Headlines

1.31 ಕೋಟಿ ರೂ. ಸಂಬಳಕ್ಕಿಂತ ಬೆಂಗಳೂರಿನ 45 ಲಕ್ಷ ರೂ. ಹೆಚ್ಚು ಲಾಭದಾಯಕ ಎಂದ ಟೆಕ್ಕಿ, ಯಾಕೆ ಗೊತ್ತಾ? – Kannada News | Bangalore vs. London: Engineer Compares Life Quality and Salary Differences

ಬೆಂಗಳೂರು, ಜ.7: ಬೆಂಗಳೂರು ಹೆಚ್ಚು ಆದಾಯ ನೀಡುವ ನಗರ, ಇಲ್ಲಿ ಬದುಕು ಕಟ್ಟಿಕೊಳ್ಳುವುದು ಸುಲಭ, ಎಲ್ಲದಕ್ಕೂ ಅವಕಾಶ ಇದೆ. ಹಾಗಾಗಿ ಬೇರೆ ಊರಿನ ಜನ ಇಲ್ಲಿ ಕೆಲಸಕ್ಕಾಗಿ ಬರುತ್ತಾರೆ. ಇದೀಗ ಇಲ್ಲೊಬ್ಬರು ಬೆಂಗಳೂರಿನಲ್ಲಿ ಕೆಲಸ ಮಾಡಲು ಹಾಗೂ ಜೀವನಶೈಲಿಗೆ ತುಂಬಾ ಬೆಸ್ಟ್​​ ನಗರ ಎಂದು ಹೇಳಿದ್ದಾರೆ. ಬೆಂಗಳೂರು ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರ ಲಿಂಕ್ಡ್‌ಇನ್​​ನಲ್ಲಿ ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (Bangalore vs London) ನಡುವಿನ ಜೀವನಶೈಲಿ, ಆದಾಯ ವ್ಯತ್ಯಾಸದ ಬಗ್ಗೆ ಹೇಳಿದ್ದಾರೆ. ವೈಭವ್ ಅಗರ್ವಾಲ್ ಎಂಬುವವರು…

Read More

ತುಂಬಾನೇ ಕೆಳಮಟ್ಟದಲ್ಲಿ ಯೋಚಿಸಿದ್ರಾ ರಕ್ಷಿತಾ ಶೆಟ್ಟಿ? ನೆಟ್ಟಿಗರ ಕ್ಲಾಸ್ – Kannada News | Rakshitha Shetty’s Low Level Big Boss Act: Netizens Slam Makeup Brush Incident

ರಕ್ಷಿತಾ ಶೆಟ್ಟಿ (Rakshita Shetty) ಅವರ ಆಟದಲ್ಲಿ ಸಂಪೂರ್ಣ ಬದಲಾವಣೆ ಕಾಣುತ್ತಿದೆ. ಮೊದಲಿನ ರಕ್ಷಿತಾ ಶೆಟ್ಟಿಗೂ ಈಗಿನ ರಕ್ಷಿತಾ ಶೆಟ್ಟಿಗೂ ತುಂಬಾನೇ ವ್ಯತ್ಯಾಸ ಇದೆ. ಇದನ್ನು ಅನೇಕರು ಗಮನಿಸಿದ್ದಾರೆ. ಈಗ ಅವರು ನಡೆದುಕೊಂಡ ರೀತಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ. ಅನೇಕರು ರಕ್ಷಿತಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಅವರು ತುಂಬಾನೇ ಕೆಳಮಟ್ಟದಲ್ಲಿ ಯೋಚಿಸುತ್ತಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ರಕ್ಷಿತಾ ಶೆಟ್ಟಿ ಅವರು ಸದ್ಯ ಸೀಕ್ರೆಟ್ ರೂಂನಲ್ಲಿ ಇದ್ದಾರೆ. ಈ ವಾರ ಅವರು ಮತ್ತೆ ಬಿಗ್ ಬಾಸ್ ಮನೆ…

Read More

Viral: ಬೆಂಗಳೂರಿನಲ್ಲಿ 1BHK ಮನೆಗೆ 45,000 ರೂ ಬಾಡಿಗೆ; ಕಠಿಣ ನಿರ್ಧಾರ ಕೈಗೊಂಡ ಉದ್ಯೋಗಿ – Kannada News

ಬೆಂಗಳೂರು, ಜೂನ್ 05: ದೂರದ ಊರಿನಿಂದ ಉದ್ಯೋಗಕ್ಕೆಂದು ಬೆಂಗಳೂರಿಗೆ (Bengaluru) ಬರುವ ಯುವಕ ಯುವತಿಯರು ಅಗ್ಗದ ಬೆಲೆಯಲ್ಲಿ ಬಾಡಿಗೆ ಮನೆಗಳು ಸಿಗುತ್ತದೆಯೇ ಎಂದು ನೋಡುತ್ತಾರೆ. ಬೆಂಗಳೂರಿನಲ್ಲಿ ಮನೆ ಬಾಡಿಗೆ ದರಗಳು ಗಗನಕ್ಕೇರಿದೆ. ಇದೀಗ ಬೆಂಗಳೂರು ಮೂಲದ ಉದ್ಯೋಗಿಯೊಬ್ಬರು ಎಚ್ ಎಸ್ ಆರ್ ಲೇಔಟ್ (HSR Layout) ತೊರೆಯಲು ನಿರ್ಧಾರ ಮಾಡಿದ್ದಾರೆ. ಇದಕ್ಕೆ ಕಾರಣವಾಗಿರುವುದೇ ಅವರು 1 BHK ಮನೆಗೆ ಪಾವತಿಸುತ್ತಿರುವ 45000 ರೂ ಬಾಡಿಗೆ. ಇದೀಗ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ. ಬೆಂಗಳೂರು…

