Headlines

ಸರ್ಕಾರದಿಂದ ನೇರ ಕಾನೂನು ಸಲಹೆ; ವಾಟ್ಸಾಪ್​ನಲ್ಲಿ ಉಚಿತ ನ್ಯಾಯಸೇತು ಚಾಟ್​ಬೋಟ್ ಸೇವೆ – Kannada News | Get free legal advice, assistance from govt supported Nyaya Setu chatbot on WhatsApp

ನವದೆಹಲಿ, ಜನವರಿ 5: ಕಾರ್ಪೊರೇಟ್, ಅಪರಾಧ, ಕುಟುಂಬ ಇತ್ಯಾದಿ ವಿವಿಧ ಕ್ಷೇತ್ರಗಳಲ್ಲಿ ಕಾನೂನು ವ್ಯಾಜ್ಯಗಳಿದ್ದಲ್ಲಿ ವಾಟ್ಸಾಪ್​ನಲ್ಲಿ ಉಚಿತವಾಗಿ ತಜ್ಞರ ಸಲಹೆ (Free legal advice) ಪಡೆಯಬಹುದು. ಇಂಥದ್ದೊಂದು ಸೇವೆಯನ್ನು ಸರ್ಕಾರವೇ ಆರಂಭಿಸಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು (Ministry of law and justice) ವಾಟ್ಸಾಪ್​ನಲ್ಲಿ ನ್ಯಾಯ ಸೇತು (Nyaya Setu) ಎನ್ನುವ ಕಾನೂನು ಸೇವೆಯನ್ನು 2026ರ ಜನವರಿ 1ರಂದು ಆರಂಭಿಸಿದೆ. ಯಾರು ಬೇಕಾದರೂ ಇದರಿಂದ ಕಾನೂನು ಸಲಹೆಗಳನ್ನು ಪಡೆದುಕೊಳ್ಳಲು ಸಾಧ್ಯ. ಯಾವ ರೀತಿಯ ಕಾನೂನು…

Read More

ಅಪಘಾತದವೇಳೆ ದರ್ಶನ್ ಪುತ್ರ ವಿನೀಶ್ ಕಾರು ಓಡಿಸುತ್ತಿದ್ದರಾ? ಅಸಲಿ ವಿಷಯ ರಿವೀಲ್ – Kannada News | Vinish Darshan Car Accident: Here is What Happend And Mother Vijayalakshmi clarification

ಬೆಂಗಳೂರು, ಜೂನ್ 26: ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಟಚ್ ಆಗಿದ್ದು, ಸ್ಥಳೀಯರು ಹಾಗೂ ವಿನೀಶ್ ನಡುವೆ ವಾಗ್ವಾದ ನಡೆದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನ ಆರ್.ಆರ್. ನಗರದ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ (ಜೂನ್ 25) ಈ ಅಪಘಾತ ಸಂಭವಿಸಿದೆ. ವಿನೀಶ್ ಕಾರು ಓಡಿಸುತ್ತಿದ್ದರು ಎಂಬ ಬಗ್ಗೆ ವರದಿ ಆಗಿತ್ತು. ಆದರೆ, ಅದು ನಿಜವಲ್ಲ ಎಂಬ ವಿಷಯವೂ ರಿವೀಲ್ ಆಗಿದೆ. ವಿನೀಶ್ ಕಾರು ಓಡಿಸುತ್ತಿರಲಿಲ್ಲ…

