Headlines

ದೆಹಲಿ ಹೋಟೆಲ್ ದುರಂತ; ಅಕ್ರಮ ಬಾಂಗ್ಲಾದೇಶಿಗರಿಗೆ ನಕಲಿ ಭಾರತೀಯ ದಾಖಲೆ ನೀಡುತ್ತಿದ್ದ ಮಾಲೀಕ! – Kannada News

ನವದೆಹಲಿ, ಜೂನ್ 5: ದೆಹಲಿಯ ಮಾಳವೀಯ ನಗರದ ‘ಫ್ಲರಿಶ್ ಸ್ಟೇ’ ಬೆಡ್ ಆ್ಯಂಡ್ ಬ್ರೇಕ್‌ಫಾಸ್ಟ್ (BnB) ಹೋಟೆಲ್‌ನಲ್ಲಿ ಬುಧವಾರ ನಡೆದ ಭೀಕರ ಅಗ್ನಿ ದುರಂತದಲ್ಲಿ (Delhi Fire Accident) 21 ಜನರು ಸಜೀವ ದಹನವಾಗಿದ್ದರು. ಈ ಹೋಟೆಲ್‌ನ ಮಾಲೀಕ 60 ವರ್ಷದ ಲವ್ಕೇಶ್ ಬಜಾಜ್ ಈ ಹಿಂದೆಯೂ ಅನೇಕ ಅಪರಾಧಗಳನ್ನು ಎಸಗಿದ್ದ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಬಾಂಗ್ಲಾದೇಶದ ಪ್ರಜೆಗಳಿಗೆ ಪಾಸ್‌ಪೋರ್ಟ್ ಹಾಗೂ ಆಧಾರ್ ಕಾರ್ಡ್ ಸೇರಿದಂತೆ ನಕಲಿ ಭಾರತೀಯ ದಾಖಲೆಗಳನ್ನು ಒದಗಿಸಿ, ಅವರು ದೆಹಲಿಯಲ್ಲಿ…

Read More

ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ: ಸಿದ್ದು ಒಂಟಿ ಪಯಣದ ವಿಡಿಯೋ ವೈರಲ್ – Kannada News

ಬೆಂಗಳೂರು, ಜೂ.5: ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಿ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಹೊರಾಂಗಣದಲ್ಲಿ ಯಾರು ಇಲ್ಲದೆ ಒಬ್ಬಂಟಿಯಾಗಿ ಓಡಾಡುತ್ತಿರುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸದಾ ಬೆಂಬಲಿಗರು, ಶಾಸಕರು ಹಾಗೂ ಅಭಿಮಾನಿಗಳಿಂದ ಸುತ್ತುವರೆದಿರುತ್ತಿದ್ದ ನಾಯಕನೊಬ್ಬ, ಅಧಿಕಾರ ಕೈತಪ್ಪಿದ ಬಳಿಕ ಹೀಗೆ ಒಂಟಿಯಾಗಿ ಕಾಣಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಮತ್ತು ಚರ್ಚೆಗಳನ್ನು ಹುಟ್ಟುಹಾಕಿದೆ. ವಿಧಾನಸೌಧದ ಕಾರಿಡಾರ್ ಹಾಗೂ ಹೊರಾಂಗಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗಂಭೀರ ಆಲೋಚನೆಯಲ್ಲಿ ಮುಳುಗಿ,…

Read More

ಗರ್ಭಕೋಶದಿಂದ 8 ಕೆಜಿ ಗಡ್ಡೆ ಹೊರತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು: ಮಹಿಳೆಗೆ ಮರುಜನ್ಮ – Kannada News

ಗಡ್ಡೆ ಹೊರತೆಗೆದ ವೈದ್ಯರುImage Credit source: tv9 kannada ಉಡುಪಿ, ಜೂನ್​​ 05: ಉಡುಪಿ (udupi) ಜಿಲ್ಲಾ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ತಂಡ ಅಪರೂಪದ ಹಾಗೂ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ 44 ವರ್ಷದ ಮಹಿಳೆಯ ಗರ್ಭಕೋಶದಲ್ಲಿದ್ದ ಸುಮಾರು 8 ಕೆಜಿ ತೂಕದ ಫೈಬ್ರಾಯ್ಡ್ ಗಡ್ಡೆಯನ್ನು ಹೊರತೆಗೆದಿದೆ. ಕಳೆದ ಒಂದು ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗದೇ ಕೊನೆಗೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸಮಯೋಚಿತ ನಿರ್ಧಾರ…

