Headlines

ಕತಾರ್‌ನಲ್ಲಿ ಗ್ಯಾಸ್ ಪ್ಲಾಂಟ್ ಸ್ಫೋಟ; ಭಾರತೀಯರೂ ಸೇರಿ 13 ಜನ ಸಾವು, 66 ಮಂದಿಗೆ ಗಂಭೀರ ಗಾಯ – Kannada News | Indians among 13 killed 66 injured in Qatar gas plant explosion

ದೋಹಾ, ಜೂನ್ 22: ಗಲ್ಫ್ ರಾಷ್ಟ್ರವಾದ ಕತಾರ್‌ನ ಪ್ರಮುಖ ಗ್ಯಾಸ್ ಪ್ಲಾಂಟ್ (ಅನಿಲ ಕಾರ್ಖಾನೆ) ಒಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ, 66ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಭಾರತೀಯ ಮೂಲದ ಕಾರ್ಮಿಕರೂ ಸೇರಿದ್ದಾರೆ ಎಂದು ಕತಾರ್ (Qatar) ಇಂಧನ ಸಚಿವ ಸಾದ್ ಶೆರಿದಾ ಅಲ್-ಕಾಬಿ ದೋಹಾದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಖಚಿತಪಡಿಸಿದ್ದಾರೆ. ಕತಾರ್‌ನ ಕೈಗಾರಿಕಾ ವಲಯದಲ್ಲಿರುವ ಪ್ರಮುಖ ಗ್ಯಾಸ್ ಸಂಸ್ಕರಣಾ ಘಟಕದಲ್ಲಿ ಈ ದುರಂತ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಅನಿಲ…

Read More

ನಟಿ ರುಕ್ಮಿಣಿ ವಸಂತ್ ಆಕಾಂಕ್ಷೆ ಬೇರೆಯೇ ಇತ್ತು: ಚಿತ್ರರಂಗಕ್ಕೆ ಬಂದಿದ್ದು ಹೇಗೆ? – Kannada News | Rukmini Vasanth wants to became a veterinarian but came to Movie industry

ರುಕ್ಮಿಣಿ ವಸಂತ್ (Rukmini Vasanth) ಪ್ರಸ್ತುತ ದಕ್ಷಿಣ ಭಾರತದ ಸ್ಟಾರ್ ನಟಿ. ತಮ್ಮ ನಟನೆ ಮತ್ತು ಸೌಂದರ್ಯದಿಂದ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ ರುಕ್ಮಿಣಿ ವಸಂತ್. ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳಲ್ಲಿ ರುಕ್ಮಿಣಿ ಅವರ ನಟನೆ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಪರ ಭಾಷೆಯ ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾಗಳಲ್ಲಿ ರುಕ್ಮಿಣಿ ನಟಿಸುತ್ತಿದ್ದಾರೆ. ಇವುಗಳ ನಡುವೆ ಬಾಲಿವುಡ್​​ಗೂ ಸಹ ರುಕ್ಮಿಣಿ ವಸಂತ್ ಕಾಲಿಡುತ್ತಿದ್ದಾರೆ. ಆದರೆ ರುಕ್ಮಿಣಿ ಅವರಿಗೆ ನಟಿ ಆಗುವ ಆಸೆಯೇ ಇರಲಿಲ್ಲ,…

Read More

‘ದಳಪತಿ’ ರಾಜಕೀಯ ತಮಿಳುನಾಡಿಗೆ ಮಾತ್ರ ಸೀಮಿತವೇ? ಕೇರಳಂ ಸಿಎಂ ವಿಡಿ ಸತೀಶನ್ ಪದಗ್ರಹಣಕ್ಕೆ ವಿಜಯ್ ಗೈರು – Kannada News | Vijay Skips V. D. Satheesan’s Swearing In, Sparks Political Buzz Across South India

