Headlines

ನಾಯಿ ಜೀವ ಉಳಿಸಲು ಹೋಗಿ ತಾಯಿಯನ್ನು ಕಳೆದುಕೊಂಡ ಮಗ: ಆಸ್ಪತ್ರೆ ಆವರಣದಲ್ಲಿ ಅಮ್ಮನಿಗಾಗಿ ಗೋಳಾಟ – Kannada News | Heartbreaking: Mother dies in Belagavi bike crash saving dog; son devastated

ಬೆಳಗಾವಿ,ಜೂ.19: ಬೆಳಗಾವಿ ನಗರದ ಹೊರವಲಯದಲ್ಲಿ ಕಲ್ಲುಹೃದಯವನ್ನೂ ಕರಗಿಸುವಂತಹ ಅತ್ಯಂತ ಹೃದಯ ವಿದ್ರಾವಕ ರಸ್ತೆ ಅಪಘಾತವೊಂದು ನಡೆದಿದೆ. ರಸ್ತೆಗೆ ಅಡ್ಡ ಬಂದ ನಾಯಿಯ ಪ್ರಾಣ ಉಳಿಸಲು ಹೋಗಿ ಬೈಕ್ ಚಲಾಯಿಸುತ್ತಿದ್ದ ಮಗನೊಬ್ಬ ತನ್ನ ಹೆತ್ತ ತಾಯಿಯನ್ನೇ ಕಳೆದುಕೊಂಡಿರುವ ದಾರುಣ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ (Sambra) ಬಳಿ ನಡೆದಿದೆ. ಅಪಘಾತದಲ್ಲಿ ಪಂಥಬಾಳೆಕುಂದ್ರಿ ಗ್ರಾಮದ ನಿವಾಸಿ ಶಾಂತವ್ವ ಕಲ್ಮಠ ಎಂಬುವವರು ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರ ಮಗ ಈರಣ್ಣಾ ಕಲ್ಮಠ ಬೈಕ್ ಚಲಾಯಿಸುತ್ತಿದ್ದರು. ತಾಯಿ ಮತ್ತು ಮಗ ಇಬ್ಬರೂ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ…

Read More

World Blood Donor Day: ಇಂದು ವಿಶ್ವ ರಕ್ತದಾನಿಗಳ ದಿನ; ಜೀವದಾತರಿಗೆ ಕೃತಜ್ಞತಾ ನಮನ – Kannada News | World Blood Donor Day: Save Lives and Honor Donors; Why Donation is Mahadana

“ರಕ್ತವನ್ನು ಕಾರ್ಖಾನೆಯಲ್ಲಿ ತಯಾರಿಸಲು ಸಾಧ್ಯವಿಲ್ಲ; ಅದು ಹೃದಯದಿಂದ ಮಾತ್ರ ಹರಿಯುತ್ತದೆ — ಒಂದು ಜೀವದಿಂದ ಮತ್ತೊಂದು ಜೀವಕ್ಕೆ.”ಪ್ರತಿ ವರ್ಷ ಜೂನ್ 14ರಂದು ಆಚರಿಸಲಾಗುವ ವಿಶ್ವ ರಕ್ತದಾನಿಗಳ ದಿನ ಕೇವಲ ಕ್ಯಾಲೆಂಡರ್‌ನಲ್ಲಿನ ಒಂದು ದಿನವಲ್ಲ. ಯಾವುದೇ ಪ್ರತಿಫಲವನ್ನು ಬಯಸದೆ, ತಮ್ಮ ರಕ್ತದ ಮೂಲಕ ಅಪರಿಚಿತರ ಬದುಕಿನಲ್ಲಿ ಆಶೆಯ ಬೆಳಕು ಮೂಡಿಸುವ ಲಕ್ಷಾಂತರ ಜೀವದಾತರಿಗೆ ಸಮಾಜ ಸಲ್ಲಿಸುವ ಕೃತಜ್ಞತೆಯ ದಿನವಿದು. ಅಪರಿಚಿತರ ಬಾಳಿಗೆ ಆಶಾಕಿರಣ: ಒಬ್ಬ ರಕ್ತದಾನಿ ತನ್ನ ರಕ್ತವನ್ನು ನೀಡುವಾಗ, ಅದು ಯಾರ ಬದುಕನ್ನು ಉಳಿಸುತ್ತದೆ ಎಂಬುದು ಅವನಿಗೆ…

