Headlines

TV9 Kannada News Live: ರಾಜ್ಯದಲ್ಲಿ ಹೆಚ್ಚಾಯ್ತು ಕಾವೇರಿ ಕಿಚ್ಚು! ಕೆಆರ್‌ಎಸ್‌ ಮುತ್ತಿಗೆ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 31 July 2026 Cauvery Water Dispute Farmers Protest, Karnataka Tamil Nadu CM Meet Politics Cinema Latest Updates Online

Breaking News Today Live Updates in Kannada: ತಮಿಳುನಾಡಿಗೆ 3,500 ಕ್ಯೂಸೆಕ್ಸ್ ನೀರು ಹರಿಸುವ CWRC ಆದೇಶ ಖಂಡಿಸಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಆರ್. ಅಶೋಕ್ ಹಾಗೂ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಇಂದು ಕೆಆರ್‌ಎಸ್ ಜಲಾಶಯ ಮುತ್ತಿಗೆ ಚಳವಳಿ ನಡೆಸುತ್ತಿದ್ದು, ಮಂಡ್ಯದಲ್ಲಿ ಹೋರಾಟ ತೀವ್ರಗೊಂಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಕಗ್ಗಂಟಿಗೆ ತೆರೆಬಿದ್ದಿದ್ದು, ರಾಹುಲ್ ಗಾಂಧಿ ಪಟ್ಟಿಗೆ ಅಂತಿಮ ಅಂಕಿತ ಹಾಕಿದ್ದಾರೆ. ಸೋಮವಾರ ನೂತನ ಸಚಿವರ ಪ್ರಮಾಣವಚನ ಸಮಾರಂಭ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಗೆ ಇಂದು ಲಾಭವೋ ಲಾಭ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಒತ್ತಡ ತಂದು ನಿಮ್ಮಿಂದ ಕೆಲಸ ಮಾಡಿಸಿಕೊಳ್ಳಬಹುದು ಅಂದುಕೊಂಡವರಿಗೆ ಅಚ್ಚರಿ ಎದುರಾಗಲಿದೆ. ನೇರವಾಗಿ ಉತ್ತರ ನೀಡಿ, ಬಾಯಿ ಮುಚ್ಚಿಸುತ್ತೀರಿ. ರಿಯಲ್ ಎಸ್ಟೇಟ್ ವ್ಯವಹಾರ ಕೈ ಹಿಡಿಯಲಿದೆ. ಉದ್ಯೋಗವೋ- ವ್ಯವಹಾರವೋ ಕುಟುಂಬದ ವಿಚಾರವೋ ಒಟ್ಟಿನಲ್ಲಿ ನಿಮ್ಮ ತನಕ ಬಂದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸೋಲಿನಿಂದ ಉತ್ಸಾಹ ವೃದ್ಧಿ… – Kannada News | Dina Rashi Bhavishya June 20, 2026: Daily Horoscope Predictions for Satursday

ಮೇಷ ರಾಶಿ: ಹೊಂದಾಣಿಕೆಯಿಂದ‌ ಕಾರ್ಯವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಖುಷಿಯಾಗಿರುವಂತೆ ನಿಮ್ಮ ಸುತ್ತಲನ್ನು ರೂಪಿಸಿಕೊಳ್ಳಿ. ಕೆಳಗಿಳಿದ ಚಕ್ರ ಮೇಲೆ ಏರಲೇ ಬೇಕು. ಪೂರ್ಣ ವಿಚಾರವನ್ನು ತಿಳಿದು ಮಾತನಾಡಿ.‌ ಅರ್ಧವಿಷಯವನ್ನು ತಿಳಿದು ಮಾತನಾಡಿದರೆ ಇನ್ನೊಬ್ಬರಿಗೆ ನೋವಾದೀತು. ಅವರ ಶಾಪಕ್ಕೂ ಗುರಿಯಾಗುವಿರಿ. ಒಂದೇ ಕೆಲಸವನ್ನು ನಿರಂತರ ಮಾಡಿ ಶಿಸ್ತನ್ನು ರೂಢಿಸಿಕೊಳ್ಳಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತವಾಗಬಹುದು. ವೃಷಭ ರಾಶಿ: ಯಾವುದಕ್ಕೂ ಇಂತಹ ಸನ್ನಿವೇಶ ಎದುರಾದಾಗ ಮೊದಲು ಯೋಚಿಸಿ. ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ ಇದೆ. ಪ್ರತಿಭಾನ್ವಿತರಿಗೆ ಯಾವ ಅನುಕೂಲತೆಗಳೂ ಸಿದ್ಧಿಸದು. ಕುತೂಹಲದ…

