Headlines

ಹೃತಿಕ್ ರೋಷನ್​​ಗೆ ವಿಚಿತ್ರ ರೋಗ; ಇದ್ದಕ್ಕಿದ್ದಂತೆ ಕೆಲಸ ನಿಲ್ಲಿಸುತ್ತವೆ ಕಾಲುಗಳು – Kannada News | Hrithik Roshan’s Rare Disorder: Legs Randomly ‘Switch Off’ Explained

ಬಾಲಿವುಡ್‌ ನಟ ಹೃತಿಕ್ ರೋಷನ್ (Hrithik Roshan) ಇತ್ತೀಚೆಗೆ ನಟಿ ಸೋನಾಲಿ ಬೇಂದ್ರೆ ಅವರ ಪತಿ ಗೋಲ್ಡಿ ಬಹ್ಲ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಈ ಸಮಯದಲ್ಲಿ, ಹೃತಿಕ್ ಗೂನು ಬೆನ್ನು ಹಾಕಿ ನಡೆಯುತ್ತಿರುವುದು ಕಂಡುಬಂದಿತು . ಇದನ್ನು ನೋಡಿ ಫ್ಯಾನ್ಸ್ ಆತಂಕಗೊಂಡರು. ಹೃತಿಕ್ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಅನೇಕ ಜನರು ಅವರ ಆರೋಗ್ಯದ ಬಗ್ಗೆ ಪ್ರಶ್ನೆಗಳನ್ನು ಕೇಳಿದರು. ಈಗ ಹೃತಿಕ್ ಸ್ವತಃ ಈ ನಿಟ್ಟಿನಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ದೊಡ್ಡ ಪೋಸ್ಟ್ ಬರೆದಿದ್ದಾರೆ….

Read More

ಕಿವಿ ಕೇಳಿಸದಿರುವುದು ಕೇವಲ ವೃದ್ಧಾಪ್ಯದ ಸಮಸ್ಯೆಯಲ್ಲ; ಚಿಕ್ಕ ವಯಸ್ಸಿನಲ್ಲಿ ಹೀಗಾಗುವುದಕ್ಕೆ ಕಾರಣವೇನು? – Kannada News | Causes of Hearing Loss in Your 40s

ಸಾಮಾನ್ಯವಾಗಿ ಕಿವಿ (Ear) ಕೇಳಿಸದಿರುವುದು ಅಥವಾ ಕೇಳುವ ಸಾಮರ್ಥ್ಯ ಕಡಿಮೆಯಾಗುವುದು ವೃದ್ಧಾಪ್ಯದ ಸಮಯದಲ್ಲಿ ಎಂಬುದು ಹಲವರ ಭಾವನೆ. ಆದರೆ ಈಗ ಹಾಗಲ್ಲ ಚಿಕ್ಕ ವಯಸ್ಸಿನಲ್ಲಿಯೇ ಈ ರೀತಿಯ ಸಮಸ್ಯೆಗಳು ಕಂಡುಬರುತ್ತಿದೆ. ಇದಕ್ಕೆ ಕಾರಣಗಳು ಹಲವಾರಿದ್ದರೂ ಕೂಡ ಇಯರ್‌ಫೋನ್ ಅಥವಾ ಹೆಡ್‌ಫೋನ್‌ನಲ್ಲಿ ಹೆಚ್ಚು ವಾಲ್ಯೂಮ್ ಇಟ್ಟು ಸಂಗೀತ ಅಥವಾ ಇತರೆ ವಿಷಯಗಳನ್ನು ಕೇಳುವ ಅಭ್ಯಾಸ, ದಿನಪೂರ್ತಿ ಇಯರ್‌ಫೋನ್ ಬಳಸುವುದು. ಕೆಲಸಕ್ಕಾಗಿ ಬಳಕೆ ಮಾಡುತ್ತಿದ್ದರೂ ಕೂಡ ಹೆಚ್ಚಿನ ವಾಲ್ಯೂಮ್ ಇಟ್ಟು ಕೇಳಿಸಿಕೊಳ್ಳುವುದು ಹೀಗೆ ನಾನಾ ಅಭ್ಯಾಸಗಳಿಂದ ಸಣ್ಣ ವಯಸ್ಸಿನಲ್ಲಿಯೇ ಕಿವುಡುತನ…

