Headlines

Horoscope Today 21 January : ಇಂದು ಈ ರಾಶಿಯವರು ಮಾಡಿದ ಕಾರ್ಯಗಳು ಕೃತ್ರಿಮದಂತೆ ತೋರುವುದು

ಮೇಷ ರಾಶಿ: ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿ, ಅದರೆ ಮನಸ್ಸಿಗೆ ಹಾಕಿಕೊಳ್ಳುವ ಅವಶ್ಯಕತೆ ಇಲ್ಲ. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಯಾವುದಾದರೂ ಆಮಿಷಕ್ಕೆ ಬಲಿಯಾಗುವ ಸಾಧ್ಯತೆ ಇದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು. ವೃಷಭ ರಾಶಿ: ಕಳೆದುಕೊಂಡಿದ್ದನ್ನು ನೀವು ಪುನಃ…

Read More

ಆಫ್ರಿಕಾದಿಂದ ಬಂದ ಚೀತಾಗಳು ಹೇಗಿವೆ ನೋಡಿ! – Kannada News | Bengaluru’s Bannerghatta Park Welcomes 4 Cheetahs from South Africa: Quarantined

ಬೆಂಗಳೂರು, ಏಪ್ರಿಲ್ 18: ದಕ್ಷಿಣ ಆಫ್ರಿಕಾದಿಂದ ತರಲಾಗಿರುವ ನಾಲ್ಕು ಚೀತಾಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪುನರ್ವಸತಿ ಕೇಂದ್ರಕ್ಕೆ ಸುರಕ್ಷಿತವಾಗಿ ಆಗಮಿಸಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಡರಾತ್ರಿ ತರಲಾಗಿರುವ ಈ ಎರಡು ಗಂಡು ಹಾಗೂ ಎರಡು ಹೆಣ್ಣು ಚೀತಾಗಳನ್ನು 40 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗುತ್ತದೆ. ಉದ್ಯಾನವನದ ವೈದ್ಯರ ನಿಗಾದಲ್ಲಿ ಅವುಗಳ ಆರೋಗ್ಯ ಮತ್ತು ಚಲನವಲನಗಳನ್ನು ನಿಗಾ ವಹಿಸಲಾಗುತ್ತಿದೆ. ಈ ಅವಧಿ ಬಳಿಕ ತಜ್ಞರ ಪರಿಶೀಲನೆ ನಡೆಸಿ, ಚೀತಾಗಳು ಸ್ಥಳೀಯ ಹವಾಮಾನಕ್ಕೆ ಹೊಂದಿಕೊಂಡಿರುವುದನ್ನು ಖಚಿತಪಡಿಸಿಕೊಳ್ಳಲಾಗುತ್ತದೆ. ಬಳಿಕ ಪ್ರವಾಸಿಗರ…

Read More

ತಾಯ್ನಾಡಿನಲ್ಲಿ ಯುದ್ಧದ ಕಾರ್ಮೋಡ: ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ – Kannada News | Davangere Wrestling: Iran’s Mirza, India’s Raviraj Draw at Duggamma Fair

ದಾವಣಗೆರೆ, ಮಾ.2: ಇಲ್ಲಿನ ದೇವತೆ ದುಗ್ಗಮ್ಮನ ಜಾತ್ರೆಯ ಅಂಗವಾಗಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಇರಾನ್‌ನ ಮಿರ್ಜಾ ಪೈಲ್ವಾನ್ ಪ್ರೇಕ್ಷಕರ ಮನ ಗೆದ್ದಿದ್ದಾರೆ. ತಮ್ಮ ತಾಯ್ನಾಡಿನಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದರೂ, ದಾವಣಗೆರೆಯ ಮಣ್ಣಿನ ಅಖಾಡದಲ್ಲಿ ಬೆವರಳಿಸಿದ ಮಿರ್ಜಾ, ಭಾರತೀಯರ ಪ್ರೀತಿ ಮತ್ತು ಕ್ರೀಡಾಭಿಮಾನವನ್ನು ಹಾಡಿ ಹೊಗಳಿದ್ದಾರೆ. ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಫೈನಲ್ ಪಂದ್ಯವು ಭಾರೀ ಕುತೂಹಲ ಮೂಡಿಸಿತ್ತು. ಮಹಾರಾಷ್ಟ್ರದ ಪುಣೆಯ ಖ್ಯಾತ ಕುಸ್ತಿಪಟು ರವಿರಾಜ್ ಹಾಗೂ ಇರಾನ್‌ನ ಮಿರ್ಜಾ ನಡುವೆ ನಡೆದ ಈ ಕಾಳಗದಲ್ಲಿ…

