Headlines

Mosques: ವಿಶ್ವದ ಅತಿ ಹೆಚ್ಚು ಮಸೀದಿಗಳಿರುವ ದೇಶಗಳಲ್ಲಿ ಭಾರತಕ್ಕೆ 2ನೇ ಸ್ಥಾನ;ಪಾಕಿಸ್ತಾನ, ಬಾಂಗ್ಲಾಗಳಿಗಿಂತ ಭಾರತವೇ ಮುಂದು! – Kannada News | India Ranks 2nd Globally in Mosques: Celebrating Eid Al Adha with Rich Heritage and Diversity

ಜಾಗತಿಕ ಮಸೀದಿಗಳ ಗಣತಿImage Credit source: Pinterest ಈದ್-ಉಲ್-ಅದ್ಹಾ (ಬಕ್ರೀದ್) ಹಬ್ಬದ ಸಂಭ್ರಮ ದೇಶಾದ್ಯಂತ ಕಳೆಗಟ್ಟುತ್ತಿದೆ. ಸಾಮಾನ್ಯವಾಗಿ ಇಸ್ಲಾಮಿಕ್ ಸಂಸ್ಕೃತಿ ಅಥವಾ ಮುಸ್ಲಿಂ ಜನಸಂಖ್ಯೆಯ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆ ಬಂದಾಗ, ಪಾಕಿಸ್ತಾನ, ಬಾಂಗ್ಲಾದೇಶ ಅಥವಾ ಮಧ್ಯಪ್ರಾಚ್ಯ (ಗಲ್ಫ್) ದೇಶಗಳ ಹೆಸರುಗಳು ಮುಂಚೂಣಿಗೆ ಬರುತ್ತವೆ. ಆದರೆ ಜಾಗತಿಕ ಅಂಕಿ-ಅಂಶಗಳು ಒಂದು ರೋಚಕ ಸತ್ಯವನ್ನು ಬಹಿರಂಗಪಡಿಸಿವೆ. ವಿಶ್ವದಲ್ಲೇ ಅತಿ ಹೆಚ್ಚು ಮಸೀದಿಗಳನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಅಚ್ಚರಿಯ ವಿಷಯವೆಂದರೆ, ಮುಸ್ಲಿಂ ಬಹುಸಂಖ್ಯಾತ ನೆರೆಯ ರಾಷ್ಟ್ರಗಳಾದ…

Read More

‘ವಿಂಟೇಜ್ ಯಶ್ ಈಸ್ ಬ್ಯಾಕ್’; ‘ಟಾಕ್ಸಿಕ್ ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್ – Kannada News | Vintage Yash Is Back Rocking Star Yash Fans Happy After Toxic Teaser

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ರಿಲೀಸ್ ಆಗಿ ಧೂಳೆಬ್ಬಿಸಿದೆ. ಈ ಟೀಸರ್ ಲಕ್ಷ ಲಕ್ಷ ವೀಕ್ಷಣೆ ಕಾಣುತ್ತಿದೆ. ಯಶ್ ಅಭಿಮಾನಿಗಳಂತೂ ಹಬ್ಬ ಮಾಡುತ್ತಿದ್ದಾರೆ. ‘ಟಾಕ್ಸಿಕ್’ ಟೀಸರ್ ನೋಡಿ ರಾಕಿಂಗ್ ಸ್ಟಾರ್ಸ್ ಫ್ಯಾನ್ಸ್ ಖುಷ್ ಆಗಿದ್ದಾರೆ. ‘ವಿಂಟೇಜ್ ಯಶ್ ಮರಳಿದ’ ಎಂದು ಸಂಭ್ರಮಿಸುತ್ತಿದ್ದಾರೆ. ಹಾಗಾದರೆ, ಯಶ್ ಅಭಿಮಾನಿಗಳಿಗೆ ಇಷ್ಟ ಆದ ಅಂಶಗಳು ಯಾವವು? ಆ ಬಗ್ಗೆ ಇಲ್ಲಿದೆ ವಿವರ. ಯಶ್ ಅವರು ಒಳ್ಳೆಯ ನಟ ಮಾತ್ರವಲ್ಲ, ಒಳ್ಳೆಯ ಡ್ಯಾನ್ಸರ್ ಕೂಡ ಹೌದು. ‘ಕೆಜಿಎಫ್’…

Read More

ಹುಬ್ಬಳ್ಳಿ ಕಿಮ್ಸ್​​ನಲ್ಲಿ ಹೆಣದ ಮೇಲೂ ಹಣ ಮಾಡ್ತಿರೋ ಸಿಬ್ಬಂದಿ!: ವ್ಯಾಪಕ ಆಕ್ರೋಶ – Kannada News | KIMS Hubballi Staff Allegedly Demand Bribes for Patient Services