Read More

ಡಿಕೆ ಶಿವಕುಮಾರ್ ನಿವಾಸಕ್ಕೆ ದಿಢೀರ್ ದೌಡಾಯಿಸಿದ ರೇಣುಕಾಚಾರ್ಯ: 20 ನಿಮಿಷ ಮಾತುತೆ ಬಳಿಕ ಹೇಳಿದ್ದೇನು ನೋಡಿ – Kannada News | BJP Leader MP Renukacharya Makes Sudden Visit to DK Shivakumar’s Residence, Sparks Political Buzz in Karnataka

ಬೆಂಗಳೂರು, ಜನವರಿ 3: ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಬೆಂಗಳೂರಿನಲ್ಲಿ ಶನಿವಾರ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ತೆರಳಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ಭೇಟಿ ವೇಳೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಭಾರತದ ‘ಪ್ಯಾಡ್‌ಮ್ಯಾನ್’ಗೆ ನೋಬೆಲ್ ಗೌರವ: 2026ರ ಶಾಂತಿ ಪ್ರಶಸ್ತಿಗೆ ಅರುಣಾಚಲಂ ಮುರುಗಾನಂದಂ ನಾಮನಿರ್ದೇಶನ! – Kannada News | Arunachalam Muruganantham: India’s Padman Eyes 2026 Nobel Peace Prize for Hygiene Work

ದೆಹಲಿ, ಮೇ.4: ಕೊಯಮತ್ತೂರಿನ ಸಾಮಾಜಿಕ ಉದ್ಯಮಿ ಹಾಗೂ ‘ಪ್ಯಾಡ್‌ಮ್ಯಾನ್’ ಖ್ಯಾತಿಯ ಅರುಣಾಚಲಂ ಮುರುಗಾನಂದಂ ಅವರು 2026ರ ನೋಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವುದು ಭಾರತಕ್ಕೆ ಹೆಮ್ಮೆಯ ವಿಷಯವಾಗಿದೆ. ಈ ನಾಮನಿರ್ದೇಶನದ ಸುದ್ದಿ ಕೇಳಿ ತಮಗೆ ಮೊದಲು ನಂಬಲು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ. ನೋಬೆಲ್ ಪ್ರಶಸ್ತಿಗೆ ನಾವಾಗಿಯೇ ಹೆಸರು ಸಲ್ಲಿಸಲು ಅಥವಾ ಕುಟುಂಬದವರು ಶಿಫಾರಸು ಮಾಡಲು ಸಾಧ್ಯವಿಲ್ಲ, ಇದನ್ನು ಮೂರನೇ ವ್ಯಕ್ತಿಗಳೇ ಮಾಡಬೇಕು ಎಂದು ಹೇಳಿದ್ದಾರೆ. ಪಾಂಡಿಚೇರಿಯ ಅರವಿಂದ್ ಕಣ್ಣಿನ ಆಸ್ಪತ್ರೆಯ ಡೀನ್ ಮತ್ತು ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಅಮೆರಿಕದ…

Read More

ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ ರಂಗ ಬಳಿಕ ಈಗ ಹೊಸ ಇನ್ನಿಂಗ್ಸ್ ಆರಂಭಿಸಿದ ಜಾಹ್ನವಿ

ಬೆಂಗಳೂರು, (ಮೇ 24): ಕನ್ನಡ ಬಿಗ್ ಬಾಸ್ ಮೂಲಕ ಜನಪ್ರಿಯರಾದ ನಿರೂಪಕಿ ಜಾಹ್ನವಿ ಇದೀಗ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಹೌದು… ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ ರಂಗದಿಂದ ಇದೀಗ ಜಾಹ್ನವಿ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಿಗ್ ಬಾಸ್ ರಿಯಾಲಿ ಶೋಗಳಿಂದ ಜನಪ್ರಿಯತೆ ಗಳಿಸಿರುವ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಇಂದು (ಮೇ 24) ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜಾಹ್ನವಿ ಅಧಿಕೃತವಾಗಿ ಜೆಡಿಎಸ್​ ಸೇರ್ಪಡೆಯಾದರು.ಈ ಮೂಲಕ ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ…

