Headlines

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ 6 ಬಿಜೆಡಿ ಶಾಸಕರ ಅಮಾನತು

ಒಡಿಶಾ, ಮಾರ್ಚ್ 21: ಇತ್ತೀಚೆಗೆ ಒಡಿಶಾದಲ್ಲಿ ನಡೆದ ರಾಜ್ಯಸಭಾ ಚುನಾವಣೆಯ (Rajya Sabha Elections) ಸಂದರ್ಭದಲ್ಲಿ ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬಿಜು ಜನತಾದಳ (ಬಿಜೆಡಿ) ತನ್ನ 6 ಶಾಸಕರನ್ನು ಅಮಾನತುಗೊಳಿಸಿದೆ. ಶಾಸಕರು ಅಡ್ಡ ಮತದಾನದಲ್ಲಿ ತೊಡಗಿದ್ದಾರೆ ಎಂದು ಪತ್ತೆಯಾದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ಶೋಕಾಸ್ ನೋಟಿಸ್‌ಗೆ ಅವರು ನೀಡಿದ ಉತ್ತರಗಳ ಪರಿಶೀಲನೆ ಮತ್ತು ಬಿಜೆಡಿ ಶಿಸ್ತು ಸಮಿತಿಯ ಸಂಪೂರ್ಣ ಪರಿಶೀಲನೆಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಒಡಿಶಾದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗಮನಾರ್ಹ ಅಡ್ಡ ಮತದಾನ…

Read More

ಮಂಡ್ಯ: ಕೊನೆಗೂ ಬಯಲಾಯ್ತು ರಕ್ತ ರಹಸ್ಯ! ಮನೆಯಿಡೀ ನಿಗೂಢವಾಗಿ ಹರಿದಿದ್ದ ನೆತ್ತರು ಯಾರದ್ದು ಗೊತ್ತೇ? – Kannada News | Maddur Blood Stain Mystery Solved: FSL Confirms House Owner’s Blood in Mandya’s Village

ಮಂಡ್ಯ, ಡಿಸೆಂಬರ್ 20: ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ಹಾಗೂ ಸೌಮ್ಯ ದಂಪತಿಯ ಮನೆಯಲ್ಲಿ ಪತ್ತೆಯಾಗಿದ್ದ ನಿಗೂಢ ರಕ್ತದ ಕಲೆಗಳ ಪ್ರಕರಣದ ಸತ್ಯಾಸತ್ಯತೆ ಕೊನೆಗೂ ಬಯಲಾಗಿದೆ. ಎಫ್‌ಎಸ್‌ಎಲ್ (Forensic Science Laboratory) ವರದಿ ಬಹಿರಂಗಗೊಂಡಿದ್ದು, ಮನೆಯೊಳಗೆ ಹರಿದಿದ್ದ ರಕ್ತವು ಮನೆ ಮಾಲೀಕ ಸತೀಶ್ ಅವರದ್ದೇ ಎಂಬುದು ದೃಢಪಟ್ಟಿದೆ! ಅಕ್ಟೋಬರ್ 28ರಂದು ಸತೀಶ್ ದಂಪತಿಯ ಮನೆಯ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆ ರಕ್ತದ ಕಲೆಗಳು ಕಾಣಿಸಿಕೊಂಡು ಗ್ರಾಮದೆಲ್ಲೆಡೆ ಆತಂಕ…

Read More

ದೈಹಿಕ ಕಿರುಕುಳ ಆರೋಪ; ಅಭಿಷೇಕ್ ಪೊರೆಲ್ ಬಂಧನಕ್ಕೆ ಹೈಕೋರ್ಟ್ ಆದೇಶ – Kannada News | Abhishek Porel Arrest: Kolkata HC Orders Custody in physical attack, Threat Case

ಕಳೆದ ತಿಂಗಳಷ್ಟೇ, ಮಹಿಳೆಯೊಬ್ಬರು, ಅಭಿಷೇಕ್ ಪೊರೆಲ್ ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದು, ಮದುವೆಯ ಸುಳ್ಳು ಭರವಸೆ ನೀಡಿ ಅಭಿಷೇಕ್ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದರು. ಇದೀಗ ಮದುವೆಯಾಗುವಂತೆ ಕೇಳಲು ಹೋದರೆ ಅಭಿಷೇಕ್ ನನ್ನ ಮೇಲೆ ಹಲ್ಲೆ ಮಾಡಿದ್ದು, ಬೆದರಿಕೆಯನ್ನು ಹಾಕಿದ್ದಾರೆ ಎಂಬ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ(PC-PTI). Source link

Read More

ಪತಿಯ ಎದುರೇ ಸಮಂತಾಗೆ ಪ್ರಪೋಸ್ ಮಾಡಿದ ಅಭಿಮಾನಿ; ರಾಜ್ ರಿಯಾಕ್ಷನ್ ಏನು? – Kannada News | Fan Proposed Samantha Ruth Prabhu in Front Of Her Husband Raj Nidhimoru

