Headlines

ಜೈಲಿನೊಳಗೆ ಇದ್ದುಕೊಂಡೇ ವಿಧ್ವಂಸಕ ಕೃತ್ಯ ಎಸಗಲು ಸಂಚು: ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ NIA ನ್ಯಾಯಾಲಯ – Kannada News | Bengaluru Prison Terror Plot: NIA Jails T. Naseer and 6 Others for 7 Years

ಬೆಂಗಳೂರು, ಏಪ್ರಿಲ್​​ 22: ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯ ಎಸಗಲು ಜೈಲಿನಲ್ಲಿಯೇ ಸಂಚೂರೂಪಿಸಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಲಷ್ಕರ್-ಎ-ತೈಬಾ ಸಂಘಟನೆಯ ಸದಸ್ಯ ಟಿ. ನಾಸೀರ್ ಸೇರಿದಂತೆ ಏಳು ಆರೋಪಿಗಳಿಗೆ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯವು ಏಳು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ನಾಸೀರ್ ಸೇರಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್​​ ಶಿಕ್ಷೆಗೆ…

Read More

ಭಾರತದಲ್ಲೇ ಮೊದಲು ‘ಆಡಸ್ಸಿ’ ಪ್ರದರ್ಶಿಸಿದ ನೋಲನ್, ಪ್ರೇಕ್ಷಕರ ಬಗ್ಗೆ ಹೇಳಿದ್ದೇನು? – Kannada News | Christopher Nolan brings The Odyssey to India

ವಿಶ್ವದ ಅತಿ ನಿರೀಕ್ಷಿತ ಸಿನಿಮಾ ಕ್ರಿಸ್ಟೊಫರ್ ನೋಲನ್ (christopher nolan) ನಿರ್ದೇಶನದ ‘ದಿ ಆಡಸ್ಸಿ’. ಈ ಸಿನಿಮಾ ಜುಲೈ 17 ರಂದು ವಿಶ್ವದಾದ್ಯಂತ ಬಿಡುಗಡೆ ಆಗಲಿದೆ. ಆದರೆ ಭಾರತದಲ್ಲಿ ನಿನ್ನೆಯೇ ಈ ಸಿನಿಮಾದ ವಿಶೇಷ ಶೋ ಪ್ರದರ್ಶಿಸಲಾಗಿದೆ. ಅದೂ ಈ ವಿಶೇಷ ಶೋ ಅನ್ನು ಖುದ್ದು ಸಿನಿಮಾದ ನಿರ್ದೇಶಕ ಕ್ರಿಸ್ಟೊಫರ್ ನೋಲನ್, ನಟ ಮ್ಯಾಟ್ ಡೇಮನ್ ಮತ್ತು ಟಾಮ್ ಹಾಲೆಂಡ್ ಅವರುಗಳು ಆಯೋಜಿಸಿದ್ದರು. ಸಿನಿಮಾದ ವಿಶೇಷ ಪ್ರದರ್ಶನದ ವೇಳೆ ಕ್ರಿಸ್ಟೊಫರ್ ನೋಲನ್ ಅವರು ಭಾರತೀಯ ಸಿನಿಮಾ ಪ್ರೇಮಿಗಳ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 28ರ ದಿನಭವಿಷ್ಯ

ಹಣಕಾಸಿನ ಹರಿವಿನಲ್ಲಿ ಸ್ಥಿರತೆ ಕಾಣುತ್ತಾ ಇಲ್ಲ. ಆದಾಯ ಸಹ ಅಂದುಕೊಳ್ಳುವ ಮಟ್ಟದಲ್ಲಿ ಇಲ್ಲ. ಈ ಕಾರಣಕ್ಕೆ ಕೆಲವು ವ್ಯಾಪಾರ- ವ್ಯವಹಾರದ ಐಡಿಯಾ ಇದ್ದರೂ ಅದನ್ನು ಬಳಸಿಕೊಳ್ಳುವುದಕ್ಕೆ ಆಗುತ್ತಿಲ್ಲ ಎಂಬ ಚಿಂತೆ ನಿಮ್ಮನ್ನು ಕಾಡುತ್ತಾ ಇದ್ದಲ್ಲಿ ‘ಓಪಲ್ ಫೈರ್’ ಸ್ಟೋನ್ ಬಳಸಿದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಮಾಡಿಕೊಂಡಂಥ ಒಪ್ಪಂದಗಳು ಏರಿಳಿತದ ಆದಾಯ ತರುತ್ತಿದೆ ಎಂಬುದು ನಿಮ್ಮ ಚಿಂತೆಗೆ ಕಾರಣ ಆಗಲಿದೆ. ಚರ್ಮಕ್ಕೆ…

