Headlines

Karnataka Weather Update: ರಾಜ್ಯದ ಬಹುತೇಕ ಭಾಗಗಳಿಗೆ ನಾಳೆ ಯೆಲ್ಲೋ ಅಲರ್ಟ್; ಹೊನ್ನಾವರದಲ್ಲಿ ದಾಖಲೆಯ ಮಳೆ – Kannada News | Karnataka Weather Update: Yellow Alert for Most Parts of the State Tomorrow; Honnavar Records Heavy Rainfall

ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ವರ್ಷಧಾರೆಯ ನಡುವೆ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಆರ್ಭಟ ಹಿನ್ನೆಲೆ ಉತ್ತರ ಕರ್ನಾಟಕದ ಬುತೇಕ ಭಾಗಗಳಲ್ಲಿಯೂ ನೆರೆ ಸ್ಥಿತಿ ಉಂಟಾಗಿದೆ.  ರಾಜ್ಯದ ಬಹುತೇಕ ಭಾಗಗಳಿಗೆ ನಾಳೆ ಯೆಲ್ಲೋ ಅಲರ್ಟ್​​ ಘೋಷಿಸಲಾಗಿದ್ದು, ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಎಲ್ಲೆಲ್ಲಿ ಮಳೆಯ ಮುನ್ಸೂಚನೆ SOUTH INTERIOR KARNATAKA & MALNAD Heavy rain…

Read More

ವೈಯುಕ್ತಿಕ ಸಾಲ ಪಡೆಯುವ ಪ್ಲ್ಯಾನ್ ನಲ್ಲಿದ್ದೀರಾ? ಹಾಗಾದ್ರೆ ನಿಮ್ಗೆ ಈ ವಿಚಾರ ತಿಳಿದಿರಲಿ – Kannada News | Personal Loan: If you are planning to take a personal loan, keep this in mind

ಹಣಕಾಸಿನ ಸಮಸ್ಯೆ (financial problem) ಎದುರಾದಾಗ ಸಾಲ ತೆಗೆದುಕೊಳ್ಳುವತ್ತ ಅಲೋಚಿಸುತ್ತಾರೆ. ಹೌದು, ಹೆಚ್ಚಿನವರು ಬ್ಯಾಂಕುಗಳಲ್ಲಿ ವೈಯುಕ್ತಿಕ ಸಾಲ ಪಡೆಯುತ್ತಾರೆ. ಆದರೆ ವೈಯುಕ್ತಿಕ ಸಾಲ (personal loan) ಪಡೆಯಲು ಮುನ್ನ ಇಎಂಐ, ಬಡ್ಡಿದರ, ಮರುಪಾವತಿ ಎಷ್ಟು ವರ್ಷ ಹೀಗೆ ಎಲ್ಲಾ ವಿಚಾರಗಳತ್ತ ಗಮನ ಹರಿಸುವುದು ಸೂಕ್ತ. ಇಲ್ಲದಿದ್ದರೆ ತೊಂದರೆ ಅನುಭವಿಸಬಹುದು ಹೆಚ್ಚಿನ ಬಡ್ಡಿಯಿಂದಾಗಿ ಸಂಕಷ್ಟಕ್ಕೆ ಈಡಾಗುವಿರಿ. ವೈಯುಕ್ತಿಕ ಸಾಲ ಪಡೆಯುವ ಈ ವಿಷ್ಯಗಳು ತಿಳಿದಿರಲಿ ತಿಂಗಳ ಇಎಂಐ ಮೊತ್ತ: ನೀವು ಪ್ರತಿ ತಿಂಗಳು ಕಟ್ಟುವ ಇಎಂಐ ಮೊತ್ತ ಎಷ್ಟಿದೆ…

Read More

ಕುವೈತ್, ಬಹ್ರೇನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ; ಟ್ರಂಪ್​ಗೆ ಎಚ್ಚರಿಕೆ! – Kannada News | Iran Attacks United States military Bases In Kuwait and Bahrain

