Headlines

ಬಾಲಿವುಡ್‌ ಸುವರ್ಣಯುಗಕ್ಕೆ ಕರೆದೊಯ್ದ ‘ಅಲಂಕೃತ್‌’ ನೃತ್ಯ ಸಂಸ್ಥೆಯ ‘ಸದಾಬಹಾರ್‌’ ಕಲಾ ವೈಭವ – Kannada News | Sadabahar Dance Festival 2026: Alankruth Artists Revive Bollywood Golden Era in Bengaluru

ಬೆಂಗಳೂರು ಜುಲೈ 21: ಇಂದಿನ ಡಿಜಿಟಲ್ ಯುಗದ ಏಕತಾನತೆಯ ನಡುವೆ, ನೃತ್ಯ ಪ್ರೇಮಿಗಳನ್ನು ಐದು ದಶಕಗಳ ಹಿಂದಿನ ಸುಮಧುರ ನೆನಪುಗಳ ಲೋಕಕ್ಕೆ ಕರೆದೊಯ್ಯುವಲ್ಲಿ ‘ಅಲಂಕೃತ್‌’ ನೃತ್ಯ ಸಂಸ್ಥೆಯ ಕಲಾವಿದೆಯರು ಯಶಸ್ವಿಯಾಗಿದ್ದಾರೆ. ವಿದುಷಿ ಪೂರ್ಣ ಆಚಾರ್ಯ ಅವರ ಸಾರಥ್ಯದಲ್ಲಿ ಶನಿವಾರ ಸಂಜೆ (ಜುಲೈ 18) ಬೆಂಗಳೂರಿನ ಮೀನಾಕ್ಷಿ ರಂಗಮಂಚ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಸದಾಬಹಾರ್‌ ನೃತ್ಯೋತ್ಸವ–2026’ ಪ್ರೇಕ್ಷಕರ ಅಪಾರ ಪ್ರಶಂಸೆಗೆ ಪಾತ್ರವಾಯಿತು. ವೇದಿಕೆಯಲ್ಲಿ ಮರುಜೀವ ಪಡೆದ ಹಳೆಯ ಮಧುರ ಗೀತೆಗಳು ಬಾಲಿವುಡ್‌ನ ಸುವರ್ಣಯುಗದ ಜನಪ್ರಿಯ ಮತ್ತು ಸಾರ್ವಕಾಲಿಕ ಮಧುರ ಗೀತೆಗಳಿಗೆ…

Read More

ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು: ಪೂರ್ವ ಮಾಹಿತಿ ಇಲ್ಲದೆ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ – Kannada News | Shivaji Nagar Footpath Clearance: Traders Allege Sudden Eviction Without Notice

ಬೆಂಗಳೂರು, ಜುಲೈ 21: ಶಿವಾಜಿನಗರದಲ್ಲಿ ನಡೆದ ಫುಟ್​​ಪಾತ್​​ ಒತ್ತುವರಿ ತೆರವು ಕಾರ್ಯಾಚಾರಣೆ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಜಿಬಿಎ ಸಿಬ್ಬಂದಿ ಮೇಲೆ ದಾಳಿ ನಡೆಸಿರುವ ಆರೋಪದ ಹಿನ್ನೆಲೆ ಹಲವರನ್ನು ವಶಕ್ಕೆ ಪಡೆದಿರುವ ನಡುವೆ ಅಧಿಕಾರಿಗಳ ವಿರುದ್ಧವೇ ವ್ಯಾಪಾರಿಗಳು ಗಂಭೀರ ಆರೋಪ ಮಾಡಿದ್ದಾರೆ. ನಮಗೆ ಒಂದು ನಿಮಿಷದ ಸಮಯವನ್ನೂ ನೀಡಿಲ್ಲ. ನಮ್ಮ ಫ್ರಿಡ್ಜ್, ಶೋಕೇಸ್ ಮತ್ತು ಇತರೆ ವ್ಯಾಪಾರದ ವಸ್ತುಗಳು ಸಂಪೂರ್ಣ ಪುಡಿಪುಡಿಯಾಗಿ ಹಾಳಾಗಿವೆ ಎಂದು ದೂರಿದ್ದಾರೆ. ಅರ್ಧ ಗಂಟೆ ಕಾಲಾವಕಾಶವನ್ನೂ ನೀಡದೆ ಬುಲ್ಡೋಜರ್ ಹಾಕಿ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ….

