Headlines

‘ರಾಮಾಯಣ’ ಮೊದಲ ಭಾಗಕ್ಕಿಂತಲೂ ಎರಡನೇ ಭಾಗ ಚೆನ್ನಾಗಿರಲಿದೆ ಎಂದ ರಣ್​​ಬೀರ್ – Kannada News | Ranbir Kapoor said Ramayana movie sequel will be more entertaining that first part

‘ರಾಮಾಯಣ’ (Ramayana) ಸಿನಿಮಾದ ಪ್ರಚಾರ ಬಲು ಜೋರಾಗಿ ನಡೆಯುತ್ತಿದೆ. ವಿದೇಶಿ ಮಾರುಕಟ್ಟೆಯನ್ನು ಮುಖ್ಯವಾಗಿ ಗಮನದಲ್ಲಿರಿಸಿಕೊಂಡು ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ. ಸಿನಿಮಾದ ಟ್ರೈಲರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ಕೆಲವರು ಟ್ರೈಲರ್ ಚೆನ್ನಾಗಿದೆ ಎಂದರೆ ಇನ್ನು ಕೆಲವರು ಟೀಕೆ ಮಾಡುತ್ತಿದ್ದಾರೆ. ಏನೇ ಆಗಲಿ ಟ್ರೈಲರ್ ವೈರಲ್ ಅಂತೂ ಆಗಿದೆ. ಆದರೆ ಇದೀಗ ಸಿನಿಮಾದ ನಾಯಕ ರಣ್​​ಬೀರ್ ಕಪೂರ್ ನೀಡಿರುವ ಹೇಳಿಕೆ ಸಿನಿಮಾದ ಬಗ್ಗೆ ತುಸು ಗೊಂದಲ ಮೂಡಿಸುವಂತಿದೆ. ಅವರು ‘ರಾಮಾಯಣ’ ಮೊದಲ ಭಾಗಕ್ಕಿಂತಲೂ ಎರಡನೇ ಭಾಗ ಚೆನ್ನಾಗಿರಲಿದೆ…

Read More

ಬಳ್ಳಾರಿ ಗಲಭೆ: 30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು – Kannada News | Ballari Unrest: Congress, BJP Leaders Face Notices, Arrests; Cabinet to Discuss

ಬಳ್ಳಾರಿ, ಜ.8: ಬಳ್ಳಾರಿ ಗಲಭೆಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಗೂ ನೊಟೀಸ್ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 107 ಜನರಿಗೆ ನೊಟೀಸ್ ಕೊಟ್ಟಿದ್ದರು. ಅದರಲ್ಲಿ 30 ಕಾಂಗ್ರೆಸ್​​​ ಕಾರ್ಯಕರ್ತರು ಎಂದು ಹೇಳಲಾಗಿದೆ. ಇದೀಗ ಈ 107 ಮಂದಿಯಲ್ಲಿ ಬಹುತೇಕರು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಗಲಭೆ ಸಂದರ್ಭದಲ್ಲಿ ಸೆರೆಯಾದ ವಿಡಿಯೋ ಆಧಾರಿಸಿ ಪೊಲೀಸರು ಇವರ ಬಂಧನಕ್ಕೆ ಬಲೆ ಬಿಸಿದ್ದಾರೆ. ಕಾಂಗ್ರೆಸ್​​ ಸರ್ಕಾರವೇ ಅಧಿಕಾರದಲ್ಲಿದ್ದರು ತಮ್ಮದೇ ಕಾರ್ಯಕರ್ತರಿಗೆ ನೋಟಿಸ್​​ ನೀಡಿರುವುದು ಅಚ್ಚರಿ ಮೂಡಿಸಿದೆ. ಬಿಜೆಪಿ ನಾಯಕರನ್ನು ಹಾಗೂ ಕಾರ್ಯಕರ್ತರನ್ನು…

Read More

ಮುಷ್ಕರಕ್ಕೆ ಸಜ್ಜಾಗಿರುವ ಸರ್ಕಾರಿ ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ ಆರೋಗ್ಯ ಇಲಾಖೆ – Kannada News | Government Doctors Strike: Health department Warns of Legal Action, Urges Resolution

