Headlines

ಅತ್ತ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ – Kannada News | Countdown Begins For Karnataka Cabinet Expansion, Likely DK Shivakumar And Siddaramaiah Again Visit Delhi

ಬೆಂಗಳೂರು, (ಜುಲೈ 25):  ಕರ್ನಾಟಕ ಸಂಪುಟ ವಿಸ್ತರಣೆಗೆ ಹಿಡಿದ ಗ್ರಹಣ ಬಿಡುವ ಲಕ್ಷಣಗಳು ಕಾಣುತ್ತಿವೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ಧರ್ಮೇಂದ್ರ ಪ್ರಧಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಹುಲ್ ಗಾಂಧಿ ಹೋರಾಟ ಅಂತ್ಯವಾದಂತಾಗಿದೆ. ಹೀಗಾಗಿ ಇದೀಗ ಕರ್ನಾಟಕದ ಬೆಳವಣಿಗೆ ಕಡೆ ಗಮನ ಕೊಡಲಿದ್ದು, ಮುಂದಿನ ವಾರ ಸಂಪುಟ ವಿಸ್ತರಣೆ ಸಾಧ್ಯತೆ ದಟ್ಟವಾಗಿದೆ. ಹೌದು…. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟಿದ್ದರಿಂದ ರಾಹುಲ್ ಗಾಂಧಿ ಮತ್ತೆ ರಾಜ್ಯದ ಸಂಪುಟ ವಿಸ್ತರಣೆ ಕಡೆ ಗಮನ ಕೊಡಲಿದ್ದಾರೆ ಎನ್ನಲಾಗಿದೆ. ಇನ್ನು ನಿನ್ನೆ…

Read More

ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್: ದೃಶ್ಯ ನೋಡಿದ್ರೆ ಬೆಚ್ಚಿ ಬೀಳ್ತೀರ

ಹುಬ್ಬಳ್ಳಿ, ಜನವರಿ 09: ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಿಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಆರೋಪ ರಾಜ್ಯಾದ್ಯಂತ ಚರ್ಚೆ ಆಗುತ್ತಿರುವ ನಡುವೆ ಆಕೆಯೇ ವ್ಯಕ್ತಿಯೋರ್ವನನ್ನು ಬಟ್ಟೆ ಬಿಚ್ಚಿಸಿ ಥಳಿಸಿರುವ ವಿಡಿಯೋ ವೈರಲ್​​ ಆಗಿದೆ. ಧಾರವಾಡ ಮೂಲದ ತುಕಾರಾಂ ಎಂಬವರನ್ನು ವಿವಸ್ತ್ರಗೊಳಿಸಿ ಸುಜಾತಾ ಮತ್ತು ಆಕೆ ಸಹಚರರು ಥಳಿಸಿದ್ದರು. ಹನಿಟ್ರ್ಯಾಪ್ ಮಾಡಿ ತುಕಾರಾಂನನ್ನು ಅಪಹರಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಎರಡೂವರೆ ವರ್ಷದ ಹಿಂದೆ ನಡೆದಿದ್ದ ಘಟನೆ ವಿಡಿಯೋ ಈಗ ವೈರಲ್ ಆಗಿದೆ. ಇನ್ನು BJP ಕಾರ್ಯಕರ್ತೆ ಸುಜಾತಾ ಹಳೆಯ…

Read More

ಸಿದ್ದರಾಮಯ್ಯ ಬಣಕ್ಕೆ ಮತ್ತೊಂದು ಪೆಟ್ಟು ನೀಡಿದ ಡಿಕೆ ಶಿವಕುಮಾರ್: ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಜಬ್ಬಾರ್ ಅಮಾನತು – Kannada News | KPCC Action: DK Shivakumar Suspends MLC Jabbar, Shakes Karnataka Congress

ಬೆಂಗಳೂರು, ಏ.15: ದಾವಣಗೆರೆ ದಂಗಲ್ ಮುಗಿಯುವಂತೆ ಕಾಣುತ್ತಿಲ್ಲ, ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರ ಅಸಮಾಧನಕ್ಕೆ ಕಾರಣರಾದ ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕೆ ಕಾಂಗ್ರೆಸ್​​​​​​ ಮೂವರು ಮುಸ್ಲಿಂ ನಾಯಕರಲ್ಲಿ ಇಬ್ಬರ ತಲೆದಂಡವಾಗಿದೆ. ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್​​ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿತ್ತು. ನಂತರ ನಸೀರ್ ಅಹ್ಮದ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿತ್ತು. ಇದರ ಜತೆಗೆ ಸಚಿವ ಜಮೀರ್​​ಗೂ ಸಿಎಂ ಮನೆಗೆ ಕರೆಸಿ ತರಾಟೆ ತೆಗೆದುಕೊಂಡಿದ್ದು ಆಯಿತು. ಇದೀಗ ಪಕ್ಷದ ಅಧಿಕೃತ ಅಭ್ಯರ್ಥಿ…

