Headlines

IPL ಪಂದ್ಯದ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಅಶೋಕ್​​ ಎಚ್ಚರಿಕೆ: ವಿಪಕ್ಷ ನಾಯಕ ಹೇಳಿದ್ದೇನು?

ಬೆಂಗಳೂರು, ಮಾರ್ಚ್​​ 27: ಐಪಿಎಲ್ ಪಂದ್ಯಗಳ ಸುರಕ್ಷತೆ ಮತ್ತು ಟಿಕೆಟ್ ವಿತರಣೆ ಕುರಿತು ರಾಜ್ಯ ಸರ್ಕಾರಕ್ಕೆ ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಹಿಂದಿನ ಐಪಿಎಲ್ ಪಂದ್ಯದ ಸಂದರ್ಭ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಮಾಯಕರು ಮೃತಪಟ್ಟಿದ್ದನ್ನು ಉಲ್ಲೇಖಿಸಿದ ಅವರು, ರಾಜ್ಯ ಸರ್ಕಾರದ ಬೇಜವಾಬ್ದಾರಿ ಹಾಗೂ ಅಧಿಕಾರಿಗಳ ನಡೆ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೆ ಮುಂಬರುವ ಐಪಿಎಲ್ ಪಂದ್ಯಗಳು ಸುಗಮವಾಗಿ ನಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ಸಂಭವಿಸಿದಲ್ಲಿ…

Read More

ತೀರ್ಪು ವಿಳಂಬಕ್ಕೆ ಸುಪ್ರೀಂ ಬ್ರೇಕ್: ಹೈಕೋರ್ಟ್‌ಗಳಿಗೆ 3 ತಿಂಗಳ ಡೆಡ್‌ಲೈನ್, ಜಾಮೀನು ಸಿಕ್ಕರೆ ಅದೇ ದಿನ ಬಿಡುಗಡೆ

ನವದೆಹಲಿ, ಮೇ 29: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ತೀರ್ಪುಗಳು ಮತ್ತು ಜಾಮೀನು ಆದೇಶಗಳ ವಿಳಂಬಕ್ಕೆ ಮುಕ್ತಿ ಹಾಡಲು ಸುಪ್ರೀಂಕೋರ್ಟ್(Supreme Court)​ ಶುಕ್ರವಾರ ಒಂದು  ಮಹತ್ವದ ನಿರ್ದೇಶನ ನೀಡಿದೆ. ತೀರ್ಪು ನೀಡಲು ವಿಳಂಬ ಮಾಡುವುದರಿಂದ ದಾವೆದಾರರಿಗೆ ತುಂಬಲಾರದ ನಷ್ಟವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಎಲ್ಲಾ ಹೈಕೋರ್ಟ್‌ಗಳಿಗೆ ಕಟ್ಟುನಿಟ್ಟಾದ ಗಡುವನ್ನು ವಿಧಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಸಂವಿಧಾನದ 142 ನೇ ವಿಧಿಯಡಿ ತಮಗಿರುವ ವಿಶೇಷ ಅಧಿಕಾರವನ್ನು ಬಳಸಿ…

Read More

ಬಿಎಂಟಿಸಿ ಬಸ್‌ನಲ್ಲಿ ಸಚಿವ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಸಲು ಯತ್ನಿಸಿದ ಕಂಡಕ್ಟರ್ – Kannada News | Bengaluru BMTC Shocker: Minister Bairathi Suresh’s Surprise Check Reveals Bus Problems

ಬೆಂಗಳೂರು, ಜು.11: ಸಿಲಿಕಾನ್ ಸಿಟಿಯ ಬಿಎಂಟಿಸಿ (BMTC) ಬಸ್‌ಗಳಲ್ಲಿ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ನಿರ್ವಾಹಕರ ಕಳ್ಳಾಟವನ್ನು ಬಯಲಿಗೆಳೆಯಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಇಂದು (ಜು.11) ಮಾಸ್ಕ್ ಧರಿಸಿ ದಿಢೀರ್ ‘ಸ್ವಯಂ ರಿಯಾಲಿಟಿ ಚೆಕ್’ ನಡೆಸಿದ್ದಾರೆ. ಈ ವೇಳೆ ಸಚಿವರನ್ನೇ ಕಂಡಕ್ಟರ್ ಒಬ್ಬರು ಬಸ್‌ನಿಂದ ಕೆಳಗಿಳಿಸಲು ಯತ್ನಿಸಿದ ತೀವ್ರ ಆಘಾತಕಾರಿ ಪ್ರಸಂಗವೊಂದು ಬೆಳಕಿಗೆ ಬಂದಿದೆ. ಸಚಿವರ ಈ ದಿಢೀರ್ ಭೇಟಿಯಿಂದಾಗಿ ಬಿಎಂಟಿಸಿ ಇಲಾಖೆಯ ಹಲವು ಅಕ್ರಮಗಳು ಮತ್ತು ಸಾರ್ವಜನಿಕರ ಮೇಲಿನ ದಬ್ಬಾಳಿಕೆ ರಸ್ತೆಯಲ್ಲೇ ಸಾಬೀತಾಗಿದೆ….

