Headlines

Optical Illusion: ಈ ಚಿತ್ರದಲ್ಲಿ ಹುಲಿಗಳ ನಡುವೆ ಅಡಗಿರುವ ಜೀಬ್ರಾವನ್ನು ಕಂಡು ಹಿಡಿಯಬಲ್ಲಿರಾ

ಕೆಲವರಿಗೆ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಸೇರಿದಂತೆ ಒಗಟುಗಳನ್ನು ಬಿಡಿಸುವುದೆಂದರೆ ಖುಷಿಯೋ ಖುಷಿ. ಸಮಯ ಸಿಕ್ಕಾಗಲೆಲ್ಲಾ ಇಂತಹ ಒಗಟುಗಳನ್ನು ಬಿಡಿಸುವತ್ತ ಆಸಕ್ತಿ ಹೆಚ್ಚಿನವರು ತೋರಿಸುತ್ತಾರೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಹುಲಿಗಳ ನಡುವೆ ಇರುವ ಜೀಬ್ರಾವನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ನೀವು ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ. ಈ ಚಿತ್ರದಲ್ಲಿ ಏನು ಕಾಣಿಸುತ್ತದೆ? ಈ ಇಲ್ಯೂಷನ್ ಚಿತ್ರವು ಟ್ರಿಕ್ಕಿ ಒಗಟಿನ ಚಿತ್ರವಾಗಿದೆ. ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ಮೊದಲು…

Read More

‘ಸೂಪರ್ ಜೋಡಿ’; ಪತಿ ಜೊತೆ ಫೋಟೋ ಹಂಚಿಕೊಂಡ ಗೀತಾ ಭಾರತಿ ಭಟ್ – Kannada News | Geetha Bharathi Bhat Adorable Photo With Husband bramavara rajaram bhat

ಗೀತಾ ಭಾರತಿ ಭಟ್ ಅವರು ಕಳೆದ ವರ್ಷ ಡಿಸೆಂಬರ್​ನಲ್ಲಿ ರಾಜರಾಮ್ ಭಟ್ ಅವರನ್ನು ಮದುವೆ ಆದರು. ಮದುವೆ ಬಳಿಕವೂ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಗೀತಾ ಭಾರತಿ ಭಟ್ ಅವರು ಪತಿ ಜೊತೆ ಕಳೆದ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ಈ ಜೋಡಿಯನ್ನು ಎಲ್ಲರೂ ಇಷ್ಟಪಟ್ಟಿದ್ದಾರೆ. ಇವರು ನೂರು ವರ್ಷ ಸುಖವಾಗಿ ಬಾಳಲಿ ಎಂದು ಹಾರೈಸಿದ್ದಾರೆ. ಗೀತಾ ಭಾರತಿ ಭಟ್ ಅವರು ಕಿರುತೆರೆ ಹಾಗೂ…

Read More

ಕೋಲಾರದ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ – Kannada News | Kolar’s Tata Airbus Mini Helicopter Unit Launched by Modi and Macron Virtually

ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆImage Credit source: Google ಕೋಲಾರ, ಫೆಬ್ರವರಿ 17: ಕೋಲಾರ ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಮುಂಬೈನಿಂದ ವರ್ಚುವಲ್ ಮೂಲಕ​​ ಉದ್ಘಾಟಿಸಿದ್ದಾರೆ. ಭಾರತದ ಮೊದಲ ಖಾಸಗಿ ಹೆಲಿಕಾಪ್ಟರ್ ತಯಾರಿಕಾ ಘಟಕ ಇದಾಗಿದ್ದು, 2027ರಲ್ಲಿ ಮೊದಲ ಹೆಲಿಕಾಪ್ಟರ್ ಇಲ್ಲಿ ಸಿದ್ಧಗೊಳ್ಳುವ ನಿರೀಕ್ಷೆಯಿದೆ. ಕೋಲಾರ ತಾಲೂಕಿನ ವೇಮಗಲ್​ನಲ್ಲಿ…

Read More

ಸೂರ್ಯಾಸ್ತ ತೋರಿಸುವ ಭರದಲ್ಲಿ ಎಡವಟ್ಟು: ಬೆಟ್ಟದಿಂದ 50 ಅಡಿ ಪ್ರಪಾತಕ್ಕೆ ಬಿದ್ದ ಉಪನ್ಯಾಸಕ! – Kannada News | Lecturer Survives 50 Foot Fall While Showing Sunset to Visitors

ತುಮಕೂರು, ಜೂನ್​​ 28: ಹೊರರಾಜ್ಯದ ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಸೂರ್ಯಾಸ್ತ (Sunset) ತೋರಿಸುವ ಭರದಲ್ಲಿ ಉಪನ್ಯಾಸಕರೊಬ್ಬರು (Lecturer) ಎಡವಟ್ಟು ಮಾಡಿಕೊಂಡಿದ್ದಾರೆ. ಕಾಲು ಜಾರಿ ಬೆಟ್ಟದ ತುದಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ತುಮಕೂರು (tumakuru) ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ದೇವರಾಯನದುರ್ಗದಲ್ಲಿ ನಡೆದಿದೆ. 50 ಅಡಿ ಆಳಕ್ಕೆ ಬಿದ್ದ ಉಪನ್ಯಾಸಕ ಶಿವಪ್ರಸಾದ್ ಅದೃಷ್ಟವಶಾತ್ ಬದುಕುಳಿದಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ತುಮಕೂರು ತಾಲೂಕಿನ ಒಬಳಾಪುರ ಮೂಲದ ಶಿವಪ್ರಸಾದ್​​, ಪ್ರಸ್ತುತ ಅರಸೀಕೆರೆಯ ಪಿಯು…