Read More

‘ಟಾಕ್ಸಿಕ್’ ಚಿತ್ರದ ‘ತಬಾಹಿ’ ವಿಡಿಯೋ ಸಾಂಗ್ ರಿಲೀಸ್ ಬಗ್ಗೆ ಕಿಯಾರಾ ಅಧಿಕೃತ ಘೋಷಣೆ – Kannada News | Toxic Movie: Yash Kiara Tabaahi’ Song Release Today Grand Pan India Buzz

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ (Toxic Movie) ಇದೇ ಆಗಸ್ಟ್ 26ರಂದು ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಈಗ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಈ ಪ್ರಚಾರದ ಭಾಗವಾಗಿ ‘ತಬಾಹಿ’ ವಿಡಿಯೋ ಸಾಂಗ್ ರಿಲೀಸ್ ಮಾಡಲು ಚಿತ್ರತಂಡ ಮುಹೂರ್ತ ಫಿಕ್ಸ್ ಮಾಡಿದೆ. ಇಂದು (ಜುಲೈ 8) ಬೆಳಿಗ್ಗೆ 11.33ಕ್ಕೆ ಈ ಬಹುನಿರೀಕ್ಷಿತ ವಿಡಿಯೋ ಸಾಂಗ್ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ ಸಾಮಾಜಿಕ ಜಾಲತಾಣದಲ್ಲಿ ಈ ಹಾಡಿನ ಬಿಡುಗಡೆಯ ಬಗ್ಗೆ…

Read More

ಹೆಬ್ಬಾಳ ಪಶು ವೈದ್ಯಕೀಯ ಕಾಲೇಜು ಆವರಣಕ್ಕೆ ಇನ್ಮುಂದೆ ವಾಕಿಂಗ್ ಹೋಗೋಕೂ ದುಡ್ಡು ಕೊಡಬೇಕು! – Kannada News | Bengaluru Hebbal Veterinary College Mandatory Entry Pass For Walkers To Curb Illegal Activities

ಹೆಬ್ಬಾಳ ಪಶು ವೈದ್ಯಕೀಯ ಕಾಲೇಜು ಆವರಣಕ್ಕೆ ಇನ್ಮುಂದೆ ವಾಕಿಂಗ್ ಹೋಗೋಕೂ ದುಡ್ಡು ಕೊಡಬೇಕು! ಬೆಂಗಳೂರು, ಜೂನ್ 30: ರಾಜಧಾನಿಯ ಹೆಬ್ಬಾಳದಲ್ಲಿರುವ ಪ್ರಸಿದ್ಧ ಸರ್ಕಾರಿ ಪಶು ವೈದ್ಯಕೀಯ ಕಾಲೇಜು ಆವರಣದಲ್ಲಿ ಇನ್ಮುಂದೆ ಸಾರ್ವಜನಿಕರು ಮುಕ್ತವಾಗಿ ವಾಯುವಿಹಾರ ಮಾಡಲೂ ಹಣ ಕೊಡಬೇಕೆಂಬ ಹೊಸ ರೂಲ್ಸ್ ಬಂದಿದೆ. ಆವರಣಕ್ಕೆ ಅಪರಿಚಿತರ ಪ್ರವೇಶ ಮತ್ತು ಅನೈತಿಕ ಚಟುವಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜು ಆಡಳಿತ ಮಂಡಳಿಯು ಭದ್ರತೆಯನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಿದ್ದು, ಹೊಸ ಪ್ರವೇಶ ನಿಯಮಾವಳಿಗಳನ್ನು ಜಾರಿಗೆ ತಂದಿದೆ. ನಿಯಮ ಬದಲಾವಣೆ ಏಕೆ? ಇಲ್ಲಿದೆ ಅಸಲಿ…

