Headlines

20 ದಿನ ಸಾವು ಬದುಕಿನ ನಡುವೆ ಹೋರಾಡಿದರೂ ಉಳಿಯಲಿಲ್ಲ ಜೀವ! ಚಿಕಿತ್ಸೆ ಫಲಿಸದೆ ಸಾವು – Kannada News | Bengaluru Petrol Attack: A man set a mother on fire for not getting her daughter married to him, mother dies

ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ್ದ ಕೇಸ್; ಚಿಕಿತ್ಸೆ ಫಲಿಸದೆ ತಾಯಿ ಗೀತಾ ಸಾವು ಬೆಂಗಳೂರು, ಜನವರಿ 07: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿ ಗೀತಾಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಗೀತಾ ಕೊನೆಯುಸಿರೆಳೆದಿದ್ದಾರೆ. 20 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ಗೀತಾ ಪ್ರಾವಿಷನ್ ಸ್ಟೋರ್…

Read More

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ, ಮೈಜುಂ ಎನ್ನಿಸೋ ವಿಡಿಯೋ ವೈರಲ್

ಮಂಗಳೂರು, ಏಪ್ರಿಲ್ 1: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿಯಾದ ಭೀಕರ ಅಪಘಾತ ಸಂಭವಿಸಿದೆ. ಘಟನೆ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈ ಜುಂ ಎನ್ನುವಂತಿದೆ. ನಡೆದಿದ್ದೇನು? ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂಬುವವರೇ ಗಾಯಗೊಂಡ ಮಹಿಳೆ. ಇವರು ಬೆಳಗ್ಗೆ ಮಗಳು ದೀಪಶ್ರೀ ಅವರೊಂದಿಗೆ ಗುಳಿಗಜ್ಜ ಕಟ್ಟೆಗೆ ಕಾಣಿಕೆ ಹಾಕುವ ಸಲುವಾಗಿ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು…

Read More

ಆನ್​ಲೈನ್ ಪೋಸ್ಟ್ ಹಾಕುವಾಗ ಹುಷಾರ್; ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೂ ಬಿಸಿ; ಇದು ಸರ್ಕಾರದ ಪ್ರಸ್ತಾವಿತ ಐಟಿ ನಿಯಮಗಳ ಎಫೆಕ್ಟ್

ನವದೆಹಲಿ, ಮಾರ್ಚ್ 31: ಕೇಂದ್ರ ಸರ್ಕಾರ 2021ರ ಮಾಹಿತಿ ತಂತ್ರಜ್ಞಾನ ಮಾರ್ಗಸೂಚಿ ಮತ್ತು ಡಿಜಿಟಲ್ ಮೀಡಿಯಾ ನೈತಿಕ ಸಂಹಿತೆ ನಿಯಮಗಳನ್ನು ಪರಿಷ್ಕರಿಸುತ್ತಿದೆ. ಈ ಸಂಬಂಧ ತಿದ್ದುಪಡಿ ತರುತ್ತಿದ್ದು ಅದರ ಕರಡು ನಿಯಮಗಳನ್ನು ನಿನ್ನೆ ಸೋಮವಾರ ಬಹಿರಂಗಪಡಿಸಿದೆ. ಸಾಮಾನ್ಯ ಸೋಷಿಯಲ್ ಮೀಡಿಯಾ ಬಳಕೆದಾರನ (social media user) ಮೇಲೆ ಪರಿಣಾಮ ಬೀರಲಿರುವುದು ಸೇರಿದಂತೆ ಕೆಲ ಪ್ರಮುಖ ಸಂಗತಿಗಳು ಈ ಪ್ರಸ್ತಾವಿತ ನಿಯಮಗಳಲ್ಲಿವೆ. ಗಮನಿಸಬೇಕಾದ ಹೊಸ ಐಟಿ ನಿಯಮಗಳಿವು… ಆನ್​ಲೈನ್​ನಲ್ಲಿ ಸಾಮಾನ್ಯ ಬಳಕೆದಾರರು ಹಾಕುವ ಪೋಸ್ಟ್​ಗಳು ಸೂಕ್ಷ್ಮವಿದ್ದರೆ, ಅವರಿಗೆ ಸರ್ಕಾರದಿಂದಲೇ…