Read More

Mangaluru: ಹಸೆಮಣೆ ಏರಬೇಕಿದ್ದ ಯುವತಿ ಅಪಘಾತಕ್ಕೆ ಬಲಿ; ಭಾವಿ ಪತಿ ಜೊತೆಗಿದ್ದಾಗಲೇ ಅವಘಡ – Kannada News | Mangaluru Accident: Engaged Woman Dies, Fiancé Survives Horrific Crash at Nanthoor

ಭೀಕರ ಅಪಘಾತಕ್ಕೆ ಯುವತಿ ಬಲಿImage Credit source: Tv9 Kannada ಮಂಗಳೂರು, ಫೆಬ್ರವರಿ 05: ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ನಂತೂರು ವೃತ್ತದ ಬಳಿ ನಡೆದಿದೆ. ಬಳ್ಳಾಲ್​ಬಾಗ್ ನಿವಾಸಿ ದೀಪ್ತಿ(26) ಮೃತ ದುರ್ದೈವಿಯಾಗಿದ್ದಾರೆ. ಇನ್ನು ಈಕೆಗೆ ವಿವಾಹ ನಿಶ್ಚಿಯವಾಗಿದ್ದು, ಬರ್ತ್​ಡೇ ಪಾರ್ಟಿಗೆಂದು ವಾಮಂಜೂರಿಗೆ ಭಾವಿ ಪತಿ ಜತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ದೀಪ್ತಿ ಭಾವಿ ಪತಿ ಅಪಾಯದಿಂದ ಪಾರಾಗಿದ್ದಾರೆ. ಕುಡುಪು…

Read More

Tech Tips: ಆಂಡ್ರಾಯ್ಡ್ ಬಳಕೆದಾರರು ಇನ್ಮುಂದೆ ಸ್ಟೋರೇಜ್ ಬಗ್ಗೆ ಚಿಂತಿಸಬೇಕಿಲ್ಲ, ಗೂಗಲ್ ಮಾಸ್ಟರ್ ಪ್ಲ್ಯಾನ್

ಬೆಂಗಳೂರು (ಏ. 13): ಸ್ಮಾರ್ಟ್‌ಫೋನ್ (Smartphone) ಸ್ಟೋರೇಜ್ ಖಾಲಿಯಾಗುವುದು ಸಾಮಾನ್ಯ ಸಮಸ್ಯೆ. ನೀವು 1TB ಸ್ಟೋರೇಜ್ ಹೊಂದಿರುವ ಮೊಬೈಲ್ ರೂಪಾಂತರವನ್ನು ಖರೀದಿಸಿದರೂ, ಸ್ವಲ್ಪ ಸಮಯದ ನಂತರ ಆ ಸ್ಟೋರೇಜ್ ಕೂಡ ಸಾಕಾಗುವುದಿಲ್ಲ. ನೀವು ಹಳೆಯ ಫೋನ್ ಹೊಂದಿದ್ದರೆ ಈ ಸಮಸ್ಯೆ ಬಗ್ಗೆ ಕೇಳೋದೇ ಬೇಡ. ಅನೇಕ ಜನರು ಇದರಿಂದ ನಿರಾಶೆಗೊಂಡು ಹೊಸ ಫೋನ್ ಖರೀದಿಸಬೇಕಾಗುತ್ತದೆ. ಈಗ, ಈ ಸಮಸ್ಯೆಯನ್ನು ಪರಿಹರಿಸಲು ಗೂಗಲ್ ಆಟೋಮ್ಯಾಟಿಕ್ ಬ್ಯಾಕಪ್ ಎಂಬ ಹೊಸ ವೈಶಿಷ್ಟ್ಯವನ್ನು ತರುತ್ತಿದೆ. ಈ ವೈಶಿಷ್ಟ್ಯವು ಸ್ಟೋರೇಜ್-ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುತ್ತದೆ….

Read More

ಚಿತ್ರರಂಗದಿಂದ ರಣವೀರ್ ಸಿಂಗ್‌ ಬ್ಯಾನ್; ಸಿನಿಮಾ ನೌಕರರ ಒಕ್ಕೂಟದಿಂದ ಕಠಿಣ ನಿರ್ಧಾರ – Kannada News | Dhurandhar actor Ranveer Singh banned by FWICE due to Don 3 dispute with Farhan Akhtar