ತಿರುವನಂತಪುರಂ, ಮೇ 18: ಕೇರಳಂನಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರು ಸೋಮವಾರ (ಮೇ 18) ಕೇರಳದ ನೂತನ ಮುಖ್ಯಮಂತ್ರಿಯಾಗಿ ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ದೇಶದ ಪ್ರಮುಖ ರಾಜಕೀಯ ಗಣ್ಯರು ಭಾಗವಹಿಸಿದ್ದ ಈ ಸಮಾರಂಭದಲ್ಲಿ, ತಮಿಳುನಾಡಿನ ನೂತನ ಮುಖ್ಯಮಂತ್ರಿ, ನಟ ದಳಪತಿ ವಿಜಯ್(Thalapathy Vijay) ಅವರ ಗೈರುಹಾಜರಿ ಈಗ ದಕ್ಷಿಣ ಭಾರತದ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್,…

Read More

ಜೂ ಎನ್​​ಟಿಆರ್ ಸಿನಿಮಾಕ್ಕೆ ಬಾಲಿವುಡ್ ನಟನಿಗೆ ಗಾಳ ಹಾಕಿದ ಪ್ರಶಾಂತ್ ನೀಲ್

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ (Prashant Neel) ನಿರ್ದೇಶನ ಮಾಡುತ್ತಿರುವ ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಸಿನಿಮಾದ ಚಿತ್ರೀಕರಣ ಕರ್ನಾಟಕ, ಹೈದರಾಬಾದ್ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾಕ್ಕೆ ಹೊಸ-ಹೊಸ ಕಲಾವಿದರು ಸೇರುತ್ತಿದ್ದಾರೆ. ಇತ್ತೀಚೆಗಷ್ಟೆ ಮಲಯಾಳಂ ಸ್ಟಾರ್ ನಟ ಟೊವಿನೋ ಥೋಮಸ್ ಅವರನ್ನು ಪ್ರಮುಖ ಪಾತ್ರೊಂದಕ್ಕಾಗಿ ಕೇಳಲಾಗಿತ್ತು. ಆದರೆ ಟೊವಿನೊ, ಪಾತ್ರವನ್ನು ನಿರಾಕರಿಸಿದ್ದರು. ಇದೀಗ ಅದೇ ಪಾತ್ರಕ್ಕೆ ಬಾಲಿವುಡ್ ನಟನೊಬ್ಬನ ಆಯ್ಕೆ ಮಾಡಿದ್ದಾರಂತೆ ಪ್ರಶಾಂತ್ ನೀಲ್. ಪ್ರಶಾಂತ್ ನೀಲ್ ನಿರ್ದೇಶನದ, ಜೂನಿಯರ್…

Read More

Orange Cap: ವೈಭವ್-ಅಭಿಷೇಕ್​ಗೆ ಶಾಕ್: ಆರೆಂಜ್ ಕ್ಯಾಪ್ ಕಿತ್ತುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಕೆಎಲ್ ರಾಹುಲ್ – Kannada News | IPL 2026 Shock for Vaibhav Abhishek Sharma Delhi Capitals player KL Rahul tops orange cap

ಬೆಂಗಳೂರು (ಮೇ. 06): ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ಕೆಎಲ್ ರಾಹುಲ್ (KL Rahul) ಇತಿಹಾಸ ನಿರ್ಮಿಸಿದ್ದಾರೆ. ಪಂದ್ಯ ಆರಂಭವಾಗುವ ಮೊದಲೇ ಎಲ್ಲರ ಕಣ್ಣು ರಾಹುಲ್ ಮೇಲೆ ಇತ್ತು, ಅವರು ಕೇವಲ 8 ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ತಮ್ಮದಾಗಿದ್ದಾರೆ. ರಾಹುಲ್ 12 ರನ್ ಗಳಿಸಿ ಔಟಾದರೂ, ಈ ಸಣ್ಣ ಇನ್ನಿಂಗ್ಸ್ ಅವರನ್ನು ಈ ಋತುವಿನ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಆಗಿ ಮಾಡಿದೆ. ರಾಹುಲ್…

