Headlines

ಜಸ್​ಪ್ರೀತ್ ಬುಮ್ರಾ ಭಾರತ ತಂಡದಿಂದ 18 ತಿಂಗಳುಗಳ ಕಾಲ ಹೊರಗೆ!

ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah)  ಟಿ20 ಕ್ರಿಕೆಟ್​ನಿಂದ 18 ತಿಂಗಳುಗಳ ಕಾಲ ಬ್ರೇಕ್ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ಏಕದಿನ ವಿಶ್ವಕಪ್​ಗಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದು ಈ ಮೂಲಕ ತಮ್ಮ ಕೆಲಸದ ಹೊರೆಯನ್ನು ಸರಿದೂಗಿಸಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಭಾರತ ತಂಡದ ದ್ವಿಪಕ್ಷೀಯ ಟಿ20 ಸರಣಿಗಳಿಂದ ಹೊರಗುಳಿಯಲಿದ್ದಾರೆ. ಏಕದಿನ ಮತ್ತು ಟೆಸ್ಟ್ ಗಮನ: ಜಸ್​ಪ್ರೀತ್ ಬುಮ್ರಾ 2024ರ ಟಿ20 ವಿಶ್ವಕಪ್​ ಬಳಿಕ ಸತತ ಟಿ20 ಪಂದ್ಯಗಳನ್ನಾಡಿದ್ದಾರೆ. ಇದಕ್ಕೆ ಮುಖ್ಯ ಕಾರಣ 2026ರ ಟಿ20 ವಿಶ್ವಕಪ್….

Read More

‘ಟಾಕ್ಸಿಕ್’ ಕೆಲಸದ ಮಧ್ಯೆ ಶೀಘ್ರವೇ ಹೊಸ ಸಿನಿಮಾ ಸೆಟ್ ಸೇರಿಕೊಳ್ಳಲಿದ್ದಾರೆ ಯಶ್

ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ‘ರಾಮಾಯಣ’ ಕೂಡ ಒಂದು. ಈ ಚಿತ್ರವನ್ನು ಯಾವ ರೀತಿ ಮಾಡಿರಬಹುದು ಎಂಬ ಕುತೂಹಲ ಮೂಡಿದೆ. ಈ ವರ್ಷದ ದೀಪಾವಳಿಗೆ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಡಬ್ಬಿಂಗ್ ಕೆಲಸಗಳನ್ನು ಯಶ್ ಇತ್ತೀಚೆಗೆ ಪೂರೈಸಿದ್ದರು. ಈಗ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಹೀಗಿರುವಾಗಲೇ ಚಿತ್ರದ ಸೀಕ್ವೆಲ್ ಶೂಟಿಂಗ್ ಶುರುವಾಗಿದೆ. ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. 2026ರ ದೀಪಾವಳಿಗೆ ಒಂದು ಭಾಗ ಹಾಗೂ 2027ರ ದೀಪಾವಳಿಗೆ ಎರಡನೇ ಭಾಗವನ್ನು…

Read More

H1B Visa: ಅಮೆರಿಕದಲ್ಲಿ ಉದ್ಯೋಗ ಬಯಸುವ ಭಾರತೀಯ ಐಟಿ ವೃತ್ತಿಪರರಿಗೆ ಗುಡ್​ ನ್ಯೂಸ್, ಡೊನಾಲ್ಡ್​ ಟ್ರಂಪ್ ವಿಧಿಸಿದ್ದ ಎಚ್​1ಬಿ ವೀಸಾ ಹೆಚ್ಚುವರಿ ಶುಲ್ಕ ರದ್ದು – Kannada News

ಬೋಸ್ಟನ್, ಜೂನ್ 09: ಅಮೆರಿಕ(America)ದಲ್ಲಿ  ಕೆಲಸ ಮಾಡುವ ಕನಸು ಕಾಣುತ್ತಿರುವ ಭಾರತೀಯ ಐಟಿ ವೃತ್ತಿಪರರು ಹಾಗೂ ಅಲ್ಲಿನ ಜಾಗತಿಕ ತಂತ್ರಜ್ಞಾನ ಸಂಸ್ಥೆಗಳಿಗೆ ಯುಎಸ್ ಫೆಡರಲ್ ನ್ಯಾಯಾಲಯ ದೊಡ್ಡ ಪರಿಹಾರ ನೀಡಿದೆ. ಹೊಸ ಎಚ್​-1ಬಿ ವೀಸಾ ಅರ್ಜಿಗಳ ಮೇಲೆ ವಾರ್ಷಿಕ ಬರೋಬ್ಬರಿ $1,00,000 ಅಂದರೆ ಸುಮಾರು 96 ಲಕ್ಷ ರೂ. ಹೆಚ್ಚುವರಿ ಶುಲ್ಕ ವಿಧಿಸುವ ಡೊನಾಲ್ಡ್​ ಟ್ರಂಪ್ ಆಡಳಿತ ವಿವಾದಾತ್ಮಕ ನಿರ್ಧಾರವನ್ನು ಬೋಸ್ಟನ್ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ. ಈ ಭಾರಿ ಶುಲ್ಕದ ನೀತಿ ಸಂಪೂರ್ಣವಾಗಿ ಕಾನೂನು ಬಾಹಿರ ಎಂದು…

