Headlines

IPL 2026: ಗೆಲುವಿನ ಬೆನ್ನಲ್ಲೇ RCB ಕೋಚ್​ಗೆ ಭಾರಿ ದಂಡ! – Kannada News | RCB Coach Andy Flower Fined 15% Match Fee in IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದ ವೇಳೆ ಅಸಭ್ಯ ಪದಗಳನ್ನು ಬಳಸಿದ ಕಾರಣಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರಿಗೆ ಪಂದ್ಯದ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ ನಡುವೆ ಆರ್​ಸಿಬಿ ಕೋಚ್ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದಕ್ಕೆ ಮುಖ್ಯ ಕಾರಣ ಮೂರನೇ…

Read More

ಅರ್ಧಶತಕ ಬಾರಿಸಿ ಕ್ಲೀನ್ ಬೌಲ್ಡ್ ಆದ ರಾಹುಲ್; ವಿಡಿಯೋ – Kannada News | Ranji Trophy: KL Rahul fifty but Harpreet Brar takes three as Karnataka reaches 255/6 vs Punjab

ರಣಜಿ ಟ್ರೋಫಿಯಲ್ಲಿ ಪಂಜಾಬ್ ಹಾಗೂ ಕರ್ನಾಟಕ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ಮೊದಲ ಇನ್ನಿಂಗ್ಸ್​ನಲ್ಲಿ 309 ರನ್​ ಕಲೆಹಾಕಿದೆ. ಇತ್ತ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ ತಂಡ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿದೆ. ತಂಡದ ಪರ ಕೆಎಲ್ ರಾಹುಲ್ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಆದಾಗ್ಯೂ ರಾಹುಲ್ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಹರ್‌ಪ್ರೀತ್ ಬ್ರಾರ್ ಎಸೆದ ಅದ್ಭುತ ಚೆಂಡಿಗೆ ಕ್ಲೀನ್ ಬೌಲ್ಡ್ ಆಗುವ ಮೂಲಕ…

Read More

ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿಯನ್ನು ಕೊಚ್ಚಿಕೊಂದ 24 ಗಂಟೆಯಲ್ಲೇ ಹಂತಕರು ಅರೆಸ್ಟ್​

ಹುಬ್ಬಳ್ಳಿ, ಡಿಸೆಂಬರ್​ 23: ಹುಬ್ಬಳ್ಳಿ ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 24 ಗಂಟೆಗಳ ಒಳಗಾಗಿ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ನಿನ್ನೆ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಫಕೀರಗೌಡ ಪಾಟೀಲ್, ಬಸನಗೌಡ ಪಾಟೀಲ್ ಮತ್ತು ಗುರಸಿದ್ದಗೌಡ ಪಾಟೀಲ್ ಎಂಬ ಮೂವರು ಇನಾಂ ವೀರಪುರ ಗ್ರಾಮದವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಮೃತ ಯುವತಿಯ ತಂದೆಯೂ ಒಬ್ಬರಾಗಿದ್ದಾರೆ. ಮೃತ ಯುವತಿಯ ಪತಿ ವಿವೇಕಾನಂದ ಅವರು ಸುಮಾರು 20 ಜನರ ವಿರುದ್ಧ ದೂರು ನೀಡಿದ್ದಾನೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

ರಘು ಅವಕಾಶವಾದಿನಾ? ಇನ್​​ಸ್ಟಾ ಅನ್​ಫಾಲೋ ಮಾಡಿದ ಹಿಂದಿನ ಕಾರಣ ಹೇಳಿದ ಗಿಲ್ಲಿ ನಟ – Kannada News | Gilli Nata Clarifies To Why Raghu unfollow On Instagram

ನಟ ರಘು ಹಾಗೂ ಗಿಲ್ಲಿ ನಟ ಅವರು ಬಿಗ್ ಬಾಸ್ ಅಲ್ಲಿ ಸಾಕಷ್ಟು ಸುದ್ದಿ ಆದವರು. ಇಬ್ಬರೂ ಕೆಲವು ದಿನ ಒಟ್ಟಿಗೆ ಇದ್ದರು. ಇನ್ನೂ ಕೆಲವು ದಿನ ಕಿತ್ತಾಡಿಕೊಳ್ಳುತ್ತಿದ್ದನ್ನು ನೋಡಬಹುದು. ರಘು ಅವರು ಎಷ್ಟೇ ದ್ವೇಷ ತೋರಿಸಿದರೂ ಗಿಲ್ಲಿ ನಟ ಪ್ರೀತಿಯನ್ನೇ ಕೊಡುತ್ತಿದ್ದರು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಗಿಲ್ಲಿ ಹಾಗೂ ರಘು ಒಟ್ಟಾಗಿಯೇ ಇದ್ದರು. ರಘು ಅವರು ಈಗ ಗಿಲ್ಲಿಯನ್ನು ಅನ್​ಫಾಲೋ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆದಿದ್ದು ಗೊತ್ತೇ ಇದೆ. ಈ ವಿಷಯದ…