Read More

ಜಿಬಿಎ ಇಂಜಿನಿಯರ್‌ಗಳ ಮೇಲೆ ಹೆಲ್ಮೆಟ್‌, ಪೆಪ್ಪರ್ ಸ್ಪ್ರೇ ದಾಳಿ: ಹಲ್ಲೆಗೆ ಹೆದರದೆ ಮತ್ತೆ ಅಖಾಡಕ್ಕಿಳಿದ ಜಿಬಿಎ ಪಡೆ – Kannada News | Shivajinagar Assault: GBA Officers Pepper Sprayed During Encroachment Drive

ಬೆಂಗಳೂರು, ಜು. 21: ರಾಜಧಾನಿ ಬೆಂಗಳೂರಿನ ಶಿವಾಜಿನಗರ ಪ್ರದೇಶದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಇಂಜಿನಿಯರ್‌ಗಳ ಮೇಲೆ ಹೆಲ್ಮೆಟ್ ಹಾಗೂ ಪೆಪ್ಪರ್ ಸ್ಪ್ರೇ ಬಳಸಿ ಭೀಕರ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ನಡೆದಿದೆ. ಈ ಕೃತ್ಯದ ವಿಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ರಾಜಕೀಯ ಆಕ್ರೋಶಕ್ಕೆ ಕಾರಣವಾಗಿದೆ. ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವುಗೊಳಿಸಲು ಹೋದ ವೇಳೆ, ಕೆಲವರು ಗುಂಪು ಸೇರಿಸಿಕೊಂಡು ಜಿಬಿಎ ಸಹಾಯಕ ಕಾರ್ಯಪಾಲಕ ಅಭಿಯಂತರ ಮಾಧವ ರಾವ್,…

Read More

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ವಿರುದ್ಧ ರಾಜ್ಯಪಾಲರಿಗೆ ದೂರು, ಏನಿದು ನೀತಿ ? – Kannada News | Complaints To Governor Against Karnataka Government bilingual policy in Karnataka, What Is bilingual policy

ಬೆಂಗಳೂರು, (ಜುಲೈ 21): ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯದ ಎಲ್ಲಾ ಶಾಲೆಗಳಲ್ಲಿ 1 ರಿಂದ 5ನೇ ತರಗತಿವರೆಗೆ ದ್ವಿಭಾಷಾ ನೀತಿ (bilingual policy) ಜಾರಿಗೆಗೆ ಸರ್ಕಾರ ಮುಂದಾಗಿದ್ದು, ಮತ್ತೊಂದೆಡೆ ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದೆ. ಸರ್ಕಾರಿ ಶಾಲೆಗಳಲ್ಲಿ 5ನೇ ತರಗತಿವರೆಗೆ ದ್ವಿಭಾಷಾ ನೀತಿ ಜಾರಿಗೆ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ನಿಯೋಗ ಇಂದು (ಜುಲೈ 21) ಲೋಕಭವನದಲ್ಲಿ ಗವರ್ನರ್ ಥಾವರ್ ಚೆಂದ್ ಗೆಹ್ಲೋಟ್…

Read More

ಶಿವಾಜಿನಗರ ಹಲ್ಲೆ ಪ್ರಕರಣ: ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ, ಸಮಾಜಘಾತುಕರು; ಸಚಿವ ಕೃಷ್ಣಭೈರೇಗೌಡ ಕಿಡಿ – Kannada News | Shivajinagar Assault Case: ‘They Are Not Poor, They Are Anti Social Elements,’ Minister Krishna Byre Gowda Slams Attackers; 7 Detained

ಸಚಿವ ಕೃಷ್ಣಬೈರೇಗೌಡ ಕಿಡಿImage Credit source: Tv9 Kannada ಬೆಂಗಳೂರು, ಜುಲೈ 21: ಜಿಬಿಎ ವತಿಯಿಂದ ನಡೆದ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಿಬ್ಬಂದಿ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪ ಶಿವಾಜಿನಗರದಲ್ಲಿ ಕೇಳಿಬಂದಿದೆ. ಈ ಬಗ್ಗೆ ಕಿಡಿ ಕಾರಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ, ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು ಎಂದಿದ್ದಾರೆ. ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನೂ ಬಂಧಿಸಲಾಗುವುದು ಈ ಬಗ್ಗೆ ಪೊಲೀಸ್…

