Headlines

ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು

ಶಾರ್ಜಾ, ಮಾರ್ಚ್ 27: ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ಶಾರ್ಜಾ ನಗರದಲ್ಲಿ ಭಾರೀ ಮಳೆಯಾಗಿದ್ದು, ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ರಸ್ತೆಗಳಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಯುಎಇಯ ಶಾರ್ಜಾದಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡವು. ಭಾರೀ ಮಳೆಯ ನಂತರ ಶಾರ್ಜಾದ ಜಮಾಲ್ ಅಬ್ದುನ್ನಸಿರ್ ಬೀದಿಯಲ್ಲಿ ಪ್ರವಾಹ (Flood) ಸಂಭವಿಸಿದೆ. ಇದರ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source link

Read More

ನೀಟ್ ವಿವಾದದ ಬೆನ್ನಲ್ಲೇ ಬಿಗ್ ಆ್ಯಕ್ಷನ್: ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವಜಾ, ನರೇಶ್ ಗಂಗ್ವಾರ್ ನೂತನ ಕಾರ್ಯದರ್ಶಿಯಾಗಿ ನೇಮಕ – Kannada News | NEET Controversy: Modi Govt Sacks Higher Education Secretary Vineet Joshi, Appoints Naresh Gangwar

ನವದೆಹಲಿ, ಜುಲೈ 24: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ (NEET UG) ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP)ಯ ಸುದೀರ್ಘ ಪ್ರತಿಭಟನೆಯ ಬೆನ್ನಲ್ಲೇ, ಕೇಂದ್ರ ಸರ್ಕಾರವು ಐಎಎಸ್ ಅಧಿಕಾರಿಗಳ ಮಟ್ಟದಲ್ಲಿ ಭಾರಿ ಬದಲಾವಣೆ ಮಾಡಿದೆ. ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ವಿನೀತ್ ಜೋಶಿ ಅವರನ್ನು ಆ ಹುದ್ದೆಯಿಂದ ವಜಾಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೂತನ ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ನೇಮಿಸಿ ತಡರಾತ್ರಿ ಆದೇಶ ಹೊರಡಿಸಲಾಗಿದೆ….

Read More

ಪ್ರಯಾಣಿಕರೇ ಗಮನಿಸಿ: ರೈತರ ‘ವಿಧಾನಸೌಧ ಚಲೋ’ ಹಿನ್ನೆಲೆ ನಾಳೆ ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ರಸ್ತೆ ಬಂದ್ ಭೀತಿ – Kannada News

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರುImage Credit source: tv9 ಬೆಂಗಳೂರು, ಜೂನ್ 4: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ವಿಮಾನ ಪ್ರಯಾಣಿಕರು ನಾಳೆ (ಶುಕ್ರವಾರ) ತೀವ್ರ ಜಾಗ್ರತೆ ವಹಿಸಬೇಕಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆಐಎಡಿಬಿ (KIADB) ಭೂಸ್ವಾಧೀನ ಪ್ರಕ್ರಿಯೆ ಖಂಡಿಸಿ ರೈತರು ಹಮ್ಮಿಕೊಂಡಿರುವ ಬೃಹತ್ ‘ವಿಧಾನಸೌಧ ಚಲೋ’ ಪ್ರತಿಭಟನೆಯಿಂದಾಗಿ ನಾಳೆ ಇಡೀ ಏರ್‌ಪೋರ್ಟ್‌ ರಸ್ತೆ ಬಂದ್ ಆಗುವ ಅಥವಾ ಭಾರಿ ಪ್ರಮಾಣದಲ್ಲಿ ಸಂಚಾರ ದಟ್ಟಣೆ…

Read More

‘ನಮ್ಮನ್ನು ಕರೆಯಲ್ವಾ’; ಮದುವೆ ಆಮಂತ್ರಣ ಕೇಳಿದ್ದಕ್ಕೆ ರಶ್ಮಿಕಾ ಹೇಳಿದ್ದೇನು? – Kannada News | Rashmika Mandanna Smiles and escape after Question about marriage