Read More

Rajahmundry Jagannath Temple: ವರ್ಷಕ್ಕೊಮ್ಮೆ ಮಾತ್ರ ತೆರೆಯುವ ಆಂಧ್ರಪ್ರದೇಶದ ವಿಶಿಷ್ಟ ಜಗನ್ನಾಥ ಸ್ವಾಮಿ ದೇವಾಲಯವಿದು – Kannada News | Rajahmundry Jagannath Temple: Rare Toli Ekadashi Darshan, Open Only Once a Year

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಂಡ್ರಿಯಲ್ಲಿರುವ ದೇವಿ ಚೌಕ್‌ನ ಜಗನ್ನಾಥ ಸ್ವಾಮಿ ದೇವಾಲಯವು ಭಾರತದ ಅತ್ಯಂತ ಅಪರೂಪದ ಹಾಗೂ ವಿಶಿಷ್ಟ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಈ ದೇವಾಲಯದ ಬಾಗಿಲು ವರ್ಷದಲ್ಲಿ ತೊಲಿ ಏಕಾದಶಿ (ಮೊದಲ ಏಕಾದಶಿ) ಯಂದು ಮಾತ್ರ ಭಕ್ತರ ದರ್ಶನಕ್ಕಾಗಿ ತೆರೆಯಲ್ಪಡುತ್ತದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ: ಸಾಧಾರಣವಾಗಿ ದೇವಾಲಯಗಳು ಪ್ರತಿದಿನ ತೆರೆದಿರುತ್ತವೆ. ಆದರೆ ರಾಜಮಂಡ್ರಿಯ ಈ ಜಗನ್ನಾಥ ಸ್ವಾಮಿ ದೇವಾಲಯವು ವರ್ಷದ 364 ದಿನಗಳು ಮುಚ್ಚಿರುತ್ತದೆ. ಕೇವಲ ಆಷಾಢ ಮಾಸದ ಶುಕ್ಲ ಏಕಾದಶಿಯ ಶುಭದಿನದಂದು…

Read More

ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕೇಂದ್ರ ಸಚಿವ ಕುಮಾರಸ್ವಾಮಿ ಭಾವುಕ ಮಾತು – Kannada News | H.D. Kumaraswamys Emotional Farewell to Mother Chennamma

ಹಾಸನ, ಜುಲೈ 20: ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಕಿರಿಯ ಮಗ ಹೆಚ್.ಡಿ.ರಮೇಶ್ ಅವರು ಅಂತಿಮ ವಿಧಿವಿಧಾನಗಳನ್ನು ಪೂರೈಸಿದರು. ತಾಯಿಯ ಅಂತಿಮ ಸಂಸ್ಕಾರದ ಬಳಿಕ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭಾವುಕರಾಗಿ ಮಾತನಾಡಿದ್ದು, ತಮ್ಮ ತಾಯಿ ಶಾಶ್ವತವಾಗಿ ತಮ್ಮ ಹೃದಯದಲ್ಲಿ ನೆಲೆಸಿದ್ದಾರೆ. ಅವರ ಬದುಕು, ಅವರ ಆದರ್ಶಗಳು ಮತ್ತು ಅವರು ಜೀವನವನ್ನು ನಡೆಸಿದ ರೀತಿ ತಮ್ಮ ಕುಟುಂಬಕ್ಕೆ ಸದಾ ಸ್ಫೂರ್ತಿಯಾಗಿದ್ದು, ಅವರ ಭಾವನೆಗಳನ್ನು ಮುಂದುವರಿಸಿಕೊಂಡು…

Read More

‘ಧುರಂಧರ್ 2’ ಅಬ್ಬರಕ್ಕೂ ಜಗ್ಗಿಲ್ಲ ‘ಉಸ್ತಾದ್ ಭಗತ್ ಸಿಂಗ್’; ಪವನ್ ಸಿನಿಮಾ ಗಳಿಕೆ ಎಷ್ಟು?

