Headlines

ಲ್ಯಾಂಡಿಂಗ್‌ ವೇಳೆ ವಿಮಾನದ ಮುಂಭಾಗದ ಚಕ್ರಕ್ಕೆ ಹಾನಿ; ಕ್ಷಮೆ ಯಾಚಿಸಿದ ಏರ್ ಇಂಡಿಯಾ

ಫುಕೆಟ್, ಮಾರ್ಚ್ 11: ಹೈದರಾಬಾದ್‌ನಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನವು ಇಂದು ಥೈಲ್ಯಾಂಡ್‌ನ ಫುಕೆಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾರ್ಡ್ ಲ್ಯಾಂಡಿಂಗ್ ಮಾಡಿತು. ಇದರ ಪರಿಣಾಮವಾಗಿ ಅದರ ನೋಸ್ ಗೇರ್‌ಗೆ ಭಾರೀ ಹಾನಿಯಾಗಿದೆ. ಈ ಘಟನೆಯ ನಂತರ, ವಿಮಾನ ನಿಲ್ದಾಣದ ಅಧಿಕಾರಿಗಳು ಹಲವು ಗಂಟೆಗಳ ಕಾಲ ರನ್‌ವೇಯನ್ನು ಮುಚ್ಚಲಾಯಿತು. ಬೋಯಿಂಗ್ 737 MAX 8 ವಿಮಾನದಲ್ಲಿ 133 ಪ್ರಯಾಣಿಕರಿದ್ದರು. ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಏರ್ ಇಂಡಿಯಾ ವಿಮಾನವು ಲ್ಯಾಂಡಿಂಗ್…

Read More

ಬಾಲಿವುಡ್​ ಖಾನ್​​ಗಳ ಬುಡ ಅಲ್ಲಾಡಿಸುತ್ತಿರುವ ಮೂವರು ಸ್ಟಾರ್ ನಟರು – Kannada News | Ranbir, Ranveer and Vicky Kaushal giving tough fight to Bollywood Khans

ಬಾಲಿವುಡ್ (Bollywood) ಚಿತ್ರರಂಗದಲ್ಲಿ ಕಳೆದ ಮೂರು ದಶಕಗಳಿಂದ ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಆಮೀರ್ ಖಾನ್ ಅವರದ್ದೇ ಪಾರುಪತ್ಯ. ‘ದಿ ಥ್ರೀ ಖಾನ್ಸ್’ ಎಂದೇ ಅವರು ಖ್ಯಾತರು. ಆದರೆ ಸಮಯ ಬದಲಾಗುತ್ತಲೇ ಇರುತ್ತದೆ. ಇದೀಗ ಖಾನ್​​ಗಳ ಸ್ಥಾನವನ್ನು ಬೇರೆಯವರು ತುಂಬುವ ಸಮಯ ಸನಿಹ ಬಂದಂತೆ ತೋರುತ್ತಿದೆ. ಈಗಿನ ಕಾಲಘಟ್ಟದಲ್ಲಿ ಈ ‘ಮೂವರು ಖಾನ್’ಗಳ ಜನಪ್ರಿಯತೆಗೆ ಸರಿಸಮನಾಗಿ ಹೊಸ ತಲೆಮಾರಿನ ನಟರು ಬೆಳೆಯುತ್ತಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಮೂವರು ಖಾನ್​​ಗಳಿಗೆ ಭಾರಿ ಪೈಪೋಟಿಯನ್ನು ನೀಡುತ್ತಿರುವ ಬಾಲಿವುಡ್ ನಟರೆಂದರೆ…

