Headlines

ಸುಪ್ರೀಂನಲ್ಲಿ ಯತ್ನಾಳ್‌ಗೆ ಜಯ, ಹಮೀದ್ ಮುಶ್ರೀಫ್‌ಗೆ ಮುಖಭಂಗ: ಹೈಕೋರ್ಟ್ ಆದೇಶ ಎತ್ತಿಹಿಡಿದ ಕೋರ್ಟ್! – Kannada News | Vijayapura Yatnal Wins SC Case: Election Petition Rejected, MLA Position Secured

ವಿಜಯಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಮುಖಭಂಗವಾಗಿದೆ. ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿಯುವ ಮೂಲಕ ಯತ್ನಾಳ್ ಅವರ ಶಾಸಕ ಸ್ಥಾನದ ಮೇಲಿದ್ದ ತೂಗುಗತ್ತಿ ದೂರವಾಗಿದೆ.ಕಳೆದ ಚುನಾವಣೆಯಲ್ಲಿ ಯತ್ನಾಳ್ ಅವರು ಅಕ್ರಮ ಎಸಗಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಅಬ್ದುಲ್ ಹಮೀದ್…

Read More

ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ? ಇಲ್ಲಿದೆ ವಿವರ – Kannada News | former PM HD Deve Gowda’s Wife Chennamma funeral to be held On July 20 In Haradanahalli at Hassan

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ (HD Deve Gowda’s Wife Chennamma) ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇನ್ನು ಇಂದು ರಾತ್ರಿ ಪದ್ಮನಾಭನಗರದ ನಿವಾಸದಲಿ ಮೃತದೇಹ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ (ಜುಲೈ 19) ಬೆಳಿಗ್ಗೆ ಸಾರ್ವಜನಿಕರಿಗೆ ಪದ್ಭನಾಭನಗರದ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಬಳಿಕ…

Read More

ದಕ್ಷಿಣದ ಇಬ್ಬರೂ ಸೂಪರ್​​ ಸ್ಟಾರ್​ಗಳು ಒಂದೇ ಸಿನಿಮಾದಲ್ಲಿ; ನಡೆದಿದೆ ದೊಡ್ಡ ಯೋಜನೆ – Kannada News | Balakrishna and Mohanlal to Team Up? Vivek Athreya Planning a Massive South Multi starrer

ತೆಲುಗು ಚಿತ್ರರಂಗದ ನಿರ್ದೇಶಕ ವಿವೇಕ್ ಆತ್ರೇಯ ಈಗ ದಕ್ಷಿಣ ಭಾರತದ ಇಬ್ಬರು ದಗ್ಗಜ ನಟರನ್ನು ಒಂದೇ ಪರದೆಯ ಮೇಲೆ ತರಲು ಭಾರಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರೆ. ಹೌದು, ನಂದಮೂರಿ ಬಾಲಕೃಷ್ಣ (Balayya) ಅವರ ಮುಂದಿನ ಚಿತ್ರಕ್ಕಾಗಿ ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಅವರನ್ನು ಕರೆತರಲು ತೆರೆಮರೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಈ ಸುದ್ದಿ ಈಗ ಸಿನಿವಲಯದಲ್ಲಿ ಸಂಚಲನ ಮೂಡಿಸಿದೆ. ‘ಸರಿಪೋದಾ ಶನಿವಾರಂ’ ಚಿತ್ರದ ಯಶಸ್ಸಿನ ಬಳಿಕ ವಿವೇಕ್ ಆತ್ರೇಯ ಅವರು ಬಾಲಕೃಷ್ಣ ಅವರಿಗಾಗಿ ಔಟ್ ಅಂಡ್ ಔಟ್ ಮಾಸ್ ಎಂಟರ್‌ಟೈನರ್…

Read More

ಬೆಂಗಳೂರಲ್ಲಿ ಜನವರಿ 16ಕ್ಕೆ ಎಎಂಬಿ ಸಿನಿಮಾಸ್ ಕಾರ್ಯಾರಂಭ; ವಿಶೇಷತೆ ಏನು? – Kannada News | Amb Cinemas Kapali To start from Jan 16 In Gandhi Nagara

ಮಹೇಶ್ ಬಾಬು ಅವರು ಕೇವಲ ನಟನೆ ಮಾತ್ರವಲ್ಲದೆ ಹಲವು ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ. ಇದರಲ್ಲಿ ಅವರ ಒಡೆತನದ ಎಎಂಬಿ ಸಿನಿಮಾಸ್ ಕೂಡ ಒಂದು. ಹೈದರಾಬಾದ್ ಸೇರಿದಂತೆ ಕೆಲವೆಡೆ ಅತ್ಯುತ್ತಮ ಸಿನಿಮಾ ಅನುಭವವನ್ನು ಪ್ರೇಕ್ಷಕರಿಗೆ ನೀಡುತ್ತಿದೆ. ಎಎಂಬಿ ಸಿನಿಮಾಸ್ ಮಲ್ಟಿಪ್ಲೆಕ್ಸ್ ಚೈನ್ ಆಗಿದೆ. ಇದೀಗ ಈ ಎಎಂಬಿ ಸಿನಿಮಾಸ್ ಬೆಂಗಳೂರಿನಲ್ಲಿ ಪ್ರಾರಂಭ ಆಗುತ್ತಿದೆ. ಇದಕ್ಕೆ ದಿನಾಂಕ ಫಿಕ್ಸ್ ಆಗಿದೆ. ಮಹೇಶ್ ಬಾಬು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಐತಿಹಾಸಿಕ ಚಿತ್ರಮಂದಿರ ಇದ್ದ ಜಾಗದಲ್ಲಿಯೇ ಮಹೇಶ್ ಬಾಬು ತಮ್ಮ ಹೊಸ…