Read More

Video: ಪೈಲ್ಸ್​ ಆಪರೇಷನ್ ಆಗಿದ್ದಕ್ಕೆ ಸಾಕ್ಷ್ಯ ಕೇಳಿದ ಹಿರಿಯ ಅಧಿಕಾರಿ, ಪ್ಯಾಂಟ್ ಬಿಚ್ಚಿ ಗಾಯ ತೋರಿಸಿದ ರೈಲ್ವೆ ಸಿಬ್ಬಂದಿ – Kannada News | Heated Scene in Lucknow Rail Unit After Staffer Asked to Prove Surgery

ಲಕ್ನೋ, ಮಾರ್ಚ್​ 05: ರೈಲ್ವೆ ಸಿಬ್ಬಂದಿಯೊಬ್ಬರಿಗೆ ಪೈಲ್ಸ್​ ಆಪರೇಷನ್ ಮಾಡಲಾಗಿತ್ತು. ಗಾಯ ವಾಸಿಯಾಗದ ಕಾರಣ ಕುಳಿತುಕೊಳ್ಳಲು ಆಗುತ್ತಿಲ್ಲ, ರಜೆ ಕೊಡಿ ಎಂದು ಹಿರಿಯ ಅಧಿಕಾರಿ ಬಳಿ ಮನವಿ ಮಾಡಿದ್ದರು. ಆಗ ಅಧಿಕಾರಿಯೊಬ್ಬರು ನಿನಗೆ ಆಪರೇಷನ್ ಆಗಿದೆ ಎಂಬುದಕ್ಕೆ ಏನು ಸಾಕ್ಷಿ ಇದೆ ಸಅಕ್ಷಿ ತೋರಿಸು ಬಳಿಕ ರಜೆ ಬಗ್ಗೆ ಮಾತನಾಡೋಣ ಎಂದಿದ್ದಾರೆ. ಅದಕ್ಕೆ ಬೇಸರಲ್ಲಿ ಸಿಬ್ಬಂದಿ ತಮ್ಮ ಪ್ಯಾಂಟ್ ಬಿಚ್ಚಿ ಆಪರೇಷನ್ ಆಗಿರುವ ಜಾಗವನ್ನು ತೋರಿಸಿರುವ ವಿಡಿಯೋ ವೈರಲ್ ಆಗಿದ್ದು, ಹಿರಿಯ ಅಧಿಕಾರಿಯ ವರ್ತನೆ ಕುರಿತು ಸಾಮಾಜಿಕ…

Read More

ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ, 2 ಲಕ್ಷ ಮನೆಗಳಿಗೆ ವಿದ್ಯುತ್ ಸ್ಥಗಿತ – Kannada News | Maharashtra Rains Schools shut, 891 rescued in Palghar

ಪಾಲ್ಘರ್, ಜುಲೈ 23: ಮಹಾರಾಷ್ಟ್ರದ ಕರಾವಳಿ ಜಿಲ್ಲೆಯಾದ ಪಾಲ್ಘರ್‌ನಲ್ಲಿ ಮಳೆಯಿಂದಾಗಿ ಭಾರಿ ಪ್ರವಾಹ (Maharashtra Flood) ಪರಿಸ್ಥಿತಿ ಉಂಟಾಗಿದೆ. ದಹನು ಮತ್ತು ತಲಸರಿ ತಾಲೂಕುಗಳ ಹಲವಾರು ಹಳ್ಳಿಗಳು ಜಲಾವೃತಗೊಂಡು ದ್ವೀಪದಂತಾಗಿದ್ದು, ಸಾರಿಗೆ ಹಾಗೂ ಸಂಪರ್ಕ ವ್ಯವಸ್ಥೆ ಸಂಪೂರ್ಣವಾಗಿ ಕಡಿತಗೊಂಡಿದೆ. ಪ್ರವಾಹದ ಪರಿಸ್ಥಿತಿ ತೀವ್ರಗೊಳ್ಳುತ್ತಿದ್ದಂತೆ NDRF, VVMC ತಂಡಗಳು ಮತ್ತು ಸ್ಥಳೀಯ ರಕ್ಷಣಾ ಪಡೆಗಳು ಜಂಟಿಯಾಗಿ ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ. ತಗ್ಗು ಪ್ರದೇಶಗಳಲ್ಲಿ ಸಿಲುಕಿದ್ದ 218 ಕುಟುಂಬಗಳ ಒಟ್ಟು 891 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಗಿದೆ. ಮಹಾರಾಷ್ಟ್ರದ…