Read More

ರಮ್ಮಿ ಆಟಗಾರರಿಗೆ ದೊಡ್ಡ ಶಾಕ್! ಗೇಮ್ಸ್‌ಕ್ರಾಫ್ಟ್‌ನಿಂದ 526 ಕೋಟಿ ರೂ. ವಂಚನೆ? ಇಡಿಯಿಂದ ಮೂವರು ಬಿಗ್ ಬಾಸ್‌ಗಳ ಬಂಧನ – Kannada News | Online Rummy Scam: Gameskraft Directors Arrested for Money Laundering, Bot Usage

ಬೆಂಗಳೂರು, ಮೇ.15 : ಆನ್‌ಲೈನ್ ರಮ್ಮಿ ಗೇಮಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಬೆಂಗಳೂರು ಮೂಲದ ‘ಗೇಮ್ಸ್‌ಕ್ರಾಫ್ಟ್ ಟೆಕ್ನಾಲಜೀಸ್’ (Gameskraft Technologies) ಕಂಪನಿಯ ಕರಾಳ ಮುಖ ಅನಾವರಣಗೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಇಡಿ ನಡೆಸಿದ ಸರಣಿ ದಾಳಿಗಳಲ್ಲಿ ಭಾರಿ ಪ್ರಮಾಣದ ಆಸ್ತಿ ಪಾಸ್ತಿಗಳನ್ನು ಜಪ್ತಿ ಮಾಡಲಾಗಿದ್ದು, ಕಂಪನಿಯ ಮೂವರು ನಿರ್ದೇಶಕರನ್ನು ಬಂಧಿಸಲಾಗಿದೆ. ಮೇ 7 ರಿಂದ 13 ರವರೆಗೆ ಬೆಂಗಳೂರು ಮತ್ತು ದೆಹಲಿ ಎನ್‌ಸಿಆರ್‌ನಲ್ಲಿ ನಡೆದ ದಾಳಿಯಲ್ಲಿ ಸುಮಾರು 526.49 ಕೋಟಿ ರೂಪಾಯಿ ಮೌಲ್ಯದ…

Read More

Viral: ಇಂದು ಅವರಿಬ್ಬರ ಸರದಿ, ಮುಂದೆ ನನ್ನದು; ಕಾರ್ಪೊರೇಟ್ ಜಗತ್ತಿನ ಉದ್ಯೋಗ ಅಭದ್ರತೆ ಬಗ್ಗೆ ಆತಂಕ ವ್ಯಕ್ತಪಡಿಸಿದ ಉದ್ಯೋಗಿ – Kannada News | An employee expressed concern about job insecurity in the corporate world

ಕಾರ್ಪೊರೇಟ್ ಜಗತ್ತಿನಲ್ಲಿ (Corporate) ಕೆಲಸ ಮಾಡುವ ಉದ್ಯೋಗಿಗಳ ಕಷ್ಟ ಹೇಳಿ ಪ್ರಯೋಜನವಿಲ್ಲ. ಕಂಪನಿ ಯಾವಾಗ ಕೆಲಸದಿಂದ ತೆಗೆದು ಹಾಕುತ್ತವೆ ಎಂದು ಹೇಳಲಾಗದು. ಉದ್ಯೋಗ ಭದ್ರತೆಯಂತೂ ಇಲ್ಲವೇ ಇಲ್ಲ. ಇದೀಗ ಉದ್ಯೋಗಿ ಕಾರ್ಪೊರೇಟ್ ಉದ್ಯೋಗಿಯ ರೆಡ್ಡಿಟ್ ಪೋಸ್ಟ್ ಸದ್ಯ ನೆಟ್ಟಿಗರ ಗಮನ ಸೆಳೆದಿದೆ. ಇಬ್ಬರೂ ಸಹೋದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ್ದನ್ನು ಕಂಡು ಉದ್ಯೋಗಿ ತನಗಾದ ಆತಂಕವನ್ನು ಹೊರಹಾಕಿದ್ದಾರೆ. ಈ ರೆಡ್ಡಿಟ್ ಪೋಸ್ಟ್‌ಗೆ ನೆಟ್ಟಿಗರು ಕಾಮೆಂಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂಡಿಯನ್ ವರ್ಕ್ ಪ್ಲೇಸ್ (r/indianworkplace) ಹೆಸರಿನ ರೆಡ್ಡಿಟ್ ಪೋಸ್ಟ್…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ಹಲವೆಡೆ ಒಣ ಹವೆ, ರಾಜ್ಯದ ತಾಪಮಾನದಲ್ಲಿ ಸುಧಾರಣೆ – Kannada News | Bengaluru temperature: Dry weather all over Karnataka, Clear sky at Bengaluru