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ವೃತ್ತಿ ಜೀವನ ಹಾಗೂ ವೈಯಕ್ತಿಕ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅವರ ನಟನೆಯ ‘ಗರ್ಲ್​​ಫ್ರೆಂಡ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಅವರ ನಟನೆಯನ್ನು ಎಲ್ಲರೂ ಕೊಂಡಾಡಿದರು. ಈಗ ರಶ್ಮಿಕಾ ಅವರು ವಿಜಯ್ ದೇವರಕೊಂಡ ಅವರನ್ನು ಮದುವೆ ಆಗುತ್ತಾರೆ ಎನ್ನಲಾಗಿದೆ. ಈ ವಿಷಯದಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಪ್ರಶ್ನೆ ಮಾಡಲಾಗಿದೆ. ವಿಷಯ ಗೊತ್ತಿದ್ದೂ, ಗೊತ್ತಿಲ್ಲದಂತೆ ಅವರು ನಡೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಅವರ ನಿಶ್ಚಿತಾರ್ಥ ಕಳೆದ ವರ್ಷ ನಡೆದಿದೆ…

Read More

ತಮಿಳು ಚಿತ್ರರಂಗದಲ್ಲಿ ರಾಜಕೀಯ: ವಿಜಯ್ ಕೊನೆ ಸಿನಿಮಾ ಟಾರ್ಗೆಟ್ – Kannada News | Movie politics in Tamil Nadu, Parashakti vs Jana Nayagan

ತಮಿಳುನಾಡಿನಲ್ಲಿ ಚಿತ್ರರಂಗಕ್ಕೂ (Movie) ರಾಜಕೀಯಕ್ಕೂ ಬಹಳ ಆಪ್ತ ಬಂಧ. ಸ್ವಾತಂತ್ರ್ಯ ಬಂದಾಗಿನಿಂದಲೂ ತಮಿಳು ಚಿತ್ರರಂಗದಲ್ಲಿರುವವರೇ ತಮಿಳುನಾಡಿನ ರಾಜಕೀಯದಲ್ಲೂ ಅಬ್ಬರಿಸಿದ್ದಾರೆ. ಅಣ್ಣಾದೊರೈ, ಶಿವಾಜಿ ಗಣೇಶನ್, ಕರುಣಾನಿಧಿ, ಎಂಜಿಆರ್, ಜಯಲಲಿತಾ, ವಿಜಯ್​ಕಾಂತ್, ಶರತ್​​ಕುಮಾರ್ ಇನ್ನೂ ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು ತಮಿಳುನಾಡು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಈಗಲೂ ಸಹ ಈ ಪದ್ಧತಿ ಚಾಲ್ತಿಯಲ್ಲಿದ್ದು, ಇತ್ತೀಚೆಗಷ್ಟೆ ನಟ ದಳಪತಿ ವಿಜಯ್ ಅವರು ರಾಜಕೀಯಕ್ಕೆ ಕಾಲಿರಿಸಿದ್ದಾರೆ. ಆದರೆ ತಮಿಳುನಾಡಿನಲ್ಲಿ ಅರ್ಧ ಶತಮಾನದಿಂದಲೂ ಸಿನಿಮಾಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ರೂಢಿ ಇದೆ, ಈಗಲೂ ಅದೇ ನಡೆಯುತ್ತಿದೆ. ವಿಜಯ್…

Read More

IND vs IRE: ಅಭ್ಯಾಸಕ್ಕೂ ಅವಕಾಶ ನೀಡದ ಮಳೆ; 2ನೇ ಟಿ20 ಪಂದ್ಯ ರದ್ದು? – Kannada News | India vs Ireland 2nd T20: Rain Threatens Series Decider in Belfast

ಭಾರತ ಹಾಗೂ ಐರ್ಲೆಂಡ್ (India vs Ireland) ನಡುವಿನ ಎರಡು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ಇಂದು ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 6 ಗಂಟೆಗೆ ಪಂದ್ಯ ಆರಂಭವಾಗಬೇಕಿದೆ. ಅಂದರೆ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಆದರೆ ಈ ಮೊದಲೇ ಹವಮಾನ ಇಲಾಖೆ ವರದಿಮಾಡಿರುವ ಪ್ರಕಾರ, ಐರ್ಲೆಂಡ್ ರಾಜಧಾನಿ ಬೆಲ್‌ಫಾಸ್ಟ್‌ನಲ್ಲಿ ನಿರಂತರವಾಗಿ ಮಳೆ (Belfast weather forecast) ಸುರಿಯುತ್ತಿದೆ. ಇದರಿಂದಾಗಿ ಉಭಯ ತಂಡಗಳು ಅಭ್ಯಾಸ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಅಭ್ಯಾಸದ ಅವಧಿಯನ್ನು ರದ್ದುಗೊಳಿಸಲಾಗಿದೆ. ಇದೀಗ…