ಹುಬ್ಬಳ್ಳಿ, ಫೆಬ್ರವರಿ 11: ನಗರದಲ್ಲಿರುವ ಕಿಮ್ಸ್​ನ ಬಡವರ ಪಾಲಿನ ಸಂಜೀವಿನಿ ಎಂದು ಕರೆಯುತ್ತಾರೆ. ಉತ್ತರ ಕರ್ನಾಟಕ ಜಿಲ್ಲೆಗಳಿಂದ ಪ್ರತಿನಿತ್ಯ ಸಾವಿರಾರು ರೋಗಿಗಳು ಇಲ್ಲಿಗೆ ಬಂದು ಚಿಕಿತ್ಸೆ ಪಡೆಯುತ್ತಾರೆ. ಆದ್ರೆ ಇದೇ ಕಿಮ್ಸ್​​ನಲ್ಲಿ ಸತ್ತ ಹೆಣದ ಮೇಲೂ ದುಡ್ಡು ಮಾಡುವ ಕೆಲಸವನ್ನು ಸಿಬ್ಬಂದಿ ಮಾಡುತ್ತಿದ್ದು, ಮೃತ ವ್ಯಕ್ತಿಯ ಶವ ಪ್ಯಾಕ್ ಮಾಡಿ ವಾಹನಕ್ಕ ಹಾಕುವುದರಿಂದ ಹಿಡಿದು ರೋಗಿಯನ್ನು ಶಿಫ್ಟ್​​ ಮಾಡೋದಕ್ಕೂ ಇಲ್ಲಿ ಹಣ ಕೊಡಲೇ ಬೇಕು. ಆಸ್ಪತ್ರೆಯಲ್ಲಿರುವ ಸ್ವಚ್ಚತಾ ಸಿಬ್ಬಂದಿ ಮತ್ತು ಡಿ ಗ್ರೂಪ್ ನೌಕರರು ರೋಗಿಗಳು ಮತ್ತು…

Read More

Virgo Horoscope: ನೀವು ಕನ್ಯಾ ರಾಶಿಯವರ? ಹಾಗಿದ್ರೆ ನಿಮಗಾಗಿ ಉಪಯುಕ್ತ ಮಾಹಿತಿ ಇಲ್ಲಿದೆ

ಬುಧನ ಆಧಿಪತ್ಯದ ಕನ್ಯಾ ರಾಶಿಗೆ 2026ರ ಏಪ್ರಿಲ್ ತಿಂಗಳಲ್ಲಿ ಶನಿ, ಕುಜ, ರವಿ, ಬುಧರ ದೃಷ್ಟಿಯೂ ನೇರವಾಗಿ ಇರುವುದರಿಂದ ಜೊತೆಗೆ ರಾಶಿಯ ಅಧಿಪತಿಯಾದ ಬುಧನು ನೀಚಸ್ಥಾನಕ್ಕೆ ಹೋಗಿ, ಅಲ್ಲಿಂದ ದೃಷ್ಟಿಯನ್ನು ಇಟ್ಟ ಕಾರಣ ನಾನಾರೀತಿಯ ತೊಂದರೆಗಳು ಆರಂಭದ ದಿನಗಳಲ್ಲಿ ಆಗಲಿದೆ. ಅನಂತರದಲ್ಲಿ ಒಂದೊಂದೇ ಭಾರಗಳು ಕಡಿಮೆಯಾಗಿ ನಿಶ್ಚಿಂತೆಯ ಬೆಳಕು ನಿಮ್ಮೊಂದಿಗೆ ಮುನ್ನಡೆಸಲಿದೆ. ​ಉದ್ಯೋಗ ಮತ್ತು ವ್ಯವಹಾರ: ಉದ್ಯೋಗದ ದೃಷ್ಟಿಯಿಂದ ಈ ತಿಂಗಳು ಶುಭ ಫಲಿತಾಂಶಗಳನ್ನು ನೀಡಲಿದೆ. ಶನಿಯು ಆರನೇ ಮನೆಯಲ್ಲಿರುವುದರಿಂದ ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ….