Read More

‘ಧುರಂಧರ್ 2’ ನೋಡದಿದ್ದರೂ ಚಿತ್ರತಂಡದ ಸಾಧನೆಗೆ ಭೇಷ್ ಎಂದ ಆಮಿರ್ ಖಾನ್

ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮಿರ್ ಖಾನ್ ಅವರು ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರದ ಯಶಸ್ಸನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಪ್ರೇಕ್ಷಕರಿಂದ ಪಡೆಯುತ್ತಿರುವ ಅಭೂತಪೂರ್ವ ಬೆಂಬಲಕ್ಕೆ ಆಮಿರ್ ಖಾನ್ (Aamir Khan) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್, ಆರ್. ಮಾಧವನ್, ಅರ್ಜುನ್ ರಾಮ್​ಪಾಲ್, ರಾಕೇಶ್ ಬೇಡಿ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಹೊಗಳುತ್ತಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಜೊತೆಗಿನ ಸಂವಾದದಲ್ಲಿ…

Read More

ಆ್ಯಪಲ್, ಎನ್​ವಿಡಿಯಾವನ್ನೂ ಮೀರಿಸಿದ ಬೆಳ್ಳಿ ಈಗ ಜಗತ್ತಿನಲ್ಲಿ ಎರಡನೇ ಅತಿಹೆಚ್ಚು ಮಾರುಕಟ್ಟೆ ಮೌಲ್ಯದ ಆಸ್ತಿ – Kannada News | Silver overtakes NVidia, Apple to become second most valuable asset in the world

ನವದೆಹಲಿ, ಡಿಸೆಂಬರ್ 29: ಬೆಳ್ಳಿ ಬೆಲೆ (Silver) ಹುಚ್ಚೆದ್ದು ಓಡುತ್ತಿದೆ. ಅತಿವೇಗವಾಗಿ ಬೆಲೆ ಏರಿಕೆ ಆಗುತ್ತಿರುವ ಸರಕುಗಳಲ್ಲಿ ಚಿನ್ನವನ್ನೂ ಮೀರಿಸಿ ಬೆಳ್ಳಿ ಬೆಳೆಯುತ್ತಿದೆ. ವಿಶ್ವದಲ್ಲೇ ಅತಿಹೆಚ್ಚು ಮಾರ್ಕೆಟ್ ಕ್ಯಾಪಿಟಲ್ ಇರುವ ಸ್ವತ್ತುಗಳಲ್ಲಿ ಬೆಳ್ಳಿ ಎರಡನೇ ಸ್ಥಾನಕ್ಕೇರಿದೆ. ಎನ್​ವಿಡಿಯಾ, ಆ್ಯಪಲ್ ಇತ್ಯಾದಿ ದೈತ್ಯ ಕಂಪನಿಗಳ ಷೇರು ಬಂಡವಾಳವನ್ನೂ ಮೀರಿಸಿ ಬೆಳ್ಳಿ ಮೌಲ್ಯ ಬೆಳೆದಿದೆ. ಬೆಳ್ಳಿ ಬೆಲೆ ಒಂದು ಔನ್ಸ್​ಗೆ 84 ಡಾಲರ್​ಗಿಂತ ಹೆಚ್ಚಾಗಿದೆ. ಭಾರತದಲ್ಲಿ ಇದರ ಬೆಲೆ ಒಂದು ಗ್ರಾಮ್​ಗೆ 260 ರೂ ಆಸುಪಾಸಿನಲ್ಲಿ ಇದೆ. ಈ ವರ್ಷ…