Read More

‘ನೀನ್ಯಾರು? ಯಾವ ರಾಜ್ಯದವನು?’ ಪ್ರಕಾಶ್ ರೈಗೆ ತೆಲುಗು ನಿರ್ಮಾಪಕ ಪ್ರಶ್ನೆ – Kannada News

ಪ್ರಕಾಶ್ ರೈ (Prakash Raj) ಬಹುಭಾಷಾ ನಟ. ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ವರ್ಷಗಳಿಂದಲೂ ನಟಿಸುತ್ತಾ ಬರುತ್ತಿದ್ದಾರೆ. ಮೂಲತಃ ಕರ್ನಾಟಕದವರಾದರೂ ಪ್ರಕಾಶ್ ರೈ ಹೆಚ್ಚಿಗೆ ನಟಿಸಿರುವುದು ತೆಲುಗು ಮತ್ತು ತಮಿಳು ಭಾಷೆಯ ಸಿನಿಮಾಗಳಲ್ಲೇ. ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ ಅವರು ರಾಜಕೀಯದಲ್ಲಿ, ಸಾಮಾಜಿಕವಾಗಿಯೂ ಸಕ್ರಿಯವಾಗಿರುತ್ತಾರೆ. ಲೋಕಸಭೆ ಚುನಾವಣೆಗೂ ಸ್ಪರ್ಧಿಸಿದ್ದ ಪ್ರಕಾಶ್ ರೈ, ಕರ್ನಾಟಕದ ಮಾತ್ರವಲ್ಲ ಬೇರೆ ಬೇರೆ ರಾಜ್ಯಗಳ ರಾಜಕೀಯದ ಬಗ್ಗೆಯೂ ಆಸಕ್ತಿ ಉಳ್ಳವರಾಗಿದ್ದು, ಸಾಮಾಜಿಕ ಜಾಲತಾಣದ ಮೂಲಕ ರಾಜಕೀಯ ವಿದ್ಯಮಾನಗಳ ಟೀಕೆ, ವಿಮರ್ಶೆಗಳನ್ನು ಮಾಡುತ್ತಾರೆ. ಆದರೆ…

Read More

ವಿಶ್ವ ಕ್ರಿಕೆಟ್​ನಲ್ಲಿ ಈಗ ವೈಭವ್​ದೇ ಮಾತು; ಟೆಸ್ಟ್​ಗೆ ಆಯ್ಕೆ ಮಾಡಿ ಎಂದ ದಿಗ್ಗಜ ಕ್ರಿಕೆಟಿಗರು – Kannada News

ಕೇವಲ 15ನೇ ವರ್ಷಕ್ಕೆ ತನ್ನ ಆಟದ ಮೂಲಕ ವಿಶ್ವ ಕ್ರಿಕೆಟ್​ನಲ್ಲಿ ಸದ್ದು ಮಾಡುತ್ತಿರುವ ವೈಭವ್ ಸೂರ್ಯವಂಶಿ (Vaibhav Suryavanshi), 2026 ರ ಐಪಿಎಲ್​ನಲ್ಲಿ 750 ಕ್ಕೂ ಹೆಚ್ಚು ರನ್ ಕಲೆಹಾಕಿ ಆರೆಂಜ್ ಕ್ಯಾಪ್ ಗೆದ್ದಿದ್ದಲ್ಲದೆ ಅತಿ ಕಡಿಮೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದರು. ಇದರ ಜೊತೆಗೆ ಈ ಸೀಸನ್​ನಲ್ಲಿ ಅತ್ಯಧಿಕ 5 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡರು. ವೈಭವ್ ಅವರ ಆಟಕ್ಕೆ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಅಭಿಮಾನಿಗಳ ಬಳಗ ಹುಟ್ಟಿಕೊಂಡಿದೆ. ಮಾಜಿ ಕ್ರಿಕೆಟಿಗರು ಕೂಡ…

Read More

ಸಿಮ್ ಸ್ವಾಪಿಂಗ್ ಹುಷಾರ್..! ದಿಢೀರನೇ ಸಿಮ್ ಡೀಆ್ಯಕ್ಟಿವೇಟ್ ಆಯ್ತು, ನೋಡನೋಡುತ್ತಿದ್ದಂತೆ ಬ್ಯಾಂಕ್ ಖಾತೆಯಿಂದ ಹಣ ಮಾಯ ಆಯ್ತು – Kannada News

