ಯುಗಾದಿಗೆ ಗಣೇಶ್ ಕಡೆಯಿಂದ ಸಿಗಲಿದೆ ದೊಡ್ಡ ಸರ್​ಪ್ರೈಸ್

ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ‘ಯುಗಾದಿ, ಹೊಸ ವರ್ಷ ಮಾತ್ರ ಅಲ್ಲ, ಹೊಸ ಟೈಟಲ್, ಹೊಸ ಸಂಚಲನ, ಹೊಸ ಸಿನಿಮಾ, ಹಲವು ತಿಂಗಳ ಪರಿಶ್ರಮ, ಅನೇಕ ಕನಸುಗಳ ಶ್ರಮ’ ಎಂದು ಕ್ಯಾಪ್ಶನ್ ಹಾಕಿದ್ದಾರೆ. ಈ ವಿಡಿಯೋದಲ್ಲಿ ಮಂಜು ಪಾವಗಡ ಟೈಟಲ್ ಹೇಳಿ ಅಂತ ದುಂಬಾಲು ಬೀಳ್ತಾರೆ. ಕೊನೆಗೆ ಗಣೇಶ್ ಬಳಿಯೂ ಬರ್ತಾರೆ. ಯುಗಾದಿಗೆ ಟೈಟಲ್ ಹೇಳೋದಾಗಿ ಅವರು ತಿಳಿಸ್ತಾರೆ. ಇದರಿಂದ ಯುಗಾದಿಗೆ ಸರ್​​ಪ್ರೈಸ್ ಸಿಗೋದು ಪಕ್ಕಾ ಆಗಿದೆ. ಇನ್ನಷ್ಟು ಸಿನಿಮಾ…

Read More

ಜೈಲಿಗೆ ತೆರಳಿ ಫ್ಯಾನ್ಸ್ ವಾರ್ ಬಗ್ಗೆ ದರ್ಶನ್​​ಗೆ ಮಾಹಿತಿ ನೀಡಿದ ವಿಜಯಲಕ್ಷ್ಮಿ: ದಾಸನ ರಿಯಾಕ್ಷನ್ ಏನು? – Kannada News | Vijayalakshmi Darshan talks with husband about fans war after Kichcha Sudeep Hubballi statement

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ದರ್ಶನ್ ಅವರನ್ನು ವಿಜಯಲಕ್ಷ್ಮಿ (Vijayalakshmi Darshan) ಭೇಟಿ ಮಾಡಿ ಬಂದಿದ್ದಾರೆ. ಹುಬ್ಬಳಿಯಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ನೀಡಿದ ಹೇಳಿಕೆ ಬಳಿಕ ಶುರು ಆಗಿರುವ ಫ್ಯಾನ್ಸ್ ವಾರ್ ಕುರಿತು ದರ್ಶನ್ ಅವರಿಗೆ ವಿಜಯಲಕ್ಷ್ಮಿ ಮಾಹಿತಿ ನೀಡಿದ್ದಾರೆ. ಈ ವೇಳೆ ಸಹೋದರ ದಿನಕರ್ ತೂಗುದೀಪ ಕೂಡ ಜೊತೆಗಿದ್ದರು. ಜೈಲಿಗೆ ಭೇಟಿ ನೀಡಿ ಬಂದ ಬಳಿಕ ವಿಜಯಲಕ್ಷ್ಮಿ ದರ್ಶನ್ ಅವರು ಇನ್​ಸ್ಟಾಗ್ರಾಮ್​​ನಲ್ಲಿ ಖುಷಿಯಿಂದ ಪೋಸ್ಟ್ ಮಾಡಿದ್ದಾರೆ. ದಚ್ಚು-ಕಿಚ್ಚ ಫ್ಯಾನ್ಸ್ ವಾರ್ ನಡುವೆ ದರ್ಶನ್…

Read More

ಪ್ರಧಾನಿ ಮೋದಿಗೆ ಇಸ್ರೇಲ್ ಸಂಸತ್​​ನ ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ ಪ್ರದಾನ – Kannada News | PM Narendra Modi conferred with Speaker of the Knesset Medal by Israel Parliament

ಜೆರುಸಲೆಮ್, ಫೆಬ್ರವರಿ 25: ಇಸ್ರೇಲ್ ಸಂಸತ್ ಅನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ನರೇಂದ್ರ ಮೋದಿ (PM Modi in Israel) ಅವರಿಗೆ ಇಂದು “ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ” ಪ್ರದಾನ ಮಾಡಲಾಗಿದೆ. ಇದು ಇಸ್ರೇಲ್ ಸಂಸತ್​ ನೆಸ್ಸೆಟ್‌ನ ಅತ್ಯುನ್ನತ ಗೌರವವಾಗಿದೆ. ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ವೈಯಕ್ತಿಕ ನಾಯಕತ್ವದ ಮೂಲಕ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಈ ಪದಕವನ್ನು ನೀಡಲಾಗಿದೆ. ಇಸ್ರೇಲ್ ಮತ್ತು…

