Headlines

ಕುಟುಂಬದ ಜೊತೆ ಕಾಡಿನ ಪಿಸಿಮಾತು ಕೇಳಿದ ರಾಧಿಕಾ ಪಂಡಿತ್ – Kannada News | Radhika Pandit Trekking Video with Kids Ayra and Yatharv Goes Viral; Yash Busy with Toxic

ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್ (Radhika Pandit) ಸದ್ಯ ಬಣ್ಣದ ಲೋಕದಿಂದ ದೂರವಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈ ಮೂಲಕ ತಮ್ಮ ವೈಯಕ್ತಿಕ ಬದುಕಿನ ಸುಂದರ ಕ್ಷಣಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಈಗ ಅವರು ತಮ್ಮ ಮಕ್ಕಳಾದ ಆಯ್ರಾ, ಯಥರ್ವ್ ಹಾಗೂ ಪೋಷಕರೊಂದಿಗೆ ದಟ್ಟ ಅರಣ್ಯದ ನಡುವೆ ಚಾರಣ ಕೈಗೊಂಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಚಾರಣದ ಹಿಂದಿನ ಕಾರಣ ನೀಡಿದ್ದಾರೆ. ಸದ್ಯ ರಾಧಿಕಾ ಪಂಡಿತ್ ಅವರ ಮಕ್ಕಳಿಗೆ ಶಾಲಾ ರಜೆ ಇರುವುದರಿಂದ, ಈ ಬಿಡುವಿನ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಅವರು…

Read More

ಕೇತನ್ ಕೊಲೆಗೂ ಮುನ್ನ ಬೆಟ್ಟದಲ್ಲಿ ಸಿಯಾ, ಆಕೆಯ ಪ್ರಿಯಕರ ಚೇತನ್​ ನಡೆಸಿದ್ರಂತೆ ಮರ್ಡರ್ ರಿಹರ್ಸಲ್ – Kannada News | Pune Murder Shocker: Lovers Performed Murder Rehearsal Before Pushing Ketan Off Cliff

ಪುಣೆ, ಜುಲೈ 02: ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್(Ketan Agarwal) ಭೀಕರ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಅತ್ಯಂತ ಆಘಾತಕಾರಿ ಸತ್ಯವೊಂದು  ತಿಳಿದುಬಂದಿದೆ. ಕೇತನ್‌ನನ್ನು ಕಂದಕಕ್ಕೆ ತಳ್ಳಿ ಕೊಲೆ ಮಾಡುವ ಮುನ್ನ, ಸಿಯಾ ಗೋಯಲ್ ಮತ್ತು ಆಕೆಯ ರಹಸ್ಯ ಪ್ರಿಯಕರ ಚೇತನ್ ಚೌಧರಿ ಸೇರಿ ಬೆಟ್ಟದ ಮೇಲೆ ಭೀಕರ ‘ಕೊಲೆ ಪೂರ್ವಾಭ್ಯಾಸ’ (Murder Rehearsal) ನಡೆಸಿದ್ದರು ಎಂದು ಪುಣೆ ಪೊಲೀಸರು ದೃಢಪಡಿಸಿದ್ದಾರೆ. ಆರೋಪಿಗಳಿಬ್ಬರು ಪುಣೆಯ ಲೋಹಗಡ್ ಕೋಟೆಯ ಕಡಿದಾದ ಬಂಡೆಯಿಂದ ಕೇತನ್‌ನನ್ನು ಕೆಳಗೆ…

Read More

ಸಚಿವ ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ – Kannada News | Siddaramaiah Fan Arrested for Derogatory Comments Against Minister Byrati Suresh on Social Media

ಬೆಂಗಳೂರು, ಆಗಸ್ಟ್​ 06: ಸಚಿವ ಭೈರತಿ ಸುರೇಶ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅಭಿಮಾನಿ ಜಯಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಭೈರತಿ ಸುರೇಶ್ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಲಾಗಿದೆ ಎಂಬ ದೂರಿನ ಅನ್ವಯ ಆರ್.ಟಿ.ನಗರ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್.ಐ.ಆರ್. ದಾಖಲಾಗಿತ್ತು. ಈ ಪ್ರಕರಣದಲ್ಲಿ ವಿಲ್ಸನ್ ಗಾರ್ಡನ್ ನಿವಾಸಿಯಾದ ಜಯಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ, ಜಯಕುಮಾರ್ ಪೊಲೀಸರ ವಿಚಾರಣೆಗೆ ಒಳಪಡಿಸಲಾಗಿದೆ. ಮತ್ತಷ್ಟು ವಿಡಿಯೋ ನೋಡಲು…

