Headlines

‘ಸಿದ್ದರಾಮಯ್ಯ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ’: ಮಾಜಿ ಸಂಸದ ಪ್ರತಾಪಸಿಂಹ

ಬಾಗಲಕೋಟೆ, ಏ.3: ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಪ್ರತಾಪಸಿಂಹ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರ ಹೆಸರಷ್ಟೇ ಹಿಂದೂ, ಆದರೆ ಅವರ ಗುಣನಡತೆಗಳಲ್ಲಿ ಹಿಂದೂ ಧರ್ಮದ ಯಾವ ಲಕ್ಷಣವೂ ಕಾಣಿಸುತ್ತಿಲ್ಲ ಎಂದು ಪ್ರತಾಪಸಿಂಹ ಆರೋಪಿಸಿದರು. ಯುಗಾದಿ ಮತ್ತು ದೀಪಾವಳಿ ದಿನದಂದು ಮಾಂಸಾಹಾರ ಸೇವಿಸುವ ಬಗ್ಗೆಯೂ ಟೀಕೆ ಮಾಡಿದ್ದಾರೆ. ಈಗ ಕಾಂಗ್ರೆಸ್ ಪಕ್ಷದವರು ಹಿಂದುತ್ವವನ್ನು ಮಂತ್ರ ಜಪಿಸುತ್ತಿದ್ದಾರೆ ಎಂದು ಟೀಕಿಸಿದ ಪ್ರತಾಪಸಿಂಹ, ನಾಗಮಂಗಲದಲ್ಲಿ…

Read More

ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ: ಇನ್ನೂ 2 ಬೇಡಿಕೆ ಈಡೇರಿಕೆಗೆ ಪಟ್ಟು, ಏನವು? – Kannada News | NEET Scam: “We Have 2 More Demands”: CJP’s Tweets After Dharmendra Pradhan Resignation

ನವದೆಹಲಿ, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ (Dharmendra Pradhan Resigns) ನೀಡಿದ್ದಾರೆ. ಈ ಮೂಲಕ ಕೆಲವು ದಿನಗಳಿಂದ ನಡೆಯುತ್ತಿರುವ ಜನತಾ ಕ್ರಾಕೋಚ್‌ ಜನತಾ ಪಾರ್ಟಿ, ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಜಯ ಸಂದಿದೆ. ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಂತರ ನಡೆದ ವಿದ್ಯಾರ್ಥಿಗಳ ಆತ್ಮಹತ್ಯೆಯ ಬಳಿಕ ಪ್ರಧಾನ್‌ ರಾಜೀನಾಮೆ ನೀಡಬೇಕೆಂಬ ಕೂಗು ಜೋರಾಗಿ ಕೇಳಿ ಬಂದಿತ್ತು. ಅಲ್ಲದೆ ಇದೇ ಕಾರಣ ಮುಂದಿಟ್ಟುಕೊಂಡು ಯುವಸಮೂಹ…

Read More

IND vs NED T20 WC Live Score: ಶಿವಂ ದುಬೆ ಅರ್ಧಶತಕ – Kannada News | India vs Netherlands T20 World Cup 2026 Live Cricket Score IND vs NED Group A Today Match, highlights latest news in Kannada

18 Feb 2026 08:26 PM (IST) India vs Netherlands Live Score: ಸೂರ್ಯ ಔಟ್ ಸೂರ್ಯಕುಮಾರ್ ಯಾದವ್ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಜೀವದಾನದ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು. 27 ಎಸೆತಗಳಲ್ಲಿ 34 ರನ್ ಗಳಿಸಿ ಔಟಾದರು. 18 Feb 2026 08:25 PM (IST) India vs Netherlands Live Score: 100 ರನ್ ಪೂರ್ಣ ನೆದರ್ಲ್ಯಾಂಡ್ಸ್ ವಿರುದ್ಧ ಭಾರತದ ಸ್ಕೋರ್ 100 ರನ್ ದಾಟಿದೆ. 13ನೇ ಓವರ್ ನಲ್ಲಿ ಭಾರತ 100 ರನ್…

Read More

IND vs NZ: ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ; ಇಬ್ಬರು ಔಟ್, ಮೂವರು ಇನ್..! – Kannada News | IND vs NZ ODI Series: India Squad Revealed, Gill Leads, Pant and Siraj Return