Read More

‘ಧುರಂಧರ್ 2’ ಬಾಕ್ಸ್ ಆಫೀಸ್ ಅಬ್ಬರಕ್ಕೆ ಬ್ರೇಕ್ ಹಾಕಿದ ಅಕ್ಷಯ್ ಕುಮಾರ್ ಸಿನಿಮಾ ‘ಭೂತ್ ಬಂಗ್ಲ’ – Kannada News | Ranveer Singh Dhurandhar 2 Box Office Collection slows down after Bhooth Bangla release

ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧರ್ ಕಾಂಬಿನೇಷನ್‌ನ ಸ್ಪೈ ಥ್ರಿಲ್ಲರ್ ‘ಧುರಂಧರ್ 2’ ಬಾಕ್ಸ್ ಆಫೀಸ್‌ನಲ್ಲಿ ಈಗಾಗಲೇ ಇತಿಹಾಸ ಬರೆದಿದೆ. ಆದರೆ ಬಿಡುಗಡೆಯಾದ ಮೊದಲ ನಾಲ್ಕು ವಾರಗಳ ಕಾಲ ಅಡೆತಡೆಯಿಲ್ಲದೆ ಸಾಗಿದ್ದ ಈ ಚಿತ್ರದ ಓಟಕ್ಕೆ ಈಗ ಅಕ್ಷಯ್ ಕುಮಾರ್ ಅವರ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಅಡ್ಡಿಯಾದಂತೆ ತೋರುತ್ತಿದೆ. ಹೌದು, ‘ಭೂತ್ ಬಂಗ್ಲ’ ಬಿಡುಗಡೆ ಆದ ಬಳಿಕ ‘ಧುರಂಧರ್ 2’ (Dhurandhar 2) ಸಿನಿಮಾದ ಕಲೆಕ್ಷನ್ ಗಣನೀಯವಾಗಿ ಕುಸಿದಿದೆ….

Read More

Breaking: ಸಚಿವ ಡಿ.ಸುಧಾಕರ್​ ಆರೋಗ್ಯ ಸ್ಥಿತಿ ಗಂಭೀರ, ಆಗಿದ್ದೇನು? – Kannada News | Chitradurga incharge minister D Sudhakar health condition critical for Lung Infection

ಬೆಂಗಳೂರು,/ಚಿತ್ರದುರ್ಗ (ಏಪ್ರಿಲ್ 23): ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ (minister D sudhakar) ಅವರ ಸ್ಥಿತಿ ಗಂಭೀರವಾಗಿ ಎಂದು ತಿಳಿದುಬಂದಿದೆ. ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಆಪರೇಷನ್ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅದು ಕಡಿಮೆಯಾಗದಿದ್ದರಿಂದ ಅವರನ್ನು ಕಳೆದ ಎರಡು ದಿನದ ಹಿಂದೆ ಬೆಂಗಳೂರಿನ ಕಿಮ್ಸ್​ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ, ಇದೀಗ ಅವರ ಆರೋಗ್ಯ…

Read More

35 ಹಾಡುಗಳ ಚಿತ್ರದೊಂದಿಗೆ ಬಂದ ರವಿಚಂದ್ರನ್; ಬಿಗ್ ಬಾಸ್ ವೇದಿಕೆ ಮೇಲೆ ಘೋಷಣೆ – Kannada News | Ravichandran’s ‘I Am God’: AI Powered Film with 35 Songs Set to Amaze Kannada Audience

ರವಿಚಂದ್ರನ್ ಸಿನಿಮಾಗಳಲ್ಲಿ ಹಾಡುಗಳೇ ಹೈಲೈಟ್ ಆಗಿರುತ್ತವೆ. ಅವರು ನೀಡಿದ ಹಲವು ಸಿನಿಮಾಗಳಲ್ಲಿ ಇದು ಕಾಣಿಸಿದೆ. ಈಗ ಅವರು 35 ಹಾಡುಗಳು ಇರು ಸಿನಿಮಾ ಮೂಲಕ ಬರಲು ರೆಡಿ ಆಗಿದ್ದಾರೆ. ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ‘ಐ ಆ್ಯಮ್ ಗಾಡ್’ ಎಂಬುದು ಚಿತ್ರದ ಟೈಟಲ್. ಇದು ಸಂಪೂರ್ಣವಾಗಿ ಎಐ ತಂತ್ರಜ್ಞಾನದಿಂದ ಮಾಡಲ್ಪಟ್ಟ ಸಿನಿಮಾ ಅನ್ನೋದು ವಿಶೇಷ. ಈ ಬಗ್ಗೆ ರವಿಚಂದ್ರನ್ ಅವರು ಮಾಹಿತಿ ನೀಡಿದ್ದಾರೆ….

Read More