Headlines

ನೀವೇ ಎಂಎಲ್​​ಸಿ ಅಂತ ಗ್ಯಾರಂಟಿ ಏನು? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ – Kannada News | What proof Your MLC? toll plaza staff Stops BJP MLC keshav prasad Car One hour at Vijayapura

ವಿಜಯಪುರ, (ಡಿಸೆಂಬರ್ 21): ನೀವು ಎಂಎಲ್​​ಸಿ ಎನ್ನುವುದನ್ನು ಏನು ಗ್ಯಾರಂಟಿ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್ (BJP MLC keshav prasad) ಅವರನ್ನು ಟೋಲ್ ಸಿಬ್ಬಂದಿ ಪ್ರಶ್ನಿಸಿದ್ದು, ಬರೋಬ್ಬರಿ 1 ಗಂಟೆಗಳ ಕಾಲ ತಡೆ ನಿಲ್ಲಿಸಿದ್ದಾನೆ. ವಿಜಯಪುರ (Vijayapura) ಹೊರವಲಯದಲ್ಲಿರುವ ಟೋಲ್ ನಲ್ಲಿ ಈ ಘಟನೆ ನಡೆದಿದೆ. ನಾಳೆ‌ ಕೆಡಿಪಿ ಸಭೆ ಹಿನ್ನೆಲೆಯಲ್ಲಿ ಕೇಶವಪ್ರಸಾದ್ ಅವರು ಇಂದು (ಡಿಸೆಂಬರ್ 21) ವಿಜಯಪುರಕ್ಕೆ ಹೊರಟ್ಟಿದ್ದರು. ಮಾರ್ಗಮಧ್ಯೆ ಟೋಲ್ ಸಿಬ್ಬಂದಿ ಕಾರು ಬಿಡದೇ ನಿಲ್ಲಿಸಿದ್ದಾನೆ. ನೀವು ಎಂಎಲ್​​ಸಿ…

Read More

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ಸಹೋದರನಿಂದ ಕಾಂಗ್ರೆಸ್​​ ಪರ ಮತಯಾಚನೆ!

ಬಾಗಲಕೋಟೆ, ಮಾರ್ಚ್​​ 29: ಉಪಚುನಾವಣಾ ಕಣ ರಂಗೇರಿದ್ದು, ಎಲ್ಲಾ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಸಹೋದರನ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿರುವುದು ವಿಶೇಷವಾಗಿದೆ. ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಪ್ರಚಾರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಅವರ ತಂದೆಯವರ ಅಕಾಲಿಕ ಮರಣದಿಂದಾಗಿ ಒಂದು ಸಹಾನುಭೂತಿಯ ಅಲೆ…

Read More

Daily Devotional: ಮನೆ ಗೋಡೆಗಳಲ್ಲಿ ಈ ಗಿಡ ಚಿಗುರಿದರೆ ತಕ್ಷಣ ಕಿತ್ತು ಹಾಕಿ; ಇಲ್ಲದಿದ್ದರೆ ಸಂಕಷ್ಟ ತಪ್ಪಿದ್ದಲ್ಲ! – Kannada News

ಕಾಂಪೌಂಡ್ ಒಳಗೆ ಅಥವಾ ಚಾವಣಿ ಮೇಲೆ ಗಿಡImage Credit source: Pinterest ಮನೆಯ ಗೋಡೆಗಳ ಮೇಲೆ, ಕಾಂಪೌಂಡ್ ಒಳಗೆ ಅಥವಾ ಚಾವಣಿಯ ಮೇಲೆ ತಾನಾಗಿಯೇ ಬೆಳೆಯುವ ಕೆಲವು ವೃಕ್ಷಗಳ ಬಗ್ಗೆ ಧರ್ಮಶಾಸ್ತ್ರ ಮತ್ತು ವಾಸ್ತುಶಾಸ್ತ್ರದಲ್ಲಿ ಉಲ್ಲೇಖವಿದೆ. ಎಲ್ಲ ಮರಗಳಲ್ಲ, ಆದರೆ ಅಶ್ವತ್ಥ (ಅರಳಿ), ಬೇವಿನ ಮತ್ತು ನಿಂಬೆ ಮರಗಳು ಇಂತಹ ಸ್ಥಳಗಳಲ್ಲಿ ಬೆಳೆದರೆ ಅವುಗಳ ಫಲ ಮತ್ತು ವಿಶೇಷತೆಗಳ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ. ಈ ವೃಕ್ಷಗಳು ಇಂತಹ ಅನಿರೀಕ್ಷಿತ ಸ್ಥಳಗಳಲ್ಲಿ ಬೆಳೆದಾಗ ಅದು ಶುಭವೋ ಅಶುಭವೋ ಎಂಬುದನ್ನು…

