ಕಾರ್ಯಾಚರಣೆ ತಂಡಕ್ಕೆ ಚಳ್ಳೆಹಣ್ಣು ತಿನ್ನಿಸಿದ ಕಾಡಾನೆ: ಸೆರೆ ಹಿಡಿದ ಕ್ಷಣಾರ್ಧದಲ್ಲೇ ಎಸ್ಕೇಪ್ – Kannada News | Belur Man Killed Elephant Escapes: Forest department Fails Capture Operation

ಪರಾರಿ ಆಗಿರುವ ಕಾಡಾನೆImage Credit source: tv9 kannada ಹಾಸನ, ಏಪ್ರಿಲ್​ 16: ಏಪ್ರಿಲ್​ 12ರ ಭಾನುವಾರದಂದು ರೈತನನ್ನ ಬಲಿ ಪಡೆದಿದ್ದ ಒಂಟಿ ಸಲಗ (Elephant) ಸೆರೆಹಿಡಿಯಲು ನಡೆಸಿದ ಕಾರ್ಯಚರಣೆ ವಿಫಲವಾಗಿದೆ. ಇಡೀ ದಿನ ಸುಗ್ರೀವ, ಅಯ್ಯಪ್ಪ, ಧನಂಜಯ, ಏಕಲವ್ಯ ಸೇರಿ ಆರು ಸಾಕಾನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅರವಳಿಕೆ ಮದ್ದು ನೀಡಿ ಬೃಹತ್ ಒಂಟಿ ಸಲಗವನ್ನ ಸೆರೆಹಿಡಿದು ಎಳೆದುಕೊಂಡು ಹೋಗುವ ವೇಳೆ ಸಾಕಾನೆಗಳ ಜೊತೆ ರಣಭೀಕರ ಫೈಟ್ ನಡೆಸಿದ ಕಾಡಾನೆ ಕೊರಳು, ಕಾಲಿಗೆ ಕಟ್ಟಿದ್ದ ಹಗ್ಗವನ್ನ…

Read More

SSLC ಪ್ರಶ್ನೆಪತ್ರಿಕೆ ಸೋರಿಕೆ: ಟಿವಿ9 ವರದಿ ಬೆನ್ನಲ್ಲೇ ಸೆಂಟರ್ ಪತ್ತೆ, ಡಿಡಿಪಿಐ ಸ್ಥಳಕ್ಕೆ ಭೇಟಿ – Kannada News | TV9 Identifies Exam Centre Where SSLC Question Paper Was Leaked

ಬೆಳಗಾವಿ, ಜನವರಿ 10: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆ (SSLC Exam Paper Leak) ಆರೋಪ ಕೇಳಬಂದಿದೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ವೈರಲ್ ಆಗಿದೆ. ಆದರೆ ಇದೀಗ ಪ್ರಶ್ನೆಪತ್ರಿಕೆ ಲೀಕ್​ ಆದ ಪರೀಕ್ಷಾ ಕೇಂದ್ರ ಪತ್ತೆ ಆಗಿದೆ. ಟಿವಿ9 ವರದಿ ಗಮನಿಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಸೆಂಟರ್ ಪತ್ತೆ ಮಾಡಲಾಗಿದೆ. ಬೆಳಗಾವಿಯ ಪರೀಕ್ಷಾ ಕೇಂದ್ರವಾಗಿದ್ದು, ಲಕ್ಷ್ಮೀನಗರದಲ್ಲಿರುವ ಸೇಂಟ್ ಮೀರಾ ಶಾಲೆಯಿಂದ ಸೋರಿಕೆಯಾಗಿರುವ ಸಂಶಯ ವ್ಯಕ್ತವಾಗಿದೆ. ಪ್ರಶ್ನೆಪತ್ರಿಕೆ ಮೇಲಿರುವ…