Read More

‘ನನಗೆ ಬದುಕಲು ದಾರಿ ಇಲ್ಲದಿದ್ದರೆ ದಯಾಮರಣ ನೀಡಿ’ಎಂದಿದ್ದ ಮಹಿಳೆಗೆ ಸಿಕ್ಕಿತು ಗೃಹ ಸಚಿವರ ಆಸರೆ – Kannada News | Shira Woman Rabia Gets Hope: Dr. Parameshwara Assures Housing, Rent and Ration Support

ತುಮಕೂರು, ಏ.15 : ವಸತಿಗಾಗಿ ಆಗ್ರಹಿಸಿ ಸಚಿವರ ಎದುರೇ ದಯಾಮರಣ ಬೇಡಿದ್ದ ಶಿರಾ ತಾಲೂಕಿನ ಮಹಿಳೆ ರಾಬಿಯಾ ಅವರ ಕಣ್ಣೀರಿಗೆ ಕೊನೆಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಂದಿಸಿದ್ದಾರೆ. ಮಹಿಳೆಯ ಮುಂದಿನ ಆರು ತಿಂಗಳ ಬಾಡಿಗೆ ಮತ್ತು ರೇಷನ್ ವೆಚ್ಚವನ್ನು ಭರಿಸುವುದರ ಜೊತೆಗೆ ಮನೆ ಕೊಡಿಸುವ ಭರವಸೆಯನ್ನ ನೀಡಿದ್ದಾರೆ. ಕಳೆದ ಏಪ್ರಿಲ್ 8ರಂದು ತುಮಕೂರು ನಗರದ ಗ್ರಂಥಾಲಯ ಸಂಕೀರ್ಣದಲ್ಲಿ ನಡೆದಿದ್ದ ಜನಸಂಪರ್ಕ ಸಭೆಯಲ್ಲಿ ರಾಬಿಯಾ ಎಂಬ ಮಹಿಳೆ ವೇದಿಕೆ ಮೇಲೆ ಬಂದು ಆಕ್ರೋಶ ವ್ಯಕ್ತಪಡಿಸಿದ್ದರು. “ಎರಡು…

Read More

‘ಕಿರಾತಕ’ ಸುಂದರಿ ಓವಿಯಾ ಈಗೇನು ಮಾಡುತ್ತಿದ್ದಾರೆ? ಇಲ್ಲಿದೆ ವಿವರ

ಕನ್ನಡ ಚಿತ್ರರಂಗದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೋಡಿಯಾಗಿ 'ಕಿರಾತಕ' ಸಿನಿಮಾದಲ್ಲಿ ನಟಿಸಿದ್ದ ನಟಿ ಓವಿಯಾ ಅವರು ತಮ್ಮ ನಟನೆಯ ಮೂಲಕ ಕನ್ನಡಿಗರ ಮನ ಗೆದ್ದಿದ್ದರು. ಆ ಹಳ್ಳಿ ಹುಡುಗಿಯ ಪಾತ್ರ ಇಂದಿಗೂ ಪ್ರೇಕ್ಷಕರ ನೆನಪಿನಲ್ಲಿ ಹಸಿರಾಗಿದೆ. ಕಿರಾತಕ ಚಿತ್ರದ ಭರ್ಜರಿ ಯಶಸ್ಸಿನ ನಂತರ ಓವಿಯಾ ಅವರು ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚು ಕಾಣಿಸಿಕೊಳ್ಳಲಿಲ್ಲ. ಬದಲಿಗೆ ಅವರು ತಮಿಳು ಚಿತ್ರರಂಗದತ್ತ ಗಮನ ಹರಿಸಿದರು. ಅಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ (2017) ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದರು. ಪ್ರಸ್ತುತ ಓವಿಯಾ…

Read More

Virat Kohli: ನಿಜವಾಗ್ಲೂ ಖುಷಿಯಾಯ್ತು… ಅರ್ಹ ಆಟಗಾರನಿಗೆ POTT ಪ್ರಶಸ್ತಿ ಸಿಕ್ಕಿದೆ..!

