Headlines

LSG vs GT IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Lucknow Super Giants vs Gujarat Titans IPL 2026 Live Cricket Score LSG vs GT Match on 12th April latest news in Kannada

12 Apr 2026 03:16 PM (IST) LSG vs GT IPL 2026: ಗುಜರಾತ್ ತಂಡ ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಅಶೋಕ್ ಶರ್ಮಾ, ಪ್ರಸಿದ್ಧ್ ಕೃಷ್ಣ 12 Apr 2026 03:16 PM (IST) LSG vs GT IPL 2026: ಲಕ್ನೋ ತಂಡ ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ರಿಷಭ್ ಪಂತ್…

Read More

ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಬಂಧನ! – Kannada News | Bengaluru Crime: Axis Bank Manager Arrested for Cheating Businessman of Rs 2.66 Crore in Bagalagunte

ನೆಲಮಂಗಲ, ಜೂನ್ 21: ಕೈತುಂಬಾ ಸಂಬಳ, ಸಮಾಜದಲ್ಲಿ ಗೌರವಾನ್ವಿತ ಹುದ್ದೆಯಲ್ಲಿದ್ದರೂ ದುರಾಸೆಗೆ ಬಿದ್ದು ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರು ಆರೋಪಿಗಳು ಬಾಗಲಗುಂಟೆ (Bengaluru Rural) ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಬಾಗಲಗುಂಟೆ ಶಾಖೆಯ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ವಿನೋದ್ ಕುಮಾರ್, ಈತನಿಗೆ ಸಾಥ್ ನೀಡಿದ್ದ ಅರುಣ್ ಕುಮಾರ್ ಮತ್ತು ಕಿರಣ್ ಬಂಧಿತ ಆರೋಪಿಗಳಾಗಿದ್ದಾರೆ. ಮುಖ್ಯಾಂಶಗಳು ಉದ್ಯಮಿಗೆ 2.66 ಕೋಟಿ ವಂಚಿಸಿದ ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ವಿನೋದ್ ಬಂಧನ. 30 ಕೋಟಿ ಬಿಸಿನೆಸ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 30ರ ದಿನಭವಿಷ್ಯ

ನಿರ್ಧಾರ ಮಾಡುವುದಕ್ಕೆ ಭಯ ಆಗುತ್ತಾ ಇದೆಯಾ? ಅದರಲ್ಲೂ ಮದುವೆ, ಮನೆ ಕಟ್ಟುವ ವಿಚಾರ, ಆಸ್ತಿ ಹಂಚಿಕೆ ಬಗ್ಗೆ ಕುಟುಂಬ ಸದಸ್ಯರ ಜತೆಗೆ ಮಾತನಾಡುವ ಬಗ್ಗೆ ಮನಸ್ಸಿನೊಳಗೆ ದ್ವಂದ್ವ ಕಾಡುತ್ತಾ ಇದೆಯಾ ‘ಲಾವಾ ಸ್ಟೋನ್’ ಬಳಸುವುದರಿಂದ ಸ್ಪಷ್ಟ ನುಡಿಗಳು ನಿಮ್ಮದಾಗಲಿವೆ. ಅದರಲ್ಲೂ ಏನು ಹೇಳಿದರೆ ಏನಾಗಿಬಿಡುತ್ತದೋ ಎಂಬ ಆತಂಕ ದೂರವಾಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಆದಾಯದಲ್ಲಿ ಏರಿಕೆ ನಿರೀಕ್ಷೆ ಮಾಡಬಹುದಾದ ಬೆಳವಣಿಗೆಗಳು ಆಗಲಿವೆ. ಇತ್ತೀಚೆಗೆ…

Read More

ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಸಾರಿಗೆ ಇಲಾಖೆಯಿಂದ ಹೊಸ ನಿಯಮ – Kannada News | Strict New Traffic Rules in Karnataka: Driving Licences to Be Cancelled for Repeat Violations