ಬೆಂಗಳೂರು, ಜೂನ್ 5: ಉದ್ಯಾನನಗರಿಯಲ್ಲಿ ಅತ್ಯಂತ ಶಾಕಿಂಗ್ ಆದ ‘ಸಿಮ್ ಸ್ವ್ಯಾಪ್’ (SIM Swap) ಅಥವಾ ಸಿಮ್ ಪೋರ್ಟಿಂಗ್ ಸೈಬರ್ ವಂಚನೆ ನಡೆದಿದೆ. ಸಂತ್ರಸ್ತ ವ್ಯಕ್ತಿಯ ಮೊಬೈಲ್ ಸಿಮ್ ಅನ್ನು ಆತನ ಅರಿವಿಲ್ಲದೆಯೇ ಬೇರೆ ನೆಟ್ವರ್ಕ್​ಗೆ ಪೋರ್ಟ್ ಮಾಡಲಾಗಿದೆ. ಅದಾಗಿ ಕೆಲವೇ ದಿನಗಳಲ್ಲಿ ಆತನ ಬ್ಯಾಂಕ್ ಅಕೌಂಟ್​ನಿಂದ 7.2 ಲಕ್ಷ ರೂ ಮಂಗಮಾಯವಾಗಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿಯಾದ ಬಿಹಾರ ಮೂಲದ ಕಮಲೇಶ್ ಕುಮಾರ್ ಎಂಬಾತ ಸಂತ್ರಸ್ತ ವ್ಯಕ್ತಿ. ಇವರು ನೀಡಿರುವ ದೂರಿನ ಪ್ರಕಾರ ಮೇ 25ರಂದು…

Read More

ರಾಮಲಿಂಗಾ ರೆಡ್ಡಿ ರಾಜೀನಾಮೆ ಸರ್ಕಾರಕ್ಕೆ ಎಚ್ಚರಿಕೆ ಗಂಟೆ: ಹೆಚ್​ಕೆ ಪಾಟೀಲ್ ಶಾಕಿಂಗ್ ಮಾತು – Kannada News

ಬೆಂಗಳೂರು, ಜೂನ್ 5: ಖಾತೆ ಹಂಚಿಕೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷದಲ್ಲಿ ಸ್ಫೋಟಗೊಂಡಿರುವ ಅಸಮಾಧಾನದ ಜ್ವಾಲೆ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ದಿಢೀರ್ ರಾಜೀನಾಮೆ ನಿರ್ಧಾರವು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಈ ಕುರಿತು ಕಾಂಗ್ರೆಸ್‌ನ ಮತ್ತೊಬ್ಬ ಹಿರಿಯ ನಾಯಕ ಹೆಚ್​​ಕೆ ಪಾಟೀಲ್ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮಲಿಂಗಾ ರೆಡ್ಡಿ ರಾಜೀನಾಮೆ ನಡೆ ಸರ್ಕಾರ ಹಾಗೂ ಪಕ್ಷದ ನಾಯಕತ್ವಕ್ಕೆ ಒಂದು ದೊಡ್ಡ ಎಚ್ಚರಿಕೆ…

Read More

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಿರೋಧ, 1 ಪೀಠಕ್ಕೆ ಮೂರು ಜಿಲ್ಲೆ ನಡುವೆ ಹಗ್ಗ ಜಗ್ಗಾಟ – Kannada News

ಕಾರವಾರ, (ಜೂನ್ 04): ಸದ್ಯ ಕರ್ನಾಟಕದಲ್ಲಿ (Karnataka) ಕಲಬುರಗಿ ಹಾಗೂ ಧಾರವಾಡ ಹೈಕೋರ್ಟ್​​​ ಪೀಠ (High Court Bench) ಇದ್ದು, ಇದೀಗ ಕರಾವಳಿ (Karavali) ಹಾಗೂ ಮಲೆನಾಡು (malenadu) ಭಾಗದ ಜನರಿಗೆ ಅನುಕೂಲವಾಗಲಿದೆ ಎಂಬ ಕಾರಣಕ್ಕೆ ಮಂಗಳೂರಿನಲ್ಲಿ ಮತ್ತೊಂದು ಹೈಕೋರ್ಟ್ ಪೀಠ ಸ್ಥಾಪನೆ ಮಾಡಲು ತೀರ್ಮಾನಿಸಲಾಗಿದೆ. ಆದ್ರೆ, ಮಂಗಳೂರಿನಲ್ಲಿ ಸ್ಥಾಪನೆ ಮಾಡುವುದಕ್ಕೆ ವ್ಯಾಪಕ ವಿರೋಧಗಳು ವ್ಯಕ್ತವಾಗಿವೆ. ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಜನರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಆಗಬೇಕೆಂದು ಆಗ್ರಹಿಸಿದ್ದಾರೆ. ಹೀಗಾಗಿ ಒಂದು ಪೀಠಕ್ಕೆ ಮೂರು…