ಬೆಂಗಳೂರು ಸೇರಿ ಹಲವೆಡೆ ಒಣ ಹವೆ, ರಾಜ್ಯದ ತಾಪಮಾನದಲ್ಲಿ ಸುಧಾರಣೆ ಬೆಂಗಳೂರು, ಫೆಬ್ರವರಿ 10: ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಒಣ ಹವೆ (Weather Forecast) ಆವರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ,…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಎದುರುಹಾಕಿಕೊಳ್ಳುವುದು ಬೇಡ, ಯುಕ್ತಿ ಬಳಸಿ

ಮೇಷ ರಾಶಿ: ನಿಮ್ಮ ಆನಂದದ ವ್ಯಕ್ತಿತ್ವದಿಂದಾಗಿ ಇತರರು ನಿಮ್ಮೊಂದಿಗೆ ಸಂಬಂಧವನ್ನು ಬೆಳೆಸಲು ಪ್ರಯತ್ನಿಸುತ್ತಾರೆ. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು. ಮನೆಯಿಂದ ದೂರ ಇರಬೇಕಾದೀತು. ಸಾಮಾಜಿಕ ಗೌರವದಿಂದ ನಿಮ್ಮ ನೈತಿಕವಾದ ಸ್ಥೈರ್ಯ ಹೆಚ್ಚುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಬೇಡ. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ವಿತಚರ್ವಣ ಮಾಡುವಿರಿ. ವೃಷಭ ರಾಶಿ: ನೀವು ಕುಟುಂಬ ಸದಸ್ಯರಿಂದ ಒತ್ತಡವನ್ನು ಎದುರಿಸಬಹುದು. ಗೊತ್ತಿಲ್ಲದೇ ಯಾರ ಬಗ್ಗೆಯೂ ಮಾತನಾಡುವುದು ಬೇಡ. ಹಣದ ಬಗ್ಗೆ ವಾದಗಳು ಇರಬಹುದು. ನೀವು ಲೌಕಿಕ…

Read More

ಮನುಷ್ಯರಿಗಷ್ಟೇ ಅಲ್ಲ, ಇನ್ಮುಂದೆ ಬೆಳೆಗಳಿಗೂ ಬರಲಿದೆ ಕ್ಲಿನಿಕ್: ಕೋಲಾರ ಜಿಲ್ಲಾಡಳಿತದಿಂದ ಮಹತ್ವದ ಹೆಜ್ಜೆ! – Kannada News | India’s First Agri Clinic Proposed in Kolar to Cure Crop Diseases and Improve Soil Health

ಮನುಷ್ಯರಿಗಷ್ಟೇ ಅಲ್ಲ, ಇನ್ಮುಂದೆ ಬೆಳೆಗಳಿಗೂ ಬರಲಿದೆ ಕ್ಲಿನಿಕ್Image Credit source: google Gemini ಕೋಲಾರ, ಮೇ 12: ಮನುಷ್ಯರಿಗೆ ರೋಗ ಬಂದರೆ ಆಸ್ಪತ್ರೆಗೆ ಹೋಗುತ್ತೇವೆ. ಆದರೆ ರೈತರು ಬೆಳೆಯುವ ಬೆಳೆಗಳಿಗೆ ರೋಗ ಬಂದರೆ ಏನು ಮಾಡಬೇಕು? ಈ ಪ್ರಶ್ನೆಗೆ ಉತ್ತರಿಸಲು ಕೋಲಾರ (Kolar) ಜಿಲ್ಲಾಡಳಿತವು ದೇಶದಲ್ಲೇ ಮೊದಲ ಬಾರಿಗೆ ರೈತರಿಗಾಗಿ ‘ಅಗ್ರಿ ಕ್ಲಿನಿಕ್’ (Agri Clinic) ಆರಂಭಿಸುವ ಅದ್ಭುತ ಯೋಜನೆಯನ್ನು ರೂಪಿಸಿದೆ. ಮುಖ್ಯಾಂಶಗಳು ಬೆಳೆಗಳ ರೋಗ ನಿವಾರಣೆಗೆ ಕೋಲಾರದಲ್ಲಿ ದೇಶದ ಮೊದಲ ಅಗ್ರಿ ಕ್ಲಿನಿಕ್ ಸ್ಥಾಪನೆ  ಪ್ರತಿ…

