Headlines

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್​​​ಗೆ ಅಧಿಕೃತ ಪಟ್ಟಾಭಿಷೇಕ – Kannada News | DK Shivakumar Gives Flag to New KPCC President BK Hariprasad

ಬೆಂಗಳೂರು, (ಜೂನ್ 21): ನೂತನ ಕೆಪಿಸಿಸಿ ಅಧ್ಯಕ್ಷರಾಗಿರುವ ಬಿಕೆ ಹರಿಪ್ರಸಾದ್ ಅವರು ಇಂದು (ಜೂನ್ 21) ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದರು. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್​​​ನಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಕೆಪಿಸಿಸಿ ಪಟ್ಟಾಭಿಷೇಕ ಮಾಡಲಾಯ್ತು. ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಹಿರಿಯ ಕಾರ್ಯಕರ್ತ ಹರಿಪ್ರಸಾದ್​ಗೆ ಅಧಿಕಾರ ಹಸ್ತಾಂತರಿಸಿದ್ದೇನೆ. ಕಾಂಗ್ರೆಸ್​ ಶಕ್ತಿ ಈ ದೇಶದ ಶಕ್ತಿ ….

Read More

ಕಾರಿನಲ್ಲಿದ್ದ ಹಣದ ಬ್ಯಾಗ್​​ ಎಗರಿಸಿ ಪರಾರಿಯಾಗುವಷ್ಟರಲ್ಲಿ ಸಿಕ್ಕಿಬಿದ್ದ ಕಳ್ಳರು: ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರಿಂದ ಥಳಿತ​​

ಚಿಕ್ಕಬಳ್ಳಾಪುರ, ಮಾರ್ಚ್​ 08: ಸಂಬಂಧಿಕರ ಮದುವೆ ಕಾರ್ಯದ ಪ್ರಯುಕ್ತ ಎಲ್ಲಾ ಚಿನ್ನಾಭರಣವನ್ನು ಒತ್ತೆಯಿಟ್ಟು ಅದರಿಂದ ಬಂದ ಹಣವನ್ನು ತೆಗೆದುಕೊಂಡ ಕುಟುಂಬವೊಂದು ಬೆಂಗಳೂರಿನತ್ತ ಹೊರಟಿತ್ತು. ದಾರಿ ಮಧ್ಯೆ ಟೀ ಕುಡಿಯಲು ಕಾರು ನಿಲ್ಲಿಸಿ ಬಾಗಿಲು ತೆಗೆದಿದ್ದೆ ತಡ, ಫಿಲ್ಮಿ ಸ್ಟೈಲ್​​ನಲ್ಲಿ ಬಂದ ಕಳ್ಳರ ಗ್ಯಾಂಗ್ ಕಾರಿನಲ್ಲಿದ್ದ ಹಣದ ಬ್ಯಾಗ್ ಕದ್ದು (Robbery) ಎಸ್ಕೇಪ್ ಆಗುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ಇಬ್ಬರು ಕಳ್ಳರನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಆದರೆ ಮತ್ತೊಬ್ಬ ಹಣದ ಸಮೇತ ಪರಾರಿ ಆಗಿದ್ದಾನೆ. ಚಿಕ್ಕಬಳ್ಳಾಪುರ ನಗರ…

Read More

PBKS vs RCB: ‘49/ 3, ಮತ್ತೆ ಹೀಗ್ ಮಾಡ್ಬೇಡಿ’.. ಗೇಲಿ ಮಾಡಿದ್ದ ಪಂಜಾಬ್​ ಕಿವಿ ಹಿಂಡಿದ ಆರ್​ಸಿಬಿ – Kannada News | IPL 2026: RCB Avenge Humiliation, Trolls Punjab Kings After Playoff Qualify