Read More

ರೋಹಿತ್ ಶರ್ಮಾ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ! – Kannada News | Why rohit sharma is not playing in ipl 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಈಗಾಗಲೇ 8 ಪಂದ್ಯಗಳನ್ನಾಡಿದೆ. ಈ ಎಂಟು ಮ್ಯಾಚ್​ಗಳಲ್ಲಿ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಂಡಿರುವುದು ಮೊದಲ ನಾಲ್ಕು ಪಂದ್ಯಗಳಲ್ಲಿ ಮಾತ್ರ. ಇದಾದ ಬಳಿಕ ಸತತ ನಾಲ್ಕು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಪ್ರತಿ ಪಂದ್ಯದ ವೇಳೆ ರೋಹಿತ್ ಶರ್ಮಾ ಡ್ರೆಸ್ಸಿಂಗ್ ರೂಮ್​ ಹಾಗೂ ಡಗೌಟ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿಯೇ ಹಿಟ್​ಮ್ಯಾನ್ ಯಾಕೆ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿಲ್ಲ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ… ಏಪ್ರಿಲ್…

Read More

Peacock Feather: ಪದೇ ಪದೇ ನಿಮ್ಮ ಕಣ್ಣಿಗೆ ನವಿಲು ಗರಿ ಕಾಣಿಸುತ್ತಿದೆಯೇ? ಇದರ ಹಿಂದಿನ ರಹಸ್ಯ ಇಲ್ಲಿ ತಿಳಿಯಿರಿ! – Kannada News | Peacock Feather Meaning: What Repeated Sightings Signify in Astrology and Vastu

ಕೆಲವೊಮ್ಮೆ ನಮ್ಮ ಜೀವನದಲ್ಲಿ ವಿಚಿತ್ರ ಎನಿಸುವ ಕೆಲವು ಘಟನೆಗಳು ಜರುಗುತ್ತವೆ. ಅದರಲ್ಲಿ ಪ್ರಮುಖವಾದದ್ದು, ನಮಗೆ ಗೊತ್ತಿಲ್ಲದಂತೆ ಬೇರೆ ಬೇರೆ ಸ್ಥಳಗಳಲ್ಲಿ ಪದೇ ಪದೇ ನವಿಲು ಗರಿ (Peacock Feather) ಕಣ್ಣಿಗೆ ಬೀಳುವುದು. ಒಮ್ಮೆ ದೇವಸ್ಥಾನದಲ್ಲಿ, ಒಮ್ಮೆ ಯಾರದ್ದೋ ಮನೆಯ ಫೋಟೋದಲ್ಲಿ, ಮತ್ತೊಮ್ಮೆ ಹಠಾತ್ತನೆ ರಸ್ತೆಯಲ್ಲಿ ಹೋಗುವಾಗ ನವಿಲು ಗರಿ ಕಾಣಿಸಬಹುದು. ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಇಂತಹ ಘಟನೆಗಳು ಕೇವಲ ಕಾಕತಾಳೀಯ ಅಥವಾ ಯದ್ವಾತದ್ವಾ ನಡೆಯುವ ವಿಷಯಗಳಲ್ಲ. ಇದರ ಹಿಂದೆ ಕೆಲವು ವಿಶೇಷವಾದ ದೈವಿಕ ಸಂಕೇತಗಳು…

Read More

Ashes 2025: ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ – Kannada News | Australia vs England, 3rd Test: England need 126 runs

ಆ್ಯಶಸ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ರಣರೋಚಕ ಘಟ್ಟದತ್ತ ಸಾಗಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಪ್ರಥಮ ಇನಿಂಗ್ಸ್​ನಲ್ಲಿ ಬರೋಬ್ಬರಿ 371 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವನ್ನು 286 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಆಸೀಸ್ ಬೌಲರ್​ಗಳು ಯಶಸ್ವಿಯಾದರು. ಮೊದಲ ಇನಿಂಗ್ಸ್​ನಲ್ಲಿನ 85 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 349 ರನ್​ಗಳಿಸಲಷ್ಟೇ ಶಕ್ತರಾದರು….

Read More

ಕರ್ನಾಟಕ ಹವಾಮಾನ ವರದಿ: ಇಂದು ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ; ಬೆಂಗಳೂರಿನ ತಾಪಮಾನದಲ್ಲಿ ಹೆಚ್ಚಳ – Kannada News | Bengaluru temperature: Dry weather in Karnataka, Clear sky in Bengaluru and raise in temperature

ಇಂದು ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ; ಬೆಂಗಳೂರಿನ ತಾಪಮಾನದಲ್ಲಿ ಹೆಚ್ಚಳ ಬೆಂಗಳೂರು, ಮಾರ್ಚ್​ 05: ಇಂದು ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರಲಿದ್ದು, ತಾಪಮಾನದಲ್ಲಿ (Weather Forecast) ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಎಲ್ಲೆಲ್ಲಿ ಒಣ ಹವೆ? ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ…

Read More

ಮಗನ ಮೇಲೆ ದಾಳಿ ಮಾಡಿದ ಚಿರತೆಯನ್ನು ಕತ್ತಿಯಿಂದ ಕೊಚ್ಚಿ ಕೊಂದ ರೈತ – Kannada News | 60 year old Man Kills Leopard With Spear and Sickle To Save From Attack In Gujarat