Read More

ಆರ್​​ಎಸ್​​ಎಸ್ ಕಾರ್ಯಕ್ರಮದಲ್ಲಿ ಸಲ್ಮಾನ್, ರಣ್​​ಬೀರ್, ಕರಣ್ ಹಾಗೂ ಹಲವರು – Kannada News | Many Bollywood celebrities participated in RSS century program in Mumbai

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸ್ಥಾಪನೆಯ 100 ವರ್ಷಗಳನ್ನು 2025ರ ವಿಜಯದಶಮಿ ಸಂದರ್ಭದಲ್ಲಿ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಂಘವು ಶತಮಾನೋತ್ಸವ ವರ್ಷವನ್ನು ಆಚರಿಸುತ್ತಿದ್ದು, ದೇಶದ ವಿವಿಧ ಭಾಗಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದರ ಭಾಗವಾಗಿ ‘ಸಂಘ ಯಾತ್ರೆ: ಹೊಸ ದಿಗಂತ’ ಎಂಬ ಎರಡು ದಿನಗಳ ವಿಶೇಷ ಕಾರ್ಯಕ್ರಮವು ಮುಂಬೈನಲ್ಲಿ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಬಾಲಿವುಡ್​ನ ಹಲವು ದಿಗ್ಗಜರು ಭಾಗವಹಿಸಿರುವುದು ಗಮನ ಸೆಳೆಯುತ್ತಿದೆ. ಮುಂಬೈನ ಭವ್ಯ ಆಡಿಯಿಟೋರಿಯಂನಲ್ಲಿ ನಡೆಯುತ್ತಿರುವ ಈ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್…

Read More

ಕರ್ನಾಟಕದಲ್ಲಿ ಸಾಲು ಸಾಲು ಅಗ್ನಿ ದುರಂತ: ಬೆಳೆ ರಕ್ಷಿಸಿಕೊಳ್ಳಲು ಹೋಗಿ ರೈತ ಸಜೀವದಹನ – Kannada News | Fire Incident Today In Karnataka: Farmer dies who try to rescue palm oil crop from fire at Davanagere

ದಾವಣಗೆರೆ, (ಡಿಸೆಂಬರ್ 25): ಚಿತ್ರದುರ್ಗ  (Chitradruga) ಜಿಲ್ಲೆ ಹಿರಿಯೂರಿನ ಗೊರ್ಲತ್ತು ಕ್ರಾಸ್​​​ಬಳಿ ಬಸ್ ಅಗ್ನಿ ದುರಂತದಲ್ಲಿ ಆರು ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ 32 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸೀಬರ್ಡ್ ಖಾಸಗಿ ಬಸ್​​ಗೆ ಲಾರಿ ಡಿವೈಡರ್ ಹಾರಿ ಬಂದು ಗುದ್ದಿದೆ. ಇದರಿಂದ ಬಸ್ ಹೊತ್ತಿ ಉರಿದಿದ್ದು, ಆರು ಜನ ಸುಟ್ಟು ಕರಕಲಾಗಿದ್ದಾರೆ. ಈ ಘಟನೆ ಇಡೀ ಕರ್ನಾಟಕವೇ (Karnataka) ಮಮ್ಮಲ ಮರುಗಿದೆ. ಇದರ ನಡುವೆ ದಾವಣಗೆರೆಯಲ್ಲಿ (Davanagere) ಅಗ್ನಿ ದುರಂತ ಸಂಭವಿಸಿದ್ದು, ತಾನು ಬೆಳೆದಿದ್ದ ತಾಳೆ ಬೆಳೆಯನ್ನು ರಕ್ಷಣೆ…

Read More