ಕುವೈತ್, ಜುಲೈ 21: ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕ ಮಿಲಿಟರಿ ತಾಣಗಳು ಹಾಗೂ ವಾಯು ರಕ್ಷಣಾ ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡು ಮಂಗಳವಾರ ಭೀಕರ ದಾಳಿ ನಡೆಸಿರುವುದಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾಪ್ಸ್ (IRGC) ಪ್ರಕಟಿಸಿದೆ. ಅಮೆರಿಕದ ಸೇನಾ ಪಡೆಗಳು ಇರಾನ್ ಮೇಲಿನ ಸರಣಿ ದಾಳಿಗಳನ್ನು ಮುಂದುವರಿಸಿರುವ ಬೆನ್ನಲ್ಲೇ, ಇರಾನ್ (Iran Attack) ಈ ಪ್ರತಿದಾಳಿ ನಡೆಸಿದ್ದು ಮುಂಬರುವ ದಿನಗಳಲ್ಲಿ ಮತ್ತಷ್ಟು ಭೀಕರ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ಎದುರಿಸಲು ಸಿದ್ಧರಾಗಿ ಎಂದು ಇರಾನ್ ಎಚ್ಚರಿಕೆ ನೀಡಿದೆ. ಕುವೈತ್‌:…

Read More

Gardening Tips: ಮಳೆಗಾಲದಲ್ಲಿ ಗಿಡಗಳನ್ನು ಕಂಬಳಿ ಹುಳಗಳಿಂದ ರಕ್ಷಿಸಲು ಈ ಮನೆಮದ್ದುಗಳೇ ಸಾಕು – Kannada News | Here are some tips to protect plants from caterpillars

ಮಳೆಗಾಲದ ಆರಂಭದೊಂದಿಗೆ ಕೀಟ, ಸೊಳ್ಳೆಗಳು, ಹಾವುಗಳ ಹಾವಳಿಯೂ ತೀರಾ ಹೆಚ್ಚಾಗಿರುತ್ತವೆ. ಕಂಬಳಿ ಹುಳಗಳ (caterpillars) ಕಾಟವೂ ಇದಕ್ಕೆ ಹೊರತಾಗಿಲ್ಲ. ಹೌದು ಮಳೆಗಾಲದಲ್ಲಿ ಮನೆ ಅಂಗಳದಲ್ಲಿರುವ ಗಿಡಗಳ ತುಂಬೆಲ್ಲಾ ಕಂಬಳಿ ಹುಳಗಳದ್ದೇ ಹಾವಳಿ. ಇವು ಗಿಡಗಳಿಗೆ ಗಮನಾರ್ಹವಾಗಿ ಹಾನಿಯುಂಟು ಮಾಡಿ, ಸಸ್ಯಗಳ ಬೆಳವಣಿಗೆಗೆ ಅಡ್ಡಿಯುಂಟುಮಾಡುತ್ತದೆ. ಇದಲ್ಲದೆ ಈ ಕಂಬಳಿ ಹುಳಗಳು ಸ್ವಲ್ಪ ತಾಗಿದರೂ ಮೈಯೆಲ್ಲಾ ತುರಿಕೆ ಉಂಟಾಗುತ್ತದೆ. ಹೀಗಾಗಿ ಹೆಚ್ಚಿನವರು ರಾಸಾಯನಿಕಯುಕ್ತ ಕೀಟನಾಶಕಗಳನ್ನು ಬಳಸುತ್ತಾರೆ. ಆದರೆ ಇವು ಸಸ್ಯಗಳಿಗೆ ಹಾನಿ ಮಾಡಬಹುದು. ಹೀಗಿರುವಾಗ ಕೀಟಗಳು ಮತ್ತು ಕಂಬಳಿ ಹುಳಗಳಿಂದ…