Read More

Bengaluru Air Quality: ಬೆಂಗಳೂರು ಸೇರಿ ಪ್ರಮುಖ ನಗರಗಳ ಇಂದಿನ AQI ವಿವರ ಇಲ್ಲಿದೆ

ವರುಣನ ಕೃಪೆಯಿಂದ ಬೆಂಗಳೂರಲ್ಲಿ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ! ಬೆಂಗಳೂರು, ಮೇ 29: ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) ಹೆಚ್ಚಾಗಿ ‘ಸಾಧಾರಣ’ (Moderate) ಹಾಗೂ ಕೆಲವು ಜಿಲ್ಲೆಗಳಲ್ಲಿ ‘ಉತ್ತಮ’ (Good) ಮಟ್ಟದಲ್ಲಿದೆ. ಇತ್ತೀಚೆಗೆ ಸುರಿದ ಸಾಧಾರಣ ಮಳೆ ಹಾಗೂ ಬೀಸುತ್ತಿರುವ ತಂಪಾದ ಗಾಳಿಯ ಕಾರಣದಿಂದಾಗಿ ಬಹುತೇಕ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದ್ದು, ಜನ ನಿರಾಳವಾಗಿ ಉಸಿರಾಡುವಂತಾಗಿದೆ. ಮುಖ್ಯಾಂಶಗಳು ಇತ್ತೀಚಿನ ಮಳೆಯಿಂದಾಗಿ ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಸಾಧಾರಣ ಮಟ್ಟದಲ್ಲಿದೆ. ಧಾರವಾಡದಲ್ಲಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಬೇರೆಯವರ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಹೋಗಬೇಡಿ – Kannada News | Numerology Prediction: Birth Numbers 1, 2, 3 Horoscope for January 18

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಮನೆಯಲ್ಲಿ ಹಳೆಯ ವಸ್ತುಗಳನ್ನು ವಿಂಗಡಿಸುವಾಗ ಅಥವಾ ಶುಚಿಗೊಳಿಸುವಾಗ ಪ್ರಮುಖವಾದ ದಾಖಲೆ ಅಥವಾ ಕಳೆದುಹೋಗಿದ್ದ ವಸ್ತುಗಳನ್ನು ಮರಳಿ ಪಡೆಯುವಿರಿ. ಸಂಜೆ ವೇಳೆ ಬಾಲ್ಯದ ಸ್ನೇಹಿತರ ಭೇಟಿಯಿಂದ ಮನಸ್ಸು ಹಗುರವಾಗಲಿದೆ. ನೀವು ತೆಗೆದುಕೊಳ್ಳುವ ನಿರ್ಧಾರವೊಂದು ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ದಾರಿಯಾಗಲಿದೆ. ವಿನಾಕಾರಣ ಬೇರೆಯವರ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಹೋಗಬೇಡಿ. ನೀವು ಭವಿಷ್ಯದ ಯೋಜನೆಗಳ ಬಗ್ಗೆ ಚಿಂತನೆ ನಡೆಸಲು ಸೂಕ್ತ ಸಮಯ….

Read More

Pashupatinath Yatra: ರೈಲ್ವೆ ಇತಿಹಾಸದಲ್ಲೇ ಮೊದಲು; ನೇಪಾಳದ ಪಶುಪತಿನಾಥ ದರ್ಶನ ಭಾಗ್ಯ, 10ದಿನಗಳ ಆಧ್ಯಾತ್ಮಿಕ ಪ್ರಯಾಣ – Kannada News | Bharat Gaurav Train to Nepal: IRCTC’s First International Pashupatinath Yatra

ಭಾರತ್ ಗೌರವ್ ಪ್ರವಾಸಿ ರೈಲುImage Credit source: gemini ai ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತೊಂದು ಮಹತ್ವದ ಹಾಗೂ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ‘ಭಾರತ್ ಗೌರವ್ ಪ್ರವಾಸಿ ರೈಲು’ ಇದೀಗ ಮೊದಲ ಬಾರಿಗೆ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ನೆರೆಯ ದೇಶವಾದ ನೇಪಾಳಕ್ಕೆ ಪ್ರಯಾಣ ಬೆಳೆಸಲು ಸಿದ್ಧವಾಗಿದೆ. ಮಧ್ಯಪ್ರದೇಶದ ಇಂದೋರ್‌ನಿಂದ ಪ್ರಾರಂಭವಾಗಲಿರುವ ಈ ಅಪೂರ್ವ ಆಧ್ಯಾತ್ಮಿಕ-ಪ್ರವಾಸೋದ್ಯಮ ಪ್ರವಾಸವನ್ನು ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಆಯೋಜಿಸುತ್ತಿದೆ. ಜೂನ್…