Read More

ನೇಣುಬಿಗಿದ ಸ್ಥಿತಿಯಲ್ಲಿ ಪೋಕ್ಸೋ ಕೇಸ್​​ ಆರೋಪಿ ಶವ ಪತ್ತೆ: ಆತ್ಮಹತ್ಯೆಯೋ? ಕೊಲೆಯೋ? – Kannada News | Kalaburagi pocso case accused hanged police probe suicide or foul play

ಕಲಬುರಗಿ, ಏಪ್ರಿಲ್​​ 20: ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾಗಿ ಪೋಕ್ಸೋ ಕೇಸ್​​ ಎದುರಿಸುತ್ತಿದ್ದ ಯುವಕನೋರ್ವನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನಲ್ಲಿ ನಡೆದಿದೆ. ರೇವಣಸಿದ್ದಪ್ಪ ತಳಕೇರಿ (26) ಮೃತನಾಗಿದ್ದು, ಶೌಚಕ್ಕೆ ಹೋಗಿ ಬರೋದಾಗಿ ಹೇಳಿ ಹೋರಹೋದವ ಊರಾಚೆಗಿನ ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದಾನೆ. ಹೀಗಾಗಿ ರೇವಣಸಿದ್ದಪ್ಪ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಟಂಟಂ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ ರೇವಣಸಿದ್ದಪ್ಪ, ತನ್ನದೇ ಆಟೋದಲ್ಲಿ ನಿತ್ಯ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ – Kannada News | Bengaluru temperature: Dry weather all over the state, clear sky at Bengaluru today

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ ಬೆಂಗಳೂರು, ಫೆಬ್ರವರಿ 13: ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ…

Read More

ಟೀಯನ್ನು ಪದೇ ಪದೇ ಬಿಸಿ ಮಾಡಿ ಕುಡಿಯುವ ಒಂದು ಸಣ್ಣ ಅಭ್ಯಾಸ ಆರೋಗ್ಯದ ಮೇಲೆ ಬಹುದೊಡ್ಡ ಪರಿಣಾಮ ಬೀರಬಹುದು ಎಚ್ಚರ! – Kannada News | The Truth About Reheating Tea & Health Risks

ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಬಿಸಿ ಚಹಾ (Tea) ಕುಡಿಯುವುದು ಹಲವರ ಅಭ್ಯಾಸ. ಚಹಾ ಕೇವಲ ಪಾನೀಯವಲ್ಲ, ಅದು ಒಂದು ಭಾವನೆ. ಆದರೆ ಈ ಚಹಾವೇ ಆರೋಗ್ಯಕ್ಕೆ ದೊಡ್ಡ ಬೆದರಿಕೆಯಾಗುತ್ತಿದೆ ಎಂದು ತಜ್ಞರು ಈಗ ಎಚ್ಚರಿಸುತ್ತಿದ್ದಾರೆ. ಹೌದು, ನಿರ್ದಿಷ್ಟವಾಗಿ ಹೇಳುವುದಾದರೆ, ಇತ್ತೀಚಿನ ಅಧ್ಯಯನಗಳು ಚಹಾ ತಯಾರಿಸಿದ 15 ರಿಂದ 20 ನಿಮಿಷಗಳ ಒಳಗೆ ಸೇವಿಸಬೇಕು. ಅದರ ನಂತರ ಚಹಾ ಕುಡಿಯುವುದರಿಂದ ಯಕೃತ್ತು ಮತ್ತು ಜೀರ್ಣಾಂಗ ವ್ಯವಸ್ಥೆಗೆ ಹಾನಿಯಾಗುತ್ತದೆ ಎಂದು ಹೇಳುತ್ತವೆ. ನೀವು ಕೂಡ ತಣ್ಣಗಾದ ಚಹಾವನ್ನು ಮತ್ತೆ…

Read More