ಸಮಂತಾ ಅಭಿನಯದ ‘ಮಾ ಇಂಟಿ ಬಂಗಾರಂ’ ಸಿನಿಮಾದ ಕಾರ್ಯಕ್ರಮದ ವೇಳೆ ಫನ್ ಘಟನೆ ನಡೆದಿದೆ. ಕಾರ್ಯಕ್ರಮಕ್ಕೆ ಬಂದಿದ್ದ ಅಭಿಮಾನಿಯೊಬ್ಬ ದಿಢೀರನೆ ವೇದಿಕೆ ಏರಿದ್ದಾನೆ. ನೇರವಾಗಿ ಸಮಂತಾ ಅವರ ಬಳಿ ಬಂದು ಮಂಡಿಯೂರಿ ನಿಂತು, ಕೈಯಲ್ಲಿದ್ದ ಹೂವಿನ ಗುಚ್ಛವನ್ನು ನೀಡಿ ತನ್ನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾನೆ. ಅಭಿಮಾನಿ ಪ್ರಪೋಸ್ ಮಾಡುವಾಗ ಸಮಂತಾ ಪಕ್ಕದಲ್ಲೇ ಅವರ ಪತಿ ರಾಜ್ ನಿದಿಮೋರು ಕುಳಿತಿದ್ದರು. ಈ ಇಡೀ ಪ್ರಸಂಗವನ್ನು ಕಂಡು ಪತಿ ರಾಜ್ ಸೇರಿದಂತೆ ವೇದಿಕೆ ಮೇಲಿದ್ದ ಉಳಿದ ಕಲಾವಿದರು ನಕ್ಕಿದ್ದಾರೆ. ಅಭಿಮಾನಿಯ ಈ…

Read More

Pooja Rituals: ಹೋಮ-ಹವನ ಮಾಡುವಾಗ ಎದ್ದು ಹೊರಗೆ ಹೋಗಬಾರದು ಯಾಕೆ ಗೊತ್ತಾ? – Kannada News | The Sacred Discipline: Why Interrupting Homa and Pooja Rituals is Inauspicious

ಸಂಕಲ್ಪಪೂರ್ವಕವಾಗಿ ಮಾಡುವ ಪೂಜೆ, ವ್ರತ, ಯಜ್ಞ ಯಾಗಾದಿ, ಹೋಮಗಳ ಸಂದರ್ಭದಲ್ಲಿ, ಎಷ್ಟೇ ಕ್ಲಿಷ್ಟ ಅಥವಾ ಕಠಿಣ ಸಮಸ್ಯೆ ಎದುರಾದರೂ ಪೂಜಾ ಸ್ಥಳವನ್ನು ಬಿಟ್ಟು ಹೊರಗೆ ಬರಬಾರದು ಎಂಬುದು ನಿಯಮ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಅನೇಕ ಜನರು ಹೋಮ, ಯಜ್ಞಾದಿಗಳ ಸಮಯದಲ್ಲಿ ಫೋನ್ ಕರೆಗಳು, ವಿಐಪಿಗಳ ಆಗಮನ ಅಥವಾ ಇತರೆ ಕಾರಣಗಳಿಗಾಗಿ ಎದ್ದು ಹೋಗಿ ಮಾತನಾಡುತ್ತಾರೆ. ಇಂತಹ…

Read More

ಪೆನ್ನಾರ್​ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್​​ನಲ್ಲಿ ಕರ್ನಾಟಕಕ್ಕೆ ಹಿನ್ನಡೆ – Kannada News | Pennar River Water Dispute Between Karnataka and Tamil Nadu: Supreme Court Orders Tribunal

ನವದೆಹಲಿ, ಫೆಬ್ರವರಿ 02: ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್​ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್​​ ಮಹತ್ವದ ಆದೇಶ ನೀಡಿದ್ದು, ನ್ಯಾಯಾಧೀಕರಣ ರಚನೆಗೆ ಸೂಚಿಸಿದೆ. ಈ ಬಗ್ಗೆ ತೀರ್ಪು ನೀಡಿರುವ ನ್ಯಾ. ವಿಕ್ರಮ್ ನಾಥ್ ಮತ್ತು ನ್ಯಾ.ಎನ್.ವಿ. ಅಂಜಾರಿಯಾ ಪೀಠ, 1 ತಿಂಗಳ ಒಳಗೆ ನ್ಯಾಯಾಧೀಕರಣ ರಚನೆ ಮಾಡುವಂತೆ ಕೇಂದ್ರಕ್ಕೆ ತಿಳಿಸಿದೆ. ಕಳೆದ ಡಿಸೆಂಬರ್​​ನಲ್ಲಿ ಈ ಬಗ್ಗೆ ವಿಚಾರಣೆ ನಡೆಸಿದ್ದ ಕೋರ್ಟ್​​ ತೀರ್ಪನ್ನು ಕಾಯ್ದಿರಿಸಿತ್ತು. ಕರ್ನಾಟಕದ ವಾದ ಪುರಸ್ಕರಿಸದ ಕೋರ್ಟ್ #BREAKING| Supreme Court Directs Centre…

Read More

DC vs GT: ಕೊನೆಗೂ ಅಬ್ಬರಿಸಿದ ಕೆಎಲ್ ರಾಹುಲ್; ಸಿಡಿಯಿತು 41ನೇ ಅರ್ಧಶತಕ

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 211 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡದ ಪರ ಕನ್ನಡಿಗ ಕೆಎಲ್ ರಾಹುಲ್ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಸೀಸನ್​ನಲ್ಲಿ ಇದು ರಾಹುಲ್ ಅವರ ಮೊದಲ ಅರ್ಧಶತಕವಾಗಿದೆ. ಮೊದಲೆರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ರಾಹುಲ್,…

Read More

ವಿರಾಟ್ ಕೊಹ್ಲಿಗೆ ಸಾಧ್ಯವಾಗದಿರುವುದನ್ನ ಸಾಧಿಸಿ ತೋರಿಸಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi Surpasses Virat Kohli’s Record

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Suryavanshi) ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ದಾಖಲೆಯೊಂದಿಗೆ ಯುವ ಎಡಗೈ ದಾಂಡಿಗ, ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. Source link

Read More