2026 ರ ಐಪಿಎಲ್​ನ (IPL 2026) ಎರಡು ಬಲಿಷ್ಠ ತಂಡಗಳಾದ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ (RCB vs PBKS) ಹೈವೋಲ್ಟೇಜ್ ಕದನದಲ್ಲಿ ಇಂದು ಮುಖಾಮುಖಿಯಾಗಿದ್ದವು. ಈ ಪಂದ್ಯ ಎರಡೂ ತಂಡಗಳಿಗೆ ಸೇಡಿನ ಸಮರವಾಗಿತ್ತು. ಒಂದೆಡೆ ಪಂಜಾಬ್​ ಕಳೆದ ಐಪಿಎಲ್ ಫೈನಲ್​ನ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದ್ದರೆ, ಇತ್ತ ಆರ್​ಸಿಬಿ ಸೋಶಿಯಲ್ ಮೀಡಿಯಾದಲ್ಲಿ ಪಂಜಾಬ್ ಮಾಡಿದ್ದ ಅವಮಾನಕ್ಕೆ ಸೇಡು ತೀರಿಸಿಕೊಳ್ಳುವ ಗುರಿಯೊಂದಿಗೆ ಕಣಕ್ಕಿಳಿದಿತ್ತು. ಅದರಂತೆ ಈ ಸೇಡಿನ ಸಮರದಲ್ಲಿ ಮೇಲುಗೈ ಸಾಧಿಸಿದ ಆರ್​ಸಿಬಿ, ಪಂಜಾಬ್ ತಂಡವನ್ನು ಸರಿಯಾಗಿಯೇ…

Read More

Palmistry ‘M’ Sign: ಅಂಗೈಯಲ್ಲಿ ‘M’ ಗುರುತಿದ್ದರೆ ಅದೃಷ್ಟವೇ? ಹಸ್ತಸಾಮುದ್ರಿಕ ಶಾಸ್ತ್ರ ಹೇಳುವುದೇನು? – Kannada News | Palmistry ‘M’ Sign: Unlocking Your Destiny for Wealth and Success

ನಮ್ಮ ಕೈಯಲ್ಲಿರುವ ರೇಖೆಗಳು ನಮ್ಮ ಅದೃಷ್ಠ ಮತ್ತು ಭವಿಷ್ಯವನ್ನು ನಿರ್ಧರಿಸುತ್ತವೆ ಎಂಬ ನಂಬಿಕೆ ಭಾರತೀಯ ಸಂಸ್ಕೃತಿಯಲ್ಲಿ ಅನಾದಿ ಕಾಲದಿಂದಲೂ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಮುಖ ಅಂಗಗಳಲ್ಲಿ ಒಂದಾದ ಹಸ್ತಸಾಮುದ್ರಿಕ ಶಾಸ್ತ್ರಕ್ಕೆ (Palmistry) ಅದರದ್ದೇ ಆದ ವಿಶೇಷ ಮಹತ್ವವಿದೆ. ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಅಂಗೈಯಲ್ಲಿ ಒಂದು ನಿರ್ದಿಷ್ಟ ಗುರುತಿದ್ದರೆ ಅವರು ಜೀವನದಲ್ಲಿ ಅಪಾರ ಸಂಪತ್ತನ್ನು ಗಳಿಸಿ ಕೋಟ್ಯಧಿಪತಿಯಾಗುತ್ತಾರೆ ಎಂದು ಹೇಳಲಾಗುತ್ತದೆ. ಆ ರೇಖೆ ಅಥವಾ ಗುರುತು ಯಾವುದು ಗೊತ್ತೇ? ಅದೇ ಇಂಗ್ಲಿಷ್‌ನ ‘M’ (ಎಮ್) ಅಕ್ಷರ….

Read More

ಪದೇ ಪದೇ ಶೀತವಾಗುವುದು ಈ ಕಾಯಿಲೆಯ ಆರಂಭಿಕ ಲಕ್ಷಣವಾಗಿರಬಹುದು ಎಚ್ಚರ! – Kannada News | Sore Throat & Cough Keep Coming Back: What To Do

