Headlines

ಕದನವಿರಾಮದ ಬೆನ್ನಲ್ಲೇ ಇರಾನ್​ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ

ಟೆಹ್ರಾನ್, ಏಪ್ರಿಲ್ 8: ಇರಾನ್ ಮತ್ತು ಅಮೆರಿಕ ನಡುವಿನ ಎರಡು ವಾರಗಳ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ ಇರಾನ್ (Iran War) ಮೇಲೆ ದಾಳಿ ನಡೆದಿದೆ. ಇದರಿಂದ ಇರಾನ್‌ನ ಲವನ್ ದ್ವೀಪದಲ್ಲಿರುವ ತೈಲ ಸಂಸ್ಕರಣಾಗಾರಕ್ಕೆ ಹಾನಿಯಾಗಿದೆ. ಇಂದು ಸ್ಥಳೀಯ ಸಮಯ 10 ಗಂಟೆಯ ಸುಮಾರಿಗೆ ಇರಾನ್​ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ ನಡೆದಿದೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಬೆಂಕಿಯನ್ನು ನಿಯಂತ್ರಿಸಲು ಮತ್ತು ಸ್ಥಳವನ್ನು ಸುರಕ್ಷಿತಗೊಳಿಸಲು ಅಗ್ನಿಶಾಮಕ ತಂಡಗಳನ್ನು ತಕ್ಷಣವೇ ನಿಯೋಜಿಸಲಾಯಿತು. ಅದಾದ ಒಂದು ಗಂಟೆಯೊಳಗೆ…

Read More

Ratha Saptami: ರಥಸಪ್ತಮಿ ಹಬ್ಬದಂದು ಈ ಮಂತ್ರವನ್ನು ತಪ್ಪದೇ ಪಠಿಸಿ; ಪ್ರಯೋಜನ ಸಾಕಷ್ಟಿವೆ – Kannada News | Ratha Saptami: Importance of Surya Puja, Mantras, and Charity for Prosperity

ಹಿಂದೂ ಧರ್ಮದಲ್ಲಿ ರಥಸಪ್ತಮಿಯ ಹಬ್ಬವನ್ನು ಸೂರ್ಯ ಭಗವಾನರ ಜನ್ಮದಿನವೆಂದು ಆಚರಿಸಲಾಗುತ್ತದೆ. ಮಾಘ ಮಾಸದ ಶುಕ್ಲಪಕ್ಷದ ಸಪ್ತಮಿ ದಿನದಂದು ರಥಸಪ್ತಮಿ ಆಚರಣೆ ನಡೆಯುತ್ತದೆ. ಈ ಪುಣ್ಯ ದಿನದಂದು ನವಗ್ರಹ ಹೋಮ, ಸೂರ್ಯ ಶಾಂತಿ, ಸೂರ್ಯ ಹೋಮ ಅಥವಾ ಸರಳವಾದ ಅಗ್ನಿಹೋತ್ರವನ್ನು ಮಾಡಿಕೊಳ್ಳುವುದು ಆರೋಗ್ಯದಲ್ಲಿ ಚೇತರಿಕೆ ಮತ್ತು ಆಯುಷ್ಯ ವೃದ್ಧಿಗೆ ಸಹಕಾರಿ ಎಂದು ನಂಬಲಾಗಿದೆ. ತಾಮ್ರದ ಪಾತ್ರೆಯಲ್ಲಿ ನೀರು ತೆಗೆದುಕೊಂಡು, ಬೆಳಗಿನ ಸೂರ್ಯನಿಗೆ ಅರ್ಘ್ಯವನ್ನು ಸಮರ್ಪಿಸುವುದು ಮತ್ತು ಮಂತ್ರಗಳನ್ನು ಜಪಿಸುವುದು ಶುಭ ಫಲಗಳನ್ನು ತರುತ್ತದೆ. “ಓಂ ಸೂರ್ಯನಾರಾಯಣಾಯ ನಮಃ”, “ಓಂ…

Read More

‘ಜನ ನಾಯಗನ್’ ಪ್ರಕರಣ ಕೋರ್ಟ್​​ನಲ್ಲಿರುವಾಗ ವಿಜಯ್​ಗೆ ಸಿಬಿಐನಿಂದ ಸಂಕಷ್ಟ – Kannada News | Actor Vijay Faces CBI Inquiry for Karur Incident Amid Jana Nayagan Film in SC