Read More

ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್‌ಗೆ ಒಲಿದ ನಾಯಕತ್ವ ಪಟ್ಟ

ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್‌ಗೆ ಮೊದಲು, ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ತನ್ನ ತಂಡದ ನಾಯಕಿಯನ್ನು ಬದಲಾಯಿಸಲು ನಿರ್ಧರಿಸಿದೆ. ಕಳೆದ ಎರಡು ವರ್ಷಗಳಿಂದ ಮೆಗ್ ಲ್ಯಾನಿಂಗ್ ತಂಡದ ನಾಯಕಿಯಾಗಿದ್ದರು. ಆದರೆ ಈಗ ಈ ಜವಾಬ್ದಾರಿಯನ್ನು ಟೀಂ ಇಂಡಿಯಾದ ಸ್ಟಾರ್ ಆಟಗಾರ್ತಿ ಜೆಮಿಮಾ ರೊಡ್ರಿಗಸ್‌ಗೆ ನೀಡಲಾಗುತ್ತಿದೆ. ಡಿಸೆಂಬರ್ 23 ರಂದು ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ವರದಿಯಾಗಿದೆ. 2 ಆವೃತ್ತಿಗಳಲ್ಲಿ ತಂಡವನ್ನು ಫೈನಲ್​ಗೆ ಮುನ್ನಡೆಸಿದ್ದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್ ಅವರನ್ನು ಹರಾಜಿಗೂ ಮುನ್ನ ತಂಡದಿಂದ…

Read More

ಎಲ್ಲ ಶಾಸಕರಿಗೂ ಆಲ್ಕೋಹಾಲ್ ಪರೀಕ್ಷೆಯಾಗಲಿ; ಪಂಜಾಬ್ ಸಿಎಂ ಕುಡಿದಿದ್ದಾರೆ ಎಂದು ಆರೋಪಿಸಿ ಸದನದಿಂದ ಹೊರನಡೆದ ಕಾಂಗ್ರೆಸ್ – Kannada News | Get alcohol test done High drama in Punjab assembly Congress alleges CM Bhagwant Mann was drunk

ಪಂಜಾಬ್, ಮೇ 1: ಪಂಜಾಬ್ ವಿಧಾನಸಭೆಯಲ್ಲಿ ಇಂದು ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಮತ್ತು ಅಕಾಲಿ ದಳ ಪಂಜಾಬ್​ನ ಸಿಎಂ ಭಗವಂತ್ ಮಾನ್ ಸದನದ ಕಲಾಪಗಳ ಸಮಯದಲ್ಲಿ ಕುಡಿದಿದ್ದರು ಎಂದು ಆರೋಪಿಸಿದೆ. ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಇಂದು ಪಂಜಾಬ್​​ನಲ್ಲಿ ವಿಶೇಷ ಅಧಿವೇಶನ ಕರೆಯಲಾಗಿತ್ತು. ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ ಕುಡಿದ ಸ್ಥಿತಿಯಲ್ಲಿ ಸದನಕ್ಕೆ ಬಂದಿದ್ದಾರೆ. ಹೀಗಾಗಿ ಸದನದಲ್ಲಿರುವ ಎಲ್ಲಾ ಶಾಸಕರಿಗೆ ಮದ್ಯ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸಭಾತ್ಯಾಗ ಮಾಡಿತು. ಕಾರ್ಮಿಕ ದಿನದ ಸಂದರ್ಭದಲ್ಲಿ ನಿರ್ಣಯವನ್ನು…

Read More

‘ಅಮೃತಧಾರೆ’ ಧಾರಾವಾಹಿಗೆ ಅಖಿಲಾಂಡೇಶ್ವರಿಯ ಎಂಟ್ರಿ – Kannada News | Amruthadhare Serial Twist: Gautam Devan’s Plan to Shock JD and Akhilandeshwari Entry

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವು ಎದುರಾಯಿತು. ಈಗ ಜೆಡಿಗೆ ಶಾಕ್ ಕೊಡೋಕೆ ಗೌತಮ್ ದೀವಾನ್ ರೆಡಿ ಆಗಿದ್ದಾನೆ. ಹಾಗಾದರೆ ಏನು ಆ ಶಾಕ್ ಏನು? ಅದನ್ನು ನಾವು ಇಂದು ಹೇಳುತ್ತಾ ಇದ್ದೇವೆ. ಗೌತಮ್ ಸಾಕಷ್ಟು ಸಾಲ ಮಾಡಿಕೊಂಡಿದ್ದಾನೆ. ಇದರಿಂದ ತಪ್ಪಿಸಿಕೊಳ್ಳಲು ಆತ ಕಂಪನಿಯನ್ನು ಮಾರಿ ಹೋಗುವ ಪ್ಲ್ಯಾನ್ ಅಲ್ಲಿ ಇದ್ದಾನೆ. ಆದರೆ, ಅಂದುಕೊಂಡಂತೆ ಇಲ್ಲಿ ನಡೆಯುತ್ತಿಲ್ಲ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಈಗ ಒಂದು ದೊಡ್ಡ ತಿರುವು ಎದುರಾಗಿದೆ. ಆ ತಿರುವಿನ ಬಗ್ಗೆ ನಾವು…