Read More

ರೋಹಿತ್-ಕೊಹ್ಲಿಯನ್ನು ಕೈಬಿಡುವ ಧೈರ್ಯ ಮಾಡಬೇಡಿ: ಅಶ್ವಿನ್ ಎಚ್ಚರಿಕೆ – Kannada News | Rohit Sharma, Virat Kohli Are Untouchable: R Ashwin Blasts Critics

ಟೀಮ್ ಇಂಡಿಯಾದ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಫಾರ್ಮ್ ಹಾಗೂ ತಂಡದಲ್ಲಿನ ಸ್ಥಾನದ ಬಗ್ಗೆ ಕೇಳಿಬರುತ್ತಿರುವ ಟೀಕೆಗಳಿಗೆ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಮ್ಮದೇ ಶೈಲಿಯಲ್ಲಿ ಖಡಕ್ ಉತ್ತರ ನೀಡಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಅಶ್ವಿನ್, ರೋಹಿತ್ ಮತ್ತು ಕೊಹ್ಲಿ ಅವರ ಸ್ಥಾನವನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈ ಬಿಡುವ ಧೈರ್ಯ ಮಾಡಬೇಡಿ ಎಂದು ಎಚ್ಚರಿಸಿದ್ದಾರೆ. ಅಶ್ವಿನ್ ಪ್ರಕಾರ, ಈ ಇಬ್ಬರು ದಿಗ್ಗಜರನ್ನು ಪ್ರಸ್ತುತ ಸನ್ನಿವೇಶದಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 2ರ ದಿನಭವಿಷ್ಯ

ಈ ದಿನ ಮುಖ್ಯವಾದ ಕೆಲಸ ಕೈಗೊಳ್ಳುತ್ತಾ ಇದ್ದೀರಿ ಅಂತಾದಲ್ಲಿ ಇಷ್ಟದೈವ ಅಥವಾ ಕುಲದೈವವನ್ನು ಸ್ಮರಿಸುವುದರಿಂದ ದಿನವಿಡೀ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡುತ್ತವೆ. ಸಾಫಲ್ಯ ಕಾಣುತ್ತೀರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸಂಗಾತಿಯ ಹಠಮಾರಿತನದ ಕಾರಣಕ್ಕೆ ನಾಲ್ಕು ಜನರ ಮಧ್ಯೆ ನಿಮಗೆ ಅವಮಾನ ಆಗುವ ಸಾಧ್ಯತೆಗಳು ಇವೆ. ಈಚೆಗಷ್ಟೇ ಮನೆ ಕಟ್ಟಿದ್ದೀರಿ ಅಥವಾ ರಿನೊವೇಷನ್ ಮಾಡಿಸಿದ್ದೀರಿ, ಆ ಕಾರಣದಿಂದಾಗಿಯೇ ಹಣಕಾಸಿನ ವಿಚಾರಕ್ಕೆ ಬಹಳ ಒತ್ತಡದಲ್ಲಿ ಇದ್ದೀರಿ ಅಂತಾದಲ್ಲಿ…

Read More

‘ಕಿಂಗ್’ ಸಿನಿಮಾ ಚಿತ್ರೀಕರಣದ ವಿಡಿಯೋ ಲೀಕ್: ಬೀಚ್‌ನಲ್ಲಿ ಶಾರುಖ್, ದೀಪಿಕಾ ರೊಮ್ಯಾನ್ಸ್ – Kannada News | Shah Rukh Khan Deepika Padukone King movie leaked video from Cape Town shoot

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಮತ್ತು ನಟಿ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ ‘ಕಿಂಗ್’ (King) ಚಿತ್ರದ ಚಿತ್ರೀಕರಣದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಸದ್ಯ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಸಮುದ್ರ ತೀರದಲ್ಲಿ ಶಾರುಖ್ ಮತ್ತು ದೀಪಿಕಾ ಪಡುಕೋಣೆ (Deepika Padukone) ಅವರು ರೊಮ್ಯಾಂಟಿಕ್ ಹಾಡಿನ ದೃಶ್ಯವೊಂದರಲ್ಲಿ ಭಾಗಿಯಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸೋರಿಕೆಯಾದ ವಿಡಿಯೋದಲ್ಲಿ, ದೀಪಿಕಾ ಪಡುಕೋಣೆ ಬಿಳಿ ಬಣ್ಣದ ಸುಂದರವಾದ…