Read More

ಬಾಲಿವುಡ್​​ನ ಸೀಕ್ವೆಲ್ ಸಿನಿಮಾ ಮೂಲಕ ಕಂಬ್ಯಾಕ್ ಮಾಡಲು ಕತ್ರಿನಾ ಕೈಫ್ ರೆಡಿ? – Kannada News | After Break, Katrina Kaif Ready for Comeback: Is Chandni Bar 2 Her Next Film

ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ (Katrina Kaif) ಸದ್ಯದಲ್ಲೇ ಮತ್ತೆ ಬಣ್ಣದ ಲೋಕಕ್ಕೆ ಮರಳಲಿದ್ದಾರೆ ಎಂಬ ಬಿಸಿಬಿಸಿ ಚರ್ಚೆ ಬಿಟೌನ್‌ನಲ್ಲಿ ಕೇಳಿಬರುತ್ತಿದೆ. ನಟ ವಿಕ್ಕಿ ಕೌಶಲ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ಬಳಿಕವೂ ಅವರು ಸಿನಿಮಾ ಮಾಡಿದರು. ಆದರೆ, ಮಗು ಜನಿಸಿದ ನಂತರದಲ್ಲಿ ಕತ್ರಿನಾ ಕೈಫ್ ಅವರು ಯಾವುದೇ ಸಿನಿಮಾ ಘೋಷಣೆ ಮಾಡಿರಲಿಲ್ಲ. ಬ್ರೇಕ್ ನಂತರ ಅವರು ಚಿತ್ರರಂಗಕ್ಕೆ ಮರಳುತ್ತಿದ್ದಾರೆ ಎಂದು ವರದಿ ಆಗಿದೆ. ಸಿನಿಮಾಗಳಿಂದ ಕತ್ರಿನಾ ಕೈಫ್ ಸುದೀರ್ಘ ಬ್ರೇಕ್ ಪಡೆದಾಗ, ಚಿತ್ರರಂಗದಲ್ಲಿ ಒಂದು ದೊಡ್ಡ ವದಂತಿ…

Read More

ಬರದ ಮಧ್ಯೆ ಕರ್ನಾಟಕಕ್ಕೆ ಬರಸಿಡಿಲು: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ – Kannada News | CWMA directs to Karnataka release Cauvery water to Tamil Nadu 15 days Daily 3 500 cusecs

ನವದೆಹಲಿ, (ಜುಲೈ 28): ಕರ್ನಾಟಕದಲ್ಲಿ ಮುಂಗಾರು ಮಳೆ (Rain) ಕೈ ಕೊಟ್ಟಿದ್ದು, ಬರದ ಭೀತಿ ಆವರಿಸಿದೆ. ರೈತರು ಬೆಳೆದ ಬೆಳೆಗೆ ನೀರಿಲ್ಲದೇ ಆಕಾಶದತ್ತ ನೋಡುತ್ತಾ ಕುಳಿತ್ತಿದ್ದಾರೆ. ಇನ್ನೊಂದೆಡೆ ರಾಜ್ಯದ ಜಲಾಶಯಗಳು ಸಹ ಖಾಲಿಯಾಗಿವೆ. ಇಂಥಹ ಪರಿಸ್ಥಿತಿಯಲ್ಲೂ ಸಹ ಕಾವೇರಿ (Cauvery Water) ನೀರನ್ನು ತಮಿಳುನಾಡಿಗೆ (Tamilnadu) ಬಿಡುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮಹತ್ವದ ಸೂಚನೆ ನೀಡಿದೆ. ಹೌದು….ಇಂದು (ಜುಲೈ 28) ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯು (Cauvery Water Regulation Committee…