Read More

ವೈಭವ್ ವಿಷಯದಲ್ಲಿ ತಾಳ್ಮೆ ಇರಲಿ, 22 ವರ್ಷದವರೆಗೆ ಕಾಯಿರಿ: ಕಪಿಲ್ ದೇವ್ – Kannada News | Kapil Dev Urges Caution Over Vaibhav Sooryavanshi Hype

ಕ್ರಿಕೆಟ್​ ಲೋಕದ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಪಾದಾರ್ಪಣೆಯೊಂದಿಗೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಪಂದ್ಯವಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆ ವೈಭವ್ ಸೂರ್ಯವಂಶಿ ಪಾಲಾಗಲಿದೆ. ಇಂತಹದೊಂದು ವಿಶೇಷ ದಾಖಲೆ ಬರೆಯಲಿರುವ ವೈಭವ್ ಸೂರ್ಯವಂಶಿ ಮೇಲೆ ಅತಿಯಾದ ನಿರೀಕ್ಷೆಗಳನ್ನು ಹೇರಬೇಡಿ ಎಂದು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಮನವಿ ಮಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಉದಯೋನ್ಮುಖ ಬ್ಯಾಟಿಂಗ್ ಪ್ರತಿಭೆಯ ಅಸಾಧಾರಣ ಆಟವನ್ನು ಶ್ಲಾಘಿಸಿರುವ ಕಪಿಲ್ ದೇವ್,…

Read More

ಮೈನಡುಗಿಸುವ ವಿಡಿಯೋ: ಪ್ಯಾರಚೂಟ್‌ ತರಬೇತಿ ವೇಳೆ 50 ಅಡಿ ಎತ್ತರದಿಂದ ಜಿಗಿದ ಸೈನಿಕ ಆಯತಪ್ಪಿ ಬಿದ್ದೇ ಬಿಟ್ರು! – Kannada News | Army Personnel Injured During Parachute Training in Ballari: Soldier Airlifted to Bengaluru After 50 Foot Fall

ಬಳ್ಳಾರಿ, ಏಪ್ರಿಲ್ 18: ಪ್ಯಾರಚೂಟ್ ತರಬೇತಿ ಪಡೆಯುತ್ತಿದ್ದ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಹೊರವಲಯದ ಪಿ.ಡಿ. ಹಳ್ಳಿ ಭಾಗದಲ್ಲಿ ನಡೆದಿದೆ. 25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡ ದುರ್ದೈವಿ. ಶುಕ್ರವಾರ ಬೆಳಿಗ್ಗೆ ಸುಮಾರು 417 ಸೈನಿಕರ ತಂಡ ಪ್ಯಾರಚೂಟ್ ಜಿಗಿತದ ತರಬೇತಿಯಲ್ಲಿ ನಿರತವಾಗಿತ್ತು. ಈ ವೇಳೆ ಚಿನ್ನರಾಜ್ ಅವರು ಪ್ಯಾರಚೂಟ್ ಮೂಲಕ ಜಿಗಿಯುವಾಗ ತಾಂತ್ರಿಕ ತೊಂದರೆ ಅಥವಾ ಆಯತಪ್ಪಿದ ಕಾರಣ ಸುಮಾರು 50 ಅಡಿ ಎತ್ತರದಿಂದ…

Read More

ಮುಸ್ಲಿಮರೂ ನಮ್ಮ ಜತೆಗಿದ್ದಾರೆ: ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ

ದಾವಣಗೆರೆ, ಮಾರ್ಚ್ 23: ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಕಾರಣ ದಾವಣಗೆರೆ (Davanagere) ದಕ್ಷಿಣ ಉಪಚುನಾವಣೆಯಲ್ಲಿ ಬಂಡಾಯದ ಬಿಸಿ ಎದುರಿಸುತ್ತಿರುವ ಕಾಂಗ್ರೆಸ್ (Congress), ಇವುಗಳೆಲ್ಲದರ ನಡುವೆಯೂ ಸೋಮವಾರ ಒಗ್ಗಟ್ಟು ಪ್ರದರ್ಶನ ಮಾಡಿತು. ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು (Samarth Shamanur) ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವರು ಒಗ್ಗಟ್ಟು ಪ್ರದರ್ಶಿಸಿದರು. ಅಲ್ಪಸಂಖ್ಯಾತ ನಮ್ಮ ಜತೆಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರೆ, ಮುಸ್ಲಿಮರು…

Read More

IND vs ZIM: ಜಿಂಬಾಬ್ವೆ ವಿರುದ್ಧ ಸತತ 2ನೇ ಪಂದ್ಯದಲ್ಲೂ ಮುಗ್ಗರಿಸಿದ ಅಭಿಷೇಕ್ – Kannada News | Abhishek Sharma’s Poor Form Continues in IND vs ZIM 2nd T20

ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು ಜುಲೈ 25 ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಭಾರತ ತಂಡಕ್ಕೆ ಮತ್ತೊಮ್ಮೆ ಕಳಪೆ ಆರಂಭ ಸಿಕ್ಕಿದೆ(PC-PTI). ಟೀಂ ಇಂಡಿಯಾ ಪರ ಎಂದಿನಂತೆ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಿದರು. ಅದರಂತೆ ಮೊದಲ ಓವರ್​ನಲ್ಲಿ ಅಭಿಷೇಕ್ ಶರ್ಮಾ ಎರಡು ಬೌಂಡರಿಗಳನ್ನು ಬಾರಿಸುವ ಮೂಲಕ ಉತ್ತಮ…

Read More

Republic Day 2026 Parade Live: ದೆಹಲಿಯ ಕರ್ತವ್ಯಪಥದಿಂದ ಗಣರಾಜ್ಯೋತ್ಸವ ಸಂಭ್ರಮದ ನೇರ ಪ್ರಸಾರ – Kannada News | Republic Day 2026 Live Updates watch online 77th parade Prime Minister Narendra Modi, President Droupadi Murmu, Chief Guests Speech in Kannada

ನವದೆಹಲಿ, ಜನವರಿ 26: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 77ನೇ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕರ್ತವ್ಯ ಪಥದಲ್ಲಿ ಪರೇಡ್, ಪ್ರಧಾನಿ ಮೋದಿ ಭಾಷಣ ಸೇರಿ ಇತರ ಕಾರ್ಯಕ್ರಮಗಳು ಸಂಭ್ರಮದಿಂದ ಇಂದು ಜರಗುತ್ತಿವೆ. ಈ ಬಾರಿ ಪಥಸಂಚಲನದಲ್ಲಿ ಆಪರೇಷನ್‌ ಸಿಂಧೂರ್‌ ಅನ್ನು ವಾಯುಪಡೆ ಪ್ರದರ್ಶಿಸಲಿದೆ. ‘ಆಪರೇಷನ್ ಸಿಂಧೂರ್’ನಲ್ಲಿ ಭಾಗವಹಿಸಿದ್ದ ಯುದ್ಧ ವಿಮಾನಗಳು ಆಕಾಶದಲ್ಲಿ ಹಾರಾಡಿ ವಾಯುಪಡೆಯ ಶಕ್ತಿ ತೋರಿಸಲಿವೆ. ಯೂರೋಪಿಯನ್‌ ಕೌನ್ಸಿಲ್ ಅಧ್ಯ ಆಂಟೋನಿಯಾ ಕೋಸ್ಟಾ ಹಾಗೂ ಯೂರೋಪಿಯನ್‌ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್‌ ಡೆರ್‌ ಅತಿಥಿಗಳಾಗಿ ಈ…