ಬೆಂಗಳೂರು, ಫೆಬ್ರವರಿ 26: ರಾಜ್ಯ ಸರ್ಕಾರದ ವಿರುದ್ಧ ವೈದ್ಯರು (Doctors) ಸಿಡಿದೆದ್ದಿದ್ದಾರೆ. ಆರೋಗ್ಯ ಇಲಾಖೆಯಲ್ಲಿನ ವೇತನ, ಮುಂಬಡ್ತಿ ಹಾಗೂ ನೇಮಕಾತಿ ಸೇರಿದಂತೆ 14 ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಲಾಗಿದೆ. ಜೊತೆಗೆ ಮಾರ್ಚ್​​ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ. ಮುಷ್ಕರ ಹಿನ್ನೆಲೆ ಎಚ್ಚೆತ್ತ ಆರೋಗ್ಯ ಇಲಾಖೆ, ಮುಷ್ಕರ ಕೈಬಿಟ್ಟು ಕಾನೂನ ಅಡಿಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ತಿಳಿಸಲಾಗಿದ್ದು, ಒಂದು ವೇಳೆ ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ತಂದರೆ ಕಾನೂನು ಕ್ರಮಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿ ಹರ್ಷಗುಪ್ತಾ ಸೂಚನೆ…

Read More

ರಣವೀರ್ ವಿವಾದ ಬಳಿಕ ‘ಡಾನ್ 3’ ಚಿತ್ರಕ್ಕೆ ಮರಳಲು ಶಾರುಖ್ ರೆಡಿ; ಹಾಕಿದ ಷರತ್ತೇನು? – Kannada News | Don 3 Controversy: Ranveer’s Exit, SRK’s Condition & The Next Don Mystery

‘ಡಾನ್ 3’ (Don 3) ಚಿತ್ರದ ವಿವಾದ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಸದ್ಯ ಬಿ-ಟೌನ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಶಾರುಖ್ ಖಾನ್ ಅವರು ‘ಡಾನ್’ ಹಾಗೂ ‘ಡಾನ್ 2’ ಸಿನಿಮಾಗಳಲ್ಲಿ ನಟಿಸಿ ಜಾಗತಿಕ ಮಟ್ಟದಲ್ಲಿ ದೊಡ್ಡ ಯಶಸ್ಸು ತಂದುಕೊಟ್ಟಿದ್ದರು. ಆ ಬಳಿಕ ನಿರ್ದೇಶಕ ಫರ್ಹಾನ್ ಅಖ್ತರ್ ಅವರು ‘ಡಾನ್ 3’ ಚಿತ್ರಕ್ಕೆ ರಣವೀರ್ ಸಿಂಗ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದ್ದರು. ಆದರೆ, ರಣವೀರ್ ಸಿಂಗ್ ಸಿನಿಮಾದಿಂದ ದಿಢೀರ್ ಹೊರನಡೆದಿರುವುದರಿಂದ ಅವರು ಈ ಚಿತ್ರದಲ್ಲಿ ನಟಿಸುವುದು ಬಹುತೇಕ…

Read More

ಕಲಬುರಗಿಯಲ್ಲಿ ಮತ್ತೊಂದು ಧರ್ಮ ದಂಗಲ್: ಮುಸ್ಲಿಮರು ಅಲಂಕಾರ ಮಾಡಿದ್ದಕ್ಕೆ ದೇಗುಲ ಶುದ್ಧೀಕರಣ ಮಾಡಿದ ಹಿಂದೂಗಳು – Kannada News | Kalaburagi Shiva Temple Row: Hindu Groups Purify Premises with Gomutra After Muslim Florist Decoration

