Headlines

Chanakya Niti: ಜೀವನದಲ್ಲಿ ಹಣ, ಶ್ರೀಮಂತಿಕೆ ಗಳಿಸಲು ಚಾಣಕ್ಯರ ಈ ಮಾತುಗಳನ್ನು ಪಾಲಿಸಿ

ಶ್ರೀಮಂತರಾಗಬೇಕು, ಜೀವನದಲ್ಲಿ ದುಡ್ಡು ಗಳಿಸಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಅದಕ್ಕಾಗಿ ಪ್ರತಿಯೊಬ್ಬರೂ ಕಠಿಣ ಪರಿಶ್ರಮ ಪಡುತ್ತಾರೆ. ಹಣ ಗಳಿಸಲು ಕಠಿಣ ಪರಿಶ್ರಮ ಒಂದೇ ಸಾಲಲ್ಲ, ಈ ಕೆಲವೊಂದು ಸಲಹೆಗಳನ್ನೂ ಪಾಲಿಸಬೇಕು ಎಂದು ಆಚಾರ್ಯ ಚಾಣಕ್ಯರು (Acharya Chanakya) ಹೇಳಿದ್ದಾರೆ. ಹಾಗಿದ್ರೆ ಆಚರ್ಯ ಚಾಣಕ್ಯರು ಹೇಳಿರುವಂತೆ  ಜೀವನದಲ್ಲಿ ಆರ್ಥಿಕ ಸ್ಥಿರತೆ ಮತ್ತು ಸಮೃದ್ಧಿ ಲಭಿಸಲು ಯಾವ ವಿಷಯಗಳಿಗೆ ಗಮನ ಕೊಡಬೇಕು ಎಂಬುದನ್ನು ನೋಡೋಣ ಬನ್ನಿ. ಹಣ, ಶ್ರೀಮಂತಿಕೆ ಗಳಿಸಲು ಏನು ಮಾಡಬೇಕು? ದುಂದುವೆಚ್ಚವನ್ನು ತಪ್ಪಿಸಿ: ಹಣವು…

Read More

ಅಂಜನಾದ್ರಿ ಬೆಟ್ಟದಲ್ಲಿ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಮುಹೂರ್ತದ ಚಿತ್ರಗಳು ಇಲ್ಲಿವೆ ನೋಡಿ – Kannada News | Jai Hanuman movie Muhurtha in Hampi’s Anjanadree here is the pics

ಟೀ ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದರು. ವಿತರಕ ಅನಿಲ್ ಥಡಾನಿ ಕ್ಯಾಮೆರಾಗೆ ಚಾಲನೆ ನೀಡಿದರು. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ, ನಿರ್ದೇಶಕ‌ ಪ್ರಶಾಂತ್ ವರ್ಮಾ, ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್, ನಟ ತೇಜ್ ಸಜ್ಜಾ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.‌ ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ. Source link

Read More

ಅಮೆರಿಕದ ಶ್ವೇತಭವನ ಸಂಕೀರ್ಣದ ಬಳಿ ಗುಂಡಿನ ದಾಳಿ: ಪ್ರತಿದಾಳಿಗೆ ಆಗಂತುಕ ಸಾವು – Kannada News | Shooting Near White House: Suspect Killed in Return Fire, President Donald Trump Safe

ಅಮೆರಿಕದ ಶ್ವೇತಭವನ ಸಂಕೀರ್ಣದ ಬಳಿ ಗುಂಡಿನ ದಾಳಿImage Credit source: shutterstock.com ವಾಷಿಂಗ್‌ಟನ್, ಮೇ 24: ಅಮೆರಿಕದ ಶ್ವೇತಭವನ ಸಂಕೀರ್ಣದ ಬಳಿ ಗುಂಡಿನ ದಾಳಿ ನಡೆದಿದ್ದು, ಪೆನ್ಸಿಲ್ವೇನಿಯಾ ಅವೆನ್ಯೂ NW ಬಳಿ ಫೈರಿಂಗ್​ ನಡೆದಿದೆ. ಗುಂಡಿನ ದಾಳಿ ನಡೆದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲೇ ಇದ್ದರು ಎನ್ನಲಾಗಿದೆ. ​ಶ್ವೇತಭವನದ ಹೊರಗೆ ಶಂಕಿತ 20 ಸುತ್ತು ಗುಂಡು ಹಾರಿಸಿದ್ದು. ಅಮೆರಿಕದ ಭದ್ರತಾ ಪಡೆಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ. ಅಮೆರಿಕದ ಸೀಕ್ರೆಟ್ ಸರ್ವಿಸ್ ಶನಿವಾರ ತಡರಾತ್ರಿ ಬಿಡುಗಡೆ ಮಾಡಿದ…

