ಕೋಲಾರದಲ್ಲಿ ಗರ್ಭಿಣಿಯರ ಮರಣ ಪ್ರಮಾಣ ತಗ್ಗಿಸಲು RRR ಸಂಜೀವಿನಿ: ಏನಿದು RRR ಫಾರ್ಮುಲಾ? – Kannada News | RRR Formula Halves Maternal Deaths: A National Model for Pregnant Women Safety

ಕೋಲಾರ, ಏಪ್ರಿಲ್​ 19: ಪ್ರತಿಯೊಬ್ಬ ಮಹಿಳೆಯರ ಪಾಲಿಗೆ ಹೆರಿಗೆ (Mortality) ಎಂಬುದು ಮರುಜನ್ಮದ ಸಮಾನ. ಹೆರಿಗೆ ಸಂದರ್ಭದಲ್ಲಿ ಮಗುವಿಗೆ ಜನ್ಮ ನೀಡುವ ವೇಳೆ ಅದೆಷ್ಟೋ ಮಹಿಳೆಯರು (women) ಹಲವು ಕಾರಣಗಳಿಂದ ಸಾವನ್ನಪ್ಪುತ್ತಾರೆ. ಹೀಗಾಗಿ ಆ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೈಗೊಂಡ ಅದೊಂದು ಫಾರ್ಮುಲಾ ಗರ್ಭಿಣಿ ಮಹಿಳೆಯರ ಸಾವಿನ ಸಂಖ್ಯೆ ಕಡಿಮೆ ಮಾಡಿ ದೇಶದ ಗಮನ ಸೆಳೆದಿದೆ. ಪ್ರತಿಯೊಂದು ಹೆಣ್ಣಿನ ಕನಸು ತಾನೊಂದು ಮಗುವಿಗೆ ಜನ್ಮ ಕೊಡಬೇಕು, ಆ ಮೂಲಕ ತಾಯಿಯಾಗಿ ಪರಿಪೂರ್ಣತೆ ಹೊಂದಬೇಕು…

Read More

4 ದಿನಕ್ಕೆ 2 ಮಿಲಿಯನ್ ವೀಕ್ಷಣೆ ಕಂಡ ‘ಲ್ಯಾಂಡ್​ಲಾರ್ಡ್’ ಚಿತ್ರದ ‘ರೋಮಾಂಚಕ’ ಹಾಡು – Kannada News | Romanchaka song from Duniya Vijay new movie Landlord gets 2 Million views in 4 days

ಮೇಲೋಡಿ ಹಾಡುಗಳ ಮೂಲಕ ಜನರ ಮನ ಗೆದ್ದಿರುವ ಅಜನೀಶ್ ಲೋಕನಾಥ್ ಅವರು ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಅವರು ಈ ಸಿನಿಮಾದಲ್ಲಿ ಜೋಡಿಯಾಗಿದ್ದಾರೆ. ಈ ಚಿತ್ರದ 2ನೇ ಹಾಡು ‘ರೋಮಾಂಚಕ..’ (Romanchaka) ರಿಲೀಸ್ ಆಗಿದೆ. ಈ ಹಾಡಿನಲ್ಲಿ ದುನಿಯಾ ವಿಜಯ್ ಅವರ ಪುತ್ರಿ ರಿತನ್ಯಾ (Rithanya Vijay) ಹಾಗೂ ಯುವ ನಟ ಶಿಶಿರ್ ಬೈಕಾಡಿ ಅವರು ಅಭಿನಯಿಸಿದ್ದಾರೆ. 4 ದಿನಗಳಲ್ಲಿ ಈ ಹಾಡು 2 ಮಿಲಿಯನ್​ಗಿಂತಲೂ ಹೆಚ್ಚು…

Read More

ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು – Kannada News | Three Coaches of Ujjain Express Derail Near Rishikesh, Inquiry Ordered