ಟಿವಿಕೆ ಮುಖ್ಯಸ್ಥ ಹಾಗೂ ನಟ ದಳಪತಿ ವಿಜಯ್​ಗೆ (Thalapathy Vijya) ಒಂದಾದ ಮೇಲೆ ಒಂದರಂತೆ ಕಷ್ಟ ಎದುರಾಗುತ್ತಿದೆ. ಅವರ ನಟನೆಯ ‘ಜನ ನಾಯಗನ್’ ರಿಲೀಸ್ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆ ಸಿಗುತ್ತಿಲ್ಲ. ಹೀಗಿರುವಾಗಲೇ ಅವರು ಸಿಬಿಐ ವಿಚಾರಣೆ ಎದುರಿಸಬೇಕಾಗಿದೆ. ದೆಹಲಿಯ ಸಿಬಿಐ ಕಚೇರಿಗೆ ತೆರಳಿ ಅವರು ವಿಚಾರಣೆ ಎದುರಿಸಿದ್ದಾರೆ. ಇದಕ್ಕೆ ಕಾರಣ ಕರೂರು ಕಾಲ್ತುಳಿತದ ಘಟನೆ. ಈ ಪ್ರಕರಣದಲ್ಲಿ ಅವರಿಗೆ ಮುಂದಿನ ದಿನಗಳಲ್ಲಿ ಸಂಕಷ್ಟ ಹೆಚ್ಚೋ ಸಾಧ್ಯತೆ ಇದೆ. ಕಳೆದ ವರ್ಷ ಸೆಪ್ಟೆಂಬರ್ 27ರಂದು ವಿಜಯ್ ಅವರು…

Read More

ತಮಿಳುನಾಡಿನಲ್ಲಿ ಕೊನೆಗೂ ಡಿಎಂಕೆ-ಕಾಂಗ್ರೆಸ್ ಸೀಟು ಹಂಚಿಕೆ ಅಂತ್ಯ; ಯಾವ ಪಕ್ಷಕ್ಕೆ ಎಷ್ಟು ಪಾಲು? – Kannada News | Sources said congress and dmk alliance finalised 28 seats and 1 rajya sabha seats for Congress

ಚೆನ್ನೈ, ಮಾರ್ಚ್ 4: ತಮಿಳುನಾಡು ವಿಧಾನಸಭಾ ಚುನಾವಣೆಗೆ ಡಿಎಂಕೆ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯ ಸೀಟು ಹಂಚಿಕೆಯ ಮಾತುಕತೆಗಳು ಇಂದು ಪೂರ್ಣಗೊಂಡಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬೆಳಿಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) ಅವರೊಂದಿಗೆ ಫೋನ್​ನಲ್ಲಿ ಮಾತನಾಡುವ ಮೂಲಕ ಚುನಾವಣಾ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಈ ಒಪ್ಪಂದದ ಪ್ರಕಾರ, ತಮಿಳುನಾಡಿನಲ್ಲಿ ಕಾಂಗ್ರೆಸ್‌ಗೆ 28 ​​ವಿಧಾನಸಭಾ ಸ್ಥಾನಗಳನ್ನು ನೀಡಲಾಗಿದೆ. ಕಾಂಗ್ರೆಸ್ ಈ ಹಿಂದೆ 35 ಸ್ಥಾನಗಳಿಗೆ ಬೇಡಿಕೆ ಇಟ್ಟಿತ್ತು. ಇದೀಗ 25…

Read More

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಕೊಪ್ಪಳ, ಮಾರ್ಚ್​​ 14: ದಾಂಪತ್ಯದಲ್ಲಿ ಬಿರುಕು ಮೂಡಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ಮೂರು ಜೋಡಿಗಳು ಮುನಿಸು ಮರೆತು ನ್ಯಾಯಾಲಯದಲ್ಲಿ ಮತ್ತೆ ಒಂದಾದ ಘಟನೆ ಗಂಗಾವತಿ ಒಂದನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಲೋಕ​ ಅದಾಲತ್​​ನಲ್ಲಿ ನಡೆದಿದೆ. ಒಂದಾದ ಜೋಡಿಗಳಿಗೆ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್, ಗುಂಡಪ್ಪ ಬಸವಣ್ಣೆಪ್ಪ ಹಳ್ಳಾಕಾಯಿ, ನಾಗೇಶ ಪಾಟೀಲ್ ಮೇಘಾ ಸೋಮಣ್ಣವರ ಸಮ್ಮುಖದಲ್ಲಿ ಮರು ಮದುವೆ ಮಾಡಿಸಲಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಪತಿಯ ಸಿನಿಮಾ ದೊಡ್ಡ ಸಕಸ್ಸ್ ಕಂಡರೂ ತುಟಿಪಿಟಿಕ್ ಎನ್ನದ ದೀಪಿಕಾ ಪಡುಕೋಣೆ