Read More

ಅಳಿಯನ ಮದುವೆಗೆ ಬಂದಿದ್ದ NRI ವೈದ್ಯೆಗೆ ಆಘಾತ: ಮದುವೆ ಮಂಟಪದಿಂದ 1 ಕೋಟಿ ರೂ. ಮೌಲ್ಯದ ಬಂಗಾರದ ಆಭರಣ ಕಳವು – Kannada News | Bangalore Wedding Theft: Rs 1 Crore Gold Vanishes from NRI Doctor’s Locked Room

ಬೆಂಗಳೂರು, ಏಪ್ರಿಲ್​​ 26: ಮದುವೆ ಮನೆಯಲ್ಲಿ ಕೈಚಳಕ ತೋರಿರುವ ಖದೀಮರು ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಅಮೆರಿಕದಲ್ಲಿ ವಾಸವಿರುವ 52 ವರ್ಷದ ಮಹಿಳಾ ವೈದ್ಯೆ ಸಿರುವೆಲ್ಲ ಶ್ರೀದೇವಿ ಎಂಬವರಿಗೆ ಸೇರಿದ ಚಿನ್ನಾಭರಣವನ್ನು ಮದುವೆ ಮಂಟಪದಲ್ಲಿ ದೋಚಿರುವ ಪ್ರಸಂಗ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿರೋದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಿಂದ ಮದುವೆ ಸಂಭ್ರಮದಲ್ಲಿದ್ದ ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದೆ. ಇನ್ನು ಘಟನೆ ಸಂಬಂಧ ಸಿರುವೆಲ್ಲ…

Read More

IPL 2026 GT vs RR Qualifier-2 Live Score: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ

ಇಂದು ಕ್ವಾಲಿಫೈಯರ್ 2 ರಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿವೆ. ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯವನ್ನು ಗೆದ್ದ ತಂಡ ಫೈನಲ್‌ಗೆ ಮುನ್ನಡೆಯುತ್ತದೆ. ಗುಜರಾತ್ ತನ್ನ ಕೊನೆಯ ಫೈನಲ್ ಅನ್ನು 2023 ರಲ್ಲಿ ಆಡಿದರೆ, ರಾಜಸ್ಥಾನ ಕೊನೆಯದಾಗಿ 2022 ರಲ್ಲಿ ಪ್ರಶಸ್ತಿ ಪಂದ್ಯವನ್ನು ತಲುಪಿತು, ಅಲ್ಲಿ ಗುಜರಾತ್ ವಿರುದ್ಧ ಸೋತಿತು. ಈಗ ರಾಜಸ್ಥಾನವು ಆ ಸೋಲಿಗೆ ಸೇಡು ತೀರಿಸಿಕೊಳ್ಳಲು ಮತ್ತು ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗುವತ್ತ ಮುನ್ನಡೆಯುವ…

Read More

ದೇವಸ್ಥಾನದ ಸುಪ್ರಭಾತ ಹಾಡು ಹಾಕಿರುವುದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್ – Kannada News | War of Words Between Hindu muslim about Morning God Songs In Temple at Doddaballapur

ದೊಡ್ಡಬಳ್ಳಾಪುರ, ಫೆಬ್ರವರಿ 02): ದೇವಸ್ಥಾನದ (Temple) ಸುಪ್ರಭಾತ ಹಾಡಿನ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ (Hindu And Muslim) ಯುವಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಶಾಂತಿ ನಗರದ ಶನಿಮಹಾತ್ಮ ದೇವಸ್ಥಾನದಲ್ಲಿ ಇಂದು (ಫೆಬ್ರವರಿ 02) ಬೆಳಗ್ಗೆ ಸುಪ್ರಭಾತ ಹಾಡು ಹಾಕಿದ್ದು, ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡು ಎಂದಿದ್ದಾನೆ. ಇದಕ್ಕೆ ಆಕ್ರೋಶಗೊಂಡು…