Read More

ದಿನ ಭವಿಷ್ಯ : ಇಂದು ಈ ರಾಶಿಯವರಿಗೆ ತಮ್ಮ ವ್ಯವಹಾರದ ಆಳ ಸ್ಪಷ್ಟವಾಗಿ ಅರ್ಥವಾಗಲಿದೆ

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ದ್ವಿತೀಯಾ ತಿಥಿಯ ಶನಿವಾರದಂದು ವ್ಯಕ್ತಿತ್ವದ ಪರೀಕ್ಷೆ, ಕಾರ್ಯಕ್ಕೆ ಕೃತಜ್ಞತೆ, ಹಣಕಾಸಿನ ಶಿಸ್ತು, ಪರರ ನಿಂದನೆ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ :…

Read More

ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾರೆಡ್ಡಿ: ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ – Kannada News

ಬೆಂಗಳೂರು, ಜೂನ್​​ 06: ತೀವ್ರ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಸಾಲು ಸಾಲು ಸಭೆಗಳ ಬಳಿಕ ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಅಲ್ಲಿಗೆ ಸಿಎಂ ಡಿಕೆ ಶಿವಕುಮಾರ್​ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿ ಮತ್ತು ಕೃಷ್ಣ…

Read More

ಸಮುದ್ರ ಇದ್ರೂ ಮಂಗಳೂರಿನಲ್ಲಿ ನೀರಿಗೆ ಬರ: ವಾಹನಗಳನ್ನ ತೊಳೆಯದಂತೆ ಸೂಚನೆ – Kannada News | Water Crisis: Thumbay Dam Levels Drop, Bi Daily Supply From May 1st

ಮಂಗಳೂರು, ತುಂಬೆ ವೆಂಟೆಡ್ ಡ್ಯಾಂImage Credit source: tv9 kannada ಮಂಗಳೂರು, ಏಪ್ರಿಲ್​ 25: ರಾಜ್ಯದಲ್ಲಿ ಕುಡಿಯುವ ನೀರಿಗೆ (drinking water) ಬರ ಎದುರಾಗಿದೆ. ಕಡಲನಗರಿ ಮಂಗಳೂರಿನಲ್ಲೂ (mangaluru) ನೀರಿನ ಕೊರತೆ ಕಂಡುಬಂದಿದೆ. ನಗರಕ್ಕೆ ನೀರು ಪೊರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿತವಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ ಎರಡು ದಿನಕ್ಕೊಮ್ಮೆ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ನಿರ್ಧಾರ ಮಾಡಿದೆ. ಕರಾವಳಿಯಲ್ಲಿ ಸದ್ಯ ಬಿಸಿಲ ಝಳ ಹೆಚ್ಚುತ್ತಿದೆ. ಬೇಸಿಗೆಯ ಬೇಗೆಯಿಂದ ಜನ…

Read More

ಫುಡ್ ಡೆಲಿವರಿ ಕ್ಷೇತ್ರಕ್ಕೆ ಫ್ಲಿಪ್‌ಕಾರ್ಟ್ ಗ್ರ್ಯಾಂಡ್ ಎಂಟ್ರಿ: ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಸೇವೆ ಆರಂಭ – Kannada News | Flipkart’s Bengaluru Food Delivery Launch Clouded by 3000 Cr Tax Evasion Complaint

ಬೆಂಗಳೂರು, ಜು.24: ದೇಶದ ಪ್ರಮುಖ ಇ-ಕಾಮರ್ಸ್ ದೈತ್ಯ ಹಾಗೂ ವಾಲ್‌ಮಾರ್ಟ್ ಒಡೆತನದ ಫ್ಲಿಪ್‌ಕಾರ್ಟ್ (Flipkart), ಭಾರತದಲ್ಲಿ ತನ್ನದೇ ಆದ ಆಹಾರ ಸರಬರಾಜು (Food Delivery) ಸೇವೆಯನ್ನು ಶೀಘ್ರದಲ್ಲೇ ಆರಂಭಿಸಲು ಸಜ್ಜಾಗಿದೆ. ಮುಂದಿನ ಒಂದು ತಿಂಗಳ ಒಳಗಾಗಿ ರಾಜಧಾನಿ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ (Pilot Rollout) ಈ ಸೇವೆಗೆ ಚಾಲನೆ ನೀಡಲಿದೆ ಎಂದು ಎನ್‌ಡಿಟಿವಿ ಪ್ರಾಫಿಟ್ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗ್ರಾಹಕರ ಪ್ರತಿಕ್ರಿಯೆಯನ್ನು ಪರೀಕ್ಷಿಸಿದ ಬಳಿಕ, ಸೇವೆಯನ್ನು ದೇಶದ ಇತರೆ ಪ್ರಮುಖ ನಗರಗಳಿಗೂ ವಿಸ್ತರಿಸಲು ಕಂಪನಿ ಯೋಜಿಸಿದೆ. ಫ್ಲಿಪ್‌ಕಾರ್ಟ್ ತನ್ನ…