ಅಹಮದಾಬಾದ್, ಜನವರಿ 29: ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ 60 ವರ್ಷದ ರೈತರೊಬ್ಬರು ತನ್ನನ್ನು ಮತ್ತು ತನ್ನ ಮಗನನ್ನು ರಕ್ಷಿಸಿಕೊಳ್ಳಲು ಚಿರತೆಯನ್ನು (Leopard Attack) ಕತ್ತಿಯಿಂದ ಹಲ್ಲೆ ಮಾಡಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿರತೆಯ ದಾಳಿಯ ನಂತರ ರೈತ ಬಾಬು ಅವರ ಮಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಕೊಂದಿದ್ದಕ್ಕಾಗಿ ಆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬುಧವಾರ ರಾತ್ರಿ ಜಿಲ್ಲಾ ಕೇಂದ್ರವಾದ ವೆರಾವಲ್‌ನಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಗ್ಯಾಂಗ್ಡಾ ಗ್ರಾಮದ…

Read More

ಉಜ್ಜಿನಿಯಲ್ಲಿ ನೈಜ ದೃಶ್ಯಗಳನ್ನು ಸೆರೆ ಹಿಡಿದ ‘ಊರಬ್ಬ’ ಸಿನಿಮಾ; ಟ್ರೇಲರ್ ನೋಡಿ – Kannada News

ಸಸ್ಪೆನ್ಸ್ ಥ್ರಿಲ್ಲರ್ ಕಥೆ ಇರುವ ‘ಊರಬ್ಬ’ (Urabba) ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಮಾಗಡಿ ತಾಲೂಕಿನ ಸುಪ್ರಸಿದ್ದ ಉಜ್ಜಿನಿ ಚೌಡೇಶ್ವರಿ ಜಾತ್ರೆ ಮತ್ತು ಅದರ ಹಿನ್ನೆಲೆಯಲ್ಲಿ ನಡೆಯುವ ಕಥೆ ಇಟ್ಟುಕೊಂಡು ನಿರ್ದೇಶಕ ಲಕ್ಕಿ ಶಂಕರ್ ಅವರು ಈ ಸಿನಿಮಾ ಮಾಡಿದ್ದಾರೆ. ಒನ್ಸ್ ಮೋರ್ ಕೌರವ ಖ್ಯಾತಿಯ ನರೇಶ್ ಗೌಡ, ತನಿಷಾ ಕುಪ್ಪಂಡ (Tanisha Kuppanda), ಸಿದ್ದು ಮೂಲಿಮನಿ, ಪಾಯಲ್ ಚಂಗಪ್ಪ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕುಣಿಗಲ್ ಶಾಸಕ ರಂಗನಾಥ್ ಅವರು ಈ ಸಿನಿಮಾದ ಟ್ರೇಲರ್ ಬಿಡುಗಡೆ…

Read More

ಭಾರತದ ಸಿಬ್ಬಂದಿಯಿದ್ದ ಹಡಗುಗಳ ಮೇಲೆ ದಾಳಿ; ಅಮೆರಿಕದ ರಾಯಭಾರಿಗೆ ಭಾರತ 2ನೇ ಬಾರಿ ಸಮನ್ಸ್ – Kannada News | India summons US diplomat for second time over attacks on ships with India crew

ನವದೆಹಲಿ, ಜೂನ್ 12: ಅಮೆರಿಕ ಪಡೆಗಳು ಗಲ್ಫ್ ಪ್ರದೇಶದಲ್ಲಿ ಭಾರತೀಯ ಸಿಬ್ಬಂದಿಯಿದ್ದ ವಾಣಿಜ್ಯ ಹಡಗುಗಳ ಮೇಲೆ ನಡೆಸುತ್ತಿರುವ ಸರಣಿ ಕ್ಷಿಪಣಿ ದಾಳಿಗಳ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ನವದೆಹಲಿಯಲ್ಲಿರುವ ಅಮೆರಿಕದ (United States) ಹಿರಿಯ ರಾಜತಾಂತ್ರಿಕ ಅಧಿಕಾರಿ ಜೇಸನ್ ಮೀಕ್ಸ್ ಅವರಿಗೆ ಕೇವಲ 2 ದಿನಗಳಲ್ಲಿ ಎರಡನೇ ಬಾರಿಗೆ ಸಮನ್ಸ್ ಜಾರಿಗೊಳಿಸಿದೆ. ಪಶ್ಚಿಮ ಏಷ್ಯಾ ಮತ್ತು ಒಮಾನ್ ಕರಾವಳಿಯ ಬಳಿ ಭಾರತೀಯ ನಾವಿಕರನ್ನು ಒಳಗೊಂಡ ವಾಣಿಜ್ಯ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕದ ಮಿಲಿಟರಿ ಪಡೆಗಳು ನಡೆಸುತ್ತಿರುವ ಸರಣಿ ದಾಳಿಗಳು…

Read More