Read More

ಡಿಸಿಎಂ ಮಹತ್ವದ ಸಭೆ: ಕಂದಾಯ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ, ಬಡ್ತಿ ಪ್ರಕ್ರಿಯೆ ಚುರುಕು – Kannada News | DCM Parameshwara Directs Revenue Department to Expedite Public Grievances, Vacancies and Promotions

ಡಿಸಿಎಂ ಜಿ ಪರಮೇಶ್ವರ್Image Credit source: tv9 kannada ಬೆಂಗಳೂರು, ಜೂನ್​ 22: ಡಿಸಿಎಂ ಜಿ. ಪರಮೇಶ್ವರ್ (G Parameshwara)​​​ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದರು. ವೈರಲ್ ಸೋಂಕಿನಿಂದ ಬಳಲಿದ್ದ ಅವರು, ವೈದ್ಯರ ಸಲಹೆಯಂತೆ ವಿಶ್ರಾಂತಿಯಲ್ಲಿದ್ದರು. ಅನಾರೋಗ್ಯದ ಮಧ್ಯೆ ವಿಧಾನಪರಿಷತ್​​ ಚುನಾವಣೆಯಲ್ಲಿ ಮತ ಕೂಡ ಚಲಾಯಿಸಿದ್ದರು. ಇದೀಗ ಒಂದು ವಾರದ ನಂತರ ಕಾಣಿಸಿಕೊಂಡರು. ಇಲಾಖೆಯ ಕೆಲಸ ನಿಮಿತ್ತ ವಿಧಾನಸೌಧಕ್ಕೆ ಬಂದಿದ್ದ ಪರಮೇಶ್ವರ್​​, ಇದೇ ವೇಳೆ ಕಂದಾಯ ಇಲಾಖೆಯ ಹಿರಿಯ ಅಧಿಕಾರಗಳೊಂದಿಗೆ ಸಭೆ ಮಾಡಿ ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಮುಖ್ಯಾಂಶಗಳು…

Read More

ನಮ್ಮ ಮೆಟ್ರೋದಲ್ಲಿ 3 ವರ್ಷದಲ್ಲಿ 21 ಬಾರಿ ಯಡವಟ್ಟು: ಬಿಎಂಆರ್‌ಸಿಎಲ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಗರಂ, ತನಿಖೆಗೆ ಪತ್ರ – Kannada News | Namma Metro Disruption: MP Tejasvi Surya Demands Safety Audit Over 21 Technical Disruptions Since 2024

ನಮ್ಮ ಮೆಟ್ರೋ ರೈಲು ಹಾಗೂ ಸಂಸದ ತೇಜಸ್ವಿ ಸೂರ್ಯImage Credit source: tv9 ಬೆಂಗಳೂರು, ಜೂನ್ 26: ಯಾವುದೇ ಟ್ರಾಫಿಕ್ ಕಿರಿಕಿರಿ ಇಲ್ಲದೆ ನೆಮ್ಮದಿಯಾಗಿ ಸಂಚರಿಸಬಹುದು ಎಂದು ನಂಬಿರುವ ಬೆಂಗಳೂರಿನ ಕೋಟ್ಯಂತರ ಪ್ರಯಾಣಿಕರ ಜೀವನಾಡಿ ನಮ್ಮ ಮೆಟ್ರೋ (Namma Metro) ಇತ್ತೀಚಿನ ದಿನಗಳಲ್ಲಿ ಸರಣಿ ತಾಂತ್ರಿಕ ದೋಷಗಳಿಂದಾಗಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ರೈಲ್ವೆ ಹಳಿ, ಸಿಗ್ನಲಿಂಗ್ ಸಮಸ್ಯೆ, ವಿದ್ಯುತ್ ವ್ಯತ್ಯಯ ಹಾಗೂ ಸ್ಮಾರ್ಟ್ ಕಾರ್ಡ್ ಸರ್ವರ್ ವೈಫಲ್ಯ ಸೇರಿದಂತೆ 2024 ರಿಂದ 2026 ರ ಜೂನ್ 26…

Read More