Read More

ಧನುಷ್ ಮುಂದಿನ ಚಿತ್ರದಲ್ಲಿ ಸಾಯಿ ಪಲ್ಲವಿ ಪೊಲೀಸ್ ಅಧಿಕಾರಿ? ವೈರಲ್ ಆಗ್ತಿದೆ ‘ಡಿ55’ ಅಪ್‌ಡೇಟ್

ಬಹುಭಾಷಾ ನಟಿ ಸಾಯಿ ಪಲ್ಲವಿ (Sai Pallavi) ಅವರು ಸದಾ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಇದೀಗ ಕಾಲಿವುಡ್ ಸ್ಟಾರ್ ಧನುಷ್ (Dhanush) ಹಾಗೂ ಮಾಲಿವುಡ್ ಸ್ಟಾರ್ ಹೀರೋ ಮಮ್ಮುಟ್ಟಿ ನಟಿಸುತ್ತಿರುವ ಬಹುನಿರೀಕ್ಷಿತ ‘D55’ ಸಿನಿಮಾದಲ್ಲಿ ಸಾಯಿ ಪಲ್ಲವಿ ಮಹತ್ವದ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಹರಿದಾಡುತ್ತಿರುವ ಲೇಟೆಸ್ಟ್ ವರದಿಗಳ ಪ್ರಕಾರ, ಈ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಖಾಕಿ ಖದರ್ ತೋರಿಸಲಿದ್ದಾರೆ. ಅಂದರೆ, ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಗಾಸಿಪ್ ಜೋರಾಗಿ ಕೇಳಿಬರುತ್ತಿದೆ. ರಾಜ್‌ಕುಮಾರ್…

Read More

ಬಾಯ್‌ಫ್ರೆಂಡ್ಗೆ ಕಳಿಸಿದ ಖಾಸಗಿ ಫೋಟೋ ವೈರಲ್? 19ರ ಯುವತಿಗೆ ಬ್ಲ್ಯಾಕ್​ಮೆಲರ್ ಕಾಟ – Kannada News | Bengaluru girl’s Private Photo got in unknown’s hand; Blackmailed girl files complaint

ಬಾಯ್‌ಫ್ರೆಂಡ್ಗೆ ಕಳಿಸಿದ ಖಾಸಗಿ ಫೋಟೋ ವೈರಲ್? ಬೆಂಗಳೂರು, ಜನವರಿ 25: ಬಾಯ್‌ಫ್ರೆಂಡ್‌ಗೆ ಖಾಸಗಿ ಫೋಟೋಗಳನ್ನು (Private Photos) ಕಳಿಸಿದ ಯುವತಿ ಪೇಚೆಗೆ ಸಿಲುಕಿದ್ದು, ಪೊಲೀಸರ ಮೊರೆಹೋಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ  (Bengaluru) ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ 19 ವರ್ಷದ ವಿದ್ಯಾರ್ಥಿನಿ ತನ್ನ ಪ್ರೇಮಿಗೆ ಕಳಿಸಿದ್ದು, ಅದೇ ಫೋಟೋಗಳನ್ನಿಟ್ಟುಕೊಂಡು ಅಪರಿಚಿತ ನಂಬರ್​ನಿಂದ ಬ್ಲಾಕ್ಮೇಲ್ ಕರೆ ಬಂದಿದೆ. ಈ ಸಂಬಂಧ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ. 1 ಲಕ್ಷ…

