Headlines

Vijay Swearing-In: ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ – Kannada News | TVK Chief Vijay to take oath as Tamil Nadu CM tomorrow at 11 am gets Governors nod to form government

ಚೆನ್ನೈ, ಮೇ 8: ತಮಿಳುನಾಡಿನಲ್ಲಿ ನಾಳೆಯಿಂದ ವಿಜಯ್ ದರ್ಬಾರ್ ಆರಂಭವಾಗಲಿದೆ. ಟಿವಿಕೆ ಮುಖ್ಯಸ್ಥ ಜೋಸೆಫ್ ವಿಜಯ್ ಬಹುಮತ ಸಾಬೀತುಪಡಿಸಲು ಯಶಸ್ವಿಯಾಗಿದ್ದಾರೆ. ಇಂದು ಸಂಜೆ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿಯಾದ ವಿಜಯ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಅಗತ್ಯವಿರುವ ಬಹುಮತವನ್ನು ವಿಜಯ್ ಸಾಬೀತುಪಡಿಸಿದ್ದರಿಂದ ರಾಜ್ಯಪಾಲರು ಸರ್ಕಾರ ರಚನೆಗೆ ಒಪ್ಪಿಗೆ ನೀಡಿದ್ದಾರೆ. ನಾಳೆಯೇ (ಶನಿವಾರ) ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲರು ಜೋಸೆಫ್ ವಿಜಯ್ ಅವರಿಗೆ ಪ್ರತಿಜ್ಞಾ ವಿಧಿ…

Read More

ಎಲ್ಲ ಬೇಡಿಕೆಗೂ ಕೇಂದ್ರ ಸರ್ಕಾರ ಒಪ್ಪಿಗೆ; ಪ್ರತಿಭಟನೆ ಹಿಂಪಡೆದ ಸಿಜೆಪಿ, ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ – Kannada News | CJP ends Jantar Mantar protest after Centre agrees to all demands

ನವದೆಹಲಿ, ಜುಲೈ 25: ನೀಟ್ (NEET-UG) ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕೇಂದ್ರ ಶಿಕ್ಷಣ ಸಚಿವಾಲಯದ ವಿರುದ್ಧ ನಡೆದಿದ್ದ ಬೃಹತ್ ಪ್ರತಿಭಟನೆ ಕೊನೆಗೂ ಅಂತ್ಯಗೊಂಡಿದೆ. ಕೇಂದ್ರ ಸರ್ಕಾರವು ಪ್ರತಿಭಟನಾಕಾರರ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇಂದು ತನ್ನ 50 ದಿನಗಳ ಸುದೀರ್ಘ ರಾಷ್ಟ್ರವ್ಯಾಪಿ ಚಳವಳಿಯನ್ನು ಹಿಂಪಡೆಯುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ನೆರೆದಿದ್ದ ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ…

Read More

‘ಜನ ನಾಯಗನ್’ ಲೀಕ್ ಬಗ್ಗೆ ಪ್ರಶ್ನೆ ಮಾಡಿದರೆ ಉತ್ತರಿಸದೆ ಹೋದ ದಳಪತಿ ವಿಜಯ್

‘ಜನ ನಾಯಗನ್’ ಸಿನಿಮಾ (Jana Nayagan) ಬಗ್ಗೆ ಸೃಷ್ಟಿ ಆದ ವಿವಾದಗಳು ಒಂದೆರಡಲ್ಲ. ಪ್ರತಿ ಹಂತದಲ್ಲೂ ಚಿತ್ರಕ್ಕೆ ಹಿನ್ನಡೆಗಳು ಆಗುತ್ತಲೇ ಬರುತ್ತಿದ್ದವು. ಈಗ ಸಿನಿಮಾಗೆ ದೊಡ್ಡ ಹೊಡೆತ ಸಿಕ್ಕಿದೆ. ಚಿತ್ರದ ಪ್ರಮುಖ ದೃಶ್ಯಗಳೇ ಲೀಕ್ ಆಗಿವೆ. ಈ ಮೂಲಕ ನೂರಾರು ಕೋಟಿ ರೂಪಾಯಿ ಸುರಿದು ಸಿನಿಮಾ ಮಾಡಿದ ನಿರ್ಮಾಪಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ವಿಷಯವನ್ನು ಅನೇಕ ಸ್ಟಾರ್​​ಗಳು ಖಂಡನೆ ಮಾಡಿದ್ದಾರೆ. ಆದರೆ, ವಿಜಯ್ ಮಾತ್ರ ಈ ವಿಷಯದಲ್ಲಿ ಮೌನ ತಾಳಿದ್ದಾರೆ. ‘ಜನ ನಾಯಗನ್’ ಸಿನಿಮಾ ಲೀಕ್ ವಿಷಯವನ್ನು…