Read More

ಕೊನೆಯ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.8 ಏರಿಕೆ; ಇಡೀ ವರ್ಷದಲ್ಲಾದ ಆರ್ಥಿಕ ಬೆಳವಣಿಗೆ ಶೇ. 7.7 – Kannada News

ನವದೆಹಲಿ, ಜೂನ್ 5: ಕಳೆದ ಬಾರಿಯ ಹಣಕಾಸು ವರ್ಷದಲ್ಲಿ (2025-26) ಭಾರತದ ಆರ್ಥಿಕತೆ ಶೇ. 7.7ರಷ್ಟು ಹೆಚ್ಚಳ ಕಂಡಿದೆ. ಇದು ಸರ್ಕಾರ ಶುಕ್ರವಾರ (ಜೂನ್ 5) ಬಿಡುಗಡೆ ಮಾಡಿದ ಅಧಿಕೃತ ದತ್ತಾಂಶದಿಂದ ತಿಳಿದುಬಂದಿದೆ. 2024-25ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ (India GDP) ಶೇ. 7.1ರಷ್ಟು ಹಿಗ್ಗಿತ್ತು. 2025-26ರಲ್ಲಿ ಅದನ್ನೂ ಮೀರಿಸಿದ ಬೆಳವಣಿಗೆ ಸಾಧಿಸಿದೆ. 2025-26ರ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.8ರ ವಾರ್ಷಿಕ ದರದಲ್ಲಿ ಬೆಳವಣಿಗೆ ಹೊಂದಿದೆ ಎಂದು ದತ್ತಾಂಶದಲ್ಲಿ ತಿಳಿಸಲಾಗಿದೆ. ಮೊದಲ…

Read More

ಪೂಜೆಯ ಬಳಿಕ ಆರತಿ ತಟ್ಟೆಗೆ ಕಡ್ಡಾಯವಾಗಿ ಹಣ ಹಾಕಬೇಕು ಯಾಕೆ? ಇದರ ಹಿಂದೆ ಇದೆ ಸೈನ್ಸ್ – Kannada News

ಸನಾತನ ಹಿಂದೂ ಧರ್ಮದಲ್ಲಿ ದೇವಸ್ಥಾನಗಳಿಗಾಗಲಿ ಅಥವಾ ಮನೆಯಲ್ಲಾಗಲಿ ಪೂಜೆ ಮುಗಿದ ನಂತರ ದೇವರಿಗೆ ಮಹಾಮಂಗಳಾರತಿ ಮಾಡುವುದು ಕಡ್ಡಾಯ. ಆದರೆ, ಆರತಿ ತಟ್ಟೆಯನ್ನು ಭಕ್ತರ ಮುಂದೆ ತಂದಾಗ ಅದಕ್ಕೆ ಕಡ್ಡಾಯವಾಗಿ ಹಣ ಅಥವಾ ನಾಣ್ಯಗಳನ್ನು ಹಾಕುವ ಸಂಪ್ರದಾಯ ಇಂದಿಗೂ ನಡೆದುಕೊಂಡು ಬಂದಿದೆ. ಇದು ಕೇವಲ ಮೂಢನಂಬಿಕೆಯಲ್ಲ ಅಥವಾ ಬಲವಂತದ ಆಚರಣೆಯಲ್ಲ. ಇದರ ಹಿಂದೆ ಆಳವಾದ ಧಾರ್ಮಿಕ, ಐತಿಹಾಸಿಕ ಮತ್ತು ವೈಜ್ಞಾನಿಕ ಕಾರಣಗಳಿವೆ ಎಂದು ಶಾಸ್ತ್ರ ಹೇಳಿದೆ. ಅಹಂಕಾರದ ತ್ಯಾಗ ಮತ್ತು ಋಣ ಮುಕ್ತಿ ಶಾಸ್ತ್ರಗಳ ಪ್ರಕಾರ, ಭಗವಂತನು ನಮಗೆ…

Read More