Read More

RRB Technician Grade 3 Result: RRB ಟೆಕ್ನಿಷಿಯನ್ ಗ್ರೇಡ್ 3 ಫಲಿತಾಂಶ ಪ್ರಕಟ; ಸ್ಕೋರ್‌ಕಾರ್ಡ್ ಹೀಗೆ ಡೌನ್‌ಲೋಡ್ ಮಾಡಿ

RRB ಟೆಕ್ನಿಷಿಯನ್ ಗ್ರೇಡ್ 3 ಫಲಿತಾಂಶ ಪ್ರಕಟImage Credit source: Pinterest ರೈಲ್ವೆ ಇಲಾಖೆಯಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ದೇಶದ ಲಕ್ಷಾಂತರ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯು (RRB) ಮಹತ್ವದ ಸುದ್ದಿಯೊಂದನ್ನು ನೀಡಿದೆ. 2026ರ ಸಾಲಿನ ಆರ್‌ಆರ್‌ಬಿ ಟೆಕ್ನಿಷಿಯನ್ ಗ್ರೇಡ್ 3 (Technician Grade 3) ಹುದ್ದೆಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT) ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಮಾರ್ಚ್ ನಲ್ಲಿ ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಈ ನೇಮಕಾತಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಪರೀಕ್ಷೆಗೆ…

Read More

Horoscope Today: ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 12, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ ದಶಮಿ, ಪೂರ್ವಾಭಾದ್ರ ನಕ್ಷತ್ರ, ವೈದೃತಿ ಯೋಗ ಮತ್ತು ಭದ್ರಕರಣವನ್ನು ಒಳಗೊಂಡಿದೆ. ರಾಹುಕಾಲ ಮಧ್ಯಾಹ್ನ 3:25 ರಿಂದ 5:00ರ ವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲಗಳು ಮಧ್ಯಾಹ್ನ 12:16 ರಿಂದ 1:51ರ…

Read More

ನಟ ಸಲ್ಮಾನ್ ಖಾನ್ ಮನೆಯಲ್ಲಿ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದ ಸಿಬ್ಬಂದಿ – Kannada News | Snake rescued at Salman Khan Mumbai home Galaxy Apartment Photo Goes Viral

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ಮುಂಬೈನ ಪ್ರಸಿದ್ಧ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ (Galaxy Apartment) ಆವರಣದಲ್ಲಿ ಸೋಮವಾರ (ಮೇ 18) ಹಾವೊಂದು ಪತ್ತೆಯಾಗಿದ್ದು, ಅದನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಅಪಾರ್ಟ್‌ಮೆಂಟ್‌ನ ನೆಲ ಅಂತಸ್ತಿನಲ್ಲಿ ಹಾವು (Snake) ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿಯು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಹಾವು ಹಿಡಿಯುವ ತಜ್ಞರು ಅತ್ಯಂತ ಜಾಣ್ಮೆಯಿಂದ ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೊದಲು ಸಲ್ಮಾನ್ ಖಾನ್ (Salman Khan) ಅವರಿಗೆ ಹಾವು ಕಚ್ಚಿದ್ದ ಘಟನೆಯನ್ನು ಫ್ಯಾನ್ಸ್…

Read More

ಪಶ್ಚಿಮ ಬಂಗಾಳ: ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ – Kannada News | PM Modi Touches Feet of 98 Year Old Veteran BJP Worker Makhanlal Sarkar in West Bengal CM Swearing in; Video Goes Viral

ಕೋಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಗ್ರೌಂಡ್‌ನಲ್ಲಿ ನಡೆದ ಬಿಜೆಪಿ ಸರ್ಕಾರದ ಐತಿಹಾಸಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತೋರಿದ ಗೌರವದ ನಡವಳಿಕೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ವೇದಿಕೆಯ ಮೇಲಿದ್ದ 98 ವರ್ಷದ ಹಿರಿಯ ಬಿಜೆಪಿ ಕಾರ್ಯಕರ್ತ ಮಖನ್ ಲಾಲ್ ಸರ್ಕಾರ್ ಅವರ ಕಾಲು ಮುಟ್ಟಿ ನಮಸ್ಕರಿಸಿದ ಪ್ರಧಾನಿ, ಅವರಿಗೆ ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿದರು. ಮಖನ್ ಲಾಲ್ ಸರ್ಕಾರ್ ಅವರು ಪಶ್ಚಿಮ ಬಂಗಾಳದ ಬಿಜೆಪಿಯ…

Read More