Read More

4 ಸರಣಿಗಳ ವೇಳೆ ಜಸ್​ಪ್ರೀತ್ ಬುಮ್ರಾಗೆ ರೆಸ್ಟ್​..! – Kannada News | BCCI to Rest Jasprit Bumrah from ODIs to Keep Him Fresh for BGT

ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ವೇಗದ ಅಸ್ತ್ರ ಜಸ್‌ಪ್ರೀತ್ ಬುಮ್ರಾ ಅವರನ್ನು ಮುಂಬರುವ ‘ಬಾರ್ಡರ್-ಗವಾಸ್ಕರ್’ ಟ್ರೋಫಿಗಾಗಿ ಫ್ರೆಶ್ ಆಗಿ ಇರಿಸಲು ಬಿಸಿಸಿಐ (BCCI) ವಿಶೇಷ ಕಾರ್ಯತಂತ್ರ ರೂಪಿಸಿದೆ. 2026ರ ಸಾಲಿನಲ್ಲಿ ನಡೆಯಲಿರುವ ಪ್ರಮುಖ ಏಕದಿನ (ODI) ಸರಣಿಗಳಿಂದ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ. ಟೆಸ್ಟ್​ ಕ್ರಿಕೆಟ್ ಆದ್ಯತೆ: ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಸೈಕಲ್ ಭಾರತ ತಂಡದ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧದ 5…

Read More

ಓದುತ್ತಿದ್ದ ಶಾಲಾ ಕಟ್ಟಡದಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ?

ಬೀದರ್, ಮಾರ್ಚ್​ 11: ಶಾಲಾ ಕಟ್ಟಡದಿಂದ ಜಿಗಿದು 16 ವರ್ಷದ ಬಾಲಕಿ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಬೀದರ್​ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಹಪಾಠಿ ಲವ್ ಮಾಡುವಂತೆ ಕಿರುಕುಳ ನೀಡಿದ್ದಕ್ಕೆ ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಟಿವಿ9ಗೆ ಮೃತ ಮದಿಯಾ ಚಿಕ್ಕಪ್ಪ ಎಂ.ಡಿ.ಯೂಸುಫ್ ಹೇಳಿಕೆ ನೀಡಿದ್ದಾರೆ….

Read More

ಸಿಕ್ಸರ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣ – Kannada News | GG and UPW Creates New World Record In WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಕೂಡ ಸಿಕ್ಸರ್​​ಗಳ ಸುರಿಮಳೆಯೊಂದಿಗೆ. ಅಂದರೆ ಒಂದೇ ಪಂದ್ಯದಲ್ಲಿ ಅತ್ಯಧಿಕ ಸಿಕ್ಸ್ ಮೂಡಿಬಂದ ಹೊಸ ದಾಖಲೆಯನ್ನು ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ನಿರ್ಮಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡದ ಪರ ಸೋಫಿ ಡಿವೈಲ್ 2 ಸಿಕ್ಸ್ ಬಾರಿಸಿದರೆ, ಆಶ್ಲೀ ಗಾರ್ಡ್ನರ್ ಹಾಗೂ ಜಾರ್ಜಿಯಾ…

Read More

ಬಾಡಿಗೆ ಕಟ್ಟಲಾಗದೇ ಕೊಹ್ಲಿ ಒಡೆತನದಲ್ಲಿದ್ದ ಬ್ರ್ಯಾಂಡ್ ರೆಸ್ಟೋರೆಂಟ್​ ಬಂದ್​! – Kannada News | Bengaluru’s One8 Commune Closes Doors After Kohli Cuts Ties

ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಕಸ್ತೂರ್​ಬಾ ರಸ್ತೆಯಲ್ಲಿದ್ದ ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಅವರ ಒಡೆತನದ (ಹಿಂದಿನ ಪಾಲುದಾರಿಕೆ) ‘ಒನ್8 ಕಮ್ಯೂನ್’ (One8 Commune) ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದೆ. ಸುಮಾರು ₹2 ಕೋಟಿಗೂ ಅಧಿಕ ಬಾಡಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಈ ಜನಪ್ರಿಯ ಹ್ಯಾಂಗೌಟ್ ತಾಣಕ್ಕೆ ಈಗ ಬೀಗ ಬಿದ್ದಿದೆ. ಬಾಡಿಗೆ ಬಾಕಿ ಮತ್ತು ಕೋರ್ಟ್ ಆದೇಶ: ಕಸ್ತೂರ್​ಬಾ ರಸ್ತೆ ರಸ್ತೆಯಲ್ಲಿರುವ ರತ್ನಂ ಕಾಂಪ್ಲೆಕ್ಸ್‌ನಲ್ಲಿ ಈ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿತ್ತು….