Read More

Dhurandhar 2: ರಣವೀರ್ ಸಿಂಗ್ ಮುಂದೆ ಬೇರೆ ಹೀರೋಗಳೆಲ್ಲ ಜೋಕರ್​ಗಳು; ಆರ್​ಜಿವಿ ಟೀಕೆ

‘ಧುರಂಧರ್ 2 ಒಂದು ಹಾರರ್. ಬುದ್ಧಿಹೀನ ಮತ್ತು ಅತಿಯಾದ ಅಬ್ಬರದ ಸಿನಿಮಾಗಳ ಮೂಲಕ ತಮ್ಮ ವೃತ್ತಿಜೀವನ ಕಟ್ಟಿಕೊಂಡಿರುವ ಎಲ್ಲಾ ಫಿಲ್ಮ್ ಮೇಕರ್​ಗಳಿಗೆ ಇದೊಂದು ಭಯಾನಕ ಅನುಭವ. ಮೆದುಳನ್ನು ಮನೆಯಲ್ಲೇ ಬಿಟ್ಟು ಸಿನಿಮಾ ನೋಡಲು ಪ್ರೇರೇಪಿಸುತ್ತಿದ್ದಂತಹ ಸಿನಿಮಾಗಳ ಕಾಲ ಮುಗಿಯಿತು. ಅಬ್ಬರದ ಮತ್ತು ಮಸಾಲಾ ಸಿನಿಮಾಗಳು ಈಗ ವೆಂಟಿಲೇಟರ್ ಮೇಲೆ ಉಸಿರಾಡಲು ಒದ್ದಾಡುತ್ತಿವೆ. ದೇವರಂತೆ ಆರಾಧಿಸಲ್ಪಡುವ ಪ್ರತಿಯೊಬ್ಬ ಹೀರೋಗಳಿಗೂ ಧುರಂಧರ್ 2 (Dhurandhar 2) ಸಿನಿಮಾ ನಡುಕ ಹುಟ್ಟಿಸಲಿದೆ.’ ‘ಈ ಸಿನಿಮಾ ಮೂಲಕ ರಣವೀರ್ ಸಿಂಗ್ ಅವರು ಎಂದಿಗೂ…

Read More

ಐತಿಹಾಸಿಕ ಅಮೆರಿಕ-ಇರಾನ್ ಒಪ್ಪಂದದ ಬೆನ್ನಲ್ಲೇ ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ದಿನಗಣನೆ – Kannada News | Hormuz Strait Reopens: US Iran Peace Deal Ends Blockade, Stabilizing Global Oil

ಟೆಹ್ರಾನ್, ಜೂನ್ 15: ವಿಶ್ವದ ಅತಿ ದೊಡ್ಡ ಕಡಲ ಮತ್ತು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿದ್ದ ಅಮೆರಿಕ ಹಾಗೂ ಇರಾನ್ ನಡುವಿನ ತಿಂಗಳುಗಳ ಸಂಘರ್ಷಕ್ಕೆ ಕೊನೆಗೂ ಐತಿಹಾಸಿಕ ತಾರ್ಕಿಕ ಅಂತ್ಯ ಸಿಕ್ಕಿದೆ. ಉಭಯ ದೇಶಗಳು ಜಾಗತಿಕ ಶಾಂತಿ ಒಪ್ಪಂದದ ಅಂತಿಮ ಚೌಕಟ್ಟನ್ನು ಸಿದ್ಧಪಡಿಸಿದ್ದು, ಇದರ ಭಾಗವಾಗಿ ವಿಶ್ವದ ಅತ್ಯಂತ ನಿರ್ಣಾಯಕ ಜಲಮಾರ್ಗವಾದ ‘ಹಾರ್ಮುಜ್ ಜಲಸಂಧಿ’ (Hormuz Strait)ಶೀಘ್ರದಲ್ಲೇ ವಾಣಿಜ್ಯ ಮತ್ತು ತೈಲ ಹಡಗುಗಳ ಸಂಚಾರಕ್ಕೆ ಸಂಪೂರ್ಣ ಮುಕ್ತವಾಗಲಿದೆ. ವಿಶ್ವದ ಒಟ್ಟು ತೈಲ ಸಾಗಣೆಯ ಸರಿಸುಮಾರು ಶೇ. 20 ಮತ್ತು…