Read More

ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು – Kannada News | Fans try to take selfie with Trisha Krishnan after Thalapathy Vijay Oath Ceremony

ಅಭಿಮಾನಿಗಳ ನಿರೀಕ್ಷೆಯಂತೆಯೇ ನಟ ದಳಪತಿ ವಿಜಯ್ (Thalapathy Vijay) ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ವಿಜಯ್ ಅವರ ಆಪ್ತ ಸ್ನೇಹಿತೆ ತ್ರಿಶಾ ಕೃಷ್ಣನ್ ಅವರು ಆಗಮಿಸಿದ್ದು, ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ತ್ರಿಶಾ ಅವರ ಆಗಮನವು ಎಲ್ಲರ ಗಮನ ಸೆಳೆಯಿತು. ತ್ರಿಶಾ ಮತ್ತು ವಿಜಯ್ ಅವರು ಹಲವು ವರ್ಷಗಳಿಂದ ಆಪ್ತವಾಗಿದ್ದಾರೆ. ಅವರ ಬಗ್ಗೆ ಅನೇಕ ಗಾಸಿಪ್​ಗಳು ಇವೆ. ಆದರೆ ಅವುಗಳಿಂದ ಅವರಿಬ್ಬರು ತಲೆ ಕೆಡಿಸಿಕೊಂಡಿಲ್ಲ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಂದ ತ್ರಿಶಾ ಅವರು ವಾಪಸ್ ತೆರಳುವಾಗ…

Read More

ಪ್ರೆಗ್ನೆನ್ಸಿ ಸುದ್ದಿ ಘೋಷಿಸಿದ ‘ರತ್ನನ್ ಪ್ರಪಂಚ’ ನಟಿ ರೆಬಾ – Kannada News | Reba Monica John Announces Pregnancy! Ratnan Prapancha Actress Shares Viral Baby Bump Photos

ಕನ್ನಡದಲ್ಲಿ ರತ್ನನ್ ಪ್ರಪಂಚ ಸಿನಿಮಾದಲ್ಲಿ ನಟಿಸಿದ್ದ ರೇಬಾ ಮೋನಿಕಾ ಜಾನ್, ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅವರು ಶೀಘ್ರದಲ್ಲೇ ತಾಯಿಯಾಗಲಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ, ಅವರು ತಮ್ಮ ಪತಿ ಜೋಮನ್ ಜೋಸೆಫ್ ಜೊತೆಗಿನ ಫೋಟೋ ಹಂಚಿಕೊಂಡಿದ್ದು, ಬೇಬಿ ಬಂಪ್ ಫೋಟೋಗಳು ಗಮನ ಸೆಳೆದಿವೆ. ರೇಬಾ ಮೋನಿಕಾ ಜಾನ್ ಹಂಚಿಕೊಂಡ ಈ ಫೋಟೋ ಶೂಟ್ ಪ್ರಸ್ತುತ ವೈರಲ್ ಆಗುತ್ತಿದೆ. Source link

Read More

Eka Devopasana: ಏಕದೇವೋಪಾಸನೆ ಎಂದರೇನು? ಇದರ ಮಹತ್ವ ಇಲ್ಲಿ ತಿಳಿಯಿರಿ – Kannada News | Eka Devopasana: The Spiritual Path to a Meaningful Life

ಏಕದೇವೋಪಾಸನೆಯ ಆಳವಾದ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಸನಾತನ ಹಿಂದೂ ಸಂಸ್ಕೃತಿಯಲ್ಲಿ 33 ಕೋಟಿ ದೇವತೆಗಳ ಆರಾಧನೆಗೆ ಅವಕಾಶವಿದ್ದರೂ, ಒಬ್ಬ ದೇವರಲ್ಲಿ ದೃಢವಾದ ಭಕ್ತಿಯನ್ನು ಕೇಂದ್ರೀಕರಿಸುವುದು ಜೀವನಕ್ಕೆ ಮಹತ್ತರವಾದ ಸಾರ್ಥಕತೆಯನ್ನು ತರುತ್ತದೆ. ವ್ಯಾಪಾರ, ವ್ಯವಹಾರ, ಶಾಸ್ತ್ರ ಚಿಕಿತ್ಸೆ ಮುಂತಾದ ವಿವಿಧ ಕ್ಷೇತ್ರಗಳಿಗೆ ಆಯಾ ದೇವರುಗಳನ್ನು ಪೂಜಿಸುವುದು ರೂಢಿಯಲ್ಲಿದ್ದರೂ, ಏಕದೇವೋಪಾಸನೆಯು ಸಮಗ್ರ ಶುಭವನ್ನು ನೀಡುತ್ತದೆ. “ಸರ್ವದೇವ ನಮಸ್ಕಾರಾಃ ಕೇಶವಂ ಪ್ರತಿಗಚ್ಛತಿ” ಎಂಬ…