Read More

ಸಂಶೋಧಕರ ಹೆಜ್ಜೆಸದ್ದು ಕೇಳ್ಬೇಕಿದ್ದ ಜಾಗದಲ್ಲಿ ಅನೈತಿಕ ಚಟುವಟಿಕೆ: ಬೆಳಪು ಗ್ರಾಮೀಣ ವಿದ್ಯಾರ್ಥಿಗಳ ಕನಸು ಭಗ್ನ – Kannada News | Kaup Belapu Project: 10 Years, Crores Wasted on Unfinished Research Centre

ಕಾಪು, ಜು.21: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಹೊಸ ದಾರಿ ತೋರಿಸಬೇಕಿದ್ದ ಮತ್ತು ವಿಶ್ವಮಟ್ಟದ ವಿಜ್ಞಾನ ಸಂಶೋಧನೆ ನಡೆಸುವ ಉದ್ದೇಶದಿಂದ ಆರಂಭಗೊಂಡ ಮಹತ್ವಾಕಾಂಕ್ಷಿ ಯೋಜನೆಯೊಂದು ಇಂದು ಆಡಳಿತಗಾರರ ನಿರ್ಲಕ್ಷ್ಯಕ್ಕೆ ಸಿಲುಕಿ ಅನಾಥವಾಗಿ ನಿಂತಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳಪು ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಹಾಗೂ ವಿಜ್ಞಾನ ಸಂಶೋಧನಾ ಕೇಂದ್ರದ ಕಾಮಗಾರಿ ಆರಂಭವಾಗಿ 10 ವರ್ಷಗಳು ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ತಲೆಎತ್ತಿರುವ ಬೃಹತ್ ಕಟ್ಟಡಗಳು ಇಂದು ನಿರ್ವಹಣೆಯಿಲ್ಲದೆ ಪಾಳುಬೀಳುತ್ತಿದ್ದು,…

Read More

48 ಗಂಟೆಗಳಲ್ಲಿ 15 ಕೋಟಿ ರೂ. ಮುಂಗಡ ಕಲೆಕ್ಷನ್ ಮಾಡಿದ ವಿಜಯ್ ಸಿನಿಮಾ ‘ಜನ ನಾಯಗನ್’ – Kannada News | Jana Nayagan Advance Booking Crosses 15 Crore Vijay Movie

ನಟನೆಯಿಂದ ರಾಜಕೀಯದತ್ತ ಮುಖ ಮಾಡಿರುವ ತಮಿಳುನಾಡು ಮುಖ್ಯಮಂತ್ರಿ ವಿಜಯ್ (CM Vijay) ಅಭಿನಯದ ಕೊನೆಯ ಚಿತ್ರ ‘ಜನ ನಾಯಗನ್’ ಸುಮಾರು ಏಳು ತಿಂಗಳ ಸುದೀರ್ಘ ವಿಳಂಬದ ನಂತರ ಈ ವಾರ ಅದ್ದೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಬಿಡುಗಡೆಗೆ ನಾಲ್ಕು ದಿನಗಳಿರುವಂತೆಯೇ ಭಾನುವಾರದಿಂದ ಆರಂಭವಾದ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಗೆ (Advance Bookings) ಪ್ರೇಕ್ಷಕರಿಂದ ಅಭೂತಪೂರ್ವ ಮತ್ತು ದಾಖಲೆ ಮಟ್ಟದ ಸ್ಪಂದನೆ ವ್ಯಕ್ತವಾಗಿದೆ. ಮಂಗಳವಾರದ (ಜುಲೈ 21) ಹೊತ್ತಿಗೆ, ಭಾರತದಾದ್ಯಂತ ಮೊದಲ ದಿನದ ಪ್ರದರ್ಶನಕ್ಕೆ 6 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು…

