Video: ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ಲಕ್ಕುಂಡಿಗೆ ವಾನರ ಸೈನ್ಯ ಎಂಟ್ರಿ – Kannada News | Monkey army enters Benalle Lakkundi, a gold treasure

ಗದಗ, ಜ.16: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಚಿನ್ನದ ನಿಧಿಯೊಂದು ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ನಿಧಿ ಶೋಧದ ಉತ್ಖನನ ಕಾರ್ಯ ಆರಂಭವಾಗಿದೆ. ಈ ಉತ್ಖನನ ಕಾರ್ಯವು ಪುರಾತತ್ವ ಇಲಾಖೆಯ ನಿವೃತ್ತ ಅಧಿಕಾರಿ ಡಿ.ಎಂ. ಕೇಶವ ಮತ್ತು ರಾಜ್ಯ ಪುರಾತನ ಇಲಾಖೆಯ ಅಧಿಕಾರಿ ಆರ್. ತೇಜಪ್ಪ ಅವರ ಸಮರ್ಥ ನೇತೃತ್ವದಲ್ಲಿ ನಡೆಯುತ್ತಿದೆ. ಚಿನ್ನದ ನಿಧಿ ಪತ್ತೆಯಾದ ಸ್ಥಳದ ಸುತ್ತಮುತ್ತ, ಶ್ರೀ ಕೋಟಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಈಗಾಗಲೇ ಆರಂಭವಾಗಿವೆ.ಅಚ್ಚರಿಯ ಸಂಗತಿಯೆಂದರೆ, ಉತ್ಖನನ ಕಾರ್ಯ ನಡೆಯುವ ಜಾಗದಲ್ಲಿ…

Read More

CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ… ಕಾವ್ಯ ಮಾರನ್ ವಿಡಿಯೋ ವೈರಲ್ – Kannada News | Kaviya Maran’s Viral ‘Silence’ Celebration Lights Up IPL 2026

ಐಪಿಎಲ್ 2026ರ 27ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ (SRH) 10 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಎಸ್‌ಆರ್‌ಎಚ್ ತಂಡದ ಮಾಲೀಕಿ ಕಾವ್ಯಾ ಮಾರನ್ ಅವರ ಸಂಭ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184…

Read More

ಮೋದಿ ಟ್ರಂಪ್​ಗೆ ಕರೆ ಮಾಡ್ಲಿಲ್ಲ, ಭಾರತ-ಅಮೆರಿಕದ ವ್ಯಾಪಾರ ಒಪ್ಪಂದ ಮುಂದುವರೀಲಿಲ್ಲ: ವಾಣಿಜ್ಯ ಕಾರ್ಯದರ್ಶಿ – Kannada News | Commerce Secretary’s Remark Adds New Angle to India US Trade Negotiations

ವಾಷಿಂಗ್ಟನ್, ಜನವರಿ 09: ಭಾರತದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೂವಾರ್ಡ್​ ಲುಟ್ನಿಕ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಡೊನಾಲ್ಡ್​ ಟ್ರಂಪ್​ಗೆ ಕರೆ ಮಾಡದ ಕಾರಣ ಅಮೆರಿಕ-ಭಾರತದ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಗೊಂಡಿದೆ ಎಂದು ಹೇಳಿದ್ದಾರೆ. ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು, ಹೊವಾರ್ಡ್ ಲುಟ್ನಿಕ್ ಮಾತನಾಡಿ, ತಾವು ಸ್ವತಃ ಸಿದ್ಧಪಡಿಸಿದ್ದಾಗಿ ಹೇಳಿಕೊಂಡಿರುವ ಅವರು, ಒಂದು ತೀರ್ಮಾನಕ್ಕೆ ಬರಲು, ಮೋದಿ ಟ್ರಂಪ್‌ಗೆ ಕರೆ ಮಾಡುವುದು ಅಗತ್ಯವಾಗಿತ್ತು , ಭಾರತ ಈ ಒಪ್ಪಂದದಿಂದ ತೃಪ್ತರಾಗಿರಲಿಲ್ಲ…

Read More

ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?

