ಕರ್ನಾಟಕಕ್ಕೆ ಗುಡ್ ನ್ಯೂಸ್; ಬಳ್ಳಾರಿ- ಹೊಸಪೇಟೆ ನಡುವೆ ಹೊಸ ರೈಲು ಮಾರ್ಗಕ್ಕೆ ಒಪ್ಪಿಗೆ – Kannada News | Modi Cabinet Approves Ballari Hosapete 3rd and 4th Railway line project in Karnataka know details

ಬೆಂಗಳೂರು, ಫೆಬ್ರವರಿ 14: ಉತ್ತರ ಕರ್ನಾಟಕ ಭಾಗದ ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾದ ಹಂಪಿಗೆ ಹೋಗುವ ಪ್ರಯಾಣಿಕರಿಗೆ ರೈಲು ಸಂಚಾರ ಇನ್ಮುಂದೆ ಬಹಳ ಆರಾಮದಾಯಕವಾಗಲಿದೆ. ಏಕೆಂದರೆ, ಮೋದಿ ಸರ್ಕಾರ ಬಳ್ಳಾರಿ- ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗದ ಯೋಜನೆಗೆ ಒಪ್ಪಿಗೆ ನೀಡಿದೆ. ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಹೊಸ…

Read More

ಸ್ಟೈಲ್ ಅಂದ್ರೆ ಇದು, ಚುನಾವಣೆ ಪ್ರಚಾರದಲ್ಲಿ ದಳಪತಿ ವಿಜಯ್ ಸ್ವ್ಯಾಗ್ ನೋಡಿ

ದಳಪತಿ ವಿಜಯ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಅವರು ಈಗ ರಾಜಕೀಯದಲ್ಲಿ ತಮ್ಮ ಶಕ್ತಿಯನ್ನು ಪ್ರದರ್ಶನ ಮಾಡಲು ಮುಂದಾಗಿದ್ದಾರೆ. ಈ ಅದೃಷ್ಟ ಪರೀಕ್ಷೆಯಲ್ಲಿ ಅವರು ಗೆಲ್ಲುವರೇ? ಈ ಪ್ರಶ್ನೆಗೆ ಇನ್ನು ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ. ಮೇ 4ರಂದು ಚುನಾವಣೆ ಫಲಿತಾಂಶ ಹೊರ ಬರಲಿದೆ. ಈಗ ವಿಜಯ್ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ದಳಪತಿ ವಿಜಯ್ ಅವರು ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರು. ಅವರ ಪಕ್ಷ ತಮಿಳುನಾಡಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಅವರು ಈ…

Read More

ಬಿಹಾರದ ಬಾನ್ಸ್ ಘಾಟ್ ಚಿತಾಗಾರವನ್ನು ಸಂಪೂರ್ಣ ಆಧುನೀಕರಣಗೊಳಿಸಿದ ಇಶಾ ಫೌಂಡೇಷನ್​ – Kannada News | 5 Ways Baans Ghat Crematorium Is Transforming Cremation Services in Bihar Patna by Isha Foundation

ಪಾಟ್ನಾ, ಜೂನ್ 29: ಬಿಹಾರದ ಪಾಟ್ನಾದಲ್ಲಿರುವ ಏಷ್ಯಾದ ಅತಿ ದೊಡ್ಡ ಚಿತಾಗಾರಗಳಲ್ಲಿ ಒಂದಾದ ‘ಬಾನ್ಸ್ ಘಾಟ್’ ಅನ್ನು ಇಶಾ ಔಟ್‌ರೀಚ್ ಸಂಸ್ಥೆಯು ಆಧುನೀಕರಣಗೊಳಿಸುತ್ತಿದೆ. ಇಶಾ ಫೌಂಡೇಷನ್ (Isha Foundation) ತಮಿಳುನಾಡು ಸರ್ಕಾರದ ಸಹಯೋಗದೊಂದಿಗೆ ಚಿತಾಗಾರಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನುಭವವನ್ನು ಗುರುತಿಸಿ, ಬಿಹಾರ ಸರ್ಕಾರವು ಪಾಟ್ನಾದ ‘ಬಾನ್ಸ್ ಘಾಟ್ ಚಿತಾಗಾರ’ದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ವಹಿಸಿಕೊಳ್ಳಲು ಇಶಾ ಫೌಂಡೇಶನ್‌ನ ಸಾಮಾಜಿಕ ಮತ್ತು ಪರಿಸರ ಕಲ್ಯಾಣ ವಿಭಾಗವಾದ ‘ಇಶಾ ಔಟ್‌ರೀಚ್’ ಅನ್ನು ಆಹ್ವಾನಿಸಿದೆ. ಸಾಂಪ್ರದಾಯಿಕ ಅಂತ್ಯಸಂಸ್ಕಾರದ ಪವಿತ್ರತೆಯನ್ನು ಕಾಪಾಡಿಕೊಳ್ಳುವ ಜೊತೆಗೆ,…

