Ramlingareddy Visit Almatti Dam: ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ – Kannada News | Water Resources Minister Ramlingareddy Inspects Almatti Dam Operations
ವಿಜಯಪುರ, ಜುಲೈ 21: ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನಲ್ಲಿರುವ ಐತಿಹಾಸಿಕ ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ಎಂದೂ ಕರೆಯಲ್ಪಡುವ ಈ ಅಣೆಕಟ್ಟಿನ ಪ್ರಸ್ತುತ ಸ್ಥಿತಿಗತಿಗಳನ್ನು ಮತ್ತು ಅದರ ಗೇಟ್ಗಳ ನಿರ್ವಹಣೆಯನ್ನು ಸಚಿವರು ವೀಕ್ಷಿಸಿದರು. ಅವರು ಡ್ಯಾಂ ಗೇಟ್ಗಳ ಮುಂಭಾಗದಲ್ಲಿ ನಿಂತು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು. ಸಚಿವರ ಸಮ್ಮುಖದಲ್ಲಿ ಜಲಾಶಯದಿಂದ ನೀರನ್ನು ಗೇಟ್ಗಳ ಮೂಲಕ ಹೊರಬಿಡುವ ಪ್ರಕ್ರಿಯೆ ನಡೆಯಿತು. ಈ…