Read More

ವಿಚ್ಛೇದನ ಪ್ರಕರಣದಲ್ಲಿ ಪತಿಯ ಕಂಪನಿ ಮಾಲೀಕರಿಗೆ ಹೆಂಡತಿ ಪತ್ರ ಬರೆಯುವುದೇಕೆ? ಸುಪ್ರೀಂ ಕೋರ್ಟ್ ತರಾಟೆ – Kannada News | Why wife involve her husbands employer in Divorce Case? Supreme Court calls it as worst practice

ನವದೆಹಲಿ, ಜುಲೈ 21: ದಂಪತಿಗಳ ನಡುವಿನ ವೈವಾಹಿಕ ವಿವಾದ ಅಥವಾ ವಿಚ್ಛೇದನ ಪ್ರಕರಣಗಳ ಸಂದರ್ಭದಲ್ಲಿ ಪತಿಯ ಉದ್ಯೋಗದಾತ ಕಂಪನಿ ಅಥವಾ ಮೇಲಧಿಕಾರಿಗಳಿಗೆ ಪತ್ನಿ ದೂರು ಪತ್ರ ಬರೆಯುವ ಇತ್ತೀಚಿನ ಪ್ರವೃತ್ತಿಯ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಂತಹ ದೂರುಗಳಿಂದ ಪತಿಯ ಕೆಲಸವೇ ಹೊರಟುಹೋಗಬಹುದು. ಇದರಿಂದ ಪತ್ನಿಗೆ ಸಿಗಬೇಕಾದ ಜೀವನಾಂಶದ ಮೇಲೆ ಕೂಡ ತೀವ್ರ ಪರಿಣಾಮ ಬೀರುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ. ಏನಿದು ಪ್ರಕರಣ? ಪತ್ನಿ ದೂರು ನೀಡಿದ್ದೇಕೆ? ಎಂಬ ಕುರಿತಾದ ಮಾಹಿತಿ…

Read More

15 ಸಾವಿರ ಶಿಕ್ಷಕರ ನೇಮಕಾತಿಗೆ ಸಂಪುಟ ಸಭೆ ಅನುಮೋದನೆ; ವಿವಿಧ ಮೂಲಸೌಕರ್ಯ ಯೋಜನೆಗಳಿಗೆ ಅಸ್ತು! – Kannada News | Karnataka Cabinet Approves 15,000 Teacher Posts and Key Development Projects

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಒಟ್ಟು 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ರವಿವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳ ಕುರಿತು ಮಾಹಿತಿ ಹಂಚಿಕೊಂಡರು. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) ಕೆಲವು ಬೋಧನಾ ಹುದ್ದೆಗಳಿಗೆ…

Read More

Ramlingareddy Visit Almatti Dam: ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ – Kannada News | Water Resources Minister Ramlingareddy Inspects Almatti Dam Operations

ವಿಜಯಪುರ, ಜುಲೈ 21: ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನಲ್ಲಿರುವ ಐತಿಹಾಸಿಕ ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ಎಂದೂ ಕರೆಯಲ್ಪಡುವ ಈ ಅಣೆಕಟ್ಟಿನ ಪ್ರಸ್ತುತ ಸ್ಥಿತಿಗತಿಗಳನ್ನು ಮತ್ತು ಅದರ ಗೇಟ್‌ಗಳ ನಿರ್ವಹಣೆಯನ್ನು ಸಚಿವರು ವೀಕ್ಷಿಸಿದರು. ಅವರು ಡ್ಯಾಂ ಗೇಟ್‌ಗಳ ಮುಂಭಾಗದಲ್ಲಿ ನಿಂತು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು. ಸಚಿವರ ಸಮ್ಮುಖದಲ್ಲಿ ಜಲಾಶಯದಿಂದ ನೀರನ್ನು ಗೇಟ್‌ಗಳ ಮೂಲಕ ಹೊರಬಿಡುವ ಪ್ರಕ್ರಿಯೆ ನಡೆಯಿತು. ಈ…

Read More

ವಿಂಬಲ್ಡನ್ ಕೋರ್ಟ್‌ನಲ್ಲಿ ರಾರಾಜಿಸುವ ‘ಮೇಡ್ ಇನ್ ಇಂಡಿಯಾ’!