Read More

ಪರಮೇಶ್ವರ್ ಸಿಎಂ ಆಗಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ!ಅಚ್ಚರಿಯ ಹೇಳಿಕೆ ನೀಡಿದ ಕೆ.ಎನ್. ರಾಜಣ್ಣ – Kannada News | Delay in Karnatakas Political Shifts: KN Rajanna Discusses Dalit CM Demand and Party Unity.

ಬೆಂಗಳೂರು, ಮೇ.26: ಕೆ.ಎನ್. ರಾಜಣ್ಣ ಅವರು “ಸೆಪ್ಟೆಂಬರ್ ಕ್ರಾಂತಿ” ವಿಳಂಬದ ಕುರಿತು ಮಾತನಾಡಿ, ರಾಜಕಾರಣದಲ್ಲಿ ಇಂತಹ ಬದಲಾವಣೆಗಳು ಸಹಜ ಪ್ರಕ್ರಿಯೆ ಎಂದು ತಿಳಿಸಿದ್ದಾರೆ. ತಾವು ಮೊದಲು ಪ್ರಸ್ತಾಪಿಸಿದ “ಸೆಪ್ಟೆಂಬರ್ ಕ್ರಾಂತಿ” ವಿಳಂಬವಾಗಿದ್ದು, ಇದು ರಾಜಕೀಯದಲ್ಲಿ ಸಾಮಾನ್ಯ ಎಂದು ಅವರು ಪುನರುಚ್ಚರಿಸಿದ್ದಾರೆ. ಬದಲಾವಣೆಗಳು ಕೇವಲ ಕಾಂಗ್ರೆಸ್‌ಗೆ ಸೀಮಿತವಲ್ಲ, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳಲ್ಲೂ ಗೊಂದಲಗಳಿವೆ ಮತ್ತು ಬದಲಾವಣೆಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಯಾದ ನಂತರ ದಲಿತ ಸಿಎಂ ನೀಡಬೇಕು, ಪರಮೇಶ್ವರ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ…

Read More

ಪ್ರೆಶರ್ ಕುಕ್ಕರ್ ಸ್ಫೋಟಗೊಳ್ಳುವ ಮೊದಲು ಈ ಸಂಕೇತಗಳು ಕಾಣಿಸಿಕೊಳ್ಳುತ್ತವೆ; ಈ ಬಗ್ಗೆ ಇರಲಿ ಎಚ್ಚರ – Kannada News | If these signs appear, the pressure cooker may explode, be aware of this

ಅನ್ನ ಬೇಯಿಸುವುದರಿಂದ ಹಿಡಿದು ಸಾಂಬಾರ್‌ ಮಾಡುವವರೆಗೆ ಹೆಚ್ಚಿನ ಅಡುಗೆಗಳನ್ನು ಪ್ರೆಶರ್‌ ಕುಕ್ಕರ್‌ನಲ್ಲಿಯೇ (pressure cooker) ಮಾಡಲಾಗುತ್ತದೆ. ಹೀಗೆ ಅಡುಗೆಗೆ ಕುಕ್ಕರ್‌ ಬಳಸುವುದರಿಂದ ಅಡುಗೆ ಬೇಗ ತಯಾರಾಗುವುದು ಮಾತ್ರವಲ್ಲದೆ ನಮ್ಮ ಸಮಯ ಮತ್ತು ಗ್ಯಾಸ್‌ ಕೂಡ ಉಳಿತಾಯವಾಗುತ್ತದೆ. ಈ ಕುಕ್ಕರ್‌ನಿಂದ ಎಷ್ಟು ಉಪಯೋಗವಿದೆಯೋ ಅದೇ ರೀತಿ ಅದನ್ನು ಸರಿಯಾದ ರೀತಿ ಬಳಸದಿದ್ದರೇ, ಅಪಾಯವೂ ಕೂಡ ಎದುರಾಗುತ್ತದೆ. ಹೌದು ಕೆಲವೊಂದು ಬಾರಿ ಅಡುಗೆ ಮಾಡುವ ವೇಳೆ ಇದ್ದಕ್ಕಿದ್ದಂತೆ ಕುಕ್ಕರ್‌ ಸ್ಫೋಟಗೊಳ್ಳುತ್ತದೆ. ಜೊತೆಗೆ ಕುಕ್ಕರ್‌ ಸ್ಫೋಟಗೊಳ್ಳುವ ಮೊದಲು ಕೆಲವು ಸೂಚನೆಗಳನ್ನು ನೀಡುತ್ತದೆ….

