Headlines

ಷೇರುಪೇಟೆ ಕುಸಿತ; ಹೂಡಿಕೆದಾರರಿಗೆ 4 ಲಕ್ಷ ಕೋಟಿ ನಷ್ಟ; ಮಾರುಕಟ್ಟೆ ಕುಸಿಯಲು ಏನು ಕಾರಣ? – Kannada News | Stock Market indices falling on Tuesday, know the possible reasons for this fall

ನವದೆಹಲಿ, ಫೆಬ್ರುವರಿ 24: ಕಳೆದ ಕೆಲ ಟ್ರೇಡಿಂಗ್ ದಿನಗಳು ಪಾಸಿಟಿವ್ ಆಗಿದ್ದ ಷೇರುಪೇಟೆಯ (stock market) ಪ್ರಮುಖ ಸೂಚ್ಯಂಕಗಳು ಇವತ್ತು ಮಂಗಳವಾರ ಕೆಂಪು ಬಣ್ಣಕ್ಕೆ ತಿರುಗಿವೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಬೆಳಗಿನ ವಹಿವಾಟಿನಲ್ಲಿ ಶೇ. 1ರಷ್ಟು ಕುಸಿತ ಕಂಡಿದ್ದವು. ಈ ವರದಿ ಬರೆಯುವಾಗ ಸೆನ್ಸೆಕ್ಸ್ 746 ಅಂಕಗಳನ್ನು ಕಳೆದುಕೊಂಡು 82,544 ಮಟ್ಟದಲ್ಲಿತ್ತು. ನಿಫ್ಟಿ ಸೂಚ್ಯಂಕ 208 ಅಂಕ ಕಳೆದುಕೊಂಡು 25,506ರ ಮಟ್ಟದಲ್ಲಿತ್ತು. ಇವತ್ತಿನ ಟ್ರೇಡಿಂಗ್​ನ ಒಂದು ಹಂತದಲ್ಲಿ ನಿಫ್ಟಿ 25,464 ಮಟ್ಟಕ್ಕೆ ಕುಸಿದಿತ್ತು. ಸೆನ್ಸೆಕ್ಸ್ 82,422…

Read More

ಐತಿಹಾಸಿಕ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ: ಯುದ್ಧ, ಮಳೆ, ರಾಜಕೀಯ ವಿದ್ಯಮಾನಗಳ ಸ್ಫೋಟಕ ಭವಿಷ್ಯ

ವಿಜಯಪುರ, ಮಾರ್ಚ್​ 22: ಯುಗಾದಿ ಅಮಾವಾಸ್ಯೆಯಿಂದ 5 ದಿನಗಳ ಕಾಲ ಕತಕನಹಳ್ಳಿಯ ಶ್ರೀ ಗುರುಚಕ್ರವರ್ತಿ ಸದಾಶಿವ ಜಾತ್ರಾ ಮಹೋತ್ಸವ ನಡೆಯುತ್ತದೆ. ಜಾತ್ಯಾತೀತವಾಗಿ ನಡೆಯುವ ಜಾತ್ರೆಯಲ್ಲಿ ಸಾವಿರಾರು ಜನರನ್ನು ಕಾಣಬಹುದು. ಜಾತ್ರೆಯ ಕೊನೆಯ ದಿನ ಮಠದ ಪೀಠಾಧಿಪತಿಗಳು ನುಡಿಯುವ ಭವಿಷ್ಯವಾಣಿ (Bhavishyavani) ಎಂದಿಗೂ ಸುಳ್ಳಾಗಿಲ್ಲ ಎಂಬ ಪ್ರತೀತಿ ಇದೆ. ಇಂದು ಪ್ರಸಕ್ತ ವರ್ಷದ ಭವಿಷ್ಯವಾಣಿಯನ್ನು ಶ್ರೀಗಳು ನುಡಿದಿದ್ದಾರೆ. ವಿಜಯಪುರ ತಾಲೂಕಿನ ಕತಕನಹಳ್ಳಿಯಲ್ಲಿರೀ ಶ್ರೀ ಗುರುಚಕ್ರವರ್ತಿ ಸದಾಶಿವ ಮಠದ ಜಾತ್ರೆ ಯುಗಾದಿಯಲ್ಲಿ ನಡೆಯುತ್ತದೆ. ಪ್ರತಿ ವರ್ಷ ನಡೆಯುವ ಜಾತ್ರೆಯ ಕೊನೆಯ…

