Headlines

ವೃಶ್ಚಿಕಕ್ಕೆ ಕೋಪ, ತುಲಾಗೆ ಧನ ನಷ್ಟದ ಎಚ್ಚರಿಕೆ: ಈ ಎರಡು ರಾಶಿಯವರು ತಪ್ಪದೇ ವಹಿಸಬೇಕು ಜಾಗ್ರತೆ – Kannada News | Shukra Kuja Rashi July 2026: Libra Scorpio Horoscope and Remedies

ಜುಲೈ ತಿಂಗಳಲ್ಲಿ ತುಲಾ ಮತ್ತು ವೃಶ್ಚಿಕ ರಾಶಿಗಳಿಗೆ ಈ ತಿಂಗಳಿನಲ್ಲಿ ಕಂಡುಬರುವ ಹಾಗೂ ಎದುರಾಗಬಹುದಾದ ಪ್ರಮುಖ ಸಮಸ್ಯೆಗಳನ್ನು ಮತ್ತು ಜಾಗ್ರತೆ ವಹಿಸಬೇಕಾಗುವುದು. ​ ಪ್ರಸ್ತುತ ಗ್ರಹಗಳ ಗೋಚಾರವು ಮಿಶ್ರಫಲ ನೀಡುತ್ತಿದ್ದು, ಕೆಲವು ಪ್ರಮುಖ ಭಾವಗಳಲ್ಲಿ ಗ್ರಹಗಳ ಸಂಚಾರದಿಂದಾಗಿ ತೊಂದರೆಗಳು ಎದುರಾಗುವ ಸಾಧ್ಯತೆಯಿದೆ. ​ಎದುರಾಗಬಹುದಾದ ಪ್ರಮುಖ ಸಮಸ್ಯೆಗಳು: 10ನೇ ಭಾವದಲ್ಲಿ ಸೂರ್ಯ-ಗುರು ಯುತಿ : ​ತುಲಾ ರಾಶಿಗೆ ೧೦ನೇ ಮನೆಯಲ್ಲಿ ಸೂರ್ಯ ಮತ್ತು ಉಚ್ಚ ಗುರು ಅಸ್ತಂಗತನಾಗಿ ಸ್ಥಿತರಾಗಿದ್ದಾನೆ. ಉದ್ಯೋಗ ಮತ್ತು ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ​ಮೇಲಾಧಿಕಾರಿಗಳೊಂದಿಗೆ ಅಥವಾ…

Read More

ಝಲ್ಮುರಿ ಇಲ್ಲಿಗೂ ತಲುಪಿತೇ? ಪ್ರಧಾನಿ ಮೋದಿ ಪ್ರಶ್ನೆಗೆ ನೆದರ್ಲ್ಯಾಂಡ್​​​ನ ಭಾರತೀಯ ವಲಸಿಗರ ಕರತಾಡನ – Kannada News | Has Jhalmuri Reached Here Too? PM Modis question to Indian diaspora In Netherlands

ಹೇಗ್, ಮೇ 16: ಪ್ರಧಾನಿ ನರೇಂದ್ರ ಮೋದಿ ನೆದರ್ಲ್ಯಾಂಡ್ಸ್​​ ಪ್ರವಾಸದಲ್ಲಿದ್ದಾರೆ. ಈ ವೇಳೆ ಅವರು ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದ್ದಾರೆ. ಈ ವೇಳೆ ಪಂಚ ರಾಜ್ಯಗಳ ಚುನಾವಣೆಯ ಬಗ್ಗೆಯೂ ಪ್ರಸ್ತಾಪಿಸಿದ ಮೋದಿ (PM Modi) ನಗುತ್ತಾ ಝಲ್ಮುರಿ ಇಲ್ಲಿಗೂ ತಲುಪಿದೆಯೇ? ಎಂದು ಕೇಳಿದರು. ಝಲ್ಮುರಿ ಹೆಸರು ಕೇಳುತ್ತಿದ್ದಂತೆ ನೆರೆದಿದ್ದ ಭಾರತೀಯರು ಚಪ್ಪಾಳೆ ತಟ್ಟುತ್ತಾ ಸ್ಪಂದಿಸಿದರು. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಶೇ. 80ರಿಂದ 90ರಷ್ಟಿತ್ತು. ಈ ಬಾರಿ ಮಹಿಳೆಯರು ಹೆಚ್ಚು ಮತದಾನ ಮಾಡಿದ್ದಾರೆ ಎಂದು ಹೇಳಿದರು….