ಎಲ್ಲರಿಗೂ ಒಂದಲ್ಲ ಒಂದು ಹಂತದಲ್ಲಿ ಶೀತವಾಗುವುದು (Cold) ಬಹಳ ಸಾಮಾನ್ಯ. ಅದರಲ್ಲಿಯೂ ಹವಾಮಾನ ಬದಲಾವಣೆಯ ಸಮಯದಲ್ಲಿ ಈ ಅಪಾಯ ಹೆಚ್ಚಾಗಿರುತ್ತದೆ, ಆದರೆ ಈ ಸಮಸ್ಯೆ ಪ್ರತಿ ತಿಂಗಳು ಕಾಣಿಸಿಕೊಂಡರೆ, ಅದನ್ನು ನಿರ್ಲಕ್ಷಿಸುವುದು ಸರಿಯಲ್ಲ. ಏಕೆಂದರೆ ಇದು ಗಂಭೀರ ಅನಾರೋಗ್ಯದ ಆರಂಭಿಕ ಲಕ್ಷಣವಾಗಿರಬಹುದು. ಹೌದು, ಪುನರಾವರ್ತಿತವಾಗಿ ನೆಗಡಿಯಾಗುವುದು ಕೆಲವು ರೋಗ ಬರುವ ಮುನ್ಸೂಚನೆಯಾಗಿರುತ್ತದೆ. ಹಾಗಾದರೆ ಈ ರೀತಿ ಆಗುತ್ತಿದ್ದರೆ ಏನು ಮಾಡಬೇಕು, ಯಾವ ಸಮಯದಲ್ಲಿ ವೈದ್ಯರನ್ನು ಭೇಟಿ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ದೆಹಲಿಯ ಮೌಲಾನಾ ಆಜಾದ್…

Read More

ಅಬಕಾರಿ ಸುಂಕ 10 ರೂ ಇಳಿಕೆ; ಪೆಟ್ರೋಲ್, ಡೀಸಲ್ ಬೆಲೆ ಎಷ್ಟು ಇಳಿಯುತ್ತೆ?

ನವದೆಹಲಿ, ಮಾರ್ಚ್ 27: ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಇಳಿಸಿದೆ. ಒಂದು ಲೀಟರ್​ಗೆ ಬರೋಬ್ಬರಿ 10 ರೂಷ್ಟು ತಗ್ಗಿಸಲಾಗಿದೆ. ಇದರೊಂದಿಗೆ, ಪೆಟ್ರೋಲ್ (Petrol) ಮೇಲಿನ ಅಬಕಾರಿ ಸುಂಕವು (Excise Duty) 13 ರೂ ಇದ್ದದ್ದು 3 ರೂಗೆ ಇಳಿದಿದೆ. ಡೀಸಲ್ ಮೇಲಿನ ಅಬಕಾರಿ ಸುಂಕವು 10 ರೂ ಇದ್ದದ್ದು ಸೊನ್ನೆಗೆ ಇಳಿದಿದೆ. ಜಾಗತಿಕವಾಗಿ ಕಚ್ಛಾ ತೈಲ (Crude oil) ಬೆಲೆ ಸಿಕ್ಕಾಪಟ್ಟೆ ಏರಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಪೆಟ್ರೋಲ್,…

Read More

Gold Rates: ಗ್ರಾಮ್​ಗೆ 200 ರೂ ಏರಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 1: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಏರಿಕೆ ಕಂಡಿವೆ. ನಿನ್ನೆ ಗ್ರಾಮ್​ಗೆ 185 ರೂ ಹೆಚ್ಚಿದ್ದ ಚಿನ್ನದ ಬೆಲೆ ಇಂದು ಬುಧವಾರ 200 ರೂ ಏರಿದೆ. ಎರಡು ದಿನದಲ್ಲಿ ಬಹುತೇಕ 400 ರೂಗಳಷ್ಟು ಹೆಚ್ಚಳ ಆಗಿದೆ. ಅಪರಂಜಿ ಚಿನ್ನದ ಬೆಲೆ (Gold Rates) 15,000 ರೂ ಗಡಿದಾಟಿದೆ. ವಿದೇಶಗಳಲ್ಲೂ ಅನೇಕ ಕಡೆ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯೂ ನಿನ್ನೆಯಂತೆ ಇವತ್ತೂ 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ…

Read More

ವೈಭವ್ ಮೇಲೆ ವಯಸ್ಸಿನ ವಂಚನೆಯ ಆರೋಪ; ಬಿಸಿಸಿಐ ಪರೀಕ್ಷೆಯಲ್ಲಿ ಹೊರಬಂದ ಸತ್ಯಾಂಶವೇನು?

ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (GT  vs RR) ತಂಡಗಳು ಐಪಿಎಲ್‌ನ ಎರಡನೇ ಕ್ವಾಲಿಫೈಯರ್‌ನಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಆದರೆ ಈ ಪಂದ್ಯಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ಸ್ಫೋಟಕ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ (Vaibhav Sooryavanshi) ಬಗ್ಗೆ ಬಹಳ ವರ್ಷಗಳಿಂದ ಕೇಳಿಬರುತ್ತಿರುವ ಆರೋಪ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ವಾಸ್ತವವಾಗಿ ವೈಭವ್ ಅದ್ಭುತ ಪ್ರದರ್ಶನ ನೀಡಿದಾಗಲೆಲ್ಲ ಅವರ ವಯಸ್ಸಿನ ಬಗ್ಗೆಗಿನ ಆರೋಪಗಳು ಸದ್ದು ಮಾಡುತ್ತವೆ. ಇದೀಗ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಎಲಿಮಿನೆಟರ್ ಪಂದ್ಯದಲ್ಲಿ ವೈಭವ್ 29…

Read More

‘ಸಿಎಂ ಸ್ಥಾನ ಬಿಟ್ಟು ಹೋಗುವ ಮುನ್ನ ಆ 5,000 ಕೋಟಿ ರೂ. ಎಲ್ಲಿದೆ ಹೇಳಿ!’: ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸುರೇಶ್ ಕುಮಾರ್

ಬೆಂಗಳೂರು, ಮೇ30: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಹೈಡ್ರಾಮಾ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಹೊಸ ನಾಯಕನ ಆಯ್ಕೆಯ ಕಸರತ್ತು ತೀವ್ರಗೊಂಡಿರುವ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಡುವ ಮುನ್ನ, ರಾಜ್ಯದ 1.14 ಕೋಟಿ ಮಹಿಳೆಯರಿಗೆ ತಲುಪಬೇಕಾಗಿದ್ದ 5,000 ಕೋಟಿ ರೂ. ಹಣದ ಹಣೆಬರಹದ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕ ಸುರೇಶ್​​ ಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಕಟುವಾಗಿ…

Read More

ಕುರ್ಚಿ ಕದನಕ್ಕೆ ತಾತ್ಕಾಲಿಕ ಬ್ರೇಕ್! ಜನವರಿ 9ರ ಬಳಿಕವೇ ಅಂತಿಮ ತೀರ್ಮಾನ? – Kannada News | High Command Delays Decision on Karnataka CM Change and Cabinet Reshuffle

ಬೆಂಗಳೂರು, ಡಿಸೆಂಬರ್ 28: ಕರ್ನಾಟಕದಲ್ಲಿ ಕುರ್ಚಿ ಕದನ ಮುಂದುವರೆದಿದ್ದು, ಮುಖ್ಯಮಂತ್ರಿ ಪಟ್ಟಕ್ಕಾಗಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಡುವೆ ಹಗ್ಗ ಜಗ್ಗಾಟ ನಡೆಯುತ್ತಲೇ ಇದೆ. ಈ ವಿಚಾರವಾಗಿ ಹೈಕಮಾಂಡ್​ ನಿರ್ಧಾರದ ನಿರೀಕ್ಷೆಯಿತ್ತು. ಆದರೆ ಮುಖ್ಯಮಂತ್ರಿ ಪಟ್ಟ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು,  ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿರುವುದು ಇದಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ಜನವರಿ 8ರಂದು ದೆಹಲಿಗೆ ಮರಳಲಿದ್ದು, ಅವರ ವಾಪಸಾತಿಯ ನಂತರವೇ ಹೈಕಮಾಂಡ್ ನಾಯಕರ ಜೊತೆಗೆ ಪ್ರತ್ಯೇಕ ಸಭೆ ನಡೆಯುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ಇತ್ತ ಕೈ ಶಾಸಕರು…

Read More