ಉತ್ತರಾಖಂಡ, ಮೇ 19: ಉತ್ತರಾಖಂಡದ ಋಷಿಕೇಶದ ಖಾಂಡ್ ಗಾಂವ್ ಪ್ರದೇಶದಲ್ಲಿ ಸೋಮವಾರ ರಾತ್ರಿ ಯೋಗ ನಗರಿ ರೈಲು ನಿಲ್ದಾಣದ ಬಳಿ ಉಜ್ಜಯಿನಿ ಎಕ್ಸ್‌ಪ್ರೆಸ್‌ನ ಮೂರು ಬೋಗಿಗಳು ಹಳಿತಪ್ಪಿವೆ. ರಾತ್ರಿ 9.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್, ಹಳಿತಪ್ಪಿದ ಸಮಯದಲ್ಲಿ ಹಳಿಯಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ. ಸೋಮವಾರ ಬೆಳಗ್ಗೆ, ಸಸಾರಂನಲ್ಲಿ ರೈಲಿಗೆ ಬೆಂಕಿ ಹೊತ್ತಿಕೊಂಡಿತ್ತು, ಮತ್ತು ಒಂದು ದಿನದ ಮೊದಲು ರತ್ಲಂ ಜಿಲ್ಲೆಯ ರಾಜಧಾನಿ ಎಕ್ಸ್‌ಪ್ರೆಸ್ 12431 ರ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.   ವಿಡಿಯೋ ಸುದ್ದಿಗಳಿಗಾಗಿ…

Read More

ರಾಮಚಂದ್ರ ರಾವ್ ಕೇಸ್​​​​: ವೈರಲ್​ ಆಗಿರುವ ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು, ಮಾರ್ಚ್​​ 19: ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆಯೋರ್ವರ ಜೊತೆ ಅನುಚಿತವಾಗಿ ಕೆ. ರಾಮಚಂದ್ರ ರಾವ್ ವರ್ತಿಸಿರುವ ವಿಡಿಯೋ ವೈರಲ್​​ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ವಿಡಿಯೋಗಳು ಸಂಪೂರ್ಣವಾಗಿ ನಿಜವಾಗಿದ್ದು, ಅವು ಡೀಪ್‌ಫೇಕ್, AI ನಿರ್ಮಿತ ಅಥವಾ ಯಾವುದೇ ರೀತಿಯಲ್ಲಿ ಎಟಿಟ್​​ ಆಗಿರುವ ದೃಶ್ಯಗಳಲ್ಲ ಎಂಬುದು ದೃಢ ಪಟ್ಟಿದೆ. ಈ ಕುರಿತು ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ನೇತೃತ್ವದಲ್ಲಿ ರಾಜ್ಯ ಸರ್ಕಾರ ನೇಮಿಸಿದ್ದ 4 ಮಂದಿ ಐಪಿಎಸ್​​ ಅಧಿಕಾರಿಗಳ ತಂಡ 100 ಪುಟಗಳ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯವಿಡೀ ಒಣ ಹವೆಯ ವಾತಾವರಣ, ಬೆಂಗಳೂರಿನಲ್ಲಿ ಚಳಿ – Kannada News | Bengaluru temperature: Dry weather all over Karnataka, cold and clear sky in Bengaluru

ರಾಜ್ಯವಿಡೀ ಒಣ ಹವೆಯ ವಾತಾವರಣ, ಬೆಂಗಳೂರಿನಲ್ಲಿ ಚಳಿ ಬೆಂಗಳೂರು, ಫೆಬ್ರುವರಿ 06: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ ವಾತಾವರಣವೇ (Weather Forecast) ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕ ಎಲ್ಲೆಲ್ಲಿ…

Read More

ಮಾಸ್ಕೋ: ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು – Kannada News | Senior Russian Military Officer Killed in Moscow Car Bomb Explosion

ರಷ್ಯಾ, ಡಿಸೆಂಬರ್ 22: ಮಾಸ್ಕೋದಲ್ಲಿ ಕಾರೊಳಗೆ ಬಾಂಬ್ ಸ್ಫೋಟಗೊಂಡಿದ್ದು, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್  ಸಾವನ್ನಪ್ಪಿದ್ದಾರೆ. ಈ ಸ್ಫೋಟದ ಹಿಂದೆ ಉಕ್ರೇನ್ ಪಡೆಗಳ ಕೈವಾಡವಿರಬಹುದು ಎಂದು ಅಂದಾಜಿಸಲಾಗಿದೆ. ಫೆಬ್ರವರಿ 2022 ರಲ್ಲಿ ಮಾಸ್ಕೋ ಉಕ್ರೇನ್‌ಗೆ ಸೈನ್ಯವನ್ನು ಕಳುಹಿಸಿದ ನಂತರ, ರಷ್ಯಾ ಮತ್ತು ರಷ್ಯಾ ನಿಯಂತ್ರಿತ ಉಕ್ರೇನಿಯನ್ ಪ್ರದೇಶಗಳಲ್ಲಿ ರಷ್ಯಾದ ಮಿಲಿಟರಿ ಅಧಿಕಾರಿಗಳು ಮತ್ತು ಕ್ರೆಮ್ಲಿನ್ ಪರ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹಲವಾರು ದಾಳಿಗಳು ನಡೆದಿವೆ. ಏಪ್ರಿಲ್‌ನಲ್ಲಿ ಮಾಸ್ಕೋ ಬಳಿ ನಡೆದ ಕಾರು ಸ್ಫೋಟದಲ್ಲಿ ಜನರಲ್ ಯಾರೋಸ್ಲಾವ್ ಮೊಸ್ಕಾಲಿಕ್ ಸಾವನ್ನಪ್ಪಿದ್ದರು….