Read More

ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ

ತಮಿಳುನಾಡು ಸಿಎಂ ವಿಜಯ್ (Vijay) ನಟನೆಯ ‘ಜನ ನಾಯಗನ್’ ಸಿನಿಮಾ ಕಳೆದ ವಾರ ಕರ್ನಾಟಕ ಸೇರಿ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಒಂದು ವಾರದ ಬಳಿಕವೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ‘ಜನ ನಾಯಗನ್’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಆದರೆ ಇದರ ನಡುವೆ ಕಾವೇರಿ ವಿವಾದ ಉಲ್ಬಣಗೊಂಡಿದ್ದು, ಕನ್ನಡಪರ ಸಂಘಟನೆಗಳು ‘ಜನ ನಾಯಗನ್’ ಸಿನಿಮಾ ಪ್ರದರ್ಶಿಸುತ್ತಿದ್ದ ಚಿತ್ರಮಂದಿರಗಳಿಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಇಂದು (ಜುಲೈ 31) ಊರ್ವಶಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದ್ದ ‘ಜನ ನಾಯಗನ್’ ಸಿನಿಮಾ ಪ್ರದರ್ಶನ ಸ್ಥಗಿತಗೊಳಿಸಲಾಗಿದ್ದು,…

Read More

ತಹವ್ವೂರ್ ರಾಣಾ ಪೌರತ್ವ ರದ್ದು, ಪ್ರಧಾನಿ ಕಾರ್ನಿ ಭಾರತ ಭೇಟಿಗೂ ಮುನ್ನ ಕೆನಡಾ ಸರ್ಕಾರದಿಂದ ಪ್ರಮುಖ ನಿರ್ಧಾರ – Kannada News | Canada Takes Key Step in Tahawwur Rana Case Ahead of PM Carney’s India Trip

ನವದೆಹಲಿ, ಫೆಬ್ರವರಿ 24: 2008ರ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾ(Tahawwur Rana)ನ ಪೌರತ್ವವನ್ನು ರದ್ದುಗೊಳಿಸುವ ನಿರ್ಧಾರವನ್ನು ಕೆನಡಾ ಸರ್ಕಾರ ತೆಗೆದುಕೊಂಡಿದೆ. ರಾಣಾ ತಮ್ಮ ಪೌರತ್ವ ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ. ಕೆನಡಾ ಪ್ರಧಾನಿ ಮಾರ್ಕ್​ ಕಾರ್ನಿ ಭಾರತ ಭೇಟಿಗೂ ಮುನ್ನ ಕೆನಡಾ ಸರ್ಕಾರ ಈ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಭಾರತ ಭೇಟಿಗೆ ಮುನ್ನ ಕೆನಡಾ ಸರ್ಕಾರ ಒಂದು ಪ್ರಮುಖ ಹೆಜ್ಜೆ ಇಟ್ಟಿದೆ. ಪಾಕಿಸ್ತಾನ ಮೂಲದ ಉದ್ಯಮಿ ತಹಾವ್ವೂರ್ ರಾಣಾ ಅವರ ಕೆನಡಾ…

Read More

ಅಮೆರಿಕ ಅಧ್ಯಕ್ಷರ ಮೇಲೆ ಭೀಕರ ದಾಳಿಗೆ ಸ್ಕೆಚ್: ‘ಪ್ರಣಾಳಿಕೆ’ ಮೂಲಕ ಹೊರಬಿತ್ತು ಭಯಾನಕ ಸಂಚು – Kannada News | Trump Assassination Plot Foiled: White House Attack Plan Revealed in Manifesto

ವಾಷಿಂಗ್ಟನ್,ಏಪ್ರಿಲ್ 27: ಶ್ವೇತಭವನದ ವರದಿಗಾರರ ಭೋಜನಕೂಟ ನಡೆಯುತ್ತಿದ್ದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಸೇರಿದಂತೆ 2,500ಕ್ಕೂ ಹೆಚ್ಚು ಗಣ್ಯರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪಿಯನ್ನು ಭದ್ರತಾ ಪಡೆಗಳು ಬಂಧಿಸಿವೆ. ಕ್ಯಾಲಿಫೋರ್ನಿಯಾ ಮೂಲದ 31 ವರ್ಷದ ಕೋಲ್ ಥಾಮಸ್ ಅಲೆನ್ ಎಂಬಾತನೇ ಈ ಸಂಚಿನ ರೂವಾರಿ. ದಾಳಿ ನಡೆಸುವ ಕೇವಲ 10 ನಿಮಿಷಗಳ ಮೊದಲು ಆರೋಪಿ ಅಲೆನ್ ತನ್ನ ಕುಟುಂಬದವರಿಗೆ ಟ್ರಂಪ್ ವಿರೋಧಿ ಪ್ರಣಾಳಿಕೆ ಎಂಬ ದಾಖಲೆಯನ್ನು ಕಳುಹಿಸಿದ್ದ. ಇದರಲ್ಲಿ ಆತ ಅಧ್ಯಕ್ಷ…