Read More

ಅಸ್ಸಾಂನಲ್ಲಿ ಇಂದು ಅಭಿವೃದ್ಧಿಯ ಹಬ್ಬ: ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ – Kannada News | Assam Infrastructure Boom: PM Unveils Multi Crore Projects for Northeast Progress

ಗುವಾಹಟಿ, ಫೆ.14: ಈಶಾನ್ಯ ಭಾರತದ ಪ್ರವೇಶ ದ್ವಾರವೆಂದೇ ಕರೆಯಲ್ಪಡುವ ಅಸ್ಸಾಂ ರಾಜ್ಯದಲ್ಲಿ (Assam Infrastructure projects) ಇಂದು ಅಭಿವೃದ್ಧಿಯ ಹಬ್ಬ. ಅಸ್ಸಾಂನ ಸಂಪರ್ಕ ವ್ಯವಸ್ಥೆ, ಇಂಧನ ಮತ್ತು ಕ್ರೀಡಾ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳಿಗೆ ಇಂದು ಚಾಲನೆ ಸಿಗಲಿದೆ. ಅಸ್ಸಾಂನ ರೈಲ್ವೇ ಮಾರ್ಗಗಳ ವಿದ್ಯುದ್ದೀಕರಣ ಮತ್ತು ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣಾ ಯೋಜನೆಗಳಿಗೆ ಪ್ರಧಾನಿ ಮೋದಿ ಅವರು ಚಾಲನೆ ನೀಡಲಿದ್ದಾರೆ. ಇದು ಈಶಾನ್ಯ ರಾಜ್ಯಗಳ ನಡುವಿನ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಉನ್ನತ…

Read More

2 ತಿಂಗಳಿಂದ ಮುಚ್ಚಿದ್ದ ಇರಾನ್​ನ ಟೆಹ್ರಾನ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ಆರಂಭ – Kannada News | Iran Reopens Tehran International Airport Resumes commercial Flights After 2 Month War

ಟೆಹ್ರಾನ್, ಏಪ್ರಿಲ್ 25: ಸುಮಾರು 2 ತಿಂಗಳ ಹಿಂದೆ ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಸಂಘರ್ಷ ಆರಂಭವಾದ ನಂತರ ಇರಾನ್ (Iran) ಇಂದು ಮೊದಲ ಬಾರಿಗೆ ಟೆಹ್ರಾನ್‌ನ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಣಿಜ್ಯ ವಿಮಾನಗಳ ಹಾರಾಟವನ್ನು ಪುನರಾರಂಭಿಸಿತು. ಟೆಹ್ರಾನ್​ನ ಇಮಾಮ್ ಖೊಮೇನಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಸ್ತಾನ್‌ಬುಲ್, ಮಸ್ಕತ್ ಮತ್ತು ಮದೀನಾಗೆ ವಿಮಾನಗಳು ಹೊರಟಿವೆ. ಅಮೆರಿಕದೊಂದಿಗೆ ಕದನ ವಿರಾಮದ ನಂತರ ಇರಾನ್ ಈ ತಿಂಗಳ ಆರಂಭದಲ್ಲಿ ತನ್ನ ವಾಯುಪ್ರದೇಶವನ್ನು ಮತ್ತೆ ತೆರೆದಿತ್ತು. ಇದು 2 ದೇಶಗಳ…

Read More

CSK vs GT: ಸಿಎಸ್‌ಕೆ ಸೇರಿದ ಕೂಡಲೇ ಸುರೇಶ್ ರೈನಾ ದಾಖಲೆ ಮುರಿದ ಸಂಜು – Kannada News | Sanju Samson Reaches 5000 IPL Runs: Fastest Indian to Break Suresh Raina’s Record