Read More

ಡೆಂಗ್ಯೂ ಲಸಿಕೆಗೆ ಸಿಕ್ಕಿದೆ ಗ್ರೀನ್ ಸಿಗ್ನಲ್; ಭಾರತದ ಮೊದಲ ‘ಕ್ಯೂಡೆಂಗಾ’ ಲಸಿಕೆಯನ್ನು ಯಾರ್ಯಾರು ಪಡೆಯಬಹುದು – Kannada News | Who Needs India’s First Dengue Vaccine? Doctor Answers Common Questions

ಭಾರತದ ಮೊದಲ ಡೆಂಗ್ಯೂ ಲಸಿಕೆ ‘ಕ್ಯೂಡೆಂಗಾ’Image Credit source: Getty Images ಮಳೆಗಾಲ ಆರಂಭವಾದರೆ ಸಾಕು, ದೇಶದ ಹಲವು ರಾಜ್ಯಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತವೆ. ಪ್ರತಿ ವರ್ಷ ಸಾವಿರಾರು ಮಂದಿ ಡೆಂಗ್ಯೂ ಸೋಂಕಿಗೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಡೆಂಗ್ಯೂ ತಡೆಗಟ್ಟಲು ಕ್ಯೂಡೆಂಗಾ (QDENGA) ಎಂಬ ಮೊದಲ ಲಸಿಕೆಯನ್ನು ಬಿಡುಗಡೆ ಮಾಡಿದೆ. ಇದನ್ನು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಜಪಾನ್‌ನ ಔಷಧ ಕಂಪನಿ ಟಕೆಡಾ (Takeda) ಅಭಿವೃದ್ಧಿಪಡಿಸಿದ್ದು ಜನರಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ. ಆದರೆ, ಈ…

Read More

‘ಅಂತಹ ಮಟ್ಟಕ್ಕೆ ನಾನು ಹೋಗೋದಿಲ್ಲ’: ತಾಯಿ ಅಂತ್ಯಕ್ರಿಯೆ ವೇಳೆ ಡಿಕೆಶಿ ಹೆಸರೇಳದ ಬಗ್ಗೆ ಕುಮಾರಸ್ವಾಮಿ ಸ್ಪಷ್ಟನೆ! – Kannada News | HD kumaraswamy clarify about CM dk shivakumar name Not mentioned During Chennamma funeral

ಹಾಸನ (ಜುಲೈ.21): ತಮ್ಮ ತಾಯಿ ಚೆನ್ನಮ್ಮರ (Chennamma Devebgowda) ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ಸಲ್ಲಿಸಿದ್ದಕ್ಕೆ ನಿನ್ನೆಯೇ (ಜುಲೈ 20) ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ (HD Kumaraswamy) ಧನ್ಯವಾದ ಹೇಳಿದ್ದಾರೆ. ಆದ್ರೆ, ಮಾತನಾಡುವಾಗ ಕೇಂದ್ರ ಸಚಿವರ ಹೆಸರುಗಳನ್ನು ಉಲ್ಲೇಖಿಸಿದ್ದು, ಸಿಎಂ ಡಿಕೆ ಶಿವಕುಮಾರ್ ಹೆಸರು ಮಾತ್ರ ಹೇಳದಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಬೇರೆ ಬೇರೆ ರೀತಿಯ ಆರೋಪ ಪ್ರತ್ಯಾರೋಪಗಳು ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ಸ್ವತಃ ಕುಮಾರಸ್ವಾಮಿಯೇ ತಾಯಿ ಸಮಾಧಿ ಬಳಿ…

Read More

ಕೇವಲ 6 ಲಕ್ಷಕ್ಕೆ ಮನೆ; ನಿವೇಶನ ಉಚಿತ, ಸರ್ಕಾರದಿಂದ ಸಬ್ಸಿಡಿ; ಇದು ತೆಲಂಗಾಣ ಸರ್ಕಾರದ ಹೊಸ ಇಂದಿರಮ್ಮ ಹೌಸಿಂಗ್ ಸ್ಕೀಮ್ ಆಫರ್ – Kannada News | Indiramma Housing Scheme, Telangana Govt gives heavily subsidized houses for lower income family