Read More

ಮುಸ್ಲಿಂ ವಿರೋಧಿ ಪ್ರತಿಭಟನೆ, ನ್ಯೂಯಾರ್ಕ್ ಮೇಯರ್​ ಮಮ್ದಾನಿ ಮನೆ ಎದುರು ಸ್ಫೋಟಕಗಳ ಎಸೆದ ಪ್ರತಿಭಟನಾಕಾರರು

ನ್ಯೂಯಾರ್ಕ್​, ಮಾರ್ಚ್​ 08: ನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ಮನೆ ಎದುರು ಪ್ರತಿಭಟನಾಕಾರರು ಸ್ಫೋಟಕಗಳನ್ನು ಎಸೆದಿರುವ ಘಟನೆ ನಡೆದಿದೆ. ಮುಸ್ಲಿಂ ವಿರೋಧಿ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ. ಈ ಘಟನೆಯು ಇರಾನ್‌ನಲ್ಲಿ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದ ಯಾವುದೇ ಸೂಚನೆಗಳಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೇಯರ್ ಜೊಹ್ರಾನ್ ಮಮ್ದಾನಿ ಅವರ ನಿವಾಸವಾದ ಗ್ರೇಸಿ ಮ್ಯಾನ್ಷನ್ ಮುಂದೆ ಸಾರ್ವಜನಿಕ ಮುಸ್ಲಿಂ ಪ್ರಾರ್ಥನೆ ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯಲ್ಲಿ 20 ಮಂದಿ ಭಾಗವಹಿಸಿದ್ದರು.   ವಿಡಿಯೋ ಸುದ್ದಿಗಳಿಗಾಗಿ…

Read More

ಶಿಳ್ಳೆ ಹೊಡೆದ ಪ್ರೇಕ್ಷಕರ ವೇದಿಕೆಯಿಂದಲೇ ಬೆಂಡೆತ್ತಿದ ಯಕ್ಷಗಾನ ಕಲಾವಿದ ಅಶೋಕ್ ಭಟ್! ವಿಡಿಯೋ ವೈರಲ್ ಬೆನ್ನಲ್ಲೇ ಪರ-ವಿರೋಧ ಚರ್ಚೆ

ಉಡುಪಿ, ಮಾರ್ಚ್​ 27: ಯಕ್ಷಗಾನ (Yakshagana) ಪ್ರದರ್ಶನ ನಡೆಯುತ್ತಿರುವ ವೇಳೆ ಪ್ರೇಕ್ಷಕರು ಶಿಳ್ಳೆ ಊದಿದ್ದಕ್ಕೆ ಹಿರಿಯ ಕಲಾವಿದರೊಬ್ಬರು ವೇಷದಲ್ಲಿದ್ದುಕೊಂಡೇ ವೇದಿಕೆಯಿಂದಲೇ ಬೈದ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದು, ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ಕುಂದಾಪುರದ ಹೆನ್ನಾಬೈಲಿನಲ್ಲಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇನ್ನೇನು ಭಾಗವತರ ಪದ್ಯ ಮುಗಿದು ಅರ್ಥ ಹೇಳಲು ವೇಷಧಾರಿ ಸಿದ್ಧನಾದಾಗ ಪ್ರೆಕ್ಷಕರು ಶಿಳ್ಳೆ ಊದಿದ್ದಾರೆ. ಆಗ ಹಿರಿಯ ಕಲಾವಿದ…

Read More

ನೀರಜ್ ಚೋಪ್ರಾ ಕಂಬ್ಯಾಕ್: ಕಾಮನ್‌ವೆಲ್ತ್ ಗೇಮ್ಸ್​ಗೆ ಎಂಟ್ರಿ! – Kannada News | Doha Diamond League 2026: Neeraj qualifies for Commonwealth Games

ಭಾರತದ ಒಲಿಂಪಿಕ್ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಖತಾರ್​ನ ದೋಹಾದಲ್ಲಿ ನಡೆದ ಡೈಮಂಡ್ ಲೀಗ್​ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಕಳೆದ ಕೆಲ ತಿಂಗಳುಗಳಿಂದ ಮೈದಾನಕ್ಕಿಳಿಯದ ನೀರಜ್  ಈ ಬಾರಿ 85.69 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ಗಮನ ಸೆಳೆದಿದ್ದಾರೆ. 4ನೇ ಸ್ಥಾನ ಪಡೆದ ನೀರಜ್: ಬೆನ್ನು ನೋವಿನ ಸಮಸ್ಯೆಯ ಕಾರಣ ಸುಮಾರು 9 ತಿಂಗಳುಗಳ ಕಾಲ ಸ್ಪರ್ಧಾತ್ಮಕ ಕ್ರೀಡೆಯಿಂದ ದೂರವಿದ್ದ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್​ನಲ್ಲಿ…