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಶುಭ್​ಮನ್ ಗಿಲ್ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಅಚ್ಚರಿಯ ಸಂಗತಿಯೆಂದರೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ತಂಡದ ಭಾಗವಾಗಿದ್ದ ತಿಲಕ್ ವರ್ಮಾ ಮತ್ತು ರುತುರಾಜ್ ಗಾಯಕ್ವಾಡ್ ಅವರನ್ನು ಈ ತಂಡದಿಂದ ಕೈಬಿಡಲಾಗಿದೆ. ಹಾಗೆಯೇ ಗಾಯದಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ…

Read More

‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್, ನಿರ್ಮಾಪಕರ ನಡು ರಸ್ತೆಯಲ್ಲಿ ಅಡ್ಡ ಹಾಕಿದ ಹಂಸ – Kannada News | Producer not giving remuneration actress confronted producer

‘ವಸುದೇವ ಕುಟುಂಬ’ ಧಾರಾವಾಹಿಯ (Serial) ನಟ, ನಟಿಯರು ಮತ್ತು ತಂತ್ರಜ್ಞರು ಧಾರಾವಾಹಿಯ ನಿರ್ಮಾಪಕರ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ. ಮಾಜಿ ಬಿಗ್​​ಬಾಸ್ ಸ್ಪರ್ಧಿ ಹಂಸ, ನಟಿ ಚೈತ್ರಾ, ಹಿರಿಯ ನಟ ಅವಿನಾಶ್ ಸೇರಿದಂತೆ ಕೆಲವು ಪ್ರಮುಖ ಕಲಾವಿದರು ನಟಿಸುತ್ತಿರುವ ಧಾರಾವಾಹಿ ಇದಾಗಿದ್ದು, ಸ್ಟಾರ್ ಸುವರ್ಣ ಚಾನೆಲ್​​ನಲ್ಲಿ ಪ್ರಸಾರ ಕಾಣುತ್ತಿದೆ. ಕೆಲವು ತಿಂಗಳುಗಳಿಂದಲೂ ಧಾರಾವಾಹಿಯ ನಿರ್ಮಾಪಕರು ಕಲಾವಿದರಿಗೆ ಸಂಭಾವನೆ ನೀಡಿಲ್ಲ ಮಾತ್ರವಲ್ಲದೆ, ಆಹಾರ, ಇನ್ನಿತರೆಗಳನ್ನು ಸರಿಯಾಗಿ ನೀಡಿಲ್ಲ ಎಂದು ಕಲಾವಿದರು ಆರೋಪಿಸಿದ್ದು, ಇಂದು (ಏಪ್ರಿಲ್ 01) ನಿರ್ಮಾಪಕರನ್ನು ನಡು…

Read More

ಪೊಲೀಸ್ ಭದ್ರತೆಯಲ್ಲಿ ಗಿಲ್ಲಿ ನಟ ಮೆರವಣಿಗೆ: ಮಳವಳ್ಳಿಯಲ್ಲಿ ಜನರ ನಿಯಂತ್ರಿಸಲು ಖಾಕಿ ಹರಸಾಹಸ – Kannada News | Gilli Nata parades In Malavalli after Bigg Boss Kannada 12 Win Police scrambles to control crowd

ಗಿಲ್ಲಿ ನಟ ಅವರು ಬಿಗ್ ಬಾಸ್ (Bigg Boss Kannada 12) ಮನೆಯಿಂದ ಹೊರಗೆ ಬಂದರೆ ಹೊತ್ತು ಮೆರೆಸುವುದಾಗಿ ಜನರು ಹೇಳಿದ್ದರು. ಈಗ ಅದರಂತೆಯೇ ಆಗುತ್ತಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಹಿಡಿದುಕೊಂಡು ಗಿಲ್ಲಿ ನಟ ಅವರು ಮಳವಳ್ಳಿಗೆ ಬಂದಿದ್ದಾರೆ. ಅವರನ್ನು ನೋಡಲು ಮಳವಳ್ಳಿ (Malavalli) ಜನರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಪೊಲೀಸರ ಬಿಗಿ ಭದ್ರತೆಯಲ್ಲಿ ಗಿಲ್ಲಿಯ ಮೆರವಣಿಗೆ ಸಾಗಿದೆ. ಗಿಲ್ಲಿ ಅವರನ್ನು ಹತ್ತಿರದಿಂದ ನೋಡಿ ಮಾತನಾಡಿಸಬೇಕು ಎಂಬುದು ಅಭಿಮಾನಿಗಳ ಆಸೆ. ಗಿಲ್ಲಿ (Gilli…