ತೆಲಂಗಾಣ ಸಿಎಂ ರೇವಂತ್ ರೆಡ್ಡಿImage Credit source: TV9 Network ಹೈದರಾಬಾದ್, ಜುಲೈ 21: ತೆಲಂಗಾಣ ಸರ್ಕಾರವು ಬಡವರಿಗಾಗಿ ಮಹತ್ವಾಕಾಂಕ್ಷೆಯ ‘ಇಂದಿರಮ್ಮ ಹೌಸಿಂಗ್ ಸ್ಕೀಮ್’ (Indiramma Housing Scheme) ಅಡಿಯಲ್ಲಿ ಅರ್ಹರಿಗೆ ಕಡಿಮೆ ವೆಚ್ಚದಲ್ಲಿ ಮನೆಗಳನ್ನು ಒದಗಿಸಲು ಹೊಸ ಯೋಜನೆಗೆ ಚಾಲನೆ ನೀಡಿದೆ. ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳ ಸ್ವಂತ ಮನೆಯ ಕನಸು ನನಸು ಮಾಡಲು ಸರ್ಕಾರ ಇಂದಿರಮ್ಮ ಯೋಜನೆ ಹಮ್ಮಿಕೊಂಡಿದೆ. ನಗರ ಪ್ರದೇಶಗಳ ಬಡವರಿಗಾಗಿ (CURE area- Core Urban Region Economy) ನಿರ್ಮಿಸುತ್ತಿರುವ ಪ್ರತಿಯೊಂದು ಫ್ಲಾಟ್‌ನ…

Read More

ವಿಡಿಯೋ ಶೂಟ್ ಮಾಡಿ, ಅಪ್‌ಲೋಡ್ ಮಾಡಿ; ಕೇಂದ್ರ ಸರ್ಕಾರದಿಂದ ‘ಜೆಮ್ಸ್ ಆಫ್ ಇಂಡಿಯಾ’ ಚಾಲೆಂಜ್​ಗೆ ಚಾಲನೆ – Kannada News | Ministry of Information and Broadcasting launches Gems of India Challenge to discover grassroots digital creators from 1st August

ನವದೆಹಲಿ, ಜುಲೈ 21: ಭಾರತದ ತಳಮಟ್ಟದ ಹಾಗೂ ಪ್ರಾದೇಶಿಕ ಡಿಜಿಟಲ್ ಕಂಟೆಂಟ್ ಕ್ರಿಯೇಟರ್‌ಗಳು, ಯೂಟ್ಯೂಬರ್‌ಗಳು ಮತ್ತು ವ್ಲಾಗರ್‌ಗಳ ಪ್ರತಿಭೆಯನ್ನು ದೇಶದಾದ್ಯಂತ ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ‘ಜೆಮ್ಸ್ ಆಫ್ ಇಂಡಿಯಾ’ (Gems of India) ಚಾಲೆಂಜ್‌ಗೆ ಚಾಲನೆ ನೀಡಿದೆ. ದೇಶದ ಸಾಮಾನ್ಯ ಜನರ ಅಪೂರ್ವ ಕಥೆಗಳು, ಸ್ಥಳೀಯ ಸಂಸ್ಕೃತಿ, ಕಲೆ ಮತ್ತು ಸೃಜನಶೀಲತೆಯನ್ನು ಡಿಜಿಟಲ್ ವೇದಿಕೆಯ ಮೂಲಕ ಜಗತ್ತಿಗೆ ಪರಿಚಯಿಸಲು ಈ ಅಭಿಯಾನವನ್ನು ರೂಪಿಸಲಾಗಿದೆ. ಈ ಸ್ಪರ್ಧೆಯು ಕೇಂದ್ರ ಸರ್ಕಾರದ ಅಧಿಕೃತ…

Read More