Read More

ಮುಂಬೈ ಇಂಡಿಯನ್ಸ್ ತಂಡದ ಪತನಕ್ಕೆ ಇದುವೇ ಕಾರಣ..! – Kannada News | Key Reasons for Mumbai Indians’ Struggles

ಐದು ಬಾರಿ ಟ್ರೋಫಿ ಗೆದ್ದಿರುವ ಅತ್ಯಂತ ಯಶಸ್ವಿ ತಂಡ ‘ಮುಂಬೈ ಇಂಡಿಯನ್ಸ್‘ಗೆ 2026ರ ಆವೃತ್ತಿಯು ಒಂದು ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ. ‘ಚಾಂಪಿಯನ್ಸ್ ಆಫ್ ಚಾಂಪಿಯನ್ಸ್’ ಎಂದು ಕರೆಸಿಕೊಳ್ಳುವ ತಂಡವು ಈ ಬಾರಿ ಆಡಿದ ಮೊದಲ 9 ಪಂದ್ಯಗಳಲ್ಲಿ 7 ರಲ್ಲಿ ಸೋಲೊಪ್ಪಿಕೊಂಡಿರುವುದು ಕೇವಲ ಅಭಿಮಾನಿಗಳಿಗೆ ಮಾತ್ರವಲ್ಲದೆ, ಕ್ರೀಡಾ ವಿಶ್ಲೇಷಕರಿಗೂ ಆಶ್ಚರ್ಯ ತಂದಿದೆ. ಮೈದಾನದ ಒಳಗೆ ಆಟಗಾರರ ಫಾರ್ಮ್ ಕೊರತೆ ಮತ್ತು ಮೈದಾನದ ಹೊರಗೆ ಪ್ರಮುಖ ಆಟಗಾರರ ಗಾಯದ ಸಮಸ್ಯೆಗಳು ತಂಡವನ್ನು ಕಂಗೆಡಿಸಿವೆ. ಮುಂಬೈ ತಂಡದ ಈ ಅನಿರೀಕ್ಷಿತ ಕುಸಿತಕ್ಕೆ…

Read More

IND vs PAK: ಪ್ರೇಮದಾಸ ಮೈದಾನದಲ್ಲಿ ಭಾರತ- ಪಾಕ್ ದಾಖಲೆ ಹೇಗಿದೆ? – Kannada News | T20 World Cup 2026: India Pakistan performance in Premadasa stadium

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಕ್ರಿಕೆಟ್ ಲೋಕದ ಬದ್ಧವೈರಿಗಳೆನಿಸಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳು ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಾಳೆ, ಅಂದರೆ ಫೆಬ್ರವರಿ 15, 2026 ರಂದು ಮುಖಾಮುಖಿಯಾಗುತ್ತಿವೆ. ಆದರೆ ಈ ಪಂದ್ಯಕ್ಕೆ ವರುಣ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಈ ಆತಂಕದ ನಡುವೆ ಪ್ರೇಮದಾಸ ಕ್ರೀಡಾಂಗಣದಲ್ಲಿ ಉಭಯ…

Read More

ಸಾವಿರ ಪರದೆಗಳಲ್ಲಿ ಶತದಿನೋತ್ಸವ ಆಚರಿಸಿಕೊಳ್ಳುತ್ತಿದೆ ‘ಧುರಂಧರ್’ ಸಿನಿಮಾ

‘ಧುರಂಧರ್ 2’ ಸಿನಿಮಾ ರಿಲೀಸ್​​​ಗೆ ಇನ್ನು ಒಂದು ವಾರ ಮಾತ್ರ ಬಾಕಿ ಇದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಮಾರ್ಚ್ 18ರಂದು ಸಂಜೆ 5 ಗಂಟೆಗೆ ಪ್ರೀಮಿಯರ್ ಶೋಗಳು ಆರಂಭ ಆಗುತ್ತಿದೆ. ಮಾರ್ಚ್ 19ರಂದು ಸಿನಿಮಾ ಅಧಿಕೃತವಾಗಿ ತೆರೆಗೆ ಬರುತ್ತಿದೆ. ಈ ಚಿತ್ರದ ಟಿಕೆಟ್​​​ಗಳು ಸುಮಾನಿ ರೀತಿಯಲ್ಲಿ ಬುಕ್ ಆಗುತ್ತಿದೆ. ಮಾರ್ಚ್ 12ರಂದು ‘ಧುರಂಧರ್’ ರೀ-ರಿಲೀಸ್ ಆಗಿದೆ ಎಂಬುದು ಮತ್ತೊಂದು ವಿಶೇಷ. ಈ ಮಧ್ಯೆ ‘ಧುರಂಧರ್’ ಸಿನಿಮಾ (Dhurandhar) ಹೊಸ ದಾಖಲೆ ಒಂದನ್ನು ಬರೆದಿದೆ. ಥಿಯೇಟರ್​​ ಅಲ್ಲಿ…

Read More