Read More

ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಬಿಡುಗಡೆ ಮಾಡಿದ ‘ಮೃತ್ಯುದೇವತೆ’ ಸಿನಿಮಾ ಹಾಡು – Kannada News | Mruthyu Devathe Kannada movie new song released by Om Sai Prakash

ವಿನಯಾ ಪ್ರಸಾದ್, ಸಾರಿಕಾ ರಾವ್, ಡಯಾನಾ, ಹಿಮಶ್ರೀ, ಮಾಹೀನ್, ನವೀನ್ ಮಹದೇವ್, ಸೂರ್ಯ, ಪವನ್ ಶೆಟ್ಟಿ, ವರ್ಷಿತಾ ಮುಂತಾದವರು ‘ಮೃತ್ಯುದೇವತೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹಾಡನ್ನು ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ (Om Sai Prakash) ಅವರಿಂದ ಬಿಡುಗಡೆ ಮಾಡಿಸಲಾಯಿತು. ಸಮಾಜದಲ್ಲಿ ಪ್ರತಿದಿನ ಹೆಣ್ಣು ಮಕ್ಕಳ ಮೇಲೆ ಅನ್ಯಾಯ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಟ್ರ್ಯಾಪ್​ಗೆ ಒಳಗಾದ 3 ಹೆಣ್ಣು ಮಕ್ಕಳು ಹೇಗೆ ಅದರಿಂದ ಹೊರಗೆ ಬರುತ್ತಾರೆ ಎಂಬ ಮಹಿಳಾಪ್ರಧಾನ ಕಥಾಹಂದರ ಇಟ್ಟುಕೊಂಡು ನವೀನ್…

Read More

ಬೆಂಗಳೂರಿನಲ್ಲಿ ಪಬ್ಗಳಿಗೂ ಸಿಲಿಂಡರ್ ಸಮಸ್ಯೆ: ಕೋಲಾರದಲ್ಲಿ ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!

ಬೆಂಗಳೂರು, ಕೋಲಾರ ಮಾರ್ಚ್ 17: ಕರ್ನಾಟಕದಲ್ಲಿ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್‌ಗಳ ಕೊರತೆ ತೀವ್ರಗೊಂಡಿದ್ದು, ಕಳೆದ ಎಂಟು ದಿನಗಳಿಂದ ಈ ಸಮಸ್ಯೆ ಬಗೆಹರಿದಿಲ್ಲ. ಇದರ ಬಿಸಿ ಬೆಂಗಳೂರಿನಾದ್ಯಂತ ಪಬ್‌ಗಳಿಗೂ ತಟ್ಟಿದೆ. ವಿಶೇಷವಾಗಿ ಎಂಜಿ ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ಪ್ರದೇಶಗಳಲ್ಲಿ, ಸಿಲಿಂಡರ್ ಕೊರತೆಯಿಂದ ಪಬ್​ಗಳ ಮಾಲಕರು ಕಂಗಾಲಾಗಿದ್ದಾರೆ. ಹಲವು ಪಬ್‌ಗಳಲ್ಲಿ ‘ಫೈರ್‌ಲೆಸ್ ಕುಕಿಂಗ್’ ಅಂದರೆ ಬೆಂಕಿ ಬಳಸದೆ ತಯಾರಿಸುವ ಸಲಾಡ್, ಹಣ್ಣುಗಳಂತಹ ಆಹಾರ ಪದಾರ್ಥಗಳನ್ನು ನೀಡಲಾಗುತ್ತಿದೆ. ಕೋಲಾರ ಜಿಲ್ಲೆಯಲ್ಲೂ ಹೋಟೆಲ್‌ಗಳು ಗ್ಯಾಸ್ ಸಿಲಿಂಡರ್ ಕೊರತೆಯಿಂದ…