Read More

ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಬರುವ ಮುನ್ನ ಫ್ಯಾನ್ ಹಿಡಿದುಕೊಂಡೇ ಬನ್ನಿ! ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ – Kannada News | Hosapete Govt Hospital Crisis: No AC or Fans for Newborns and Mothers Amid Heatwave

ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ ವಿಜಯನಗರ, ಮೇ 02: ಜಿಲ್ಲೆಯಲ್ಲಿ ಬಿಸಿಲಿನ ತಾಪ (Weather) ಹೆಚ್ಚಾಗಿದ್ದು, ಜನರ ಅವಸ್ಥೆ ಹೇಳಲು ಅಸಾಧ್ಯವಾಗಿದೆ. ಇದರ ನಡುವೆ ಹೊಸಪೇಟೆ ನಗರದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗಂಭೀರ ಅವ್ಯವಸ್ಥೆ ಬೆಳಕಿಗೆ ಬಂದಿದೆ. ಹೆರಿಗೆ ವಾರ್ಡ್‌ನಲ್ಲಿ ಎಸಿ ಹಾಗೂ ಫ್ಯಾನ್‌ಗಳು ಕಾರ್ಯನಿರ್ವಹಿಸದೆ ಇರುವುದರಿಂದ ಬಾಣಂತಿಯರು ಮತ್ತು ನವಜಾತ ಶಿಶುಗಳು ಬೇಸಿಗೆಯ ಬಿಸಿಗೆ ತತ್ತರಿಸುತ್ತಿದ್ದಾರೆ. ಫ್ಯಾನ್​, ಎಸಿಗಳು ಇಲ್ಲಿ ಶೋ ಕೇಸ್ ವಸ್ತುಗಳಷ್ಟೆ! ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ…

Read More

IND vs AFG: ಭಾರತ- ಅಫ್ಘನ್ 2ನೇ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ? ಹೇಗಿರಲಿದೆ ಹವಾಮಾನ? – Kannada News | India vs Afghanistan 2nd ODI: Date, Time, Pitch, Weather Report and Squads

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಉತ್ತರ ಪ್ರದೇಶದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಕೂಡ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದೆ. ಮೊದಲನೇ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಸುಲಭವಾಗಿ ಮಣಿಸಿದ್ದ ಟೀಂ ಇಂಡಿಯಾ ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನ ಕೈವಶ ಮಾಡಿಕೊಳ್ಳಲು ನೋಡುತ್ತಿದೆ. ಇತ್ತ ಅಫ್ಘಾನಿಸ್ತಾನ ಕೂಡ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಲು ಪ್ರಯತ್ನಿಸಲಿದೆ. ಆದಾಗ್ಯೂ ಈ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ…