Read More

ಭಾರತದಲ್ಲಿ ಸೆಮಿಕಂಡಕ್ಟರ್ ಕ್ರಾಂತಿ; ದೇಶೀಯ ಚಿಪ್ ಉತ್ಪಾದನೆಗೆ ಪುಷ್ಟಿ ಕೊಡುತ್ತಿರುವ ಐಎಸ್​ಎಂ – Kannada News | India’s Semiconductor Revolution – A Major Step Towards Technological Sovereignty and Economic Self Reliance

ಮೈಕ್ರೋನ್ ಸಿಇಒ ಸಂಜಯ್ ಮೆಹರೋತ್ರ ಜೊತೆ ಭಾರತದ ಪ್ರಧಾನಿ ನರೇಂದ್ರ ಮೋದಿImage Credit source: PTI ಸೆಮಿಕಂಡಕ್ಟರ್‌ಗಳಲ್ಲಿ (ಅರೆವಾಹಕಗಳು) ದೇಶಿ ಸಾಮರ್ಥ್ಯಗಳನ್ನು ನಿರ್ಮಿಸಲು ಮತ್ತು ಆಮದುಗಳ ಮೇಲಿನ ದೀರ್ಘಕಾಲದ ಅವಲಂಬನೆಯನ್ನು ಕಡಿಮೆ ಮಾಡಲು ಭಾರತವು ತನ್ನ ಇತಿಹಾಸದಲ್ಲೇ ಅತ್ಯಂತ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದನ್ನು ಪ್ರಾರಂಭಿಸಿದೆ. ಆರ್ಥಿಕ ಬೆಳವಣಿಗೆ, ರಾಷ್ಟ್ರೀಯ ಭದ್ರತೆ ಮತ್ತು ಭವಿಷ್ಯದ ತಂತ್ರಜ್ಞಾನಗಳಿಗೆ ಸೆಮಿಕಂಡಕ್ಟರ್‌ಗಳು ನಿರ್ಣಾಯಕವಾಗಿರುವ ಈ ಯುಗದಲ್ಲಿ, ಭಾರತದ ತಾಂತ್ರಿಕ ಸಾರ್ವಭೌಮತ್ವವನ್ನು ಭದ್ರಪಡಿಸುವ ಗುರಿಯನ್ನು ಹೊಂದಿರುವ ಕಾರ್ಯತಂತ್ರದ ರಾಷ್ಟ್ರೀಯ ಪ್ರಯತ್ನ ಇದಾಗಿದೆ. ‘ಇಂಡಿಯಾ ಸೆಮಿಕಂಡಕ್ಟರ್…

Read More

ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ: ವೀರಣ್ಣ ಚರಂತಿಮಠ

ಬಾಗಲಕೋಟೆ, ಏ.9: ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಬೆಳ್ಳಂಬೆಳಿಗ್ಗೆಯೇ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ತಮ್ಮ ಕುಟುಂಬ ಸಮೇತರಾಗಿ ಮತದಾನ ಮಾಡಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ಗೆಲುವಿನ ಕುರಿತು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋಲುಂಡಿದ್ದ ವೀರಣ್ಣ ಚರಂತಿಮಠ ಅವರು, ಈ ಬಾರಿಯ ವಾತಾವರಣ ಚೆನ್ನಾಗಿದೆ ಎಂದರು. ಇದೇ ವೇಳೆ, ಕಾಂಗ್ರೆಸ್ ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿದರು. ಕಾಂಗ್ರೆಸ್‌ನವರು…

Read More

ಜೈಲ್‌ ನರಕ…ಯಾರಿಗೂ ಬೇಡ: 13 ವರ್ಷ ಬಳಿಕ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್

ಬೆಂಗಳೂರು, (ಮಾರ್ಚ್ 13): ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಲ್ಲಿನ ಸಜಾಬಂಧಿಗಳಾಗಿ ಸೆರೆವಾಸ ಅನುಭವಿಸುತ್ತಿದ್ದ 30 ಮಂದಿ ಸಜಾಬಂಧಿಗಳಿಗೆ ಇಂದು (ಮಾರ್ಚ್ 13) ಅವಧಿ ಪೂರ್ವ ಬಿಡುಗಡೆ ಮಾಡಲಾಗಿದೆ. ಇನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ 14 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಆದ್ರೆ, ಸನ್ನಡತೆ ಆಧಾರದ ಮೇಲೆ ಸರ್ಕಾರ ಅವಧಿಪೂರ್ವ ರಿಲೀಸ್ ಮಾಡಿದೆ. ಇನ್ನು ಇದೇ ವೇಳೆ ತುಮಕೂರಿನ ಕೈದಿಯೋರ್ವ ಜೈಲಿನಿಂದ ಬಿಡುಗಡೆಯಾಗಿದ್ದಕ್ಕೆ ಫುಲ್ ಖುಷ್ ಆಗಿದ್ದಾರೆ….