ಸೋನು ಶ್ರೀನಿವಾಸ್ ಗೌಡ ಅವರು ಈಗ ನಟಿಯಾಗಿ ಬಡ್ತಿ ಪಡೆದಿದ್ದಾರೆ. ಅವರಿಗೆ ಓರ್ವ ಬಾಯ್​ಫ್ರೆಂಡ್ ಇದ್ದ. ಅಪಘಾತದಲ್ಲಿ ಆತ ಮೃತಪಟ್ಟ. ಈ ವೇಳೆ ಸೋನು ಸಾಕಷ್ಟು ನೊಂದಿದ್ದರು. ತಮ್ಮ ಮಾಜಿ ಬಾಯ್‌ಫ್ರೆಂಡ್‌ನ ನೆನಪಿನಿಂದ ಹೊರಬಂದಿದ್ದಾರೆಯೇ ಎಂಬ ಪ್ರಶ್ನೆಗೆ, ‘ಹೊರಗಿನಿಂದ ಹೌದು, ಆದರೆ ಒಳಗಿನಿಂದ ಇಲ್ಲ’ ಎಂದು ಸೋನು ಭಾವನಾತ್ಮಕವಾಗಿ ಉತ್ತರಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಜನರು ಇನ್ನೊಬ್ಬರ ಬಗ್ಗೆ ಬರೆದಿದ್ದನ್ನು ನಂಬುತ್ತಾರೆ, ಆದರೆ ಹತ್ತಿರದವರ ಮಾತನ್ನು ಕೇಳುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ತಾವು ಭಾವನಾತ್ಮಕ ವ್ಯಕ್ತಿ ಎಂದು ಒಪ್ಪಿಕೊಂಡಿರುವ…

Read More

IPL 2026: ಕನ್ನಡಿಗ ಕೆಎಲ್ ರಾಹುಲ್​ಗೆ ಮಹತ್ವದ ಜವಾಬ್ದಾರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್

ರಣಜಿ ಅಂಗಳದಲ್ಲಿ ಕರ್ನಾಟಕ ತಂಡವನ್ನು ಫೈನಲ್​ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕನ್ನಡಿಗ ಕೆಎಲ್ ರಾಹುಲ್ ಇದೀಗ ಐಪಿಎಲ್‌ನಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕೆಎಲ್ ರಾಹುಲ್, ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ತಂಡದಲ್ಲಿ ಹೊಸ ಪಾತ್ರವನ್ನು ನಿರ್ವಹಿಸಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತನ್ನ ಹಿಂದಿನ ತಪ್ಪುಗಳಿಂದ ಪಾಠ ಕಲಿತಿದ್ದು, ಕೆಎಲ್ ರಾಹುಲ್ ಅವರನ್ನು ಓಪನರ್ ಆಗಿ ಆಡಿಸಲು ನಿರ್ಧರಿಸಿದೆ. ಹೀಗಾಗಿ ಅವರು ಈ ಆವೃತ್ತಿಯ ಮೊದಲ ಪಂದ್ಯದಿಂದಲೇ ಡೆಲ್ಲಿ ಕ್ಯಾಪಿಟಲ್ಸ್…

Read More

U19 World Cup: ಅಂಡರ್-19 ವಿಶ್ವಕಪ್​ಗೆ 15 ಸದಸ್ಯರ ಭಾರತ ತಂಡ ಪ್ರಕಟ – Kannada News | India U19 World Cup Squad Announced: Ayush Mhatre Captain, Vaibhav Suryavanshi Included