ಬಾಲಿವುಡ್‌ನ ಖ್ಯಾತ ನಟ ರಣವೀರ್ ಸಿಂಗ್‌ (Ranveer Singh) ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಫರ್ಹಾನ್ ಅಖ್ತರ್ ನಿರ್ದೇಶನದ ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರದಿಂದ ರಣವೀರ್ ಸಿಂಗ್ ದಿಢೀರನೆ ಹೊರನಡೆದಿರುವ ಹಿನ್ನೆಲೆಯಲ್ಲಿ, ಸಿನಿಮಾ ನೌಕರರ ಒಕ್ಕೂಟವು (FWICE) ನಟನ ವಿರುದ್ಧ ಅಸಹಕಾರ ತೋರಲು ನಿರ್ಧರಿಸಿದೆ. ಈ ಮೂಲಕ ಚಿತ್ರರಂಗದಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಯಾರೂ ಸಹಕರಿಸದಂತೆ ಮತ್ತು ಕೆಲಸ ಮಾಡದಂತೆ ಸೂಚಿಸಿ, ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. ಕಳೆದ ವಾರ ಈ ವಿಷಯದ ಕುರಿತು ಗಂಭೀರ…

Read More

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಮುಂದಾದ ಪುನೀತ್​​​ ಕೆರೆಹಳ್ಳಿ ಮತ್ತೆ ಬಂಧನ – Kannada News | Puneeth Kerehalli Arrested in Bengaluru While Tracking Illegal Bangladeshi Immigrants

ನೆಲಮಂಗಲ, ಜನವರಿ 23: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು (Puneeth Kerehalli) ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ…

Read More

ಮಾಲೀಕರು ಸ್ಪಂದಿಸ್ತಿಲ್ಲ, ಹಳೇ ದಾಖಲೆ ಸಿಗ್ತಿಲ್ಲ; ಉಚಿತ ಕರೆಂಟ್ ಕೈತಪ್ಪುವ ಭೀತಿಯಲ್ಲಿ ಬೆಂಗಳೂರು ಬಾಡಿಗೆದಾರರು – Kannada News | Karnataka Gruha Jyothi Scheme: Bangalore Residents’ Free Power Eligibility Woes

ಬೆಂಗಳೂರು ಜು. 2: ರಾಜ್ಯ ಸರ್ಕಾರದ ಉಚಿತ ವಿದ್ಯುತ್ ನೀಡುವ ಮಹತ್ವಾಕಾಂಕ್ಷೆಯ ‘ಗೃಹಜ್ಯೋತಿ’ ಯೋಜನೆಯ ಫಲಾನುಭವಿಗಳ ಅರ್ಹತೆಯನ್ನು ಮರುಪರಿಶೀಲಿಸುವ (Reverification) ಮನೆ ಮನೆ ಸಮೀಕ್ಷೆ ಪ್ರಕ್ರಿಯೆಯನ್ನು ಇಲಾಖೆಯು ಬುಧವಾರದಿಂದ ಅಧಿಕೃತವಾಗಿ ಆರಂಭಿಸಿದೆ. ಆದರೆ, ಇಲಾಖೆಯ ಈ ಹಠಾತ್ ಕ್ರಮವು ರಾಜಧಾನಿ ಬೆಂಗಳೂರಿನ ಸಾವಿರಾರು ಬಾಡಿಗೆದಾರರಲ್ಲಿ ತೀವ್ರ ಆತಂಕ ಹಾಗೂ ಗೊಂದಲವನ್ನು ಮೂಡಿಸಿದೆ. ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಡೆಸುತ್ತಿರುವ ಈ ಮನೆ ಮನೆ ತಪಾಸಣೆಯ ಸಂದರ್ಭದಲ್ಲಿ, ಪ್ರಸ್ತುತ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಗುರುತಿನ…

Read More

ಇದು ರಿಯಲ್ ಸ್ಟೋರಿ..! ಆಟೋ, ಟೆಂಪೋ ಓಡಿಸುತ್ತಿದ್ದ ವ್ಯಕ್ತಿ ಏರ್ಲೈನ್ಸ್ ಕಂಪನಿಯ ಮಾಲೀಕನಾದ ಕಥೆ – Kannada News