ಒಟ್ಟಾರೆಯಾಗಿ ಐಪಿಎಲ್‌ನಲ್ಲಿ ವೇಗವಾಗಿ 5000 ರನ್ ಗಳಿಸಿದ ದಾಖಲೆ ಕೆರಿಬಿಯನ್ ದೈತ್ಯ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದೆ. ಗೇಲ್ ಕೇವಲ 3288 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದು, ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದು, ಅವರು 3554 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು. Source link

Read More

ವೇದಿಕೆ ಮೇಲೆ ಸಮಂತಾಗೆ ‘ಐ ಲವ್ ಯೂ’ ಹೇಳಲು ನಿರಾಕರಿಸಿದ ಪತಿ ರಾಜ್ ನಿಡಿಮೋರು – Kannada News | Samantha Ruth Prabhu Husband Raj Nidimoru Funny Stage Moment at Maa Inti Bangaram

ದೇಶಾದ್ಯಂತ ದೊಡ್ಡ ಮಟ್ಟದ ಅಭಿಮಾನಿ ಬಳಗ ಹೊಂದಿರುವ ನಟಿ ಸಮಂತಾ ರುತ್ ಪ್ರಭು (Samantha) ಸದ್ಯ ತಮ್ಮ ಮುಂಬರುವ ಚಿತ್ರ ‘ಮಾ ಇಂಟಿ ಬಂಗಾರಂ’ (Maa Inti Bangaram) ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಈ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಸಮಂತಾ ಮತ್ತು ಅವರ ಪತಿ, ಖ್ಯಾತ ನಿರ್ದೇಶಕ ರಾಜ್ ನಿಡಿಮೋರು (Raj Nidimoru) ಒಟ್ಟಿಗೆ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಈ ವೇಳೆ ವೇದಿಕೆ ಮೇಲೆ ನಡೆದ ಒಂದು ಮಜಾವಾದ ಪ್ರಸಂಗದ ವಿಡಿಯೋ ಈಗ ನೆಟ್ಟಿಗರ ಗಮನ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 16ರ ದಿನಭವಿಷ್ಯ

ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಚಿಂತೆ ಇರುವವರು “ಓಂ ನಮೋ ಭಗವತೇ ವಾಸುದೇವಾಯ ಧನ್ವಂತರಯೇ ನಮಃ” ಮಂತ್ರವನ್ನು ಸ್ಮರಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಹಲವು ವಿಚಾರ- ವಿವಾದಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ಬೇಕಾದ ವೇದಿಕೆ ಸಿಗಲಿದೆ. ಈ ಹಿಂದೆ ಸಿಟ್ಟಿನಲ್ಲಿ ನೀವು ಆಡಿದ್ದ ಮಾತಿನಿಂದ ಆದ ಬೇಸರವನ್ನು ಕಡಿಮೆ ಮಾಡುವುದಕ್ಕೆ ಸರಿಯಾದ ದಿನ ಇದಾಗಿರುತ್ತದೆ. ಖರ್ಚಿನ ವಿಚಾರದಲ್ಲಿಯೂ ಉದಾರವಾಗಿ ವರ್ತಿಸಲಿದ್ದೀರಿ. ಪ್ರೀತಿಪಾತ್ರರಿಗೆ ಉಡುಗೊರೆಗಳನ್ನು ನೀಡುವ ಯೋಗ ಸಹ…

Read More

ಸರ್ಕಾರಿ ಆಸ್ಪತ್ರೆ ವೈದ್ಯರ ಕಳ್ಳಾಟಕ್ಕೆ ಬ್ರೇಕ್: ಏನಿದು ಹಾಜಾರಾತಿಗೆ ಸ್ಯಾಲರಿ ಲಿಂಕ್? – Kannada News | Karnataka Health Department Plan Doctors Attendance Link To Salary, What Is this?