Read More

Gold Rates: ಚಿನ್ನದ ಬೆಲೆ 10 ದಿನದಲ್ಲಿ 140 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 26th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 26: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ಕೆಲ ವಾರಗಳಿಂದ ಬಾರಿ ಬಾರಿ ಏರಿಳಿತಗಳನ್ನು ಕಾಣುತ್ತಿವೆ. ಚಿನ್ನದ ಬೆಲೆ (Gold Rates) ಈ ವಾರಾಂತ್ಯದಲ್ಲಿ 100 ರೂ ಏರಿಕೆಯಾದರೂ ಕಳೆದ 10 ದಿನದಲ್ಲಿ ಗ್ರಾಮ್​ಗೆ 140 ರೂನಷ್ಟು ಕಡಿಮೆ ಆಗಿದೆ. 14,260 ರೂನಿಂದ 14,120 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 5 ರೂ ಮಾತ್ರ ಕಡಿಮೆ ಆಗಿದೆ. ವಿದೇಶಗಳಲ್ಲೂ ಇದೇ ಟ್ರೆಂಡ್ ಇದೆ. ಕಳೆದ ಕೆಲ ವಾರಗಳ ಹಿಂದಕ್ಕೆ ಹೋಲಿಸಿದರೆ ಅಲ್ಲಿ ಚಿನ್ನ,…

Read More

ಪ್ರತಿದಿನ ಒಂದು ಗ್ಲಾಸ್ ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಯಾಗುತ್ತೆ ಗೊತ್ತಾ? – Kannada News | 5 Health Conditions That May Improve With Regular Beetroot Juice Intake

ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯಕರ ಜೀವನಶೈಲಿಯತ್ತ ಹೆಜ್ಜೆಹಾಕುತ್ತಿದ್ದಾರೆ. ಆರೋಗ್ಯಕರ ಆಹಾರ ಆಯ್ಕೆ ಮಾಡುವುದು ಒಂದು ದೊಡ್ಡ ಸವಾಲಾಗಿದ್ದರೂ ಕೂಡ ನಾವು ಸೇವಿಸುವ ಆಹಾರಗಳ ಪೈಕಿ ಯಾವುದು ಆರೋಗ್ಯಕರ, ಅದನ್ನು ಯಾವ ರೀತಿ ಸೇವನೆ ಮಾಡುವುದರಿಂದ ಹೆಚ್ಚಿನ ಲಾಭ ದೊರೆಯುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಇಂತಹ ಒಳ್ಳೆಯ ಆಹಾರಗಳ ಸಾಲಿನಲ್ಲಿ ಬೀಟ್‌ರೂಟ್ ಜ್ಯೂಸ್ ಕೂಡ ಒಂದು. ಇದು ಅತ್ಯುತ್ತಮ ನೈಸರ್ಗಿಕ ಪಾನೀಯವಾಗಿದೆ. ವಿಟಮಿನ್‌ಗಳು, ಖನಿಜಾಂಶಗಳು, ಆಂಟಿಆಕ್ಸಿಡೆಂಟ್‌ಗಳು ಮತ್ತು ನೈಸರ್ಗಿಕ ನೈಟ್ರೇಟ್‌ಗಳಿಂದ ಸಮೃದ್ಧವಾಗಿರುವ ಬೀಟ್‌ರೂಟ್ ಜ್ಯೂಸ್ (Beetroot Juice) ದೇಹದ ಒಟ್ಟಾರೆ…