Read More

Peacock Feather: ಪದೇ ಪದೇ ನಿಮ್ಮ ಕಣ್ಣಿಗೆ ನವಿಲು ಗರಿ ಕಾಣಿಸುತ್ತಿದೆಯೇ? ಇದರ ಹಿಂದಿನ ರಹಸ್ಯ ಇಲ್ಲಿ ತಿಳಿಯಿರಿ! – Kannada News | Peacock Feather Meaning: What Repeated Sightings Signify in Astrology and Vastu

ಕೆಲವೊಮ್ಮೆ ನಮ್ಮ ಜೀವನದಲ್ಲಿ ವಿಚಿತ್ರ ಎನಿಸುವ ಕೆಲವು ಘಟನೆಗಳು ಜರುಗುತ್ತವೆ. ಅದರಲ್ಲಿ ಪ್ರಮುಖವಾದದ್ದು, ನಮಗೆ ಗೊತ್ತಿಲ್ಲದಂತೆ ಬೇರೆ ಬೇರೆ ಸ್ಥಳಗಳಲ್ಲಿ ಪದೇ ಪದೇ ನವಿಲು ಗರಿ (Peacock Feather) ಕಣ್ಣಿಗೆ ಬೀಳುವುದು. ಒಮ್ಮೆ ದೇವಸ್ಥಾನದಲ್ಲಿ, ಒಮ್ಮೆ ಯಾರದ್ದೋ ಮನೆಯ ಫೋಟೋದಲ್ಲಿ, ಮತ್ತೊಮ್ಮೆ ಹಠಾತ್ತನೆ ರಸ್ತೆಯಲ್ಲಿ ಹೋಗುವಾಗ ನವಿಲು ಗರಿ ಕಾಣಿಸಬಹುದು. ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಇಂತಹ ಘಟನೆಗಳು ಕೇವಲ ಕಾಕತಾಳೀಯ ಅಥವಾ ಯದ್ವಾತದ್ವಾ ನಡೆಯುವ ವಿಷಯಗಳಲ್ಲ. ಇದರ ಹಿಂದೆ ಕೆಲವು ವಿಶೇಷವಾದ ದೈವಿಕ ಸಂಕೇತಗಳು…

Read More

Karnataka Weather Forecast: ರಾಜ್ಯದಲ್ಲಿ ಮುಂಗಾರು ಚುರುಕು; ಯೆಲ್ಲೋ ಅಲರ್ಟ್​ ಘೋಷಣೆ – Kannada News | Karnataka Weather Forecast: Rain and Gusty Winds Forecasted Across Many Districts

ರಾಜ್ಯದಲ್ಲಿ ಮುಂಗಾರು ಚುರುಕು; ಯೆಲ್ಲೋ ಅಲರ್ಟ್​ ಘೋಷಣೆ Image Credit source: India Today ಬೆಂಗಳೂರು, ಜೂನ್ 14: ನಗರದ ಹಲವೆಡೆ ಶನಿವಾರ ರಾತ್ರಿ ಧಾರಾಕಾರ ಮಳೆ (Weather) ಸುರಿದಿದೆ. ಇಂದೂ ಸಹ ಹಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗಾಳಿ ಮುಖಾಂತರ ಮಳೆ ಸುರಿಯುವ ಮುನ್ಸೂಚನೆ ಸಿಕ್ಕಿದೆ. ಮುಖ್ಯಾಂಶಗಳು ಕರಾವಳಿಯ ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ…

Read More

ಹುಡುಗಿಗಾಗಿ ಮುಂಡರಗಿ ಬಸ್ ನಿಲ್ದಾಣದಲ್ಲಿ ವಾಮಾಚಾರ: ಇನ್ನೂ ಈ ಕಣ್ಣಲ್ಲಿ ಏನೇನ್ ನೋಡ್ಬೇಕೋ ಮಿತ್ರೋ.