Read More

ಹು-ಧಾ ಪಾಲಿಕೆಗೆ ಕೋಟಿ ಕೋಟಿ ನಷ್ಟ: ಕಲಾವಿದರ ನಿವೇಶನ ಅಕ್ರಮ ಮಾರಾಟ ಬಯಲು – Kannada News | Hubballi Dharwad Land Scam: HDMC Loses Revenue to Illegal Plot Sales in Artists’ Colony

ನಿವೇಶನಗಳ ಅಕ್ರಮ ಮಾರಾಟImage Credit source: tv9 kannada ಹುಬ್ಬಳ್ಳಿ, ಮೇ 15: ಒಂದಡೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi-Dharwad Corporation) ಆದಾಯ ಕೊರತೆಯಿಂದ ಬಳಲುತ್ತಿದೆ. ಮತ್ತೊಂದಡೆ ಪಾಲಿಕೆಗೆ ಆದಾಯ ಬರುವ ಮೂಲಗಳಲ್ಲಿ ಅಕ್ರಮಗಳು ನಡೆದಿದ್ದರೂ ಪಾಲಿಕೆ ಯಾವುದೇ ಕ್ರಮಕೈಗೊಳ್ಳದೆ ಕಣ್ಣುಮುಚ್ಚಿಕೊಂಡಿದೆ. ಕಲಾವಿದರ ಕಾಲೋನಿಯಲ್ಲಿ ಭೂ ಮಾಫಿಯಾ ದಲ್ಲಾಳಿಗಳು, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಸೈಟ್​​ಗಳನ್ನು ಅಕ್ರಮವಾಗಿ ಪರಬಾರೆ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಕ್ರಮಕೈಗೊಳ್ಳಬೇಕಿದ್ದ ಪಾಲಿಕೆ ಮೌನಕ್ಕೆ ಶರಣಾಗಿದ್ದು, ಅಕ್ರಮದಲ್ಲಿ ಪಾಲಿಕೆಯ ಅಧಿಕಾರಿಗಳು ಮತ್ತು ಕೆಲ ಜನಪ್ರತಿನಿಧಿಗಳು…

Read More

ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!

ಬೆಂಗಳೂರು, ಮೇ 11: ಇಂದಿರಾ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡಿಮೆ ವೇತನ ಮತ್ತು ಸಂಬಳ ಪಾವತಿಯಲ್ಲಿ ವಿಳಂಬದಿಂದ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಅಡುಗೆಮನೆಯಲ್ಲಿ ತರಕಾರಿ ತೊಳೆಯುವುದು, ಹೆಚ್ಚುವುದು ಮತ್ತು ಇತರ ಸಹಾಯಕ ಕೆಲಸಗಳನ್ನು ನಿರ್ವಹಿಸುವ ಈ ಕಾರ್ಮಿಕರಿಗೆ ತಿಂಗಳಿಗೆ 7,000 ರೂಪಾಯಿ ವೇತನ ನೀಡಲಾಗುತ್ತದೆ. ಈ ಮೊತ್ತವು ಅತ್ಯಂತ ಕಡಿಮೆಯಾಗಿದ್ದು, ಕುಟುಂಬ ನಿರ್ವಹಣೆಗೆ ಕಷ್ಟಕರವಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರಸ್ತುತ, ಕಾರ್ಮಿಕರಿಗೆ ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಸಂಬಳ ಪಾವತಿಯಾಗಿಲ್ಲ. ಮತ್ತು ವಿದ್ಯುತ್, ನೀರು…

Read More