Read More

ಕಾಲು ನೋವಿಗೆ ಐಸ್ ವಾಟರ್ ಬಾಟಲ್ ರೋಲಿಂಗ್; ಇದು ನಿಜವಾಗಿಯೂ ಪರಿಹಾರ ನೀಡುತ್ತಾ? – Kannada News | Foot Pain Relief at Home: How Ice Bottle Rolling Works

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ವಿಡಿಯೋದಲ್ಲಿ, ಐಸ್ ನೀರಿನಿಂದ ತುಂಬಿದ ಬಾಟಲಿಯನ್ನು ಕಾಲಿನ ಕೆಳಗೆ ಇಟ್ಟು ರೋಲ್ ಮಾಡಿದರೆ ಕಾಲು ನೋವು ಅಥವಾ ಪಾದದ ನೋವು (Foot Pain) ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತಿದೆ. ವೈದ್ಯರು ಹೇಳುವ ಪ್ರಕಾರ, ಇದು “ಕೋಲ್ಡ್ ಥೆರಪಿ” ಮತ್ತು ಮಸಾಜ್‌, ಎರಡರ ಸಂಯೋಜನೆಯಂತೆ ಕೆಲಸ ಮಾಡುತ್ತದೆ. ಐಸ್‌ನ ತಂಪು ಕಾಲಿಗೆ ತಾಗಿದಾಗ ಆ ಭಾಗದ ರಕ್ತನಾಳಗಳು ತಾತ್ಕಾಲಿಕವಾಗಿ ಸಂಕೋಚಗೊಳ್ಳುತ್ತವೆ. ಇದರಿಂದ ಊತ ಮತ್ತು ಉರಿಯೂತ ಕಡಿಮೆಯಾಗಲು ಸಹಾಯವಾಗುತ್ತದೆ. ಜೊತೆಗೆ ತಂಪಿನಿಂದ…

Read More

Video: ಪೇಪರ್ ರೋಲ್ ತಯಾರಿಸುವ ಯಂತ್ರದಲ್ಲಿ ಸಿಲುಕಿ ಕಾರ್ಮಿಕ ಸಾವು – Kannada News | Fatal Industrial Accident Claims Worker’s Life After Conveyor Belt Mishap

ಪೇಪರ್ ರೋಲ್ ತಯಾರಿಸುವ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾರ್ಮಿಕರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಘಟಕದ ಒಳಗಿದ್ದ ಚಲಿಸುವ ಕನ್ವೇಯರ್ ಬೆಲ್ಟ್ ಒಂದಕ್ಕೆ ಕಾರ್ಮಿಕ ಸಿಲುಕಿಕೊಂಡು ಈ ಅವಘಡ ಸಂಭವಿಸಿದೆ. ಅವರ ಬಟ್ಟೆ ಕನ್ವೇಯರ್‌ನ ರೋಲರ್‌ಗಳ ನಡುವೆ ಸಿಲುಕಿಕೊಂಡಿದ್ದರಿಂದ,ಆ ಹಾಳೆಗಳ ಜತೆ ಅವರನ್ನು ಕೂಡ ಯಂತ್ರ ಎಳೆದಿದೆ. ಪರಿಣಾಮವಾಗಿ, ಕಾಗದದ ಹಾಳೆಗಳನ್ನು ಸಂಸ್ಕರಿಸುವ ಭಾರೀ ಯಂತ್ರೋಪಕರಣಗಳ ನಡುವೆ ಸಿಲುಕಿ ಅವರು ನಜ್ಜುಗುಜ್ಜಾಗಿದ್ದಾರೆ.  ಸ್ಥಳದಲ್ಲಿದ್ದ ಇತರ ಸಿಬ್ಬಂದಿ ತಕ್ಷಣವೇ ಧಾವಿಸಿ ಬಂದರಾದರೂ, ಯಂತ್ರದ ತೀವ್ರ ಒತ್ತಡಕ್ಕೆ ಸಿಲುಕಿದ್ದ ಕಾರ್ಮಿಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ….