Read More

ಅಪ್ಪ ಕ್ರಿಮಿನಲ್ ಅಲ್ಲ, ದೇಶ ಕಾಯುವ ಸೈನಿಕ: ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ – Kannada News | Delhi Police Officer’s Daughter Shares Emotional Account After Protest Clash

ನವದೆಹಲಿ, ಜುಲೈ 31: ದೆಹಲಿಯ ಜಂತರ್ ಮಂತರ್ ಬಳಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ಹಿಂಸಾಚಾರದ ವೇಳೆ ಗಂಭೀರವಾಗಿ ಗಾಯಗೊಂಡ ದೆಹಲಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (SI) ಅವರ ಮಗಳು, ತಮ್ಮ ತಂದೆಗೆ ನ್ಯಾಯ ಒದಗಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಜಾಲತಾಣಗಳಲ್ಲಿ ತಮ್ಮ ತಂದೆಯನ್ನು ‘ಕ್ರಿಮಿನಲ್’ ಎಂದು ಬಿಂಬಿಸುತ್ತಿರುವುದಕ್ಕೆ ಆಕೆ ತೀವ್ರ ಆಕ್ರೋಶ ಹಾಗೂ ನೋವು ವ್ಯಕ್ತಪಡಿಸಿದ್ದಾರೆ. “ನನ್ನ ತಂದೆ ದೆಹಲಿ ಪೊಲೀಸ್ ಇಲಾಖೆಗೆ ಸೇರುವ ಮೊದಲು ಭಾರತೀಯ ನೌಕಾಪಡೆಯಲ್ಲಿ ‘ಮರೀನ್ ಕಮಾಂಡೋ’ (MARCOS) ಆಗಿ 15 ವರ್ಷಗಳ…

Read More

Chanakya Niti: ಈ ಅಭ್ಯಾಸಗಳು ನಿಮ್ಮಲ್ಲಿದ್ದರೆ ಜೀವನದಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದಿದ್ದಾರೆ ಚಾಣಕ್ಯ – Kannada News | Chanakya Niti: If you have these habits, you will never be successful in life

ಜೀವನದಲ್ಲಿ ಮುಂದುವರೆಯಬೇಕು, ಯಶಸ್ಸನ್ನು (success) ಗಳಿಸಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಈ ಕೆಲವೊಂದು ಅಭ್ಯಾಸಗಳನ್ನು ಹೊಂದಿರುವವರು ಖಂಡಿತವಾಗಿಯೂ ಜೀವನದಲ್ಲಿ ಜಯಿಸುವುದಿಲ್ಲ, ಅವರಿಗೆ ಸೋಲು ಖಚಿತ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ನಿಮ್ಮಲೂ ಕೂಡ ಈ ಅಭ್ಯಾಸಗಳಿರಬಹುದು, ಆ ತಪ್ಪು ಅಭ್ಯಾಸಗಳನ್ನು ಸರಿಪಡಿಸಿದರೆ ಖಂಡಿತವಾಗಿಯೂ ನೀವು ಸಹ ಜೀವನದಲ್ಲಿ ಮುಂದುವರೆಯಬಹುದು. ಹಾಗಿದ್ರೆ ಯಶಸ್ಸಿಗೆ ಅಡ್ಡಿಪಡಿಸುವ, ಸೋಲುಣಿಸುವ ಆ ಅಭ್ಯಾಸಗಳು ಯಾವುವು  ಎಂಬುದನ್ನು ನೋಡೋಣ ಬನ್ನಿ. ಈ ಅಭ್ಯಾಸಗಳಿದ್ದರೆ ಜೀವನದಲ್ಲಿ ಯಶಸ್ಸು ಸಿಗಲಾರದು: ಸಮಯವನ್ನು ವ್ಯರ್ಥ ಮಾಡುವುದು: ಸಮಯಕ್ಕಿಂತ…