ಮುಂದಿನ ವರ್ಷ ಅಂದರೆ 2026 ರಂದು ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ ಬಿಸಿಸಿಐ ಕೆಲವೇ ದಿನಗಳ ಹಿಂದೆ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವನ್ನು ಪ್ರಕಟಿಸಿತ್ತು. ಆದರೆ ಅದಕ್ಕೂ ಮುನ್ನ ಐಸಿಸಿ ಅಂಡರ್-19 ವಿಶ್ವಕಪ್ ನಡೆಯಲಿದ್ದು, ಈ ವಿಶ್ವಕಪ್‌ಗಾಗಿ ಭಾರತ ಯುವ ತಂಡವನ್ನು ಈಗ ಪ್ರಕಟಿಸಲಾಗಿದೆ. ಡಿಸೆಂಬರ್ 27 ರ ಶನಿವಾರದಂದು ಬಿಸಿಸಿಐ, ಈ ಟೂರ್ನಮೆಂಟ್‌ಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಘೋಷಿಸಿದೆ. ಇದರಲ್ಲಿ 14 ವರ್ಷದ ಸ್ಟಾರ್ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಸೇರಿದ್ದು, ಎಂದಿನಂತೆ ಆಯುಷ್ ಮ್ಹಾತ್ರೆ…

Read More

ಎಲ್ಲಾ ನಾವಿಕರು ಸೇಫ್; ಒಮಾನ್ ಬಳಿ ಮತ್ತೊಂದು ಭಾರತೀಯ ಹಡಗಿನ ಮೇಲೆ ದಾಳಿ ಸುಳ್ಳೆಂದ ಭಾರತ – Kannada News | All crew members safe India Denies attack on another Indian crewed vessel targeted near Oman

ನವದೆಹಲಿ, ಜೂನ್ 13: ಒಮಾನ್ ಕರಾವಳಿಯ ಬಳಿ ಭಾರತೀಯ ನಾವಿಕರಿದ್ದ ಮತ್ತೊಂದು ವಾಣಿಜ್ಯ ಹಡಗಿನ ಮೇಲೆ ದಾಳಿಯಾಗಿದೆ ಎಂಬ ವರದಿಗಳನ್ನು ಭಾರತ ಸರ್ಕಾರ ತಳ್ಳಿಹಾಕಿದ್ದು, ಇವೆಲ್ಲವೂ ಸುಳ್ಳು ಸುದ್ದಿಗಳು ಎಂದು ಸ್ಪಷ್ಟಪಡಿಸಿದೆ. ಇತ್ತೀಚೆಗೆ ಒಮಾನ್ (Oman) ಸಮುದ್ರ ವಲಯದಲ್ಲಿ ಭಾರತೀಯ ಸಿಬ್ಬಂದಿಯಿದ್ದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದ ಬೆನ್ನಲ್ಲೇ, ಮತ್ತೊಂದು ಹಡಗು ಅಪಾಯಕ್ಕೆ ಸಿಲುಕಿದೆ ಎಂಬ ವದಂತಿಗಳು ಹರಡಿದ್ದವು. ಆದರೆ ವಿದೇಶಾಂಗ ಸಚಿವಾಲಯವು ಆ ಹಡಗಿನ ಕ್ಯಾಪ್ಟನ್ ಜೊತೆ ನೇರ ಸಂಪರ್ಕ ಸಾಧಿಸಿ, ನಾವಿಕರೆಲ್ಲರೂ ಕ್ಷೇಮವಾಗಿದ್ದಾರೆ…

Read More

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ – Kannada News | PM Narendra Modi Receives grand Ceremonial Welcome In UAE