Read More

ಕಾಮ್ಯಾಕ್ಯ ದೇವಸ್ಥಾನ: ಸರತಿಯಲ್ಲಿ ನಿಂತು ಉಸಿರುಗಟ್ಟಿದ್ದಕ್ಕೆ ವಾಪಸ್ ಹೊರಟ ಯುವತಿಗೆ ಬಾಟಲಿಯಿಂದ ಹೊಡೆದು ನಿಂದಿಸಿದ ಭಕ್ತರು – Kannada News | Kamakhya Temple Chaos: Girl Attacked for Suffocation Amid Ambubachi Mela Crowd

ಗುವಾಹಟಿ, ಜೂನ್ 26: ಭಕ್ತಿ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಬೇಕಿದ್ದ ದೇವಸ್ಥಾನದ ಆವರಣವೊಂದು ಜನರ ವಿಕೃತ ವರ್ತನೆಗೆ ಸಾಕ್ಷಿಯಾಗಿದೆ. ಅಸ್ಸಾಂನ ಗುವಾಹಟಿಯಲ್ಲಿರುವ ಪ್ರಸಿದ್ಧ ಕಾಮಾಕ್ಯ ದೇವಸ್ಥಾನ(Temple)ದ ಆವರಣದಲ್ಲಿ  ಯುವಕ-ಯುವತಿ ಮೇಲೆ ಕೆಲವರು ನೀರಿನ ಬಾಟಲಿಗಳನ್ನು ಎಸೆದು, ಹೀಯಾಳಿಸಿ ಅವಮಾನಿಸಿರುವ ಆಘಾತಕಾರಿ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಲಭ್ಯವಿರುವ ವರದಿಗಳ ಪ್ರಕಾರ, ವಾರ್ಷಿಕ ‘ಅಂಬುಬಾಚಿ ಮೇಳ’ ನಡೆಯುತ್ತಿರುವುದರಿಂದ ಕಾಮಾಕ್ಯ ದೇವಾಲಯದಲ್ಲಿ ಭಕ್ತರ ಭಾರಿ ಜನಸಂದಣಿ ಇತ್ತು. ಈ ತೀವ್ರ ಜನದಟ್ಟಣೆಯ ನಡುವೆ ಸಿಲುಕಿದ್ದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ತಮ್ಮ ಗುಟ್ಟನ್ನು ಬಿಟ್ಟುಕೊಡುವರು – Kannada News | Horoscope 28 Satursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮಗೆ ಹತ್ತಿರವಿರುವ ಯಾರೊಬ್ಬರಿಂದ ಅಚ್ಚರಿಯ ಉಡುಗೊರೆ ಸಿಗಲಿದೆ. ಮನೆಯಲ್ಲಿ ಸಂತೋಷ ಹೆಚ್ಚಾಗಬಹುದು. ಪ್ರಯಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವುದು. ನಿಮ್ಮನ್ನು ಅಳೆಯುವ ಜನರ ಸಂಖ್ಯೆ ಅಧಿಕವಾದೀತು. ಆರ್ಥಿಕತೆಯ ದೃಷ್ಟಿಯಿಂದ ಕಳೆದ ಕೆಲವು ದಿನಗಳಿಗಿಂತ ಇಂದು ಉತ್ತಮವಾಗಿದೆ.‌ ಕಾರ್ಯಕ್ಷೇತ್ರದಿಂದ ಹೆಚ್ಚುವರಿ ಆದಾಯ ಬರುವುದು. ನಿಮ್ಮ ಬದ್ಧತೆಯನ್ನು ಉಳಿಸಿಕೊಳ್ಳಿ. ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸುವುದರಿಂದ ಸಂಪತ್ತಿನ ಮೂಲವು ಹೆಚ್ಚಾಗುತ್ತವೆ. ವೃಷಭ ರಾಶಿ: ಬಿಮ್ಮ ಕುಟುಂಬದಿಂದ ನಿಮಗೆ ಬೆಂಬಲ ಸಿಗುತ್ತದೆ. ಸಂಪತ್ತಿನಲ್ಲಿ ಹೆಚ್ಚಳವಾಗಬಹುದು. ಉದ್ಯೋಗದಲ್ಲಿನ ಒತ್ತಡಗಳು ಮನೆಯವರ ಮೇಲೆ ಸಿಟ್ಟಾಗುವಂತೆ ಮಾಡಬಹುದು….

Read More