Read More

ವಿಶ್ವಕಪ್ ಕ್ಯಾಚ್ ನೆನಪಿಸಿದ ವೈಭವ್ ಸೂರ್ಯವಂಶಿ

2024 ರ ಟಿ20 ವಿಶ್ವಕಪ್ ಫೈನಲ್​ನಲ್ಲಿ ಸೂರ್ಯಕುಮಾರ್ ಯಾದವ್ ಹಿಡಿದ ಕ್ಯಾಚ್ ಅನ್ನು ಯಾರು ತಾನೆ ಮರೆಯಲು ಸಾಧ್ಯ. ಅಂತಹದ್ದೇ ಕ್ಯಾಚ್ ಹಿಡಿಯುವ ಮೂಲಕ ವೈಭವ್ ಸೂರ್ಯವಂಶಿ ಎಲ್ಲರ ಗಮನ ಸೆಳೆದಿದ್ದಾರೆ. ಝಿಂಬಾಬ್ವೆಯಲ್ಲಿ ನಡೆದ ಅಂಡರ್-19 ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ಭಾರತ ಅಂಡರ್-19 ತಂಡವು 48.5 ಓವರ್​ಗಳಲ್ಲಿ 238 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಬ್ಯಾಟಿಂಗ್​ಗೆ ಮಳೆ ಅಡ್ಡಿಪಡಿಸಿತು. ಆ ಬಳಿಕ…

Read More

‘ಧುರಂಧರ್’ ನಟ ರಣವೀರ್ ಸಿಂಗ್​ಗೆ ಬೆದರಿಕೆ; ಭದ್ರತೆ ಹೆಚ್ಚಿಸಿದ ಪೊಲೀಸರು – Kannada News | Dhurandhar actor Ranveer Singh receives threat from Lawrence Bishnoi gang

ಕೆಲವೇ ದಿನಗಳ ಹಿಂದೆ ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಅದರ ಬೆನ್ನಲ್ಲೇ ನಟ ರಣವೀರ್ ಸಿಂಗ್ (Ranveer Singh) ಅವರಿಗೆ ಬೆದರಿಕೆ ಹಾಕಲಾಗಿದೆ. ವಾಟ್ಸಪ್ ಮೂಲಕ ಬೆದರಿಕೆ ಸಂದೇಶ ಕಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ರಣವೀರ್ ಸಿಂಗ್, ದೀಪಿಕಾ ಪಡುಕೋಣೆ (Deepika Padukone) ದಂಪತಿಯ ನಿವಾಸಕ್ಕೆ ಭದ್ರತೆ ಒದಗಿಸಿದ್ದಾರೆ. ಬೆದರಿಕೆ ಬಂದಿರುವುದರಿಂದ ರಣವೀರ್ ಸಿಂಗ್ ಅವರ ಅಭಿಮಾನಿಗಳಿಗೆ ಆತಂಕ ಆಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಮೊದಲು ಬಾಲಿವುಡ್​​ನ…

Read More

ಇರಾನ್‌ನ ಶಾಲೆ ಮೇಲೆ ಇಸ್ರೇಲ್ ದಾಳಿ; 40 ವಿದ್ಯಾರ್ಥಿನಿಯರ ಸಾವು, ಪೋಷಕರ ಗೋಳಾಟ

ಟೆಹ್ರಾನ್, ಫೆಬ್ರವರಿ 28: ಇರಾನ್ ಮೇಲೆ ಇಸ್ರೇಲ್ (Israel Attack) ನಡೆಸಿದ ವೈಮಾನಿಕ ದಾಳಿಯ ವೇಳೆ ವಾಯುನೆಲೆಗಳು, ಅನೇಕ ಕಟ್ಟಡಗಳು ನೆಲಸಮವಾಗಿವೆ. ಇದರ ನಡುವೆ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದಲ್ಲಿರುವ ಮಿನಾಬ್‌ನಲ್ಲಿರುವ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ ದಾಳಿ ನಡೆದಿದೆ. ಇದರಿಂದ ಆ ಶಾಲೆಯೊಳಗಿದ್ದ 40 ವಿದ್ಯಾರ್ಥಿನಿಯರ ದೇಹ ಛಿದ್ರವಾಗಿದೆ. ಆ ಶಾಲೆಯ ಅವಶೇಷಗಳಡಿ ತಮ್ಮ ಮಕ್ಕಳ ದೇಹಗಳನ್ನು ಹುಡುಕುತ್ತಾ ಪೋಷಕರು ಗೋಳಾಡುವ ದೃಶ್ಯ ಮನಕಲಕುವಂತಿತ್ತು. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

ಡೆಲಿವರಿ ಬಾಯ್​​ ಕೊಟ್ಟ ಪಂಚ್​​​ಗೆ ಗ್ರಾಹಕನ ಮೂಗಿನ ಮೂಳೆ ಮುರಿತ: ಆಗಿದ್ದೇನು?