Read More

Ramalinga Reddy Resigns: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ – Kannada News

ಬೆಂಗಳೂರು, ಜೂನ್ 5: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ, ಶುಕ್ರವಾರ ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದರು. (ಮಾಹಿತಿ ಅಪ್​ಡೇಟ್ ಆಗುತ್ತಿದೆ) Published On – 9:33 am, Fri, 5 June 26 Source link

Read More

KSRTC ಸೇರಿ ನಾಲ್ಕು ಸಾರಿಗೆ ನಿಗಮಗಳಿಗೆ ಶಕ್ತಿ ತುಂಬಲಿವೆ 5000 ಹೊಸ ಬಸ್! – Kannada News

ಕೆಎಸ್​ಆರ್​ಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 9: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ (Shakti scheme) ಜಾರಿಯಾದ ಬಳಿಕ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಂಟಾಗುತ್ತಿರುವ ಭಾರಿ ಜನದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕ ಸಾರಿಗೆಯನ್ನು ಮತ್ತಷ್ಟು ಬಲಪಡಿಸಲು ಕರ್ನಾಟಕ ಸರ್ಕಾರ ಬೃಹತ್ ಯೋಜನೆಯೊಂದನ್ನು ರೂಪಿಸಿದೆ. ರಾಜ್ಯಾದ್ಯಂತ ನಾಲ್ಕೂ ಸಾರಿಗೆ ನಿಗಮಗಳಿಗೆ ಹಂತ-ಹಂತವಾಗಿ ಒಟ್ಟು 5,000 ಹೊಸ ಬಸ್‌ಗಳನ್ನು ಖರೀದಿಸಿ ಸೇರ್ಪಡೆಗೊಳಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಸೋಮವಾರ ಘೋಷಿಸಿದ್ದಾರೆ. ಮುಖ್ಯಾಂಶಗಳು…

Read More

ಅಸ್ಸಾಂನಲ್ಲಿ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾಚಾರ – Kannada News | 28 Year Old Woman gangraped infront of lover Made To Transfer Rs 10000 In Assam

ಗುವಾಹಟಿ, ಫೆಬ್ರವರಿ 25: ಅಸ್ಸಾಂನ (Assam) ಸಿಲ್ಚಾರ್ ಬೈಪಾಸ್‌ನಲ್ಲಿ ರಾತ್ರಿ ತನ್ನ ಭಾವಿ ಪತಿಯೊಂದಿಗೆ ಲಾಂಗ್ ಡ್ರೈವ್ ಹೋಗಿದ್ದ 28 ವರ್ಷದ ಯುವತಿಗೆ ಆ ರಾತ್ರಿ ದುಃಸ್ವಪ್ನವಾಗಿ ಮಾರ್ಪಟ್ಟಿತು. ಆಕೆಯ ಜೊತೆ ನಿಶ್ಚಿತಾರ್ಥವಾದ ಹುಡುಗನ ಮುಂದೆ ಯುವಕರ ಗುಂಪೊಂದು ಆಕೆಯನ್ನು ಕಾರಿನಿಂದ ಹೊರಗೆ ಎಳೆದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ. ಅಲ್ಲದೆ, 10,000 ರೂ. ಹಣ ನೀಡುವಂತೆ ಆಕೆಯನ್ನು ಒತ್ತಾಯಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಯ…

Read More

‘ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ’; ಕೈ ಮುಗಿದು ಕೇಳಿಕೊಂಡ ಕೃಷಿ ತಾಪಂಡ – Kannada News | Krishi Thapanda’s Emotional Plea: Ask to Stop Speculation on Vyshak’s Death