ಕಲಬುರಗಿ, ಫೆಬ್ರವರಿ 16: ಹಲಾಲ್ ಕಟ್, ಜಟ್ಕಾ ಕಟ್, ಹಿಜಾಬ್ ವಿವಾದಗಳ ಬಳಿಕ ಇದೀಗ ಕಲಬುರಗಿಯಲ್ಲಿ ಮತ್ತೊಂದು ಧರ್ಮ ದಂಗಲ್ ಶುರುವಾಗಿದೆ. ಶಿವನ ದೇವಸ್ಥಾನಕ್ಕೆ (Shiva Temple) ಮುಸ್ಲಿಂ ಯುವಕರು (Muslim boys) ಪುಷ್ಪಾಲಂಕಾರ ಮಾಡಿದ್ದಕ್ಕೆ ಹಿಂದೂ ಸಂಘಟನೆಗಳು ಕೆರಳಿ ಕೆಂಡವಾಗಿವೆ. ಮುಸ್ಲಿಮರು ಪುಷ್ಪಾಲಂಕಾರ ಮಾಡಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಗೋಮೂತ್ರದಿಂದ ದೇವಸ್ಥಾನ ಶುದ್ಧೀಕರಣ ಮಾಡುವುದರ ಮ‌ೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದು ಧರ್ಮ ದಂಗಲ್‌ ಶುರು ಕಲಬುರಗಿಯಲ್ಲಿ ಧರ್ಮ ದಂಗಲ್ ಪ್ರಕರಣಗಳು ನಿಲ್ಲುವ ಹಾಗೆ ಕಾಣಿಸುತ್ತಿಲ್ಲ. ನಿನ್ನೆಯಷ್ಟೇ…

Read More

‘ಜನ ನಾಯಗನ್’ ಎದುರು ‘ಪರಾಶಕ್ತಿ’ ಬಿಡುಗಡೆ ರಾಜಕೀಯ ಪ್ರೇರಿತವೇ? ಸಿಕ್ತು ಸ್ಪಷ್ಟನೆ – Kannada News | Jana Nayagan clash with Parasakthi at box office, Shivakarthikeyan gave clarification

ದಳಪತಿ ವಿಜಯ್ (Thalapathy Vijay) ಈಗ ಕೇವಲ ಸ್ಟಾರ್ ನಟ ಮಾತ್ರವಲ್ಲ, ತಮಿಳುನಾಡು ರಾಜಕೀಯಕ್ಕೆ ಪದಾರ್ಪಣೆ ಮಾಡಿರುವ ರಾಜಕಾರಣಿ. ‘ಜನ ನಾಯಗನ್’ ವಿಜಯ್ ಕಡೆಯ ಸಿನಿಮಾ ಎನ್ನಲಾಗುತ್ತಿದೆ. ತಮಿಳುನಾಡಿನಲ್ಲಿ ಚುನಾವಣೆಗಳು ಪ್ರಾರಂಭವಾದಾಗಿನಿಂದಲೂ ಸಿನಿಮಾ ಮತ್ತು ರಾಜಕೀಯ ಪರಸ್ಪರವನ್ನು ಅವಲಂಭಿಸಿವೆ. ಈಗ ‘ಜನ ನಾಯಗನ್’ ಸಿನಿಮಾ ಮೂಲಕ ವಿಜಯ್ ಸಹ ತಮ್ಮ ರಾಜಕೀಯ ಅಜೆಂಡಾ ಅನ್ನು ಪ್ರಚಾರ ಮಾಡಲು ಮುಂದಾಗಿದ್ದಾರೆ. ‘ಜನ ನಾಯಗನ್’ ಬಿಡುಗಡೆ ಆಗುತ್ತಿರುವ ದಿನವೇ ತಮಿಳಿನ ‘ಪರಾಶಕ್ತಿ’ ಸಿನಿಮಾ ಸಹ ಬಿಡುಗಡೆ ಆಗುತ್ತಿದ್ದು, ವಿಜಯ್ ಅವರ…