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಇಡೀ ವಿಶ್ವಾದ್ಯಂತ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಚಿತ್ರಗಳ ಎದುರು ಕನ್ನಡದಲ್ಲಿ ‘ಲವ್ ಮಾಕ್ಟೇಲ್ 3’ ಹಾಗೂ ತೆಲುಗಿನಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳು ರಿಲೀಸ್ ಆಗಿ ಮೆಚ್ಚುಗೆ ಪಡೆದಿವೆ. ‘ಲವ್ ಮಾಕ್ಟೇಲ್ 3’ ಸಿನಿಮಾ ಕರ್ನಾಟಕದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದ್ದರೆ, ಉಸ್ತಾದ್ ಭಗತ್ ಸಿಂಗ್ ಸಿನಿಮಾ ತೆಲುಗಿನಲ್ಲಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾದ ಮೊದಲ ದಿನದ ಕಲೆಕ್ಷನ್ ವಿವರ ಸಿಕ್ಕಿದೆ. ಪವನ್…

Read More

’ಜನ ನಾಗಯನ್‘ ಸಿನಿಮಾ: ಯಶಸ್ವಿಯಾಯ್ತು ವಿಜಯ್ ರಾಜಕೀಯ ವಿರೋಧಿಗಳ ಪ್ಲ್ಯಾನ್

ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ರಾಜಕೀಯಕ್ಕೆ ಸಿಲುಕಿ ಇನ್ನೂ ಬಿಡುಗಡೆ ಆಗಿಲ್ಲ. ಜನವರಿ 09 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾ ಸಿಬಿಎಫ್​​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ವಿಳಂಬ ನೀತಿ ಅನುಸರಿಸಿತು. ಇದೇ ಕಾರಣಕ್ಕೆ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಕೆವಿಎನ್, ನ್ಯಾಯಾಲಯದ ಮೆಟ್ಟಿಲೇರಿತು. ಆದರೆ ಅಲ್ಲಿ ವಿಚಾರಣೆ ತಡವಾಗಿ ಸಿನಿಮಾದ ಬಿಡುಗಡೆ ಇನ್ನಷ್ಟು ವಿಳಂಬವಾಯ್ತು. ಆದರೆ ನಿರ್ಮಾಪಕರು ಕೇಸು ಹಿಂಪಡೆದು, ಸಿಬಿಎಫ್​​ಸಿಯಿಂದಲೇ ಪ್ರಮಾಣ ಪತ್ರ ಪಡೆಯಲು ಮುಂದಾದರು. ಆದರೆ ಮತ್ತೆ ಉದ್ದೇಶಪೂರ್ವಕ…

Read More

ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ: ಮತ್ತೊಂದು ಹಂತಕ್ಕೆ ಹೋದ ಕಿತ್ತಾಟ – Kannada News | Once Again BJP MLA SR Vishwanath Hits out at Chikkaballapur MP Dr K Sudhakar

ಬೆಂಗಳೂರು, (ಜೂನ್ 27): ಬಿಜೆಪಿ ನಾಯಕರಾದ ಸಂಸದ ಡಾ.ಕೆ ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್​​ಆರ್ ವಿಶ್ವನಾಥ್ ನಡುವೆ ಮತ್ತೆ ಮಾತಿನ ಸಮರ ಶುರುವಅಗಿದ್ದು, ಇದು ಇದೀಗ ಮತ್ತೊಂದು ಹಂತಕ್ಕೆ ಹೋಗಿದೆ. ನಿನ್ನೆ (ಜೂನ್ 26) ಅಷ್ಟೇ ಸುಧಾಕರ್​​​ಗೆ ಎಚ್ಚರಿಕೆ ಜೊತೆಗೆ ಸವಾಲು ಹಾಕಿದ್ದ ವಿಶ್ವನಾಥ್ ಇಂದೂ ಸಹ ವಾಗ್ದಾಳಿ ಮುಂದುವರೆಸಿದ್ದಾರೆ. ಇನ್ನು ಚಿಕ್ಕಬಳ್ಳಾಪುರಕ್ಕೆ ಸ್ವಾಗತ ಎಂದಿರುವ ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ವಿಶ್ವನಾಥ್,ಬೆಣ್ಣೆ ಮಾತು ಇಲ್ಲಿ ನಡೆಯೋದಿಲ್ಲ .ನೀನು ಪಕ್ಷೇತರ ಅಭ್ಯರ್ಥಿ ಅಥವಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಾ….