ಬೆಂಗಳೂರು, ಜನವರಿ 27: ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಪುನರಾವರ್ತಿತ ಸಂಚಾರ ನಿಯಮ ಉಲ್ಲಂಘನೆಗಳನ್ನು ತಡೆಯಲು ಸಾರಿಗೆ ಇಲಾಖೆಯ ಹೊಸ ಕಟ್ಟುನಿಟ್ಟಿನ ಕ್ರಮವನ್ನು ಜಾರಿಗೆ ತಂದಿದೆ. ಹೊಸ ಮಾರ್ಗಸೂಚಿಯ ಪ್ರಕಾರ, ವಾಹನ ಸವಾರರು ಒಂದು ವರ್ಷದ ಅವಧಿಯಲ್ಲಿ ಐದು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಚಾಲನಾ ಪರವಾನಿಗೆ ರದ್ದಾಗಲಿದೆ. ಮೋಟಾರು ವಾಹನ ಕಾಯ್ದೆಗೆ ಕೇಂದ್ರ ತಂದ ತಿದ್ದುಪಡಿಯ ಅನ್ವಯ ಹೊಸ ನಿಯಮ ಈ ವರ್ಷದ ಜನವರಿ 1ರಿಂದ ಜಾರಿಗೆ ಬಂದಿದೆ. ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ (ಆರ್‌ಟಿಒ)…

Read More

ಬೆಂಗಳೂರಿಗೆ ಬಂದಾಗ ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?: ಸಿದ್ದರಾಮಯ್ಯರಿಂದಲೇ ಸಿಕ್ತು ಉತ್ತರ – Kannada News | Siddaramaiah’s Clarification Over Viral Photo with PM Narendra Modi

ಮೈಸೂರು, ಏಪ್ರಿಲ್​​ 20: ಏಪ್ರಿಲ್ 15ರಂದು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ಮೋದಿ ಸ್ವಾಗತದ ವೇಳೆ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿರುವ ಫೋಟೋವೊಂದು ಭಾರಿ ವೈರಲ್​​ ಆಗಿತ್ತು. ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ಮೋದಿ ಮತ್ತು ನಾನು ಗುಟ್ಟಾಗಿ ಏನೂ ಮಾತನಾಡಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ಅಂತಾ ಕೇಳಿದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಅಂತಾ ಹೇಳಿದೆ ಅಷ್ಟೇ. ಅದು ಬಿಟ್ಟು ಬೇರೆ ಏನೂ ಮಾತನಾಡಿಲ್ಲ ಎಂದು ತಿಳಿಸಿದ್ದಾರೆ. ಮತ್ತಷ್ಟು…

Read More

ಬಿಲ್ ಪಾವತಿಸಲು ಲಂಚ ಪಡಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಡಿಹೆಚ್​ಒ ಕಚೇರಿ ಲೆಕ್ಕಪತ್ರ ವ್ಯವಸ್ಥಾಪಕ

ತುಮಕೂರು, ಮಾ.25: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಭ್ರಷ್ಟಾಚಾರದ ಬಣ್ಣ ಬಯಲಾಗಿದೆ. ಆರೋಗ್ಯ ಜಾಗೃತಿ ಕಾರ್ಯಕ್ರಮದ ಬಿಲ್ ಪಾವತಿಸಲು ಎನ್​ಜಿಒ ಅಧ್ಯಕ್ಷರಿಂದ ಲಂಚ ಸ್ವೀಕರಿಸುತ್ತಿದ್ದ ಲೆಕ್ಕಪತ್ರ ವ್ಯವಸ್ಥಾಪಕ ಅರವಿಂದ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. 2025-26ರ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿ ಜಿಲ್ಲೆಯ 10 ತಾಲೂಕುಗಳ ಜಾತ್ರೆ ಮತ್ತು ಸಂತೆಗಳಲ್ಲಿ ಆರೋಗ್ಯ ಜಾಗೃತಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಜಿಲ್ಲೆಯ ಹತ್ತು ತಾಲ್ಲೂಕುಗಳಲ್ಲಿ ಜಾತ್ರೆ, ಸಂತೆಗಳಲ್ಲಿ ಆರೋಗ್ಯ ಕುರಿತ ವಸ್ತು ಪ್ರದರ್ಶನ…