Read More

ಆಸ್ಪತ್ರೆಯಲ್ಲಿ ತ್ರಿಕೋನ ಪ್ರೇಮಕ್ಕೆ ನರ್ಸ್ ಬಲಿ: ಹೈಕೋರ್ಟ್ ತೀರ್ಪಿನಿಂದ ಅನಸ್ತೇಶಿಯಾ ವೈದ್ಯೆಗೆ ಬಿಗ್ ರಿಲೀಫ್!

ಬೆಂಗಳೂರು, ಏ.7: ಖಾಸಗಿ ಆಸ್ಪತ್ರೆಯೊಂದರ ನರ್ಸ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಅದೇ ಆಸ್ಪತ್ರೆಯ ಅನಸ್ತೇಶಿಯಾಲಜಿಸ್ಟ್ (Anesthesiologist) ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಆದರೆ, ಮುಖ್ಯ ಆರೋಪಿಯಾಗಿರುವ ವೈದ್ಯನ ವಿರುದ್ಧದ ವಿಚಾರಣೆಯನ್ನು ಮುಂದುವರಿಸಲು ನ್ಯಾಯಾಲಯ ಸೂಚಿಸಿದೆ. ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸರಿತಾ ಎಂಬ ನರ್ಸ್, ಆಸ್ಪತ್ರೆಯ ವೈದ್ಯ ಪೃಥ್ವಿ ಮತ್ತು ಅನಸ್ತೇಶಿಯಾಲಜಿಸ್ಟ್ ವೈದ್ಯೆಯ ಹೆಸರನ್ನು ಡೆತ್ ನೋಟ್‌ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಯ ನಂತರ ಸರಿತಾ ಅವರ ತಾಯಿ ನೀಡಿದ ದೂರಿನ…

Read More

‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್ – Kannada News | Sanjana Anand talks about Hayagrriva Kannada movie

ಧನ್ವೀರ್ ಗೌಡ (Dhanveer Gowda) ನಟನೆಯ ‘ಹಯಗ್ರೀವ’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಮೊದಲ ದಿನ ಕಾರಣಾಂತರಗಳಿಂದ ಸಿನಿಮಾದ ಶೋಗಳು ರದ್ದಾಗಿದ್ದವಾದರೂ ಆ ನಂತರ ಸಂಜೆ ವೇಳೆ ಸಿನಿಮಾ ಬಿಡುಗಡೆ ಆಗಿ, ಪ್ರೇಕ್ಷಕರಿಂದ ಉತ್ತರ ಆರಂಭಿಕ ಪ್ರತಿಕ್ರಿಯೆ ಪಡೆದುಕೊಂಡಿದೆ. ‘ಹಯಗ್ರೀವ’ ಸಿನಿಮಾ ಭಿನ್ನ ರೀತಿಯ ಕತೆ ಹೊಂದಿರುವ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾನಲ್ಲಿ ಸಂಜನಾ ಆನಂದ್ ನಾಯಕಿಯಾಗಿ ನಟಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ನಟಿ ಸಂಜನಾ ಆನಂದ್, ತಮ್ಮ ನಟನೆಯ ‘ಹಯಗ್ರೀವ’ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಗೆ ಖುಷಿ ವ್ಯಕ್ತಪಡಿಸಿದ್ದಾರೆ….

Read More