Read More

ಹುಟ್ಟುಹಬ್ಬದ ದಿನವೇ ನಿವೃತ್ತ ಸೈನಿಕನಿಗೆ ಸೈಬರ್ ಶಾಕ್: ‘ಗಿಫ್ಟ್’ ಆಸೆಗೆ ಬಿದ್ದ ಯೋಧನಿಗೆ 2.82 ಲಕ್ಷ ರೂ. ವಂಚನೆ – Kannada News | Tumakuru Cybercrime: Fake Birthday Gift Offer Dupes Retired Soldier of 2.82 Lakh

ತುಮಕೂರು, ಜೂ.20: ನಿವೃತ್ತರಾಗಿದ್ದ ಯೋಧರೊಬ್ಬರಿಗೆ ಅವರ ಹುಟ್ಟುಹಬ್ಬದ ದಿನದಂದೇ ಸೈಬರ್ ಖದೀಮರು ಬರೋಬ್ಬರಿ ಲಕ್ಷಾಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹ್ಯಾಪಿ ಬರ್ತ್‌ಡೇ ಎಂದು ಶುಭಕೋರಿ, ಗಿಫ್ಟ್ ಕಳುಹಿಸುವ ನೆಪದಲ್ಲಿ ನಿವೃತ್ತ ಯೋಧನಿಗೆ ಬರೋಬ್ಬರಿ 2.82 ಲಕ್ಷ ರೂಪಾಯಿ ನಾಮ ಹಾಕಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದ ನಿವಾಸಿ, ನಿವೃತ್ತ ಯೋಧ ಶಿವಕುಮಾರ್ ವಂಚನೆಗೊಳಗಾದವರು. ಜೂನ್ 20ರಂದು ನಿವೃತ್ತ ಯೋಧ ಶಿವಕುಮಾರ್ ಅವರ ಹುಟ್ಟುಹಬ್ಬವಿತ್ತು. ಇದೇ ದಿನ ಮುಂಜಾನೆ…

Read More

ಕೊಡಗು, ಮಂಡ್ಯ, ಮೈಸೂರಿಗೆ ‘ಯೆಲ್ಲೋ ಅಲರ್ಟ್: ಇಂದು ಈ ಜಿಲ್ಲೆಗಳಲ್ಲಿ ಸುರಿಯಲಿದೆ ಗುಡುಗು ಸಹಿತ ಭಾರಿ ಮಳೆ – Kannada News | Karnataka Weather Forecast: Monsoon Weakens, But Heavy Rain Soon; Yellow Alert in South

ಬೆಂಗಳೂರು, ಜೂ.19: ಕರ್ನಾಟಕದಲ್ಲಿ ಸದ್ಯ ಮುಂಗಾರು ಮಳೆ ಕೊಂಚ ಕ್ಷೀಣಿಸಿದ್ದು, ದುರ್ಬಲಗೊಂಡಿದೆ. ಆದಾಗ್ಯೂ ಹವಾಮಾನ ಇಲಾಖೆಯ (IMD) ಇತ್ತೀಚಿನ ವರದಿಯ ಪ್ರಕಾರ ಇಂದು ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಪ್ರಮುಖವಾಗಿ ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ…

Read More

ಬಿಟ್‌ಕಾಯಿನ್ ಹಗರಣ: ಮೊಹಮ್ಮದ್ ನಲಪಾಡ್‌ ಹಣ ಪಡೆದ ಬಗ್ಗೆ SIT ಚಾರ್ಜ್​ಶೀಟ್​ನಲ್ಲಿ ಉಲ್ಲೇಖ – Kannada News

ಬೆಂಗಳೂರು, ಜೂನ್ 9: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಬಿಟ್‌ಕಾಯಿನ್ (Bitcoin) ಹಗರಣದ ತನಿಖೆ ತೀವ್ರಗೊಂಡಿದ್ದು, ಯುವ ಕಾಂಗ್ರೆಸ್ ಪ್ರಮುಖ ಮೊಹಮ್ಮದ್ ನಲಪಾಡ್ (Mohammed Nalapad) ಅವರಿಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT) ನ್ಯಾಯಾಲಯಕ್ಕೆ ಸುದೀರ್ಘ ಚಾರ್ಜ್‌ಶೀಟ್ (ದೋಷಾರೋಪ ಪಟ್ಟಿ) ಸಲ್ಲಿಸಿದ್ದು, ಇದರಲ್ಲಿ ನಲಪಾಡ್ ಅವರಿಗೆ ಕೋಟ್ಯಂತರ ರೂಪಾಯಿ ಹಣ ಸಂದಾಯವಾಗಿರುವ ಬಗ್ಗೆ ಆಘಾತಕಾರಿ ವಿಚಾರ ಉಲ್ಲೇಖ ಮಾಡಲಾಗಿದೆ. ಹ್ಯಾಕರ್ ಶ್ರೀಕಿ ಜೊತೆಗಿನ ನಲಪಾಡ್ ಹಣಕಾಸು ವ್ಯವಹಾರಗಳು…

Read More

ಮಗುವಿನ ಮುಖ ನೋಡುವ ಮೊದಲೇ ಕಣ್ಮುಚ್ಚಿದ ಮಹಿಳೆ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು?