ಅಬುಧಾಬಿ, ಮೇ 15: ಪ್ರಧಾನಿ ನರೇಂದ್ರ ಮೋದಿ (PM Modi in UAE) ಇಂದು ಕೇವಲ 4 ಗಂಟೆಗಳ ಭೇಟಿಗಾಗಿ ಅಬುಧಾಬಿಗೆ ತೆರಳಿದ್ದರು. ಈ ಮೂಲಕ ಅವರು ತಮ್ಮ 5 ರಾಷ್ಟ್ರಗಳ ಪ್ರವಾಸವನ್ನು ಪ್ರಾರಂಭಿಸಿದರು. ಅಲ್ಲಿ ಅವರಿಗೆ ಯುಎಇಯ ನಾಯಕರಿಂದ ಭವ್ಯ ಸ್ವಾಗತ ದೊರೆಯಿತು. ಅಬುಧಾಬಿಯ ವಿಮಾನ ನಿಲ್ದಾಣದಲ್ಲಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಪ್ರಧಾನಿ ಮೋದಿಯನ್ನು ತಬ್ಬಿಕೊಂಡು ಸ್ವಾಗತಿಸಿದರು. ಬಳಿಕ ಅವರಿಗೆ ಗೌರವ ರಕ್ಷೆ ನೀಡಲಾಯಿತು. ಈ ಆತ್ಮೀಯ ಸ್ವಾಗತಕ್ಕಾಗಿ ಮೋದಿ ಯುಎಇ…

Read More

ಪಾಕಿಸ್ತಾನ್ ಅಭಿಮಾನಿಗಳ ಕ್ಷಮೆಯಾಚಿಸಿದ ಐಪಿಎಲ್ ಆಟಗಾರ..! – Kannada News | Dasun Shanaka Banned from PSL; Apologizes to Fans

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಒಂದು ವರ್ಷದ ನಿಷೇಧಕ್ಕೆ ಒಳಗಾಗಿರುವ ಶ್ರೀಲಂಕಾ ಆಟಗಾರ ದುಸನ್ ಶಾನಕ (Dasun Shanaka) ಇದೀಗ ಪಾಕ್ ಅಭಿಮಾನಿಗಳ ಕ್ಷಮೆಯಾಚಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಪಿಎಸ್​ಎಲ್​ ಟೂರ್ನಿಯ ಒಪ್ಪಂದ ಉಲ್ಲಂಘಿಸಿದ್ದಕ್ಕಾಗಿ ಶಾನಕ ಅವರ ಮೇಲೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಒಂದು ವರ್ಷದ ನಿಷೇಧ ಹೇರಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಲಂಕಾ ಆಟಗಾರ ಇದೀಗ ತಮ್ಮ ನಿರ್ಧಾರಕ್ಕಾಗಿ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಹಿನ್ನಲೆಯೇನು? ಪಿಎಸ್‌ಎಲ್ 2026ರಲ್ಲಿ ಲಾಹೋರ್ ಖಲಂದರ್ಸ್ ತಂಡವನ್ನು ಪ್ರತಿನಿಧಿಸಬೇಕಿದ್ದ ದಸುನ್…

Read More

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಸಿಬಿಐನಿಂದ ಮಹತ್ವದ ಸಾಕ್ಷಿ ಪತ್ತೆ – Kannada News | NEET UG Scam: CBI Raids Nashik, Major Breakthrough in Paper Leak Investigation

ದೆಹಲಿ, ಮೇ.12: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಈಗ ಮಹಾರಾಷ್ಟ್ರದ ನಾಸಿಕ್ ನಗರದ ಲಿಂಕ್ ಇರುವುದು ಪತ್ತೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ (CBI) ಅಧಿಕಾರಿಗಳು ನಾಸಿಕ್‌ನಲ್ಲಿ ಕಾರ್ಯಾಚರಣೆ ನಡೆಸಿ ಓರ್ವ ಪ್ರಮುಖ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ರಾಜಸ್ಥಾನ ಮತ್ತು ಬಿಹಾರದಲ್ಲಿ ಈ ಹಿಂದೆ ನಡೆದಿದ್ದ ಬಂಧನಗಳ ಬೆನ್ನಲ್ಲೇ, ತನಿಖಾ ಸಂಸ್ಥೆಗಳಿಗೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಈ ದಂಧೆಯ ಕೊಂಡಿಗಳು ಇರುವುದು ಸಾಬೀತಾಗಿದೆ. ವಶಕ್ಕೆ ಪಡೆದ ಶಂಕಿತ ವ್ಯಕ್ತಿಯು ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಗೆ…

Read More