Read More

ಶಿವಾಜಿನಗರ ಹಲ್ಲೆ ಪ್ರಕರಣ: ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ, ಸಮಾಜಘಾತುಕರು; ಸಚಿವ ಕೃಷ್ಣಭೈರೇಗೌಡ ಕಿಡಿ – Kannada News | Shivajinagar Assault Case: ‘They Are Not Poor, They Are Anti Social Elements,’ Minister Krishna Byre Gowda Slams Attackers; 7 Detained

ಸಚಿವ ಕೃಷ್ಣಬೈರೇಗೌಡ ಕಿಡಿImage Credit source: Tv9 Kannada ಬೆಂಗಳೂರು, ಜುಲೈ 21: ಜಿಬಿಎ ವತಿಯಿಂದ ನಡೆದ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಿಬ್ಬಂದಿ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪ ಶಿವಾಜಿನಗರದಲ್ಲಿ ಕೇಳಿಬಂದಿದೆ. ಈ ಬಗ್ಗೆ ಕಿಡಿ ಕಾರಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ, ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು ಎಂದಿದ್ದಾರೆ. ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನೂ ಬಂಧಿಸಲಾಗುವುದು ಈ ಬಗ್ಗೆ ಪೊಲೀಸ್…

Read More

Video: ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿಯ ಗೋಪುರದ ಮೇಲೆ ನಡೆದ ಕಲಿಯುಗದ ಪ್ರಹ್ಲಾದ – Kannada News | Man Depicting Prahlad Enters Holi Bonfire in Mathura, Claims 45 Day Fast

ಮಥುರಾ, ಮಾರ್ಚ್​ 03: ದೇಶಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹೋಳಿ ಆಚರಣೆ ಸಂದರ್ಭದಲ್ಲಿ ಹೊತ್ತಿಸಿದ್ದ ಬೃಹತ್ ಬೆಂಕಿಯ ಗೋಪುರದ ಮೇಲೆ ವ್ಯಕ್ತಿಯೊಬ್ಬ ನಡೆದಿದ್ದಾರೆ. ಅದು ಅಲ್ಲಿಯ ಸಂಪ್ರದಾಯ, ಪ್ರತಿ ವರ್ಷ ಹೋಳಿ ಹಬ್ಬದ ಮುನ್ನಾದಿನ ಈ ಆಚರಣೆ ನಡೆಯುತ್ತದೆ. ಪ್ರಹ್ಲಾದನ ಪಾತ್ರಧಾರಿ ಈ ಬೆಂಕಿಯಲ್ಲಿ ನಡೆದುಕೊಂಡು ಹೋಗಿದ್ದಾರೆ. ಅವರು ಕಳೆದ 45 ದಿನಗಳಿಂದ ಕಠಿಣ ವ್ರತವನ್ನು ಆಚರಿಸುವುದು ಮಾತ್ರವಲ್ಲದೆ, 45 ದಿನಗಳಿಂದ ಉಪವಾಸವಿದ್ದಾರೆ. ಮನೆ ಹಾಗೂ ಕುಟುಂಬದಿಂದ ಬೇರ್ಪಟ್ಟಿರುತ್ತಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More