Read More

ಜಾಗತಿಕ ಅನಿಶ್ಚಿತತೆಯ ಸ್ಥಿತಿ ಮುಂದುವರಿಕೆಯಲ್ಲಿ ಆರ್​ಬಿಐ ಎಂಪಿಸಿ ಸಭೆ ಬಡ್ಡಿ ದರ ಪರಿಷ್ಕರಿಸುತ್ತಾ? – Kannada News | RBI MPC meeting, policy decision announcement, repo rate, gdp, inflation estimates and other details

ನವದೆಹಲಿ, ಆಗಸ್ಟ್ 4: ಭಾರತೀಯ ರಿಸರ್ವ್ ಬ್ಯಾಂಕ್​ನ (RBI) ಆರು ಸದಸ್ಯರ ಹಣಕಾಸು ನೀತಿ ಸಮಿತಿಯ (MPC) ಮೂರು ದಿನಗಳ ಪ್ರಮುಖ ಸಭೆ ನಡೆದಿದ್ದು, ನಾಳೆ ಅಂದರೆ ಆಗಸ್ಟ್ 5, ಬುಧವಾರದಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಆರ್ಥಿಕ ನೀತಿ ನಿರ್ಧಾರಗಳನ್ನು ಪ್ರಕಟಿಸಲಿದ್ದಾರೆ. ಜಾಗತಿಕ ಅನಿಶ್ಚಿತತೆ ಮುಂದುವರಿಯುತ್ತಿರುವುದು, ಹಣದುಬ್ಬರ ಏರುಗತಿಯಲ್ಲಿರುವುದು ಇತ್ಯಾದಿ ಪರಿಸ್ಥಿತಿ ಹಿನ್ನೆಲೆಯಲ್ಲಿ, ಗೃಹ ಸಾಲದ ಗ್ರಾಹಕರು, ಹೂಡಿಕೆದಾರರು ಹಾಗೂ ಮಾರುಕಟ್ಟೆ ತಜ್ಞರಲ್ಲಿ ಎಂಪಿಸಿ ಸಭೆ ನಿರ್ಧಾರದ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ. ರೆಪೋ…

Read More

‘ನಿಮ್ಮ ಕೆಟ್ಟತನ ನಿಮ್ಮ ಅವನತಿಗೆ ಕಾರಣ’; ಕೆಟ್ಟ ಕಮೆಂಟ್ ಹಾಕುವವರಿಗೆ ಜಗ್ಗೇಶ್ ತಿರುಗೇಟು – Kannada News | Jaggesh Slams Abusive Online Comments: A Strong Message to Trolls and Youth

ನಟ ಜಗ್ಗೇಶ್ (Jaggesh) ಅವರು ಅಭಿಮಾನಿಗಳನ್ನು ತುಂಬಾನೇ ಪ್ರೀತಿಸುತ್ತಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತಾರೆ. ಅದೇ ರೀತಿ ಕೆಟ್ಟದನ್ನು ಬಯಸುವವರನ್ನು ಅವರು ದೂರ ಇಡಲು ಪ್ರಯತ್ನಿಸುತ್ತಾರೆ. ಈಗ ಅಶ್ಲೀಲ ಕಮೆಂಟ್ ಹಾಕುವ ವ್ಯಕ್ತಿಗಳಿಗೆ ಜಗ್ಗೇಶ್ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಅವರು ಈಗ ಫೇಸ್​​ಬುಕ್ ಅಲ್ಲಿ ಉದ್ದನೆಯ ಪೋಸ್ಟ್ ಹಂಚಿಕೊಂಡು, ಕೆಟ್ಟ ಕಮೆಂಟ್ ಹಾಕುವವರನ್ನು ಹಲವು ಹಂತಗಳಲ್ಲಿ ತಿದ್ದುವ ಕೆಲಸ ಮಾಡಿದ್ದಾರೆ. ಅವರು ಬರೆದ ಪೋಸ್ಟ್​​ನ ಯಥಾವತ್ತು ವಿವರ ಕೆಳಗಿದೆ. ‘ನನ್ನ ಬದುಕಿನ ಕಷ್ಟ ಕಾಲದಲ್ಲಿ ನನ್ನ ಜೊತೆ ನಿಂತವರು…

Read More