Read More

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಗುದ್ದಿದ ರಭಸಕ್ಕೆ ಕಾರು ಪಲ್ಟಿ – Kannada News | Belagavi: DK Shivakumar PS car involved in accident; biker dies, car overturns on impact

ಬೆಳಗಾವಿ, ಡಿಸೆಂಬರ್ 18: ಡಿಸಿಎಂ ಡಿಕೆ ಶಿವಕುಮಾರ್​ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಬೈರ್ನಟ್ಟಿ(30) ಸಾವನ್ನಪ್ಪಿರುವ ಬೈಕ್​ ಸವಾರ. ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದರು. ಅತ್ತ ರಾಜೇಂದ್ರ ಪ್ರಸಾದ್ ಕಾರು ಯಲ್ಲಮ್ಮನ ದರ್ಶನ ಪಡೆದು ವಾಪಸಾಗುವಾಗ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ…

Read More

Bengaluru Air Quality: ಮಳೆಯ ಎಫೆಕ್ಟ್, ಬೆಂಗಳೂರಿನಲ್ಲಿ ಶುದ್ಧ ಗಾಳಿ – Kannada News | Bengaluru AQI Today: Air Quality Remains Moderate; Chikkamagaluru Records Cleanest Air

ಮಳೆಯ ಎಫೆಕ್ಟ್, ಬೆಂಗಳೂರಿನಲ್ಲಿ ಶುದ್ಧ ಗಾಳಿ Image Credit source: aqi.in ಬೆಂಗಳೂರು, ಮೇ 27: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಚುರುಕಾಗಿರುವುದರಿಂದ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ  (AQI)  ಗಣನೀಯವಾಗಿ ಕಡಿಮೆಯಾಗಿದೆ. ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟವು ಅತ್ಯಂತ ಆರೋಗ್ಯಕರ ಮಟ್ಟದಲ್ಲಿದೆ. ಇತ್ತೀಚಿನ ದಿನಗಳಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದ ಬಹುತೇಕ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ನಿಯಂತ್ರಣದಲ್ಲಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಸೂಚ್ಯಂಕ…

Read More

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ – Kannada News | West Bengal Assembly Elections PM Narendra Modi holds massive roadshow in Howrah

ಹೌರಾ, ಏಪ್ರಿಲ್ 23: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಚುನಾವಣಾ ಪ್ರಚಾರದ ಸಲುವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಂಗಾಳದ ಹೌರಾದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಬಿಜೆಪಿ ಅಭ್ಯರ್ಥಿಗಳ ಜೊತೆ ರೋಡ್ ಶೋ ನಡೆಸಿದ ಮೋದಿಯವರನ್ನು ನೋಡಲು ಜನಸಾಗರವೇ ನೆರೆದಿತ್ತು. ಈ ವೇಳೆ ಪ್ರಧಾನಿ ಮೋದಿಯವರ ಮುಖವಿರುವ ಮಾಸ್ಕ್ ಧರಿಸಿದ್ದ ಜನರು ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಇದಕ್ಕೂ ಮುನ್ನ ಮಥುರಾಪುರದಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ…

Read More

ಪೆಟ್ರೋಲ್ ಬೆಲೆ ಏರಿಕೆ ಸಿಟ್ಟಿಗೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೆಂಕಿ ಹಚ್ಚಿದ ಕಿರಾತಕರು – Kannada News | Gwalior Petrol Pump Attack: Worker Set Ablaze Over Fuel Price Rage, Father Injured

ಭೋಪಾಲ್, ಜೂನ್ 25: ಪೆಟ್ರೋಲ್(Petrol) ಬೆಲೆ ಏರಿಕೆಯ ಕೋಪಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ. ಬೆಂಕಿಯ ಜ್ವಾಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಮಗನನ್ನು ರಕ್ಷಿಸಲು ಹೋಗಿದ್ದ ತಂದೆಗೂ ಬೆಂಕಿ ತಗುಲಿದೆ. ಗ್ವಾಲಿಯರ್‌ನ ಪೆಟ್ರೋಲ್ ಪಂಪ್‌ನಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಆಕಾಶ್ ಸೆಂಗಾರ್ ಹಲ್ಲೆಗೆ ಒಳಗಾದ ದುರ್ದೈವಿ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಮೂವರು ಯುವಕರು ಬುಲೆಟ್ ಬೈಕ್‌ನಲ್ಲಿ ಪೆಟ್ರೋಲ್ ಹಾಕಿಸಲು ಬಂದಿದ್ದರು. ಇಂಧನದ ದರದ ವಿಚಾರವಾಗಿ ಅವರು ಬಂಕ್…

Read More