ಟೆನಿಸ್ ಲೋಕದ ಅತ್ಯಂತ ಪ್ರತಿಷ್ಠಿತ ಮತ್ತು ಹಳೆಯ ಟೂರ್ನಿ ವಿಂಬಲ್ಡನ್, ತನ್ನದೇ ಆದ ಕೆಲವು ಕಟ್ಟುನಿಟ್ಟಿನ ರಾಜಮನೆತನದ ಸಂಪ್ರದಾಯಗಳಿಗೆ ಹೆಸರುವಾಸಿ. ಆಟಗಾರರು ಕಡ್ಡಾಯವಾಗಿ ಬಿಳಿ ಬಣ್ಣದ ಉಡುಪನ್ನೇ ಧರಿಸಬೇಕು ಎಂಬ ನಿಯಮದಿಂದ ಹಿಡಿದು, ಗ್ಯಾಲರಿಯಲ್ಲಿ ರಾಜಮನೆತನದ ಗಣ್ಯರ ಉಪಸ್ಥಿತಿಯವರೆಗೆ ಇಲ್ಲಿನ ಪ್ರತಿಯೊಂದು ಸಂಗತಿಯೂ ಇತಿಹಾಸದ ಪುಟಗಳಂತೆ ಭಾಸವಾಗುತ್ತದೆ. ಆದರೆ, ಈ ಐತಿಹಾಸಿಕ ಕ್ರೀಡಾಕೂಟದಲ್ಲಿ ಭಾರತದ ಹೆಜ್ಜೆಯ ಗುರುತೂ ಇದೆ ಎಂಬುದು ಎಷ್ಟು ಜನರಿಗೆ ಗೊತ್ತು? ಹೌದು, ನೋವಾಕ್ ಜೊಕೊವಿಚ್, ಯಾನಿಕ್ ಸಿನ್ನರ್, ಕಾರ್ಲೋಸ್ ಅಲ್ಕರಾಝ್ ಅವರಂತಹ ಆಟಗಾರರು…

Read More

ಮೂರು ದಿನ ಆ ಹೆಂಡತಿ ಮನೆ, ಮೂರು ದಿನ ಈ ಹೆಂಡತಿ ಮನೆ, ಅಂತೂ ಇಬ್ಬರು ಹೆಂಡತಿಯರ ಕಗ್ಗಂಟು ಸಡಿಲ – Kannada News | UP Panchayat’s Unique Two Wife Solution: Three Days Each, Financial Aid

ರಾಂಪುರ, ಜುಲೈ 21: ಪತಿ(Husband) ತನ್ನೊಂದಿಗಿರಬೇಕು, ತನ್ನೊಂದಿಗಿರಬೇಕು ಎಂದು ಇಬ್ಬರು ಹೆಂಡತಿಯರು ಪಟ್ಟು ಹಿಡಿದಿದ್ದು, ಗಂಡನಿಗೆ ಕಗ್ಗಂಟಾಗಿ ಪರಿಣಮಿಸಿತ್ತು. ಈ ಕಲಹ ಬಗೆಹರಿಸಲು ಗ್ರಾಮೀಣ ಪಂಚಾಯತಿ ನೀಡಿದ ತೀರ್ಪು ಇಡೀ ಉತ್ತರ ಪ್ರದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ವಾರದ ಏಳು ದಿನಗಳನ್ನು ಇಬ್ಬರು ಪತ್ನಿಯರ ನಡುವೆ ಹಂಚಿಕೆ ಮಾಡಿ ಪಂಚಾಯಿತಿ ಅಚ್ಚರಿಯ ‘ಸಮಪಾಲು-ಸಮಬಾಳು’ ಸೂತ್ರವನ್ನು ರೂಪಿಸಿದೆ. ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ದಧಿಯಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆ ವ್ಯಕ್ತಿಗೆ ಸುಮಾರು 14 ವರ್ಷಗಳ…

Read More