ಚಿತ್ರದುರ್ಗ, ಮಾರ್ಚ್​ 10: ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆಯೋರ್ವರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ  ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್​​ ಮಾಡಲಾಗಿದೆ. ಮಗುವಿನ ಆರೋಗ್ಯದ ಮಾಹಿತಿ ಕೂಡ ತಮಗೆ ನೀಡಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ…

Read More

ಬಿಎಂಟಿಸಿಯಲ್ಲಿ ಡಿಜಿಟಲ್ ಕ್ರಾಂತಿ: ಯುಪಿಐನಿಂದಲೇ ಶೇ.51ಕ್ಕೂ ಹೆಚ್ಚು ಟಿಕೆಟ್ ಆದಾಯ!

ಬೆಂಗಳೂರು, ಆಗಸ್ಟ್​​ 06: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಯುಪಿಐ (UPI) ಮೂಲಕ ಟಿಕೆಟ್ ಖರೀದಿ ಮಾಡುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಸಂಸ್ಥೆಯ ಒಟ್ಟು ಟಿಕೆಟ್ ಆದಾಯದ ಶೇ.50ಕ್ಕೂ ಹೆಚ್ಚು ಈ ಮೂಲಕವೇ ಸಂಗ್ರಹವಾಗುತ್ತಿದೆ. ಆದರೆ, ನೆಟ್‌ವರ್ಕ್ ಸಮಸ್ಯೆ ಮತ್ತು ವಹಿವಾಟು ವಿಫಲವಾಗುವ ಘಟನೆಗಳು ಇನ್ನೂ ಪ್ರಯಾಣಿಕರು ಹಾಗೂ ನಿರ್ವಾಹಕರಿಗೆ ತೊಂದರೆ ಉಂಟುಮಾಡುತ್ತಿವೆ ಎನ್ನಲಾಗಿದೆ. UPI ಮೂಲಕ ಈ ವರ್ಷ 313.4 ಕೋಟಿ ಆದಾಯ ಬಿಎಂಟಿಸಿ ಅಂಕಿಅಂಶಗಳ ಪ್ರಕಾರ, 2025ರ ಜನವರಿಯಲ್ಲಿ ಒಟ್ಟು ಆದಾಯದಲ್ಲಿ…

Read More

5G Network Slicing: ಏರ್ಟೆಲ್​ನಿಂದ ಕಮರ್ಷಿಯಲ್ 5ಜಿ ನೆಟ್ವರ್ಕ್ ಸ್ಲೈಸಿಂಗ್ ಸರ್ವಿಸ್; ಉತ್ತಮ ವೇಗಕ್ಕೆ ಪ್ರೀಮಿಯಮ್ ದರ? – Kannada News | Airtel 5G Network Slicing India: Benefits, Drawbacks & Net Neutrality Debate

ಮೊಬೈಲ್ ಬಳಸುತ್ತಿರುವವರುImage Credit source: Getty Images ನವದೆಹಲಿ, ಮೇ 26: ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಇತ್ತೀಚೆಗೆ ಅತ್ಯಂತ ದೊಡ್ಡ ತಾಂತ್ರಿಕ ಮೈಲಿಗಲ್ಲೊಂದು ಸ್ಥಾಪನೆಯಾಗಿದೆ. ಭಾರತದಲ್ಲಿ 5ಜಿ ನೆಟ್ವರ್ಕ್ ಸ್ಲೈಸಿಂಗ್ ಸರ್ವಿಸ್ ಕಮರ್ಷಿಯಲ್ ಅಡಿ ಇಟ್ಟಿದೆ. ಇನ್ಮುಂದೆ, ಪ್ರೀಮಿಯಮ್ ಬಳಕೆದಾರರಿಗೆ ಸುಗಮ ವೇಗ, ಸಾಮಾನ್ಯ ಬಳಕೆದಾರರಿಗೆ ಮಂದಗತಿಯ ವೇಗದ ಸೇವೆ ಸಿಗುವ ಕಾಲ ಬಂದಂತಿದೆ. ಭಾರತದ ಪ್ರಮುಖ ಟೆಲಿಕಾಂ ಸಂಸ್ಥೆಯಾದ ಭಾರ್ತಿ ಏರ್‌ಟೆಲ್ (Bharti Airtel) ತನ್ನ ಗ್ರಾಹಕರಿಗಾಗಿ ದೇಶದಲ್ಲೇ ಮೊದಲ ಬಾರಿಗೆ 5G ನೆಟ್‌ವರ್ಕ್ ಸ್ಲೈಸಿಂಗ್…

Read More