ಬೆಂಗಳೂರು, ಮಾರ್ಚ್​ 11: ಇವಾಗೇನಿದ್ರೂ ಆನ್ ಲೈನ್ ಜಮಾನಾ. ಎಲ್ಲವೂ ಆನ್​ಲೈನ್​ನಲ್ಲೇ ಸಿಕ್ಕಿಬಿಡುತ್ತೆ. ಊಟ ತಿಂಡಿ, ದವಸ-ಧಾನ್ಯದಿಂದ ಹಿಡಿದು ಗೃಹಪಯೋಗಿ ವಸ್ತುಗಳು ಕೂಡ ದೊರಕಿಬಿಡುತ್ತೆ. ಇದೇ ರೀತಿ ಓರ್ವ ವ್ಯಕ್ತಿ ಬ್ಲಿಂಕ್ ಇಟ್ ಆ್ಯಪ್​ನಲ್ಲಿ ತಿನ್ನುವುದಕ್ಕೆ ಅಂತಾ ಸ್ನ್ಯಾಕ್ಸ್ ಆರ್ಡರ್ ಮಾಡಿದ್ದರು. ಆರ್ಡರ್ ತಗೊಂಡು ಬಂದ ಡೆಲಿವರಿ ಬಾಯ್ (Delivery Boy) ಗ್ರಾಹಕನ ಮೂಗಿನ ಮೂಳೆಯನ್ನೇ ಮುರಿದ ಘಟನೆ ಕೋರಮಂಗಲ 8ನೇ ಬಾಕ್ಲ್​ನಲ್ಲಿ ನಡೆದಿದೆ. ನಡೆದಿದ್ದೇನು? ಮಾರ್ಚ್ 7ರ ಬೆಳಗಿನ ಜಾವ 2ಗಂಟೆಯ ಸಮಯ. ಕೋರಮಂಗಲ 8ನೇ…

Read More

ಡಾ. ಚಂದ್ರು ಲಮಾಣಿ ಕಾರು ಚಾಲಕನ ಆತ್ಮಹತ್ಯೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಶಾಸಕರ ವಿರುದ್ಧವೇ ಮೃತನ ಕುಟುಂಬಸ್ಥರಿಂದ ಗಂಭೀರ ಆರೋಪ – Kannada News | Shirahatti MLA Driver Death Case Takes Dramatic Twist: Family Alleges Threat and Foul Play by MLA Chandru Lamani

ಶಾಸಕ ಚಂದ್ರು ಲಮಾಣಿ ಮತ್ತು ಚಾಲಕ ಸುನೀಲ್​​Image Credit source: Tv9 Kannada ಗದಗ, ಜುಲೈ 02: ಡಾ. ಚಂದ್ರು ಲಮಾಣಿ ಕಾರು ಚಾಲಕ ಸುನೀಲ್ ಲಮಾಣಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಿರಹಟ್ಟಿ ಶಾಸಕರ ವಿರುದ್ಧವೇ ಮೃತನ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. 2025 ಜನವರಿ 9ರಂದು ನೇಣು ಬಿಗಿದುಕೊಂಡು ಚಾಲಕ ಸುನೀಲ್​​ ಆತ್ಮಹತ್ಯೆ ಮಾಡಿಕೊಂಡಿದ್ದರು. ಶಾಸಕರ ಅವ್ಯವಹಾರ ಆತನಿಗೆ ಗೊತ್ತಿತ್ತು. ಹೀಗಾಗಿ ಅವನಿಗೆ ಶಾಸಕರು ಬೆದರಿಕೆ ಹಾಕಿದ್ದರು. ಅಲ್ಲದೆ ಕೆಲಸ ಮಾಡಿರುವ ವೇತನವನ್ನು…

Read More