Read More

“ವಾಸ್ತು ಹೇಳುವ ನೆಪದಲ್ಲಿ ನನ್ನ ಎದೆಯ ಭಾಗ ಮುಟ್ಟಿದ್ದಾರೆ”: ಮಹಿಳೆಯ ಗಂಭೀರ ಆರೋಪ, ಇದು ಹನಿಟ್ರಾಪ್ ಎಂದ ಮಾಲೀಕ! – Kannada News | Vijayanagar FIRs: Vastu Consultant Faces Assault Charge, Alleges Extortion and Attack

ವಾಸ್ತು ಹೇಳುವವನ ಮೇಲೆ ದೌರ್ಜನ್ಯದ ಆರೋಪ ಬೆಂಗಳೂರು, ಏ.18: ನಗರದ ವಿಜಯನಗರದಲ್ಲಿರುವ ‘ಶ್ರೀ ಅನಂತ್ ಮೆಡಿಕಲ್ ಸಲ್ಯೂಷನ್ಸ್’ ಕಚೇರಿಯಲ್ಲಿ ನಡೆದ ಘಟನೆಯೊಂದು ಈಗ ಪೊಲೀಸ್ ಮೆಟ್ಟಿಲೇರಿದೆ. ವಾಸ್ತು ಕೇಳಲು ಹೋದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ, ಇದು ಹಣಕ್ಕಾಗಿ ನಡೆಸಿದ ಬ್ಲ್ಯಾಕ್‌ಮೇಲ್ ತಂತ್ರ ಎಂದು ಆರೋಪಿಗಳು ಮರುದೂರು ನೀಡಿದ್ದಾರೆ. ಸಂತ್ರಸ್ತ ಮಹಿಳೆಯು ಏಪ್ರಿಲ್ 4ರಂದು ತನ್ನ ಮನೆಯ ವಾಸ್ತು ಕೇಳಲು ಶಾಂತಕುಮಾರ್ ಎಂಬುವವರ ಕಚೇರಿಗೆ ತೆರಳಿದ್ದರು. ಈ ವೇಳೆ ಶಾಂತಕುಮಾರ್…

Read More

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ: ಬೆಳಗಾವಿ ಜಿಲ್ಲೆಯಲ್ಲಿ ಮೈದುಂಬಿ ಹರಿಯುತ್ತಿರುವ ನದಿಗಳು – Kannada News | Belagavi Rivers Rejuvenate: Heavy Rainfall in Western Ghats Triggers Inflow Into Malaprabha and Ghataprabha

ಬೆಳಗಾವಿ, ಜುಲೈ 6: ಪಶ್ಚಿಮ ಘಟ್ಟ ಪ್ರದೇಶ ಮತ್ತು ಖಾನಾಪುರ ತಾಲೂಕಿನಾದ್ಯಂತ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯ ಬತ್ತಿ ಹೋಗಿದ್ದ ನದಿಗಳಿಗೆ ಜೀವಕಳೆ ಬಂದಿದೆ. ಮಲಪ್ರಭಾ ನದಿಯು ಕಳೆದ ನಾಲ್ಕು ದಿನಗಳ ಹಿಂದೆ ಸಂಪೂರ್ಣವಾಗಿ ಒಣಗಿತ್ತು. ಆದರೆ, ಈಗ ಪಶ್ಚಿಮ ಘಟ್ಟದಲ್ಲಿನ ಮಳೆಯಿಂದಾಗಿ ನದಿಯು ಮೈದುಂಬಿ ಹರಿಯುತ್ತಿದ್ದು, 1,500 ರಿಂದ 2,000 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಲಪ್ರಭಾ ನದಿಯು ಸವದತ್ತಿ ಬಳಿ ಇರುವ ನವಿಲುತೀರ್ಥ ಜಲಾಶಯವನ್ನು ಸೇರುತ್ತದೆ. ಈ ಹಿಂದೆ…

Read More