Read More

ಸತ್ತ ಮೇಲೂ ಬಿಡ್ತಿಲ್ಲ ಆನ್‌ಲೈನ್ ವಂಚಕರು: ಬೆಂಗಳೂರಲ್ಲಿ ಚಿತಾಗಾರ ಬುಕ್ಕಿಂಗ್ ಹೆಸರಲ್ಲಿ ನಕಲಿ ವೆಬ್‌ಸೈಟ್; ಸಾರ್ವಜನಿಕರೇ ಈ ಜಾಲಕ್ಕೆ ಬೀಳಬೇಡಿ! – Kannada News | Beware! Bengaluru Cremation Slot Fraud: Protect Yourself from Fake Online Booking Sites

ಬೆಂಗಳೂರು, ಜೂ.25 : ಸಿಲಿಕಾನ್ ಸಿಟಿಯಲ್ಲಿ ಸೈಬರ್ ಕಳ್ಳರ ವಂಚನೆ ಮಿತಿಮೀರಿದ್ದು, ಬೇರೆ ಬೇರೆ ರೀತಿಯಲ್ಲಿ ವಂಚನೆ ಮಾಡುವ ದಾರಿಯನ್ನು ಹುಡುಕಿಕೊಂಡಿದ್ದ,  ಇವರು ಇದೀಗ ಸಾವಿನ ಮನೆಯನ್ನು ಬಿಟ್ಟಿಲ್ಲ. ನೋವಿನಲ್ಲಿರುವ ಕುಟುಂಬಸ್ಥರನ್ನು ಟಾರ್ಗೆಟ್ ಮಾಡಿ ಹಣ ಲೂಟಿ ಮಾಡುತ್ತಿರುವ ಆಘಾತಕಾರಿ ಜಾಲವೊಂದು ಬಯಲಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ವಿದ್ಯುತ್ ಚಿತಾಗಾರಗಳಲ್ಲಿ ಶವ ಸಂಸ್ಕಾರಕ್ಕಾಗಿ ಆನ್‌ಲೈನ್ ಸ್ಲಾಟ್ ಕಾಯ್ದಿರಿಸುವ (Crematorium Slot Booking) ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ಗಳನ್ನು ಸೃಷ್ಟಿಸಿ ಸಾರ್ವಜನಿಕರಿಂದ ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿದ್ದ…

Read More

Vasthu Tips: ಈ ವಸ್ತುಗಳನ್ನು ಎಂದಿಗೂ ಯಾರಿಂದಲೂ ಪಡೆಯಬೇಡಿ; ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Traditional Beliefs: Items You Should Never Accept or Borrow for Prosperity

ಕೆಲವು ಪ್ರಾಚೀನ ನಂಬಿಕೆಗಳು ಮತ್ತು ಶಾಸ್ತ್ರಗಳ ಪ್ರಕಾರ, ಆಕಸ್ಮಿಕವಾಗಿ ನಾವು ಯಾರಿಂದಲಾದರೂ ಕೆಲವು ನಿರ್ದಿಷ್ಟ ವಸ್ತುಗಳನ್ನು ಪಡೆದುಕೊಂಡರೆ, ನಮ್ಮ ಅದೃಷ್ಟ, ಆರೋಗ್ಯ ಮತ್ತು ಹಣಕಾಸಿನ ಸ್ಥಿತಿ ಕುಂಠಿತವಾಗುವ ಸಾಧ್ಯತೆ ಇದೆ. ಹಾಗಾಗಿ, ಜೀವನದಲ್ಲಿ ಕೆಲವು ವಸ್ತುಗಳನ್ನು ಉಡುಗೊರೆಯಾಗಿ ಅಥವಾ ಸಾಲವಾಗಿ ಪಡೆಯಬಾರದು ಎಂದು ಹೇಳಲಾಗುತ್ತದೆ. ಸಾಲವಾಗಿ ಪಡೆದು ವಾಪಸ್ ನೀಡಬಹುದಾದ ಕೆಲವು ವಸ್ತುಗಳಿಗೆ ಇದು ಅನ್ವಯಿಸುವುದಿಲ್ಲ, ಆದರೆ ಕೆಳಗೆ ನಮೂದಿಸಲಾದ ವಸ್ತುಗಳು ನಮ್ಮ ಜೀವನದಲ್ಲಿ ದೊಡ್ಡ ಪರಿಣಾಮ ಬೀರಬಹುದು. ಅಂತಹ ಪ್ರಮುಖ ವಸ್ತುಗಳು ಯಾವುವು ಮತ್ತು ಅವುಗಳನ್ನು…