Read More

ಎಚ್​ಡಿಎಫ್​ಸಿಯಿಂದ 45 ಕೋಟಿ ರೂ ಅಕ್ರಮ ಬಡ್ಡಿ ಪಾವತಿ ವಿವಾದ; ಆರೋಪ ನಿರಾಕರಿಸಿದ ಬ್ಯಾಂಕ್

ಎಚ್‌ಡಿಎಫ್‌ಸಿ ಬ್ಯಾಂಕ್Image Credit source: Getty Images ಮುಂಬೈ, ಮೇ 27: ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮಕ್ಕೆ (MSRDC) ಸಂಬಂಧಿಸಿದ 45 ಕೋಟಿ ರೂ ಬಡ್ಡಿ ಪಾವತಿಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂಬ ವರದಿಗಳು ಹರಿದಾಡಿದ ಬೆನ್ನಲ್ಲೇ, ಭಾರತದ ಅತಿ ದೊಡ್ಡ ಖಾಸಗಿ ವಲಯದ ಬ್ಯಾಂಕ್ ಆದ ಎಚ್‌ಡಿಎಫ್‌ಸಿ ಬ್ಯಾಂಕ್ (HDFC Bank) ಇಂದು ಷೇರು ಬಜಾರಿನಲ್ಲಿ ಶೇ. 2.54ರಷ್ಟು (19 ರೂ) ಹಿನ್ನಡೆ ಅನುಭವಿಸಿದೆ. ತನ್ನ ಮೇಲಿನ ಎಲ್ಲಾ ಆರೋಪಗಳನ್ನು ಬ್ಯಾಂಕು ತಳ್ಳಿಹಾಕಿದರೂ, ಷೇರು ಕುಸಿತ…

Read More

ಪೋಷಕರೇ… ನಿಮ್ಮ ಮಕ್ಕಳಿಗೆ ಹೋಮ್‌ವರ್ಕ್‌ ಮಾಡಿಸಲು ಈ ಟ್ರಿಕ್ಸ್‌ ಯೂಸ್‌ ಮಾಡಿ – Kannada News

ಸ್ಕೂಲ್‌ ಹೋಮ್‌ವರ್ಕ್‌ (homework) ಮಕ್ಕಳ  ಶಿಕ್ಷಣದ ಒಂದು ಪ್ರಮುಖ ಅಂಶವಾಗಿದೆ. ಇದು ಮಕ್ಕಳು ತರಗತಿಯಲ್ಲಿ ಕಲಿತದ್ದನ್ನು ನೆನಪಿಟ್ಟುಕೊಳ್ಳಲು, ಪ್ರಮುಖ ಶೈಕ್ಷಣಿಕ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಜವಾಬ್ದಾರಿ ಮತ್ತು ಸಮಯ ನಿರ್ವಹಣೆಯನ್ನು ಕಲಿಯಲು ಸಹಾಯ ಮಾಡುತ್ತದೆ. ಆದರೆ ಪೋಷಕರಿಗೆ ಮಾತ್ರ ತಮ್ಮ ಮಕ್ಕಳ ಕೈಯಲ್ಲಿ ಹೋಮ್‌ ವರ್ಕ್‌ ಮಾಡಿಸುವುದು ಸವಾಲಿನ ಸಂಗತಿ. ಹೌದು ಮಕ್ಕಳಂತೂ ಹೋಮ್‌ವರ್ಕ್‌ ಮಾಡಲು ನನ್ನಿಂದ ಸಾಧ್ಯವೇ ಇಲ್ಲ ಅಂತ ಹಠ ಹಿಡಿಯುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಹೊಡೆಯುವ ಅಥವಾ ಗದರಿಸುವ ಬದಲು ಈ ಕೆಲವು…

Read More

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆಯ ಗಂಭೀರ ಆರೋಪ

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಚೈತ್ರಾ ಕುಂದಾಪುರ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಿ ಆಟ ಆಡುತ್ತಿದ್ದಾರೆ. ಇತ್ತೀಚಿನ ಸಂಚಿಕೆಯಲ್ಲಿ ಅವರು ತಮ್ಮ ಪತಿ ಶ್ರೀಕಾಂತ್ ಬಗ್ಗೆ ಮಾತನಾಡಿದ್ದರು. ಮೊದಲಿನಿಂದಲೂ ಶ್ರೀಕಾಂತ್ ಅವರು ತಮ್ಮ ಬದುಕಿಗೆ ಬೆಂಬಲವಾಗಿ ನಿಂತಿದ್ದರು ಎಂದು ಚೈತ್ರಾ (Chaithra Kundapura) ಹೇಳಿದ್ದರು. ಆದರೆ ಅವರು ಹೇಳಿದ್ದು ಸುಳ್ಳು ಎಂದು ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು ಹೇಳಿದ್ದಾರೆ. ‘ಶ್ರೀಕಾಂತನೇ ತನ್ನ ವಿದ್ಯಾಭ್ಯಾಸಕ್ಕೆ…

Read More