ಶ್ರವಣ್ ಕುಮಾರ್ ವಿಶ್ವಕರ್ಮImage Credit source: Instagram @Sharvankrvishwakarma ಕಾನಪುರದ ರಸ್ತೆಗಳಲ್ಲಿ ಟೆಂಪೋ ಓಡಿಸುತ್ತಿದ್ದ ಸಾಮಾನ್ಯ ವ್ಯಕ್ತಿಯೊಬ್ಬರು, ಇಂದು ದೇಶದ ಅತ್ಯಂತ ಕಠಿಣ ಮತ್ತು ಕೋಟ್ಯಂತರ ರೂಪಾಯಿ ಬಂಡವಾಳ ಬೇಡುವ ವಿಮಾನಯಾನ (Aviation) ಕ್ಷೇತ್ರಕ್ಕೆ ಕಾಲಿಟ್ಟು ಸ್ವಂತ ಏರ್‌ಲೈನ್ಸ್ ಕಂಪನಿ ಆರಂಭಿಸುತ್ತಿದ್ದಾರೆ ಎಂದರೆ ಅದು ಸಿನಿಮಾ ಕಥೆಯಂತೆ ಕೇಳಿಸಬಹುದು. ಆದರೆ ಇದು 35 ವರ್ಷದ ಶ್ರವಣ್ ಕುಮಾರ್ ವಿಶ್ವಕರ್ಮ (Shravan Kumar Vishwakarma) ಅವರ ನಿಜ ಜೀವನದ ರೋಮಾಂಚಕ ಯಶೋಗಾಥೆ! ಅವರು ಸ್ಥಾಪಿಸಿರುವ ‘ಶಂಖ್ ಏರ್’ (Shankh…

Read More

Video: ಕೈಯಲ್ಲಿದ್ದ ಒಂದೇ ಒಂದು ಚಾಕೊಲೇಟ್‌ನ್ನು ಸ್ನೇಹಿತರಿಗೂ ಕೊಟ್ಟು ತಿಂದ ಪುಟಾಣಿ

ಕೆಲ ಮಕ್ಕಳು ತಮ್ಮ ಕೈಯಲ್ಲಿರುವ ಯಾವುದೇ ವಸ್ತುವನ್ನು ಇನ್ನೊಬ್ಬರಿಗೆ ಕೊಡುವುದಿಲ್ಲ. ಇನ್ನು ಕೆಲ ಪುಟಾಣಿಗಳು (little kids) ತಮ್ಮ ಹಂಚಿಕೊಳ್ಳುವ ಗುಣದಿಂದಲೇ ಎಲ್ಲರಿಗೂ ಇಷ್ಟವಾಗುತ್ತಾರೆ. ಆಟಿಕೆಗಳು, ತಿಂಡಿ ಏನೇ ಇರಲಿ, ತಮ್ಮ ಫ್ರೆಂಡ್ಸ್ ಗೆ ಕೊಟ್ಟರೇನೇ ಸಮಾಧಾನ. ಇದಕ್ಕೆ ಉದಾಹರಣೆಯಂತಿದೆ ಈ ಪುಟಾಣಿ. ತನ್ನ ಬಳಿಯಿದ್ದ ಒಂದೇ  ಒಂದು ಚಾಕೊಲೇಟ್‌ನಲ್ಲಿ ತನ್ನ ಸ್ನೇಹಿತರಿಗೂ ಕೊಟ್ಟು ತಿಂದ ಪುಟಾಣಿಯ ವಿಡಿಯೋ ವೈರಲ್ ಆಗಿದೆ. mahi_phadi_kedarwasi ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪುಟಾಣಿಯ ಶೇರಿಂಗ್ ಗುಣದ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪ್…

Read More

ಮೇಕೆದಾಟು ಯೋಜನೆಯ ಇತಿಹಾಸ ಮತ್ತು ವಿವಾದ: ಕರ್ನಾಟಕದ ವರ್ಷಗಳ ಹೋರಾಟದ ಸಂಪೂರ್ಣ ವಿವರ ಇಲ್ಲಿದೆ – Kannada News | What is Mekedatu Project Dispute? History, Name Origin and Current Status of Karnataka’s Controversial Dam Explained

ಮೇಕೆದಾಟು (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 19: ಕಾವೇರಿ ನದಿ ನೀರು (Cauvery Water)  ಹಂಚಿಕೆ ವಿಚಾರದಲ್ಲಿ ಕರ್ನಾಟಕ (Karnataka) ಮತ್ತು ತಮಿಳುನಾಡು (Tamil Nadu) ನಡುವಿನ ಹಗ್ಗಜಗ್ಗಾಟ ಇಂದು ನಿನ್ನೆಯದಲ್ಲ. ಕಾವೇರಿ ವಿವಾದಕ್ಕೂ ಸುದೀರ್ಘ ಇತಿಹಾಸವಿದೆ. ಇದೀಗ ಅದರೊಂದಿಗೆ, ಕರ್ನಾಟಕದ ಮೇಕೆದಾಟು ಡ್ಯಾಂ (Mekedatu Dam Project) ಯೋಜನೆ ಸಹ ಸೇರಿಕೊಂಡಿದೆ. ತಮಿಳುನಾಡು ನೂತನ ಮುಖ್ಯಮಂತ್ರಿ ಸಿಎಂ ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವು ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ವಿಧಾನಸಭೆಯಲ್ಲಿ…

Read More