Read More

Riyan Parag Vaping Row: ರಿಯಾನ್ ಪರಾಗ್ ವಿವಾದದ ಬಗ್ಗೆ ಕೆಂಡಾಮಂಡಲರಾದ ಅಂಪೈರ್ ಅನಿಲ್ ಚೌಧರಿ: ಏನು ಹೇಳಿದ್ರು ನೋಡಿ – Kannada News | Umpire Anil Chaudhary gets angry over Riyan Parag Vaping Row controversy

ಬೆಂಗಳೂರು (ಏ. 30): ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ (Riyan Parag) ಡ್ರೆಸ್ಸಿಂಗ್ ರೂಮ್‌ನಲ್ಲಿ ವಾಪಿಂಗ್ ಮಾಡುತ್ತಿರುವುದನ್ನು ತೋರಿಸುವ ವಿಡಿಯೋ ವೈರಲ್ ಆದ ನಂತರ, ಕ್ರಿಕೆಟ್ ಜಗತ್ತಿನ ಅನುಭವಿಗಳು ಇದರ ಬಗ್ಗೆ ಪ್ರತಿಕ್ರಿಯಿಸಲು ಪ್ರಾರಂಭಿಸಿದ್ದಾರೆ. ಈ ವಿಷಯಕ್ಕೆ ಪ್ರತಿಕ್ರಿಯಿಸಿದ ಮಾಜಿ ಅಂತರರಾಷ್ಟ್ರೀಯ ಅಂಪೈರ್ ಅನಿಲ್ ಚೌಧರಿ, ಆಟಗಾರರಿಗೆ ಶಿಸ್ತು ಮತ್ತು ಕ್ಯಾಮೆರಾಗಳ ಉಪಸ್ಥಿತಿಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಶೌಚಾಲಯ ಹೊರತುಪಡಿಸಿ ಎಲ್ಲೆಡೆ ಕ್ಯಾಮೆರಾಗಳಿವೆ: ಅನಿಲ್ ಚೌಧರಿ ಈ ಘಟನೆಯ ಹಿನ್ನೆಲೆಯಲ್ಲಿ ಆಟಗಾರರು ಜಾಗರೂಕರಾಗಿರಬೇಕೆಂದು ಅನಿಲ್…

Read More

ಹಾಲಿವುಡ್ ಸೂಪರ್ ಸ್ಟಾರ್​ ಸಿನಿಮಾ ನಿರ್ದೇಶಿಸಲಿರುವ ತೆಲುಗು ನಿರ್ದೇಶಕ – Kannada News | Indian origin director Aneesh Chaganty to direct Tom Cruise’s next movie

ಭಾರತದ ಕೆಲವಾರು ನಟ-ನಟಿಯರು ಈಗಾಗಲೇ ಹಾಲಿವುಡ್​​ಗೆ (Hollywood) ಪದಾರ್ಪಣೆ ಮಾಡಿ, ಅಲ್ಲಿನ ಸ್ಟಾರ್ ನಟ-ನಟಿಯರೊಡನೆ ಸಿನಿಮಾಗಳಲ್ಲಿ ನಟಿಸಿದ್ದಾರೆ. ಐಶ್ವರ್ಯಾ ರೈ, ಆಲಿಯಾ ಭಟ್, ದೀಪಿಕಾ ಪಡುಕೋಣೆ, ಇರ್ಫಾನ್ ಖಾನ್, ಅಮಿತಾಬ್ ಬಚ್ಚನ್, ಧನುಶ್ ಇನ್ನೂ ಕೆಲವರು ಹಾಲಿವುಡ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಭಾರತದ ನಿರ್ದೇಶಕರು ಹಾಲಿವುಡ್ ಸಿನಿಮಾಗಳನ್ನು ನಿರ್ದೇಶಿಸಿದ್ದಿಲ್ಲ. ಭಾರತೀಯ ಮೂಲದ ಕೆಲವೇ ಕೆಲವು ಸಿನಿಮಾ ನಿರ್ದೇಶಕರುಗಳು ಹಾಲಿವುಡ್​​ನಲ್ಲಿದ್ದಾರೆ. ಇದೀಗ ಭಾರತೀಯ ಮೂಲದ ನಿರ್ದೇಶಕರೊಬ್ಬರು ಹಾಲಿವುಡ್​ನ ಸೂಪರ್ ಸ್ಟಾರ್ ಟಾಮ್ ಕ್ರೂಸ್ ಅವರ ಸಿನಿಮಾ ನಿರ್ದೇಶಿಸಲಿದ್ದಾರೆ. ‘ಮಿಷನ್…

Read More