Headlines

‘ದಿ ಕೇರಳ ಸ್ಟೋರಿ 2’ ಸಿನಿಮಾ ವಿವಾದ: ಕೇರಳ ಹೈಕೋರ್ಟ್ ಮಹತ್ವದ ಆದೇಶ – Kannada News | Kerala high court says it will watch The Kerala Story 2 movie before giving order

‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾ ಫೆಬ್ರವರಿ 27ರ ಶುಕ್ರವಾರ ಬಿಡುಗಡೆ ಆಗಲಿದೆ. ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾಕ್ಕೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿದೆ. ಸ್ವತಃ ಕೇರಳ ಸಿಎಂ ಪಿಣರಾಯಿ ವಿಜಯನ್, ‘ದಿ ಕೇರಳ ಸ್ಟೋರಿ 2’ ಸಿನಿಮಾವನ್ನು ಬಹಿಷ್ಕರಿಸುವಂತೆ ಆಗ್ರಹಿಸಿದ್ದಾರೆ. ಸಿನಿಮಾವು ಕೇರಳ ರಾಜ್ಯವನ್ನು ಕೆಟ್ಟ ರೀತಿಯಲ್ಲಿ ಬಿಂಬಿಸುತ್ತಿದೆ. ಧರ್ಮಗಳ ನಡುವೆ ಸಾಮರಸ್ಯ ಹಾಳು ಮಾಡುವ ಉದ್ದೇಶ ಸಿನಿಮಾಕ್ಕೆ ಇದೆ…

Read More

ಮೂಡುಬಿದ್ರೆ ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​

ಮಂಗಳೂರು, ಮಾರ್ಚ್​​ 17: ಮೂಡುಬಿದ್ರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದಿರುವ ನಡುವೆ, ಇನ್ಸ್ಪೆಕ್ಟರ್ ಮಹಿಳೆಯೊಂದಿಗೆ ಮಾತನಾಡಿರುವ ಆಡಿಯೋ ಸಂಭಾಷಣೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾನು ಆಕೆಯ ಟಚ್ ಬಿಟ್ಟಿದ್ದೀನಿ, ದೇವರಾಣೆ ನೀನು ಬಿಟ್ರೆ ನನಗೆ ಯಾರೂ ಬೇಡ ಎಂಬಂತಹ ಪದಗಳು ಆಡಿಯೋದಲ್ಲಿದ್ದು, ನೂರಾರು ಮಹಿಳೆಯರಿಗೆ ಸಂದೇಶ್​​ ಕಿರುಕುಳ ನೀಡಿದ್ದಾರೆ ಎಂಬ ಸಂತ್ರಸ್ತೆಯ ಆರೋಪಗಳಿಗೆ ಇಂಬು ನೀಡುವಂತವೆ. ಹಳೆಯಂಗಡಿಯವಳು ಯಾರು ಅಂತಾ ಮಹಿಳೆ ಸಂದೇಶ್​​ರನ್ನು ತರಾಟೆಗೆ ಪಡೆದಿದ್ದು, ಟೀಚರ್ ಜೊತೆ…

Read More

ದಾಖಲೆಯ ಶತಕದೊಂದಿಗೆ ವಿಶ್ವ ದಾಖಲೆಯತ್ತ ಮುನ್ನುಗ್ಗಿದ ಜೋ ರೂಟ್ – Kannada News | Joe Root goes level with Ricky Ponting on 41 Test hundreds

ಆ್ಯಶಸ್ ಸರಣಿಯ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿದ್ದಾರೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 57 ರನ್ ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರು ಬ್ಯಾಟರ್ ಗಳು ಪೆವಿಲಿಯನ್ ಗೆ ಮರಳಿದ್ದರು. ಈ ಹಂತದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇನ್ನೂ ಮೂರು ದಿನ ಒಣ ಹವೆ, ಬೆಂಗಳೂರಿನಲ್ಲಿ ಶೀತದಬ್ಬರ – Kannada News | Bengaluru temperature: misty weather in bengaluru, Dry weather all over karnataka,

ರಾಜ್ಯದಲ್ಲಿ ಇನ್ನೂ ಮೂರು ದಿನ ಒಣ ಹವೆ, ಬೆಂಗಳೂರಿನಲ್ಲಿ ಶೀತದಬ್ಬರ ಬೆಂಗಳೂರು, ಡಿಸೆಂಬರ್ 29: ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಇಂದಿನಿಂದ ಮೂರು…

Read More

BPL 2026: ಬಿಸಿಸಿಐ ವಿರುದ್ಧ ತೊಡೆ ತಟ್ಟಿದ್ದ ಬಾಂಗ್ಲಾ ಮಂಡಳಿಗೆ ತನ್ನ ಆಟಗಾರರಿಂದಲೇ ಅವಮಾನ – Kannada News | Bangladesh Cricket Crisis: Player Boycott Halts BPL, BCB Under Fire for Nazmul Islam Controversy

ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ (IPL) ಹೊರಹಾಕಿದ ಬಳಿಕ ಬಿಸಿಸಿಐ (BCCI) ವಿರುದ್ಧ ಸೆಟೆದು ನಿಂತಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BPL) ಇದೀಗ ತನ್ನ ದೇಶದ ಆಟಗಾರರಿಂದಲೇ ವಿಶ್ವ ಮಟ್ಟದಲ್ಲಿ ಮುಜುಗರಕ್ಕೆ ಒಳಗಾಗಿದೆ. ವಾಸ್ತವವಾಗಿ ಇಂದು ನಡೆಯಬೇಕಿದ್ದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನ ಪಂದ್ಯಗಳು ಒಂದೇ ಒಂದು ಎಸೆತವನ್ನು ಕಾಣದೆ ರದ್ದಾಗಿವೆ. ಇದ್ದಕ್ಕೆ ಕಾರಣ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಹಾಗೂ ಬಾಂಗ್ಲಾದೇಶ ಕ್ರಿಕೆಟಿಗರ ಕಲ್ಯಾಣ ಸಂಘದ ನಡುವಿನ ವೈಮನಸ್ಸು. ಅಷ್ಟಕ್ಕೂ ಆಗಿದ್ದೇನೆಂದರೆ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಹಣಕಾಸು ಸಮಿತಿಯ…

Read More

ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ: ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಡಿಕೆಶಿ ಹೇಳಿಕೆ – Kannada News | DK Shivakumar Reacts after Mets Congress high command In Delhi about Karnataka Politics

ನವದೆಹಲಿ, (ಏಪ್ರಿಲ್ 23): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ನಡೆಯುತ್ತಿರುವ ಕೆಲ ರಾಜಕೀಯ ವಿದ್ಯಮಾನಗಳ ಮಧ್ಯೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್  (DK Shivakumar) ದೆಹಲಿಗೆ ತೆರಳಿದ್ದು, ಅಲ್ಲಿ ಗೌಪ್ಯವಾಗಿ ವರಿಷ್ಠರನ್ನ ಭೇಟಿಯಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಬಳಿಕ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ದೆಹಲಿಗೆ ನಾನೇನು ಗಾಳಿ ಕುಡಿಯುವುದಕ್ಕೆ ಬಂದಿಲ್ಲ. ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ. ಯಾರನ್ನ ಭೇಟಿಯಾಗಿದ್ದೇನೆ ಎಂದು ಹಾಗೆ ಹೇಳಬಾರದು. ವರಿಷ್ಠರನ್ನ ಭೇಟಿಯಾಗಿ ಚರ್ಚೆ…

Read More

T20 World Cup 2026: ಟೀಂ ಇಂಡಿಯಾವನ್ನು ಬಿಟ್ಟು ಇತರ ತಂಡಗಳಲ್ಲಿ 40 ಭಾರತೀಯ ಮೂಲದ ಕ್ರಿಕೆಟಿಗರು – Kannada News | 2026 T20 World Cup: 40+ Indian Origin Cricketers Set to Shine in Global Squads

2026 ರ ಟಿ20 ವಿಶ್ವಕಪ್ ( T20 World Cup 2026) ಫೆಬ್ರವರಿ 7 ರಿಂದ ಪ್ರಾರಂಭವಾಗಲಿದೆ. ಈ ಪಂದ್ಯಾವಳಿಯಲ್ಲಿ 20 ತಂಡಗಳು ಏಕೈಕ ಟ್ರೋಫಿಗಾಗಿ ಸೆಣಸಾಡಲಿವೆ. ಈ ಆವೃತ್ತಿಯಲ್ಲಿ 55 ಪಂದ್ಯಗಳು ನಡೆಯಲಿದ್ದು, ಮಾರ್ಚ್​ 8 ರಂದು ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಅಂತ್ಯಗೊಳಲಿದೆ. ಈ ಬಾರಿಯ ಟಿ20 ವಿಶ್ವಕಪ್​ನ ವಿಶೇಷತೆ ಏನೆಂದರೆ, ಈ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವ ವಿವಿದ ತಂಡಗಳಲ್ಲಿ ಬರೋಬ್ಬರಿ 40 ಭಾರತೀಯ ಮೂಲದ ಕ್ರಿಕೆಟಿಗರು ಸೇರಿದ್ದಾರೆ. ಅದರಲ್ಲೂ ಅಮೆರಿಕ, ಕೆನಡಾ, ಯುಎಇ ಮತ್ತು ಓಮನ್…

Read More

ಮುಸ್ಲಿಮರಿಗೆ ಕಾಂಗ್ರೆಸ್​​ ಮಣೆ ಹಾಕಿದ್ರೆ, ಬಿಜೆಪಿಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ?: ಯತ್ನಾಳ್​​ ಹೊಸ ಬಾಂಬ್​​

