ಕಾರ್ಯಾಚರಣೆ ತಂಡಕ್ಕೆ ಚಳ್ಳೆಹಣ್ಣು ತಿನ್ನಿಸಿದ ಕಾಡಾನೆ: ಸೆರೆ ಹಿಡಿದ ಕ್ಷಣಾರ್ಧದಲ್ಲೇ ಎಸ್ಕೇಪ್ – Kannada News | Belur Man Killed Elephant Escapes: Forest department Fails Capture Operation
ಪರಾರಿ ಆಗಿರುವ ಕಾಡಾನೆImage Credit source: tv9 kannada ಹಾಸನ, ಏಪ್ರಿಲ್ 16: ಏಪ್ರಿಲ್ 12ರ ಭಾನುವಾರದಂದು ರೈತನನ್ನ ಬಲಿ ಪಡೆದಿದ್ದ ಒಂಟಿ ಸಲಗ (Elephant) ಸೆರೆಹಿಡಿಯಲು ನಡೆಸಿದ ಕಾರ್ಯಚರಣೆ ವಿಫಲವಾಗಿದೆ. ಇಡೀ ದಿನ ಸುಗ್ರೀವ, ಅಯ್ಯಪ್ಪ, ಧನಂಜಯ, ಏಕಲವ್ಯ ಸೇರಿ ಆರು ಸಾಕಾನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅರವಳಿಕೆ ಮದ್ದು ನೀಡಿ ಬೃಹತ್ ಒಂಟಿ ಸಲಗವನ್ನ ಸೆರೆಹಿಡಿದು ಎಳೆದುಕೊಂಡು ಹೋಗುವ ವೇಳೆ ಸಾಕಾನೆಗಳ ಜೊತೆ ರಣಭೀಕರ ಫೈಟ್ ನಡೆಸಿದ ಕಾಡಾನೆ ಕೊರಳು, ಕಾಲಿಗೆ ಕಟ್ಟಿದ್ದ ಹಗ್ಗವನ್ನ…