ಬಾಲಿವುಡ್​ ಸಿನಿಮಾ ‘ಧುರಂಧರ್ 2’ (Dhurandhar 2) ಸೂಪರ್ ಹಿಟ್ ಆಗಿದೆ. ರಣವೀರ್ ಸಿಂಗ್ ನಟನೆಯ ಈ ಚಿತ್ರ ಗಮನ ಸೆಳೆಯುತ್ತಿದೆ. ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ರಣವೀರ್ ವೃತ್ತಿ ಜೀವನದ ಅತ್ಯಂತ ದೊಡ್ಡ ಯಶಸ್ಸು ಇದು. ಆದಾಗ್ಯೂ ಅವರ ಪತ್ನಿ ದೀಪಿಕಾ ಪಡುಕೋಣೆ ಅವರು ಈ ಬಗ್ಗೆ ಯಾವುದೇ ಪೋಸ್ಟ್ ಮಾಡಿಲ್ಲ. ಇದಕ್ಕೆ ಕಾರಣ ಏನು ಎಂಬ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ರಿಲೀಸ್…

Read More

ಕಾಗೆಯ ವಿಗ್ರಹ ಹಾಗೂ ಮಿಸ್ಟರಿ; ಒಟಿಟಿಯಲ್ಲಿರೋ ಈ ಥ್ರಿಲ್ಲರ್ ಸಿನಿಮಾನ ಮಿಸ್ ಮಾಡಬೇಡಿ – Kannada News | Sambhavam Adhyayam Onnu Review: A Crow Idol Mystery Thriller on OTT

ಅದೊಂದು ದಟ್ಟಾರಣ್ಯ. ಕಾಡಿನ ಮಧ್ಯದಲ್ಲಿ ಒಂದು ದೇವಸ್ಥಾನ. ದೇವಸ್ಥಾನ ಎಂದಾಕ್ಷಣ ಅದು ಶಿವನದ್ದೋ ಅಥವಾ ಗಣೇಶನದ್ದೋ ಅಲ್ಲ. ಅದು ಕಾಗೆಯದ್ದು. ಕಾಗೆಯ ದೊಡ್ಡ ವಿಗ್ರಹ ಅಲ್ಲಿ ಸ್ಥಾಪನೆ ಆಗಿದೆ. ಅದಕ್ಕೊಂದು ಕರಾಳ ಇತಿಹಾಸ ಇದೆ. ಅಷ್ಟೇ ಅಲ್ಲ, ಆ ಕಾಡಿನಲ್ಲೂ ಒಂದು ಮಾಂತ್ರಿಕತೆ ಇದೆ. ಸಿನಿಮಾ ಉದ್ದಕ್ಕೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಇದೆ. ಇದು ಕೆಲವರಿಗೆ ಇಷ್ಟ ಆಗಬಹುದು, ಇನ್ನೂ ಕೆಲವರು ಇದನ್ನು ಇಷ್ಟಪಡದೇ ಇರಬಹುದು. ಆ ಸಿನಿಮಾ ಹೆಸರು ‘ಸಂಭವಮ್ ಆಧ್ಯಾಯಮ್ ಒನ್ನು’.  ಜಿಯೋ ಹಾಟ್​​ಸ್ಟಾರ್​​ನಲ್ಲಿ…

Read More

ಯುವತಿಯರನ್ನು ಮನೆಯೊಳಗೆ ಕಳಿಸಿ , ಅತ್ಯಾಚಾರ ನಾಟಕವಾಡಿಸಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿ ಮದುವೆ ದಿನವೇ ಅರೆಸ್ಟ್