Read More

ಬೆಂಗಳೂರಿನಲ್ಲಿ ಸಲಿಂಗಿ ಜೋಡಿಯಲ್ಲಿ ಒಬ್ಬಳು ಗರ್ಭಿಣಿ? ಎಚ್ಚರಿಕೆ ನೀಡಿದ ತಜ್ಞರು – Kannada News | Viral AI Image: Bengaluru Lesbian Couple Pregnancy Story Debunked?

ಬೆಂಗಳೂರು, ಜ.9: ಪ್ರತಿಯೊಂದು ಹೆಣ್ಣಿಗೂ ತಾಯಿಯಾಗುವ ಹಕ್ಕಿದೆ. ಆದರೆ ಆ ಮಗುವನ್ನು ಪಡೆಯುವ ರೀತಿಯೂ ಮುಖ್ಯವಾಗಿರುತ್ತದೆ. ಈ ಪ್ರಕೃತಿಯ ಪ್ರಕಾರ ಒಂದು ಹೆಣ್ಣು ಗಂಡಿನಿಂದಲ್ಲೇ ಪಡೆಯಬೇಕು ಎಂಬ ನಿಯಮವಿದೆ. ಗಂಡು-ಹೆಣ್ಣು ಸೇರಿದಾಗ ಮಾತ್ರ ಸಂಬಂಧಗಳಿಗೆ ಅರ್ಥ ಇರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಇದಕ್ಕೆ ವಿರುದ್ಧವಾಗಿ ಕೆಲವರು ನಡೆದುಕೊಳ್ಳುತ್ತಿದ್ದಾರೆ. ಈಗಿನ ಟ್ರೆಂಡ್​​ ಪ್ರಕಾರ ಸಮಲಿಂಗಿ ಸಂಬಂಧಗಳು ಅಂದರೆ ಸಲಿಂಗ ಪ್ರೇಮ, ಇದು ಸಾಮಾಜಿಕ ವ್ಯವಸ್ಥೆಯಲ್ಲಿ ಹಾಗೂ ಭಾರತದ ಪದ್ಧತಿಗೂ ವಿರುದ್ಧವಾಗಿದೆ. ಇಂದಿಗೂ ಕೂಡ ಸಲಿಂಗ ಸಂಬಂಧಕ್ಕೆ ಕಾನೂನತ್ಮಕ ಸ್ಥಾನಮಾನ…

Read More

ಮುಜರಾಯಿ ಇಲಾಖೆಗೆ ಲಕ್ಷ ಲಕ್ಷ ಆದಾಯ ತಂದ ದೇಗುಲ, ಸಮುದಾಯ ಭವನಗಳಲ್ಲಿನ ಶೂಟಿಂಗ್​​!

ಬೆಂಗಳೂರು, ಏಪ್ರಿಲ್​​ 13: ದೇವಾಲಯಗಳು ಮತ್ತು ಸಮುದಾಯ ಭವನಗಳನ್ನು ಚಲನಚಿತ್ರ ಹಾಗೂ ಧಾರಾವಾಹಿ ಚಿತ್ರೀಕರಣಕ್ಕಾಗಿ ಬಾಡಿಗೆಗೆ ನೀಡುವ ಮೂಲಕವೇ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಇಲಾಖೆ ಕಳೆದ ಮೂರು ವರ್ಷಗಳಲ್ಲಿ ಸುಮಾರು 71 ಲಕ್ಷ ಆದಾಯ ಗಳಿಸಿದೆ. 2023–24ರಿಂದ 2025–26ರವರೆಗೆ ಚಿತ್ರ ಚಿತ್ರೀಕರಣದಿಂದ 53.91 ಲಕ್ಷ ರೂ. , ಧಾರಾವಾಹಿಗಳಿಂದ 16.86 ಲಕ್ಷ ರೂ. ಬಂದಿದೆ. ಡಾಕ್ಯುಮೆಂಟರಿ, ನ್ಯೂಸ್ ಫೀಚರ್ ಹಾಗೂ ಜಾಹೀರಾತುಗಳಿಂದ ಹೆಚ್ಚುವರಿಯಾಗಿ 42 ಸಾವಿರ ಹಣವನ್ನು ಇಲಾಖೆ ಗಳಿಸಿದೆ. ಮೈಸೂರು ನಗರದ…