Read More

ನಂದಿಗಿರಿಧಾಮದಲ್ಲಿ ಕರಡಿಗಳ ಹಿಂಡು ಪ್ರತ್ಯಕ್ಷ: ಪ್ರವಾಸಿಗರಲ್ಲಿ ಹೆಚ್ಚಿದ ಆತಂಕ! – Kannada News | Bear Sightings at Nandi Hills Raise Tourist Safety Concerns; Forest Department Issues Advisory

ಚಿಕ್ಕಬಳ್ಳಾಪುರ, ಜುಲೈ 09: ವಿಶ್ವಪ್ರಸಿದ್ಧ ಪ್ರವಾಸಿ ತಾಣವಾದ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿ (Nandi Hills) ಇದೀಗ ಹೊಸ ಆತಂಕವೊಂದು ಮನೆ ಮಾಡಿದೆ. ಈ ಗಿರಿಧಾಮದ ಸುತ್ತಮುತ್ತ ರಾತ್ರಿಯಾಗುತ್ತಿದ್ದಂತೆ ಕರಡಿಗಳ (bear) ಹಿಂಡು ಪ್ರತ್ಯಕ್ಷವಾಗುತ್ತಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ತೀವ್ರ ಭೀತಿಗೊಳಗಾಗಿದ್ದಾರೆ. ಇನ್ನು ಕರಡಿಗಳ ಓಡಾಟದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಪ್ರವಾಸಿಗರಲ್ಲಿ ಆತಂಕ ನಂದಿಗಿರಿಧಾಮಕ್ಕೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು, ಪ್ರೇಮಿಗಳು ಬರುತ್ತಾರೆ. ಅದರಲ್ಲೂ ವಾರಾಂತ್ಯದಲ್ಲಿ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚಾಗಿರುತ್ತದೆ. ಆದರೆ ಇದೀಗ ಗಿರಿಧಾಮದಲ್ಲಿ ಹೊಸ ಸಮಸ್ಯೆವೊಂದು…

Read More

Video: ಹಲ್ಲಿಯನ್ನು ಸಲೀಸಾಗಿ ಬರಿಗೈಯಲ್ಲಿ ಹಿಡಿದು ಮುತ್ತು ನೀಡಿದ ಪುಟಾಣಿ – Kannada News | A little boy effortlessly holds a lizard in his bare hands

ಕೆಲ ಪುಟಾಣಿಗಳೇ (little kids) ಹಲ್ಲಿ ಜಿರಳೆಗಳನ್ನು ನೋಡಿದರೆ ಸಾಕು, ಅವುಗಳನ್ನು ಕೈಯಲ್ಲಿ ಹಿಡಿಯುವ ಧೈರ್ಯ ಮಾಡ್ತಾರೆ. ಇನ್ನು ಕೆಲ ಮಕ್ಕಳು ಹಲ್ಲಿಯನ್ನು (lizard) ಕಂಡು ಭಯ ಪಡುವುದಿದೆ. ಆದರೆ ಈ ಪುಟಾಣಿಗೆ ಭಯ ಅನ್ನೋದು ಹೇಗಿರುತ್ತದೆ ಎನ್ನುವುದು ತಿಳಿದೇ ಇಲ್ಲ ಎಂದೆನಿಸುತ್ತದೆ. ಹೌದು, ಈ ಪುಟ್ಟ ಬಾಲಕ ಹಲ್ಲಿಯನ್ನು ಕೈಯಲ್ಲಿ ಹಿಡಿದು ಮುತ್ತು ನೀಡಿರುವ ವಿಡಿಯೋ ಸದ್ಯ ವೈರಲ್‌ ಆಗಿದೆ. ನೆಟ್ಟಿಗರು ಈ ಪುಟಾಣಿಯ ಧೈರ್ಯವನ್ನು ಮೆಚ್ಚಿಕೊಂಡಿದ್ದಾರೆ. @mithirasmalaii ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ…

Read More