Read More

IPL 2026: ಪಂಜಾಬ್ ಸೋಲಿಗೆ ಅದರ ಮಾಲೀಕರೇ ಕಾರಣ..! ಮಾಜಿ ನಾಯಕನ ಗಂಭೀರ ಆರೋಪ – Kannada News | R Ashwin Reveals Why Punjab Kings Lost 5 Straight in IPL 2026; Owners’ Dual Home Ground Strategy at Fault

2026 ರ ಐಪಿಎಲ್‌ನಲ್ಲಿ (IPL 2026) ಸತತ 6 ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ರಾರಾಜಿಸುತ್ತಿದ್ದ ಪಂಜಾಬ್ ಕಿಂಗ್ಸ್ (Punjab Kings) ತಂಡ ಅದ್ಯಾಕೋ 6 ರ ಪಂದ್ಯಗಳ ನಂತರ ಲಯ ಕಳೆದುಕೊಂಡಿದೆ. ಇದರ ಪರಿಣಾಮವಾಗಿ ಆ ನಂತರ ನಡೆದ ಸತತ ಐದು ಪಂದ್ಯಗಳನ್ನು ಸೋತಿದೆ. ಆರಂಭದಲ್ಲಿ ಸತತ ಗೆಲುವುಗಳಿಂದ ಸುಲಭವಾಗಿ ಪ್ಲೇಆಫ್‌ಗೇರುವ ಭರವಸೆ ಮೂಡಿಸಿದ್ದ ಪಂಜಾಬ್ ಇದೀಗ ಸತತ ಸೋಲುಗಳಿಂದಾಗಿ ಪ್ಲೇಆಫ್‌ ರೇಸ್​ನಿಂದ ಹೊರಗುಳಿಯುವ ಆತಂಕದಲ್ಲಿದೆ. ಅದರಲ್ಲೂ ಪಂಜಾಬ್ ತನ್ನ ತವರು ನೆಲದಲ್ಲೇ ಸೋಲುತ್ತಿರುವುದು…

Read More

CSK vs DC: ಐಪಿಎಲ್​ನಲ್ಲಿ ನಾಲ್ಕನೇ ಶತಕ ಬಾರಿಸಿದ ಸಂಜು ಸ್ಯಾಮ್ಸನ್

ಚೆಪಾಕ್​ನ ಎಂಎ ಚಿದಂಬರಂ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹೊಸ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಕೊನೆಗೂ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಐಪಿಎಲ್‌ನಲ್ಲಿ ಮೊದಲ ಬಾರಿಗೆ ಸಿಎಸ್​ಕೆ ತಂಡದ ಪರ ಆಡುತ್ತಿರುವ ಸಂಜುಗೆ ಮೊದಲ ಮೂರು ಪಂದ್ಯಗಳು ಉತ್ತಮವಾಗಿ ನಡೆದಿರಲಿಲ್ಲ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಇನ್ನಿಂಗ್ಸ್ ಕಟ್ಟಿದ ಸಂಜು ಮೊದಲಿಗೆ ಸಿಎಸ್​ಕೆ ಪರ ಮೊದಲ ಅರ್ಧಶತಕದ ಇನ್ನಿಂಗ್ಸ್ ಆಡಿದರೆ, ಆ…

Read More