Read More

ನಿರ್ಮಾಪಕ ಕೆ. ವೆಂಕಟ್ ನಾರಾಯಣ್​ಗೆ ಸಂಪುಟ ದರ್ಜೆಯ ಸ್ಥಾನಮಾನ ಕೊಟ್ಟ ದಳಪತಿ ವಿಜಯ್ – Kannada News | Thalapathy Vijay Producer Gets TN Cabinet Rank: Venkat Narayan’s Appointment Sparks Row

ಸಿನಿಮಾ ನಿರ್ಮಾಪಕ ಕೆ. ವೆಂಕಟ್ ನಾರಾಯಣ್ ಅವರು ದಳಪತಿ ವಿಜಯ್ ಅವರ (Vijay) ಕೊನೆಯ ಚಿತ್ರ ‘ಜನ ನಾಯಗನ್​’ಗೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾ ಇನ್ನೂ ರಿಲೀಸ್ ಆಗಿಲ್ಲ. ಇದರಿಂದ ವೆಂಕಟ್ ನಾರಾಯಣ್ ಅವರಿಗೆ ನಷ್ಟ ಆಗುತ್ತಿದೆ. ಹೀಗಿರುವಾಗಲೇ ಅವರಿಗೆ ತಮಿಳುನಾಡು ಸರ್ಕಾರದಲ್ಲಿ ಸಂಪುಟ ದರ್ಜೆಯ ಸ್ಥಾನಮಾನ ಸಿಕ್ಕಿದೆ. ತಮಿಳುನಾಡು ಸರ್ಕಾರ ಇವರನ್ನು ನವದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿದೆ. ಮೇ ತಿಂಗಳಲ್ಲಿ ವಿಜಯ್ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಹೋದಾಗಲೂ ವೆಂಕಟ ನಾರಾಯಣ್ ಜೊತೆಯಲ್ಲಿದ್ದರು….

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಭಾರವನ್ನು ಕಳೆದಿಕೊಳ್ಳುವಿರಿ – Kannada News | Horoscope 11 February 2026; Dina Rashi Bhavishya Today, Checkout the details here

ಮೇಷ ರಾಶಿ : ಆತುರದಲ್ಲಿ ಏನನ್ನಾದರೂ ಮಾಡಿಕೊಂಡೀರ. ನಿಮ್ಮ ಮಾತಿನಲ್ಲಿ ತಾರ್ಕಿಕತೆ ಹೆಚ್ಚು ಕಾಣುವುದು. ಅಮೂಲ್ಯ ವಸ್ತುಗಳ ಖರೀದಿಯಿಂದ ಹಣದ ಉಳಿತಾಯ. ಸಮಯೋಚಿತ ಮಾತುಗಳಿಂದ ಪ್ರಶಂಸೆಯು ಸಿಗಬಹುದು. ವಿವಾಹಯೋಗವು ಬಂದರೂ ಅದನ್ನು ನೀವು ಸ್ವೀಕರಿಸುವ ರೀತಿ ಭಿನ್ನವಾಗಿ ಇರಲಿದೆ. ಇಂದಿನ ನಿಮ್ಮ ಸಮಯದ ವ್ಯತ್ಯಾಸದಿಂದ ಕೆಲವು ಕಾರ್ಯಗಳು ಬದಲಾವಣೆ ಆಗಬಹುದು. ಸಂಗಾತಿಗೆ ಸುಳ್ಳು ಹೇಳಿ ನಿಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಪಕ್ಷಪಾತದಿಂದ ನಿಮಗೇ ತೊಂದರೆ ಎದುರಾದೀತು. ವೃಷಭ ರಾಶಿ: ಇಂದು ಸಮಯದ ಹೊಂದಾಣಿಕೆಯಲ್ಲಿ ನೀವು ಸೋಲಬಹುದು. ಸಭ್ಯರಂತೆ ಇಂದು…

Read More