ದಾವಣಗೆರೆ, ಮಾರ್ಚ್​​ 19: ಬಾಗಲಕೋಟೆ ಸೇರಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ನಡುವೆ ವಿಜಯಪುರದಲ್ಲಿ ಮಾತನಾಡಿದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿ ನಡೆಯುತ್ತಿರುವ ಹೊಂದಾಣಿಕೆ ರಾಜಕಾರಣದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಕುಟುಂಬ ತಮ್ಮ ಸ್ವಾರ್ಥಕ್ಕಾಗಿ ಪಕ್ಷವನ್ನು ಬಲಿಕೊಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಯಡಿಯೂರಪ್ಪ ಕುಟುಂಬ ಹಾಗೂ ಶಾಮನೂರು ಕುಟುಂಬದ ನಡುವೆ ವ್ಯವಸ್ಥಿತ ಹೊಂದಾಣಿಕೆ ಇದೆ. ಹಿಂದೆ ಶಿವಮೊಗ್ಗದಲ್ಲಿ ರಾಘವೇಂದ್ರಗೆ ಮತ ಹಾಕುವಂತೆ ಶಾಮನೂರು…

Read More

Video: ಎರಡು ವಾರಗಳ ಕಾಲ ಆಫೀಸಿನಿಂದ ಮನೆಗೆ 2.7 ಕಿಮೀ ನಡಿಗೆ; ಸಾಧಕ ಬಾಧಕ ಬಿಚ್ಚಿಟ್ಟ ಬೆಂಗಳೂರಿನ ಮಹಿಳೆ

ಬೆಂಗಳೂರು, ಮಾರ್ಚ್ 23: ಬೆಂಗಳೂರು (Bengaluru) ಅಂದ್ರೆ ಮೊದಲು ನೆನಪಿಗೆ ಬರುವುದೇ ಟ್ರಾಫಿಕ್. ಈ ಟ್ರಾಫಿಕ್‌ನಲ್ಲಿ ಸಿಲುಕಿ ಟೈಮ್ ವೇಸ್ಟ್ ಮಾಡೋದಕ್ಕಿಂತ ನಡೆದುಕೊಂಡು ಹೋಗೋದೇ ಬೆಸ್ಟ್ ಎನ್ನುವ ಅಭಿಪ್ರಾಯವಿದ್ರೂ ಅಂತಹ ಸಾಹಸಕ್ಕೆ ಯಾರು ಕೈ ಹಾಕಲ್ಲ. ಬೆಂಗಳೂರಿನ ಮಹಿಳೆಯೊಬ್ಬರು ಎರಡು ವಾರಗಳ ಕಾಲ ಪ್ರತಿದಿನ ಸಂಜೆ ಆಫೀಸಿನಿಂದ ಮನೆಗೆ ನಡೆದುಕೊಂಡೇ ಹೋಗಿದ್ದಾರೆ. ಈ ವೇಳೆ ತನಗಾದ ಅನುಭವ ಹಂಚಿಕೊಂಡಿದ್ದು, ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಿಲ್ಪಾ (silly_fied) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ…

Read More

Video: ಕೈಗಳಿಲ್ಲದಿದ್ದರೂ ಮಗನಿಗೆ ಬಾಯಿಂದಲೇ ತುತ್ತು ನೀಡಿದ ತಾಯಿ, ವೈರಲ್‌ ಆಯ್ತು ದೃಶ್ಯ

ಕಣ್ಣಿಗೆ ಕಾಣುವ ದೇವರು ಎಂದರೆ ತಾಯಿ (mother). ಆಕೆಯ ನಿಷ್ಕಲ್ಮಶ ಪ್ರೀತಿ, ಕಾಳಜಿಗೆ ಬೆಲೆ ಕಟ್ಟಲು ಆಗದು. ತನ್ನ ಮಕ್ಕಳಿಗಾಗಿ ಇಡೀ ಜಗತ್ತನ್ನೇ ಎದುರು ಹಾಕಿಕೊಳ್ಳುತ್ತಾಳೆ. ತನ್ನ ನೋವು, ಕಷ್ಟಗಳನ್ನು ಬದಿಗಿರಿಸಿ ಅವರಿಗಾಗಿ ದುಡಿಯುತ್ತಾಳೆ. ಆದರೆ ಇಲ್ಲೊಬ್ಬ ತಾಯಿಯ ದೈಹಿಕ ಕೊರತೆಯೂ ಆಕೆಗೆ ತನ್ನ ಕಂದನ ಮೇಲಿನ ಪ್ರೀತಿ, ಕಾಳಜಿಯನ್ನು ಕಸಿದು ಕೊಂಡಿಲ್ಲ. ಕೈಗಳಿಲ್ಲದಿದ್ದರೂ ಪಕ್ಷಿಯಂತೆ ಬಾಯಿಂದಲೇ ತುತ್ತು ನೀಡಿದ್ದಾಳೆ. ಮಗನ ಮೇಲೆ ತಾಯಿ ಪ್ರೀತಿ ತೋರ್ಪಡಿಸಿದ ರೀತಿ ನೆಟ್ಟಿಗರ ಕಣ್ಣನ್ನು ಒದ್ದೆಯಾಗಿಸಿದೆ. Whatsinthenews ಹೆಸರಿನ ಇನ್ಸ್ಟಾಗ್ರಾಮ್…

Read More