಪರಿಣಾಮ; ಭಾರತದ ಆರ್ಥಿಕತೆಗೆ 1 ಬಿಲಿಯನ್ ಡಾಲರ್ ಗಂಡಾಂತರ? ಇದು ಹೇಗೆ ಸಾಧ್ಯ? – Kannada News

ನವದೆಹಲಿ, ಜೂನ್ 5: ಮುಂಬರುವ ಪ್ರಬಲ ‘ಎಲ್ ನಿನೊ’ (El Nino) ಹವಾಮಾನ ವೈಪರೀತ್ಯದಿಂದಾಗಿ ಭಾರತಕ್ಕೆ ಬರೋಬ್ಬರಿ 1 ಟ್ರಿಲಿಯನ್ ಡಾಲರ್ (ಸುಮಾರು 83 ಲಕ್ಷ ಕೋಟಿ ರೂಪಾಯಿ) ಭಾರಿ ಆರ್ಥಿಕ ನಷ್ಟ ಉಂಟಾಗಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ನಿನ್ನೆ ವಿಶ್ವ ಪರಿಸರ ದಿನದ ಭಾಗವಾಗ ಎಕನಾಮಿಕ್ ಟೈಮ್ಸ್ ಆಯೋಜಿಸಿದ ಸಂವಾದ ಕಾರ್ಯಕ್ರಮದಲ್ಲಿ ಅಮೆರಿಕದ ಡಾರ್ಟ್​ಮೌತ್ ಕಾಲೇಜಿನ ಭೂಗೋಳ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಜಸ್ಟಿನ್ ಎಸ್ ಮ್ಯಾನ್​ಕಿನ್ ಮಾತನಾಡುತ್ತಾ, ಜಾಗತಿಕವಾಗಿ ಎಲ್ ನಿನೋ ಮಾಡುವ ಪರಿಣಾಮಗಳನ್ನು ವಿಶ್ಲೇಷಿಸಿದರು….

Read More