Read More

ಲೋಕಸಭಾ ಕ್ಷೇತ್ರ ಮರುವಿಂಗಡಣೆ ಮಾಡಿದ್ರೆ ಕರ್ನಾಟಕದಲ್ಲೆಷ್ಟಾಗುತ್ತೆ? ಇಲ್ಲಿದೆ ಮಾಹಿತಿ – Kannada News | Lok Sabha Delimitation 2026: Karnataka’s Seats May Rise to 42 as India Plans Up to 850 MP Constituencies

ಬೆಂಗಳೂರು, ಏಪ್ರಿಲ್ 16: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಕೇಂದ್ರ ಸರ್ಕಾರ ಮಹತ್ವದ ಯೋಜನೆಯನ್ನು ರೂಪಿಸಿದೆ. ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳನ್ನು 816 ಅಥವಾ 850ಕ್ಕೆ ಏರಿಸುವ ಸಾಧ್ಯತೆ ಇದೆ. ಇದು ಹಲವು ದಶಕಗಳ ನಂತರ ದೇಶದ ಲೋಕಸಭಾ ಸ್ಥಾನಗಳಲ್ಲಿ ನಡೆಯುತ್ತಿರುವ ಅತಿ ದೊಡ್ಡ ಹೆಚ್ಚಳವಾಗಿದೆ. ಮುಂದಿನ ಲೋಕಸಭಾ ಚುನಾವಣೆ ಹೊತ್ತಿಗೆ ಈ ಬದಲಾವಣೆಗಳು ಕಾರ್ಯರೂಪಕ್ಕೆ ಬರಬಹುದು. ಒಂದು ವೇಳೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯಾದರೆ, ಕರ್ನಾಟಕದಲ್ಲಿ ಪ್ರಸ್ತುತ ಇರುವ 28 ಸ್ಥಾನಗಳು 2011ರ ಜನಗಣತಿ ಆಧಾರದಲ್ಲಿ 41ಕ್ಕೆ…

Read More

IPL 2026: ಆರ್​ಸಿಬಿಗೆ ತಲೆನೋವಾದ 7 ಕೋಟಿ ಮೊತ್ತದ ಸ್ಟಾರ್ ಆಲ್‌ರೌಂಡರ್ ಕಳಪೆ ಪ್ರದರ್ಶನ – Kannada News | IPL 2026: Venkatesh Iyer’s Form Worries RCB Amid Vijay Hazare Struggles

ವಾಸ್ತವವಾಗಿ ಮುಂಬರುವ ಐಪಿಎಲ್​​ನಲ್ಲಿ ವೆಂಕಟೇಶ್ ಅಯ್ಯರ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಪರ ಆಡಲಿದ್ದಾರೆ. ಐಪಿಎಲ್ 2026 ರ ಮಿನಿ-ಹರಾಜಿನಲ್ಲಿ ಆರ್‌ಸಿಬಿ, ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿಗೆ ಖರೀದಿಸಿತು. Source link

Read More

ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಪರಿಶೀಲಿಸಲು ಮನವಿ ಮಾಡಿದ ಹಿಂದೂ ಕಾರ್ಯಕರ್ತರ ಮೇಲೆಯೇ ಎಫ್​ಐಆರ್! – Kannada News | FIR Filed Against Bajrang Dal and VHP Activists Seeking Probe Into Alleged Illegal Bangladeshi Migrants in Chikkamagaluru