Read More

Vaibhav Suryavamshi: ಮೈದಾನದಲ್ಲೇ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ – Kannada News | Vaibhav Suryavanshi burst into tears on the field after scoring a century against Sunrisers Hyderabad

ಬೆಂಗಳೂರು (ಏ. 26): ಇಂಡಿಯನ್ ಪ್ರೀಮಿಯರ್ ಲೀಗ್ 2026 ರಲ್ಲಿ (Indian Premier League) ಶನಿವಾರ ನಡೆದ ಎರಡೂ ಪಂದ್ಯವು ರಣರೋಚಕವಾಗಿತ್ತು. ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಊಹಿಸಲೂ ಸಾಧ್ಯವಿಲ್ಲದ ಘಟನೆ ನಡೆಯಿತು. ರಾಜಸ್ಥಾನ ರಾಯಲ್ಸ್ ತಂಡದ 15 ವರ್ಷದ ಓಪನರ್ ವೈಭವ್ ಸೂರ್ಯವಂಶಿ ತಮ್ಮ ಬ್ಯಾಟಿಂಗ್ ಮೂಲಕ ಶತಕ ಗಳಿಸಿ, ಇಡೀ ಕ್ರಿಕೆಟ್ ಜಗತ್ತಿಗೇ ಶಾಕ್ ಕೊಟ್ಟರು. ಇದರ ಜೊತೆಗೆ ಇವರು ಮೈದಾನದಲ್ಲೇ ಕಣ್ಣೀರಿಟ್ಟ ಘಟನೆಯೂ ನಡೆಯಿತು. ಮೈದಾನದಲ್ಲಿ…

Read More

ಹೃದಯಾಘಾತ ಪ್ರಕರಣಕ್ಕೆ ಟ್ವಿಸ್ಟ್: ತಿಂಗಳ ಬಳಿಕ ಕೊಲೆ ರಹಸ್ಯ ಬಯಲು, ಪತ್ನಿಯೇ ಪತಿಗೆ ಚಟ್ಟ ಕಟ್ಟಿದ್ದು – Kannada News | Tumakuru Murder: Wife, Lover Arrested After Exhumed Body Reveals Heart Attack Was Murder

ಪರಮೇಶ್, ಆಶಾ, ಚಂದ್ರಪ್ಪImage Credit source: tv9 kannada ತುಮಕೂರು, ಮಾರ್ಚ್​ 05: ಗಂಡನ (Husband) ಸಾವು ಹೃದಯಾಘಾತ ಎಂದು ಪತ್ನಿ ಕಣ್ಣೀರು ಹಾಕಿದ್ದಳು. ಗಂಡನ ಸಾವಿನ ಬಗ್ಗೆ ಕಿಂಚಿತ್ತು ಕೊರಗಿಲ್ಲದ ಪತ್ನಿ, ಪತಿ ಮೃತಪಟ್ಟ 20 ದಿನಕ್ಕೆ ಮತ್ತೊಬ್ಬನ ಮದುವೆಯಾಗಿದ್ದಳು. ಆಕೆಯ ನಡೆಯಿಂದ ಅನುಮಾನಗೊಂಡ ಸಂಬಂಧಿಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಅಂತ್ಯಕ್ರಿಯೆ ಮಾಡಿ ಹೂತಿಟ್ಟ ಶವ ಸಹ ಹೊರ ತೆಗೆದು ಪರಿಕ್ಷೆ ನಡೆಸಲಾಗಿತ್ತು. ಈ ನಡುವೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಎಂಬಂತೆ ಪೊಲೀಸರ ವಿಚಾರಣೆ ವೇಳೆ…

Read More

ಕೊಪ್ಪಳ: ಅಲ್ಪಸಂಖ್ಯಾತ ಇಲಾಖೆ ವಸತಿ ಶಾಲೆಯ ಪಿಯು ವಿದ್ಯಾರ್ಥಿನಿ ಗರ್ಭಿಣಿ! – Kannada News | PU Student Found Pregnant at Koppal Morarji Desai Residential School; Accused Arrested, Safety Concerns Raised

ಕೊಪ್ಪಳ, ಫೆಬ್ರವರಿ 24: ಕೊಪ್ಪಳ (Koppal) ಜಿಲ್ಲೆಯ ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಆರೋಪಿಯು ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಮದುವೆಯ ಆಮಿಷವೊಡ್ಡಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಫೆಬ್ರವರಿ…

Read More