T20 World Cup 2026: ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಅಗ್ರ ಕ್ರಮಾಂಕದ ಮೂವರು ಅರ್ಧಶತಕ ಬಾರಿಸಿದ್ದರು. ಅದರಲ್ಲೂ ವಿಸ್ಫೋಟಕ ಇನಿಂಗ್ಸ್ ಆಡಿದ ಸಂಜು ಸ್ಯಾಮ್ಸನ್ 46 ಎಸೆತಗಳಲ್ಲಿ 8 ಭರ್ಜರಿ ಸಿಕ್ಸರ್ ಹಾಗೂ 5 ಫೋರ್​ಗಳೊಂದಿಗೆ 89 ರನ್ ಚಚ್ಚಿದ್ದರು….

Read More

ಮಧುಮೇಹಿಗಳೇ ಊಟಕ್ಕೂ ಮುನ್ನ ಒಂದು ನೆಲ್ಲಿಕಾಯಿ ತಿಂದು ನೋಡಿ! ದೇಹದಲ್ಲಾಗುವ ಬದಲಾವಣೆ ನಿಮಗೆ ತಿಳಿಯುತ್ತೆ – Kannada News | Can Amla Control Blood Sugar? Expert Insights for Diabetics

ನೆಲ್ಲಿಕಾಯಿ (Amla) ಆರೋಗ್ಯಕ್ಕೆ ಅತ್ಯಂತ ಉಪಯುಕ್ತವಾದ ನೈಸರ್ಗಿಕ ಸೂಪರ್‌ಫುಡ್‌ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಅದರಲ್ಲಿಯೂ ವಿಶೇಷವಾಗಿ ಮಧುಮೇಹ (ಡಯಾಬಿಟಿಸ್) ಇರುವವರಿಗೆ ಇದು ವರದಾನವೆಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಊಟಕ್ಕೆ 20- 30 ನಿಮಿಷಗಳ ಮೊದಲು ನೆಲ್ಲಿಕಾಯಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯವಾಗಬಹುದು. ಅಷ್ಟೇ ಅಲ್ಲ, ಈ ಒಂದು ಅಭ್ಯಾಸದಿಂದ ಅನೇಕ ರೀತಿಯ ಲಾಭಗಳಿವೆ. ಹಾಗಾದರೆ ಯಾವ ರೀತಿಯಲ್ಲಿ ಪ್ರಯೋಜನಕಾರಿ,…

Read More

ಬೆಂಗಳೂರಿನಲ್ಲಿ ಇವಿ ಬೈಕ್ ಸ್ಕ್ಯಾಮ್! ಕೋಟ್ಯಾಂತರ ರೂ. ವಂಚಿಸಿ ಸಿಕ್ಕಿಬಿದ್ರು ಆರೋಪಿಗಳು

ಬೆಂಗಳೂರು, ಮಾರ್ಚ್​ 13: ಇವಿ ಬೈಕ್ (EV Bike) ಮಾರಾಟದ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಕೇಶ್ ಹಾಗೂ ಹನುಮಂತರಾಜು ಬಿಲ್ಕರ್ ಎಂದು ಗುರುತಿಸಲಾಗಿದೆ. ರಾಕೇಶ್​ನನ್ನು ಪೀಣ್ಯಾ ಪೊಲೀಸರು ಬಂಧಿಸಿದ್ದು, ಹನುಮಂತರಾಜು ಬಿಲ್ಕರ್​ನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಇಬ್ಬರನ್ನೂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಮೋದಿ ಸ್ಕೀಮ್ ಹೆಸರಿನಲ್ಲಿ ವಂಚನೆ ಮೋದಿ ಸ್ಕೀಮ್ ಹೆಸರಿನಲ್ಲಿ 3250 ಇವಿ ಬೈಕ್ ಮಾರಾಟ ಮಾಡುವ ನೆಪದಲ್ಲಿ ಸುಮಾರು…

Read More