Read More

Astrological Guide: ದೋಷ ನಿವಾರಣಾ ಹೋಮ ಮನೆಯಲ್ಲಿ ಮಾಡಿಸಬಾರದು ಯಾಕೆ? ತಜ್ಞರ ಸಲಹೆ ಇಲ್ಲಿದೆ

ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಸಂಕಷ್ಟಗಳು, ಕಷ್ಟಗಳು, ಸಮಸ್ಯೆಗಳು ಎದುರಾಗುವುದು ಸಹಜ. ಕೆಲವೊಮ್ಮೆ ದಿಕ್ಕು ತೋಚದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಸಾಡೇಸಾತಿ, ಅರ್ಧಾಷ್ಟಮ, ಅಷ್ಟಮದಂತಹ ಗ್ರಹಗತಿಗಳು, ಕರ್ಮ ಫಲಗಳು ಅಥವಾ ವೈಫಲ್ಯಗಳು ನಮ್ಮನ್ನು ಕಾಡಬಹುದು. ಇಂತಹ ಸಂದರ್ಭಗಳಲ್ಲಿ, ನಾವು ಸಾಮಾನ್ಯವಾಗಿ ದೈವಿಕ ಕಾರ್ಯಗಳ ಮೊರೆ ಹೋಗುತ್ತೇವೆ. ಹೋಮ, ಹವನ, ಪೂಜೆಗಳು ಅಥವಾ ದೇವಸ್ಥಾನಗಳಿಗೆ ಸಹಾಯ ಮಾಡುವಂತಹ ಧರ್ಮ ಕಾರ್ಯಗಳಲ್ಲಿ ಭಾಗಿಯಾಗುವ ಮನೋಭಾವನೆ ಪ್ರತಿಯೊಬ್ಬರಿಗೂ ಮೂಡುತ್ತದೆ. ಆದರೆ, ಇಲ್ಲಿ ಒಂದು ಮುಖ್ಯ ಪ್ರಶ್ನೆ ಉದ್ಭವಿಸುತ್ತದೆ: ಹೋಮಗಳನ್ನು ಮನೆಯಲ್ಲಿ ಮಾಡಿಸುವುದು ಶ್ರೇಷ್ಠವೇ ಅಥವಾ…

Read More

Daily Devotional: ಸ್ತ್ರೀ ಜಾತಕದಲ್ಲಿ ಯಾವ ಗ್ರಹ ಬಲವಾಗಿದ್ರೆ ಅದೃಷ್ಟ ಗೊತ್ತಾ? – Kannada News | How Planetary Strengths Influence Women’s Personality

ಸ್ತ್ರೀ ಜಾತಕದಲ್ಲಿನ ಗ್ರಹಬಲಗಳು ಮಹಿಳೆಯರ ವ್ಯಕ್ತಿತ್ವ ಮತ್ತು ಗುಣಲಕ್ಷಣಗಳ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಎಂಬುದನ್ನು ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಚರ್ಚಿಸಲಾಗಿದೆ. ನಮ್ಮ ಪೂರ್ವಿಕರು ಹೇಳಿದಂತೆ, ಕುಟುಂಬದಲ್ಲಿ ಮಹಿಳೆಯು ಕಾರ್ಯೇಶು ದಾಸಿ, ಕರುಣೇಶು ಮಂತ್ರಿ, ಪೂಜ್ಯೇಶು ಮಾತ, ರೂಪೇಶು ಲಕ್ಷ್ಮಿ, ಕ್ಷಮಯ ಧರಿತ್ರಿ, ಶಯನೇಶು ರಂಭ ಗುಣಗಳನ್ನು ಹೊಂದಿರಬೇಕು. ಮಹಿಳೆಯು ಈ ಗುಣಗಳನ್ನು ಅಳವಡಿಸಿಕೊಂಡರೆ ಕುಟುಂಬದಲ್ಲಿ ಸಾಮರಸ್ಯ ನೆಲೆಸುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ. Source link

Read More