Read More

ದೆಹಲಿಯಲ್ಲಿ ಚುನಾವಣೆ ನಡೆದು, ಬಿಜೆಪಿ 10ಕ್ಕೂ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯವನ್ನೇ ಬಿಡುತ್ತೇನೆ; ಕೇಜ್ರಿವಾಲ್ ಶಪಥ – Kannada News | Hold election in Delhi will quit politics if BJP wins over 10 seats Arvind Kejriwal challenges

ನವದೆಹಲಿ, ಫೆಬ್ರವರಿ 27: ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರಿಗೆ ದೆಹಲಿ ನ್ಯಾಯಾಲಯವು ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

Read More

ಫೆಮಿನಾ ಮಿಸ್ ಇಂಡಿಯಾ ಗೆದ್ದ ಶಾಸಕ ಸತೀಶ್ ಸೈಲ್ ಪುತ್ರಿಗೆ ಭರ್ಜರಿ ಸ್ವಾಗತ – Kannada News | Femina Miss India 2026 winner Sadhvi Satish Sail gets grand well come in Karavar

ಕಾರವಾರ ಶಾಸಕ ಸತೀಶ್ ಸೈಲ್ (Satish Sail) ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರು ಫೆಮಿನಾ ಮಿಸ್ ಇಂಡಿಯಾ 2026 ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ಫಿನಾಲೆ ನಡೆದಿತ್ತು. ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಬಳಿಕ ಮೊದಲ ಬಾರಿ ಕಾರವಾರಕ್ಕೆ ಬಂದ ಸಾಧ್ವಿ ಅವರಿಗೆ ಭರ್ಜರಿ ಸ್ವಾಗತ ಕೋರಲಾಗಿದೆ. ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಗಿದ್ದು, ಸಾಧ್ವಿ ಅವರು ಸ್ಪರ್ಧೆಯಲ್ಲಿ ತಮಗೆ ತೊಡಿಸಲಾದ ಕಿರೀಟವನ್ನು ದೇವರ ಮುಂದಿರಿಸಿ…

Read More

ದೇವೇಗೌಡ, ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿಬಿಟ್ರೆ ಕತ್ತರಿಸುತ್ತೇವೆ: ಚಲುವರಾಯಸ್ವಾಮಿಗೆ ಸುರೇಶ್ ಗೌಡ ಎಚ್ಚರಿಕೆ

ಹೆಚ್​ಡಿ ದೇವೇಗೌಡರ, ಎನ್.ಚಲುವರಾಯಸ್ವಾಮಿ, ಸುರೇಶ್ ಗೌಡ ಮಂಡ್ಯ, ಜೂನ್​ 01: ಸಚಿವ ಚಲುವರಾಯಸ್ವಾಮಿ (Chaluvaraya Swamy) ಅಧಿಕಾರ, ಹಣ, ಮದದಿಂದ ತಪ್ಪು ಮಾಡುತ್ತಿದ್ದಾರೆ. ಅವರು ಯಾರ ಸಾವನ್ನು ಬಯಸುತ್ತಿದ್ದಾರೆ? ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರು (HD Deve Gowda) ಮತ್ತು ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಬಗ್ಗೆ ನಾಲಿಗೆ ಹರಿಬಿಟ್ಟರೆ ಕತ್ತರಿಸುತ್ತೇವೆ ಎಂದು ಸಚಿವ ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್​​ನ ಮಾಜಿ ಶಾಸಕ ಸುರೇಶ್ ಗೌಡ ತೀವ್ರ ವಾಗ್ದಾಳಿ ಮಾಡಿದ್ದಾರೆ. ಮುಖ್ಯಾಂಶಗಳು ಡಿಕೆ ಶಿವಕುಮಾರ್​ ಸಿಎಂ ಆಗುತ್ತಿರುವುದರಿಂದ ಹೆಚ್​ಡಿಡಿ…

Read More