ಅಸ್ಸಾಂ ಮೂಲದ ಕಾರ್ಮಿಕರ ಆಧಾರ್ ಕಾರ್ಡ್ ಸೇರಿದಂತೆ ಗುರುತಿನ ದಾಖಲೆಗಳನ್ನು ಪರಿಶೀಲಿಸಿದ ಬಜರಂಗದಳ, ವಿಹೆಚ್​ಪಿ ಕಾರ್ಯಕರ್ತರು ಚಿಕ್ಕಮಗಳೂರು, ಜನವರಿ 3: ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರ ಹೆಸರಿನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಆಶ್ರಯ ಪಡೆದಿದ್ದಾರೆ ಎಂಬ ಆರೋಪ ಈಗ ಸಂಘರ್ಷಕ್ಕೆ ಕಾರಣವಾಗಿದೆ. ಈ ಸಂಬಂಧ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ (VHP) ಕಾರ್ಯಕರ್ತರು ಏಕಾಏಕಿ ಅಸ್ಸಾಂ ಕಾರ್ಮಿಕರ ಆಧಾರ್ ಕಾರ್ಡ್ ಹಾಗೂ ಇತರೆ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿ…

Read More

Video: ಮಾಡಿದ್ದುಣ್ಣೋ ಮಹಾರಾಯ, ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ

ನವದೆಹಲಿ, ಮಾರ್ಚ್​ 08: ಮಾಡಿದ್ದುಣ್ಣೋ ಮಹಾರಾಯ ಎಂದು ಇಂಥವರನ್ನೇ ನೋಡಿ ಹೇಳಿರಬೇಕು,ಹೋಳಿ ಆಚರಣೆ ಮಾಡುತ್ತಿದ್ದ ಜನರ ಮೇಲೆ ತಾರಸಿ ಮೇಲಿಂದ ಕಸ ಸುರಿಯಲು ಹೋದ ವ್ಯಕ್ತಿಯೊಬ್ಬ ಕಸದ ಸಮೇತ ಕೆಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಕಳೆದ ಎರಡು ದಿನಗಳ ಹಿಂದೆ ದೇಶಾದ್ಯಂತ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗಿತ್ತು. ಹಾಗೆಯೇ ಒಬ್ಬರಿಗೊಬ್ಬರು ಬಣ್ಣ ಎರಚಿಕೊಳ್ಳುತ್ತಾ ಸಂತೋಷವಾಗಿದ್ದವರ ಮೇಲೆ ಕಸ, ಮಣ್ಣನ್ನು ಸುರಿಯಲು ಹೋಗಿದ್ದ ವ್ಯಕ್ತಿಯೊಬ್ಬ ಮನೆಯ ತಾರಸಿಯಿಂದ ಕೆಳಗೆ ಬಿದ್ದಿದ್ದಾರೆ. ಬೇರೆ ಯಾರಿಗೋ ಕೆಟ್ಟದ್ದನ್ನು ಬಯಸಿದರೆ…

Read More

Karnataka Rains: ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ ಹತ್ತಾರು ಅವಾಂತರ, 6 ಮಂದಿ ಸಾವು – Kannada News | Rain Fury in Karnataka: Six Dead in Vijayapura, Davanagere Heavy Damages Reported Across Districts

ವಿಜಯಪುರದ ಮೊರಗಟಿ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದಿರುವುದುImage Credit source: tv9 ಬೆಂಗಳೂರು, ಮೇ 15: ಕರ್ನಾಟಕದ (Karnataka) ಹಲವೆಡೆ ಗುರುವಾರ ಮಳೆ ಆರ್ಭಟ ಜೋರಾಗಿತ್ತು. ಗುಡುಗು-ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ಕರುನಾಡು ತತ್ತರಿಸಿ ಹೋಗಿದೆ. ದಾವಣಗೆರೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆಗೆ ಆರು ಮಂದಿ ಬಲಿಯಾಗಿದ್ದು, ಹಲವೆಡೆ ಮನೆಗಳ ಮೇಲ್ಛಾವಣಿ ಹಾರಿಹೋಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ಆರ್ಭಟಕ್ಕೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ….

Read More