ಗದಗ, (ಫೆಬ್ರವರಿ 18): ವಾಮಾಚಾರ ಪ್ರಯೋಗ ಎಂಬ ಪದವೇ ದಿಗಿಲು ಹುಟ್ಟಿಸುವಂಥದ್ದು. ಏಕೆಂದರೆ ಹೀಗೆ ವಾಮಾಚಾರ ಮಾಡಿದರೆ ಸಮಸ್ಯೆಗಳು ಹೇಗಾಗುತ್ತವೆ ಅಂದರೆ, ಕೆನ್ನೆ ಮೇಲೆ ಪೆಟ್ಟು ಬಿದ್ದ ಅನುಭವ ಆಗುತ್ತದೆ. ಆದರೆ ಹೊಡೆದವರು ಯಾರು ಎಂಬುದು ಕಣ್ಣಿಗೆ ಕಾಣಲ್ಲ. ಅದರಂತೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಹುಡ್ಕೋ ಕಾಲೋನಿಯ ಬಸ್ ನಿಲ್ದಾಣದಲ್ಲಿ ವಾಮಾಚಾರ ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಹೋದ ವರ್ಷ ನಾ ಬಯಸಿದು ಸಿಕ್ಕಿಲ್ಲ. ಆದ್ರೆ ಈ ವರ್ಷ ತೊಗೊಳದೆ ಬಿಡಲ್ಲ ಎಂದು ನಕ್ಷತ್ರ ಆಕಾರದಲ್ಲಿ ಬಿಡಿಸಿ…

Read More

ಕೇಂದ್ರದ ಅಂತ್ಯೋದಯ’ ಕಲ್ಪನೆಗೆ ಸಿದ್ದಗಂಗಾ ಮಠವೇ ದಾರಿದೀಪ: ಶಿವಕುಮಾರ ಶ್ರೀಗಳನ್ನ ಸ್ಮರಿಸಿದ ಜೋಶಿ

ತುಮಕೂರು, (ಮೇ 01): “ಅನ್ನ-ಅಕ್ಷರ-ಆಶ್ರಯ’ ನೀಡಿ ತ್ರಿವಿಧ ದಾಸೋಹಿಯಾದ ಸಿದ್ಧಗಂಗಾ ಶ್ರೀಗಳು (siddaganga shree) ಸರ್ಕಾರದ ಅನೇಕ ಯೋಜನೆಗಳಿಗೆ ಮಹಾನ್ ಸ್ಪೂರ್ತಿಯಾಗಿದ್ದಾರೆ” ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (pralhad joshi) ಸ್ಮರಿಸಿದರು. ತುಮಕೂರಿನಲ್ಲಿ (Tumakuru) ಇಂದು (ಮೇ 01) ಶ್ರೀ ಶಿವಕುಮಾರ ಮಹಾಸ್ವಾಮಿಗಳ (Sri Shivakumar Swamiji) 119ನೇ ಜಯಂತ್ಯುತ್ಸವದಲ್ಲಿ ನುಡಿ ನಮನ ಸಲ್ಲಿಸುತ್ತಾ, ಕೇಂದ್ರ ಸರ್ಕಾರದಲ್ಲಿ ನಾವಿಂದು ಅನುಷ್ಠಾನಕ್ಕೆ ತರುತ್ತಿರುವ ಅನೇಕ ಜನಪರ ಯೋಜನೆಗಳಿಗೆ ಈ ಮಠದ ದಾಸೋಹ…

Read More

ವೈಭವ್​ ಸೂರ್ಯವಂಶಿಗೆ ಇಂಗ್ಲೆಂಡ್‌ನಲ್ಲಿ ಪ್ರತ್ಯೇಕ ಡ್ರೆಸಿಂಗ್ ರೂಂ! ಕಾರಣವೇನು ಗೊತ್ತಾ? – Kannada News | Vaibhav Sooryavanshi: Why India’s Youngest Cricketer Needs a Separate Dressing Room in England

ಭಾರತ ಹಾಗೂ ಐರ್ಲೆಂಡ್ ನಡುವೆ ಎರಡು ಪಂದ್ಯಗಳ ಟಿ20 ಸರಣಿ ಜೂನ್ 26 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಟೀಂ ಇಂಡಿಯಾ ಈಗಾಗಲೇ ಐರ್ಲೆಂಡ್ ತಲುಪಿದೆ. ಈ ಸರಣಿ ಮುಗಿದ ಕೂಡಲೇ ಟೀಂ ಇಂಡಿಯಾ, ಇಂಗ್ಲೆಂಡ್​ಗೆ (India vs England) ಹಾರಲಿದೆ. ಅಲ್ಲಿ ಉಭಯ ತಂಡಗಳ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಎರಡೂ ಪ್ರವಾಸಗಳಿಗೂ ಟೀಂ ಇಂಡಿಯಾದಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಆಯ್ಕೆಯಾಗಿದ್ದಾರೆ. ಕೇವಲ 15ನೇ ವಯಸ್ಸಿಗೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ…

Read More