ಭೋಪಾಲ್, ಮಾರ್ಚ್​ 12: ಯುವತಿಯರನ್ನು ಯಾರ್ಯಾರದ್ದೋ ಮನೆಗೆ ಕಳುಹಿಸಿ, ಅತ್ಯಾಚಾರದ ನಾಟಕವಾಡಿಸಿ, ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದಾಗಿ ಜನರನ್ನು ಬೆದರಿಸಿ ಅವರಿಂದ ಸುಲಿಗೆ ಮಾಡುವ ಗ್ಯಾಂಗ್ ಕಟ್ಟಿದ್ದ ಆಕಾಶ್ ನೀಲಕಂಠ್ ಎಂಬಾತನನ್ನು ಆತನ ಮದುವೆ(Marriage) ದಿನವೇ ಬಂಧಿಸಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​​ನಲ್ಲಿ ನಡೆದಿದೆ. ಈ ದಂಧೆಯ ಹಿಂದಿನ ಮಾಸ್ಟರ್ ಮೈಂಡ್ ಆಕಾಶ್ ಅಲಿಯಾಸ್ ಭೂರಾ ಹಡ್ಡಿ ಅಲಿಯಾಸ್ ಆಕಾಶ್ ನೀಲಕಂಠ, ಈತ ಇಲ್ಲೀಗಲ್ ಗ್ಯಾಂಗ್ ಎಂಬ ಗ್ಯಾಂಗ್ ಅನ್ನು ಕಟ್ಟಿಕೊಂಡಿದ್ದ, ಆತನ ಮದುವೆ ಮೆರವಣಿಗೆಗೆ ಸಿದ್ಧತೆಗಳು ನಡೆಯುತ್ತಿರುವಾಗ ಪೊಲೀಸರು…

Read More

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಜಿ.ಪಂ ನರೇಗಾ ಇಂಜಿನಿಯರ್ – Kannada News | NREGA Bribe Scandal: Kolar Zilla Panchayat Engineer Caught by Lokayukta Police

ಕೋಲಾರ ಜು. 21: ನರೇಗಾ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದ್ದ ಕಾಮಗಾರಿಗಳ ಬಿಲ್ ಮಂಜೂರು ಮಾಡಲು ಬೃಹತ್ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕೋಲಾರ ಜಿಲ್ಲಾ ಪಂಚಾಯತ್‌ನ ನರೇಗಾ ವಿಭಾಗದ ಜೂನಿಯರ್ ಇಂಜಿನಿಯರ್ ಹಾಗೂ ಆತನ ಸಹಾಯಕ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕೋಲಾರ ಜಿಲ್ಲಾ ಪಂಚಾಯತ್ ನರೇಗಾ ಕಾಮಗಾರಿಯ ತಾಂತ್ರಿಕ ಇಂಜಿನಿಯರ್ ಕೃಷ್ಣಮೂರ್ತಿ ಹಾಗೂ ಅವರ ಸಹಾಯಕ ಹುಸೇನ್ ಅಲಿ ಲೋಕಾಯುಕ್ತ ದಾಳಿಯಲ್ಲಿ ಬಂಧನಕ್ಕೊಳಗಾದ ಭ್ರಷ್ಟ ಅಧಿಕಾರಿಗಳಾಗಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಡಿಯನೂರು ಗ್ರಾಮದ ಗುತ್ತಿಗೆದಾರ ಕೃಷ್ಣಮೂರ್ತಿ…

Read More

ಕಾವೇರಿ ನೀರು ವಿವಾದ ನಡುವೆಯೂ ತಮಿಳುನಾಡು ಸಿಎಂ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ! – Kannada News | Cauvery Row: Preparations Underway at Vidhana Soudha Ahead of Tamil Nadu CM Joseph Vijay’s Proposed Bengaluru Visit

ಬೆಂಗಳೂರು, ಜುಲೈ 29: ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಆಗಸ್ಟ್ 3 ರಂದು ಬೆಂಗಳೂರಿಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅವರನ್ನು ಸ್ವಾಗತಿಸಲು ಸಿದ್ಧತೆಗಳು ನಡೆಯುತ್ತಿವೆ. ಕಾವೇರಿ ನದಿ ನೀರು ಹಂಚಿಕೆ ಕುರಿತು ಚರ್ಚಿಸಲು ವಿಧಾನಸೌಧದಲ್ಲಿ ಮಹತ್ವದ ಸಭೆ ಆಯೋಜಿಸಲಾಗಿದೆ. ಈ ಸಭೆಗೆ ಮೊದಲು, ವಿಧಾನಸೌಧದ ಸಭಾಂಗಣ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಸಿದ್ಧತೆಗಳು ನಡೆಯುತ್ತಿವೆ. ಸಿಎಂ ವಿಜಯ್ ಆಗಮಿಸುವ ಮಾರ್ಗದಲ್ಲಿ ಸುಣ್ಣ-ಬಣ್ಣ ಬಳಿಯುವ ಕೆಲಸ, ಸಭಾಂಗಣದಲ್ಲಿ ಆಸನ ವ್ಯವಸ್ಥೆ ಮತ್ತು ನವೀಕರಣ ಕಾರ್ಯ…

Read More