Read More

ಜೈಲರ್ 2: ಶಾರುಖ್ ಬದಲು ಮತ್ತೊಬ್ಬ ಬಾಲಿವುಡ್ ಸ್ಟಾರ್, ರಜನಿಗೆ ಹಳೆ ಪರಿಚಯ

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಬಹು ನಿರೀಕ್ಷಿತ ‘ಜೈಲರ್ 2’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರದಲ್ಲಿದೆ. 2023 ರಲ್ಲಿ ಬಿಡುಗಡೆ ಆಗಿದ್ದ ‘ಜೈಲರ್’ ಚಿತ್ರ ದೊಡ್ಡ ಹಿಟ್ ಆಗಿತ್ತು. ಆ ಸಿನಿಮಾನಲ್ಲಿ ರಜನೀಕಾಂತ್ ಅವರಷ್ಟೆ ಇತರೆ ಅತಿಥಿ ಪಾತ್ರಗಳು ಸಹ ಸಖತ್ ಆಗಿ ಮಿಂಚಿದ್ದವು. ಶಿವರಾಜ್ ಕುಮಾರ್, ಮೋಹನ್​​ಲಾಲ್, ಜಾಕಿ ಶ್ರಾಫ್ ಇನ್ನೂ ಕೆಲವರು ಅತಿಥಿ ಪಾತ್ರಗಳಲ್ಲಿ ನಟಿಸಿದ್ದರು. ಈ ಬಾರಿಯೂ ಸಹ ಅದೇ ಅತಿಥಿ ಪಾತ್ರದ ಹವಾ ಮುಂದುವರೆಸಲಾಗಿದ್ದು, ಇನ್ನೂ ಒಂದು…

Read More

‘ಇಂಥವರಿಗೆಲ್ಲ ತ್ರಿಷಾ ಉತ್ತರಿಸಬೇಕಿಲ್ಲ’; ಖಡಕ್ ಆಗಿ ಹೇಳಿದ ಖುಷ್ಬೂ ಸುಂದರ್

ನಟ ದಳಪತಿ ವಿಜಯ್ ಹಾಗೂ ನಟಿ ತ್ರಿಷಾ (Trisha) ಮಧ್ಯೆ ಸಂಬಂಧ ಇದೆ ಎಂಬ ವಿಷಯ ಚರ್ಚೆ ಆಗುತ್ತಿದೆ. ಹೀಗಿರುವಾಗಲೇ ವಿಜಯ್​ ವಿರುದ್ಧ ಅವರ ಪತ್ನಿ ಗಂಭೀರ ಆರೋಪ ಮಾಡಿದ್ದು, ಪತಿಗೆ ನಟಿಯ ಜೊತೆ ಅನೈತಿಕ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಈ ಮಧ್ಯೆ ವಿಜಯ್ ಹಾಗೂ ತ್ರಿಷಾ ಒಟ್ಟಾಗಿ ಮದುವೆ ಒಂದರಲ್ಲಿ ಕಾಣಿಸಿಕೊಂಡಿದ್ದು ಚರ್ಚೆ ಹುಟ್ಟುಹಾಕಿದೆ. ಈ ಬೆಳವಣಿಗೆಯಿಂದ ತ್ರಿಷಾ ಅವರು ಟೀಕೆ ಎದುರಿಸಬೇಕಾಗಿ ಬಂದಿದೆ. ಈ ಎಲ್ಲ ವಿಷಯಗಳಿಗೆ ಖುಷ್ಬೂ ಸುಂದರ್ ಪ್ರತಿಕ್ರಿಯೆ ನೀಡಿದ್ದಾರೆ….

Read More

ಭಜನೆ, ಘಂಟೆ ಶಬ್ದದಿಂದ ಕಿರಿಕಿರಿ ಆರೋಪ: ದೇಗುಲದ ಬಳಿ ಮುಸ್ಲಿಂ ವ್ಯಕ್ತಿ ಹೈಡ್ರಾಮಾ – Kannada News | Chikkamagaluru: Muslim Man Disrupts Temple Bhajans Over Noise Complaint