ನಟಿ ಕೃಷಿ ತಾಪಂಡ ಅವರ ಆಪ್ತ ಗೆಳೆಯ ವೈಶಾಕ್ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿ ವಾಸವಿದ್ದ ಫ್ಲ್ಯಾಟ್ ಅಲ್ಲೇ ಅವರು ನಿಧನ ಹೊಂದಿದ್ದು ಶಾಕಿಂಗ್ ಎನಿಸಿದೆ. ಈ ಬಗ್ಗೆ ಕೃಷಿ ತಾಪಂಡ ಅವರು (Krishi Tapanda) ಕೊನೆಗೂ ತಮ್ಮ ಮೌನ ಮುರಿದಿದ್ದಾರೆ. ತಮ್ಮ ಇನ್​​ಸ್ಟಾಗ್ರಾಮ್ ಖಾತೆಯಲ್ಲಿ ಸರಣಿ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ಮನದ ಆಳದ ನೋವು ಹಾಗೂ ಸಾರ್ವಜನಿಕ ವಲಯದ ಒತ್ತಡದ ಬಗ್ಗೆ ಭಾವುಕರಾಗಿ ಬರೆದುಕೊಂಡಿದ್ದಾರೆ. ‘ಇಂತಹದ್ದೊಂದು ಬರಹವನ್ನು ಬರೆಯಬೇಕಾಗಿ ಬರುತ್ತದೆ ಎಂದು ನಾನು ಎಂದಿಗೂ…

Read More

ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ದಾವಣಗೆರೆ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಗುಡುಗು!

ದಾವಣಗೆರೆ, ಮಾರ್ಚ್ 25: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿರುವ ನಡುವೆಯೇ ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಮುಸ್ಲಿಂ ಹಾಗೂ ಅಹಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 9ರಂದು ನಡೆಯಲಿರುವ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದ ಸಾದಿಕ್ ಪೈಲ್ವಾನ್, ‘ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಹಿಂದ ಶಕ್ತಿ ಪ್ರದರ್ಶನವಾಗಬೇಕು. ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಅಲ್ಪಸಂಖ್ಯಾತರು ಮತ್ತು…

Read More

ಬೆಂಗಳೂರಿಗೆ ಕೆಲಸಕ್ಕೆ ಬಂದ ತುಂಬು ಗರ್ಭಿಣಿ ದೀಪಿಕಾ ಪಡುಕೋಣೆ; ವಿಡಿಯೋ ಲೀಕ್ – Kannada News | Deepika Padukone ad shoot in Bengaluru leaked BTS video goes viral

ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ (Deepika Padukone) ಸದ್ಯ ಸಿನಿರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಗರ್ಭಿಣಿ (Pregnant) ಆಗಿದ್ದರೂ ಕೂಡ ಅವರು ತಮ್ಮ ವೃತ್ತಿಪರ ಕೆಲಸಗಳಿಗೆ ಯಾವುದೇ ಬ್ರೇಕ್ ಹಾಕದೇ ಬ್ಯಾಕ್ ಟು ಬ್ಯಾಕ್ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಶಾರುಖ್ ಖಾನ್ ಅಭಿನಯದ ‘ಕಿಂಗ್’ ಸಿನಿಮಾದ ಚಿತ್ರೀಕರಣವನ್ನು ಮುಗಿಸಿ ಭಾರತಕ್ಕೆ ಮರಳಿರುವ ದೀಪಿಕಾ, ಈಗ ನೇರವಾಗಿ ಬೆಂಗಳೂರಿನಲ್ಲಿ ಜಾಹೀರಾತು ಶೂಟಿಂಗ್ ಸೆಟ್‌ಗೆ ಹಾಜರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಜಾಹೀರಾತಿನ ಶೂಟಿಂಗ್‌ನ ತೆರೆಹಿಂದಿನ ವಿಡಿಯೋವೊಂದು…

Read More

RCB ಪರ 3 ವರ್ಷ ಬೆಂಚ್ ಕಾದಿದ್ದ ಫಿನ್ ಅಲೆನ್ – Kannada News | Finn Allen Spent 3 Years Bench Stint with RCB

ಅದು,  ಮಾರ್ಚ್ 10, 2021… ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜೋಶ್ ಫಿಲಿಪೆ ಗಾಯಗೊಂಡಿದ್ದರು. ಹೀಗಾಗಿ ಅವರು ಐಪಿಎಲ್ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದರು. ಅತ್ತ ನ್ಯೂಝಿಲೆಂಡ್ ಟಿ20 ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಫಿನ್ ಅಲೆನ್​ಗೆ ಅದೃಷ್ಟ ಖುಲಾಯಿಸಿತು. ಜೋಶ್ ಫಿಲಿಪೆ ಸ್ಥಾನದಲ್ಲಿ ನ್ಯೂಜಿಲೆಂಡ್​ನ ಯುವ ಆಟಗಾರ ಆರ್​ಸಿಬಿ ತಂಡಕ್ಕೆ ಆಯ್ಕೆಯಾದರು. Source link

Read More