ಬೆಂಗಳೂರು, (ಫೆಬ್ರವರಿ 20): ಇತ್ತೀಚೆಗೆ ರಾಜಧಾನಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದು ನೆಟ್ಟಗಿಲ್ಲ. ವೈದ್ಯರು(Doctors) ಸರಿಯಾದ ಟೈಮ್ ಗೆ ಬರುವುದಿಲ್ಲ. ಇನ್ನು ಕೆಲವು ವೈದ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆಗೆ ಬಂದು ಬಯೋಮೇಟ್ರಿಕ್ ಪಂಚ್ ಮಾಡಿ ಬೇರೆ ಆಸ್ಪತ್ರೆಗೆ ಹೋಗುವುದು ಹಾಗೂ ಡ್ಯೂಟಿ ಬಿಟ್ಟು ಬೇರೆ ಪರ್ಸನಲ್ ಕೆಲಸದಲ್ಲಿ ಭಾಗಿಯಾಗುವುದು ಆರೋಪ ಕೇಳಿ ಬಂದಿದೆ. ಹೀಗಾಗಿ ಆರೋಗ್ಯ ಇಲಾಖೆ (Karnataka Health Department) ಸರ್ಜಿಕಲ್ ಸ್ಟ್ರೈಕ್ ಗೆ ಮುಂದಾಗಿದೆ.. ಆರೋಗ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಆರೋಗ್ಯ…

Read More

IND vs NZ: 85ನೇ ಶತಕದಂಚಿನಲ್ಲಿ ಎಡವಿದ ವಿರಾಟ್ ಕೊಹ್ಲಿ

ಪ್ರಸ್ತುತ ಅತ್ಯುತ್ತಮ ಫಾರ್ಮ್​ನಲ್ಲಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂದಿನಿಂದ ಆರಂಭವಾಗಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲೂ ಅದನ್ನು ಮುಂದುವರೆಸಿದರು. ಕಳೆದ 4 ಪಂದ್ಯಗಳಲ್ಲಿ 50 ಪ್ಲಸ್ ರನ್ ಕಲೆಹಾಕಿದ್ದ ಕೊಹ್ಲಿ, ಕಿವೀಸ್ ವಿರುದ್ಧವೂ ಮತ್ತೊಂದು ಅರ್ಧಶತಕದ ಇನ್ನಿಂಗ್ಸ್ ಆಡಿದರು. ರೋಹಿತ್ ವಿಕೆಟ್ ಪತನದ ಬಳಿಕ ಮೈದಾನಕ್ಕೆ ಕಾಲಿಟ್ಟ ಕೊಹ್ಲಿ ಬೌಂಡರಿಯೊಂದಿಗೆ ತಮ್ಮ ಖಾತೆ ತೆರೆದರು. ಆ ಬಳಿಕ ಹೊಡಿಬಡಿ ಆಟದೊಂದಿಗೆ ತಂಡದ ಸ್ಕೋರ್ ಬೋರ್ಡ್​ ವೇಗ ಹೆಚ್ಚಿಸಿದ…

Read More

MI vs RCB: ವಾಂಖೆಡೆಯಲ್ಲಿ ಮುಂಬೈಗೆ ಮಣ್ಣು ಮುಕ್ಕಿಸಿದ ಆರ್​ಸಿಬಿ

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 20ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಿತ್ತು. ಈ ಲೀಗ್​ನಲ್ಲಿ ಉಭಯ ತಂಡಗಳಿಗೆ ಇದು ನಾಲ್ಕನೇ ಪಂದ್ಯವಾಗಿತ್ತು. ಅದರಂತೆ ತವರು ಮೈದಾನದಲ್ಲಿ ಆರ್​ಸಿಬಿಯನ್ನು ಮಣಿಸುವ ಇರಾದೆಯಲ್ಲಿದ್ದ ಮುಂಬೈಗೆ ಮತ್ತೆ ನಿರಾಸೆ ಎದುರಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಮೂವರ ಅರ್ಧಶತಕದ ನೆರವಿನಿಂದ 241 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ 222…

Read More