ಚಿಕ್ಕಮಗಳೂರು, ಫೆಬ್ರವರಿ 25: ಭಜನೆ ಹಾಡು, ಜಾಗಟೆ, ಘಂಟೆ ಶಬ್ದದಿಂದ ಕಿರಿಕಿರಿ ಆಗುತ್ತಿದೆಯೆಂದು ಮುಸ್ಲಿಂ ವ್ಯಕ್ತಿಯೊಬ್ಬ ಚಿಕ್ಕಮಗಳೂರು ನಗರದ ಹಳೇ ಉಪ್ಪಳ್ಳಿಯಲ್ಲಿರುವ ಈಶ್ವರ ದೇಗುಲ ಬಳಿ ಹೈಡ್ರಾಮಾ ನಡೆಸಿದ್ದಾನೆ. ಭಜನೆ ಹಾಕುವುದನ್ನು ನಿಲ್ಲಿಸಬೇಕು ಎಂದು ಪೊಲೀಸರಿಗೆ ಕರೆ ಮಾಡಿದ್ದು, ದೇವಾಲಯದಿಂದ ಬರುವ ಶಬ್ದದಿಂದ ಕಿರಿಕಿರಿ ಆಗುತ್ತಿದೆ. ಹೀಗಾಗಿ ಸಂಪೂರ್ಣ ಧ್ವನಿವರ್ಧಕ ಬಂದ್ ಮಾಡಿಸುವಂತೆ ಫಾರೂಕ್​​ ಎಂಬಾತ ಪಟ್ಟು ಹಿಡಿದಿದ್ದಾನೆ. ದೇಗುಲದ ಅಕ್ಕಪಕ್ಕದ ನಿವಾಸಿಗೆ ಇದರಿಂದ ತೊಂದರೆ ಆಗುತ್ತಿದೆ ಎಂದು ದೂರಿದ್ದು, ಈತ ದೇವಾಲಯದ ಪಕ್ಕದಲ್ಲೇ ವಾಸವಿದ್ದಾನೆ ಎಂಬುದು…

Read More

ಹೊಳೆಯುವ ತ್ವಚೆ ನಿಮ್ಮದಾಗಲು ಬೆಳಗಿನ ದಿನಚರಿಯಲ್ಲಿ ತಪ್ಪದೇ ಈ ಕಾರ್ಯಗಳನ್ನು ಮಾಡಿ – Kannada News | Do these things in your morning routine to get glowing skin

ಮೇಕಪ್ ಇಲ್ಲದಿದ್ದರೂ ಸಹ, ಚರ್ಮ ಕಾಂತಿಯುತವಾಗಿ ಹೊಳೆಯಬೇಕು, ತ್ವಚೆಯು ಆರೋಗ್ಯಕರವಾಗಿರಬೇಕು ಎಂದು ಬಯಸುತ್ತಾರೆ. ಹೀಗೆ ಮುಖದ ಗ್ಲೋ (glowing skin) ಹೆಚ್ಚಿಸಲು ದುಬಾರಿ ಉತ್ಪನ್ನಗಳ ಅಗತ್ಯವಿದೆ ಎಂದು ಭಾವಿಸುತ್ತಾರೆ. ಆದ್ರೆ ಏನು ಗೊತ್ತಾ ಸಾಕಷ್ಟು ನೀರು ಕುಡಿಯುವ ಮೂಲಕ, ಜಂಕ್‌ಫುಡ್‌ಗಳನ್ನು ತ್ಯಜಿಸಿ ಆರೋಗ್ಯಕರ ಆಹಾರ ಸೇವನೆ ಮಾಡುವ ಮೂಲಕ ಜೊತೆಗೆ ಬೆಳಗಿನ ದಿನಚರಿಯಲ್ಲಿ ಈ ಕೆಲವೊಂದು ಸರಳ ಅಭ್ಯಾಸಗಳನ್ನು ಪಾಲಿಸುವ ಮೂಲಕ ತ್ವಚೆಯ ಕಾಂತಿ, ಆರೋಗ್ಯ ಎರಡನ್ನೂ ಹೆಚ್ಚಿಸಬಬಹುದು. ಮುಖದ ಹೊಳಪನ್ನು ಹೆಚ್ಚಿಸಲು ಸಹಕಾರಿಯಾದ ಬೆಳಗಿನ ಆ…

Read More